ಕ್ರೈಂ ಸುದ್ದಿ:
ಶಿಕಾರಿಪುರ ಬಿಜೆಪಿ ಅಧ್ಯಕ್ಷನಿಂದ ಮಹಿಳೆಯ ಮೇಲೆ ಹಲ್ಲೆಗೆ ಯತ್ನ, ಮೊಬೈಲ್ನಲ್ಲಿ ದೃಶ್ಯ ಸೆರೆ|Shikaripura News
ಶಿಕಾರಿಪುರ ಬಿಜೆಪಿ ಅಧ್ಯಕ್ಷನಿಂದ ಮಹಿಳೆಯ ಮೇಲೆ ಹಲ್ಲೆಗೆ ಯತ್ನ, ಮೊಬೈಲ್ನಲ್ಲಿ ದೃಶ್ಯ ಸೆರೆ ಶಿಕಾರಿಪುರ ತಾಲೂಕಿನ ಬಿಜೆಪಿ (BJP) ಅಧ್ಯಕ್ಷ ಹಾಗೂ ಅರಶಿಣಗೆರೆ ಅಧ್ಯಕ್ಷ ವೀರೇಂದ್ರ ಪಾಟೀಲ್ ಅವರು ಜಾಗದ ವಿಚಾರವಾಗಿ ಮಹಿಳೆ ಮೇಲೆ ಹಲ್ಲೆ (Assault) ನಡೆಸಲು ಯತ್ನಿಸಿದ ಘಟನೆ ಅರಿಶಿಣಗಟ್ಟದಲ್ಲಿ ನಡೆದಿದೆ. ಶರ್ಟ್ ಹರಿದ ಸ್ಥಿತಿಯಲ್ಲಿ ಮಹಿಳೆ ಮೇಲೆ ಹಲ್ಲೆಗೆ ಯತ್ನಿಸಿದ ದೃಶ್ಯವನ್ನು ಮಹಿಳೆಯ ಕುಟುಂಬಸ್ಥರು ಮೊಬೈಲ್ನಲ್ಲಿ ಸೆರೆ ಹಿಡಿದ್ದಾರೆ. “ಶಿಕಾರಿಪುರ ಬಿಜೆಪಿ ಅಧ್ಯಕ್ಷನಿಂದ ಮಹಿಳೆಯ ಮೇಲೆ ಹಲ್ಲೆಗೆ ಯತ್ನ, ಮೊಬೈಲ್ನಲ್ಲಿ ದೃಶ್ಯ ಸೆರೆ”…
ಎರಡು ಗುಂಪುಗಳ ನಡುವೆ ಗಲಾಟೆ – ಮೂವರಿಗೆ ಚೂರಿ ಇರಿತ|Crime News
ಶಿವಮೊಗ್ಗ : ವೈಯಕ್ತಿಕ ಕಾರಣಕ್ಕಾಗಿ ಯುವಕರ ನಡುವೆ ಗಲಾಟೆ ನಡೆದು ಮೂವರು ಚಾಕು ಇರಿತಕ್ಕೆ ಒಳಗಾದ ಘಟನೆ ನಿನ್ನೆ ರಾತ್ರಿ ಟಿಪ್ಪುನಗರದ ಬಳಿ ನಡೆದಿದೆ. ಟಿಪ್ಪುನಗರದ ಸಮೀರ್ (23), ಫರಾಜ್(24), ಜೆ.ಪಿ.ನಗರದ ಮೊಹಮದ್ ಖಾಲಿದ್ ಅಲಿಯಾಸ್ ಸೋನು (19) ಚಾಕು ಇರಿತದಿಂದ ಗಾಯಗೊಂಡವರು. ಮೂವರು ಶಿವಮೊಗ್ಗ ರೌಡಿಶೀಟರ್ ಗಳು. 15 ದಿನದ ಹಿಂದೆ ರೌಡಿಶೀಟರ್ಗಳಾದ ಸಮೀರ್, ಫರಾಜ್ ಮತ್ತು ಸಲ್ಲು, ಸೆಬು, ಸೋನು, ಕತ್ರು ಗ್ಯಾಂಗ್ ನಡುವೆ ಗಲಾಟೆ ನಡೆದಿತ್ತು. ತುಂಗಾ ನಗರ ಪೊಲೀಸರು ಪ್ರಕರಣ ದಾಖಲಿಸಿ…
03 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪ್ರಾಪ್ತ ಬಾಲಕನಿಗೆ 07 ವರ್ಷ ಕಠಿಣ ಜೈಲು ಶಿಕ್ಷೆ..!!
03 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪ್ರಾಪ್ತ ಬಾಲಕನಿಗೆ ದಂಡದ ಜೊತೆಗೆ 07 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. 2021ನೇ ಸಾಲಿನಲ್ಲಿ ಶಿಕಾರಿಪುರ ತಾಲ್ಲೂಕಿನ 17 ವರ್ಷದ ಬಾಲಕನು 3 ವರ್ಷದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆಂದು ನೊಂದ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆಗಿನ ತನಿಖಾಧಿಕಾರಿಗಳಾದ ಲಕ್ಷ್ಮಣ್ ಜೆ, ಪೊಲೀಸ್ ನಿರೀಕ್ಷಕರು ಶಿಕಾರಿಪುರ ಗ್ರಾಮಾಂತರ ಠಾಣೆ ರವರು ಕಾನೂನು ಸಂಘರ್ಷಕ್ಕೊಳಗಾದ ಬಾಲಕನ ವಿರುದ್ಧ ನ್ಯಾಯಾಲಯಕ್ಕೆ ಅಂತಿಮ…
Crime News | ಕೆಲಸದಿಂದ ಹಿಂದಿರುಗುತಿದ್ದ ಯುವತಿಯ ಬಲತ್ಕಾರಕ್ಕೆ ಯತ್ನ – ಪ್ರಕರಣ ದಾಖಲು
ಶಿವಮೊಗ್ಗ : ಯುವತಿಯನ್ನ ಅಡ್ಡ ಹಾಕಿ ಹಣಕೊಡ್ತೀನಿ ಆಸೆ ಪೂರೈಸುವಂತೆ ಕರೆದು ಅಸಭ್ಯವಾಗಿ ನಡೆದುಕೊಂಡ ಯುವಕನ ವಿರುದ್ಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಹೋದರನಿಗೆ ಬುದ್ದಿ ಹೇಳು ಎಂದು ಹೇಳಿದ ಗ್ರಾಮಸ್ಥರಿಗೆ ಬೈದು ಅನುಚಿತವಾಗಿ ನಡೆದುಕೊಂಡ ಅಣ್ಣನ ವಿರುದ್ಧವೂ ದೂರು ದಾಖಲಾಗಿದೆ. ಕೂಲಿ ಕೆಲಸ ಮಾಡಿಕೊಂಡಿರುವ 19 ವರ್ಷದ ಯುವತಿಗೆ ಭದ್ರಾವತಿಯ ಚಂದನಕೆರೆಯ ಯುವಕನೊಬ್ಬ ಹೋದ ಕಡೆಯಲ್ಲೆಲ್ಲ ಬೆನ್ನುಹತ್ತಿ ಹಣ ಕೊಡುತ್ತೇನೆ ಆಸೆ ಪೂರೈಸು ಎಂದು ದುಂಬಾಲು ಬಿದ್ದಿದ್ದನು. ಈತನನ್ನ ಗಮನಿಸಿದೆ ಯುವತಿ ಕೆಲಸಕ್ಕೆ ಹೋಗುತ್ತಿದ್ದಳು….
Accident | ತ್ಯಾವರೆಕೊಪ್ಪದ ಬಳಿ ಕಾರು ಪಲ್ಟಿ
Accident | ತ್ಯಾವರೆಕೊಪ್ಪದ ಬಳಿ ಕಾರು ಪಲ್ಟಿ ಶಿವಮೊಗ್ಗ : ಇಲ್ಲಿನ ತ್ಯಾವರೆಕೊಪ್ಪದ ಲಯನ್ ಸಫಾರಿ ಸಮೀಪ ಕಾರೊಂದು ಪಲ್ಟಿಯಾಗಿ ನಡು ರಸ್ತೆಯಲ್ಲಿ ಉಲ್ಟಾ ನಿಂತಿರುವ ಘಟನೆ ಸಂಭವಿಸಿದೆ. ಸಾಗರ ಕಡೆಗೆ ಹೋಗುತ್ತಿದ್ದ ವೇಳೆ ಮಾರುತಿ ಸ್ವಿಫ್ಟ್ ಕಾರು ಪಲ್ಟಿಯಾಗಿದೆ. ಘಟನೆಯಲ್ಲಿ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಅಲ್ಲದೆ ಉಲ್ಟಾ ಆಗಿ ಕಾರು ನಡುರಸ್ತೆಯಲ್ಲಿ ನಿಂತಿತ್ತು. ಘಟನೆಯ ಯಾವಾಗ ಆಯ್ತು ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿಯಿಲ್ಲ. ಪ್ರಕರಣ ಸಂಬಂಧ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.
Ripponpet | ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಏನು ಗೊತ್ತಾ ..?? ಈ ಸುದ್ದಿ ನೋಡಿ
ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಏನು ಗೊತ್ತಾ ..?? ಈ ಸುದ್ದಿ ನೋಡಿ ರಿಪ್ಪನ್ಪೇಟೆ : ಇತ್ತೀಚೆಗೆ ರಾಜ್ಯಾದ್ಯಂತ ಸುದ್ದಿಯಾಗಿದ್ದ ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರಕಿದ್ದು ದೂರುದಾರರ ಮೇಲೆಯೇ ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಘಟನೆ ನಡೆದಿದೆ. ಕಳೆದ ಕೆಲವು ದಿನಗಳ ಹಿಂದೆ ರಿಪ್ಪನ್ಪೇಟೆಯ ಶ್ವೇತಾ ಎನ್ನುವವರ ಮೇಲೆ ಪಟ್ಟಣದ ಠಾಣೆಯಲ್ಲಿ ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದಾರೆಂಬ ಆರೋಪದ…
Accident | ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಗದ್ದೆಗೆ ಉರುಳಿದ ಖಾಸಗಿ ಬಸ್
Accident | ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಗದ್ದೆಗೆ ಉರುಳಿದ ಖಾಸಗಿ ಬಸ್ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ಬೂರಿನ ಸಮೀಪದ ಅರಹತೊಳಲು ಕಲ್ಲಿಹಾಳಿನ ನಡುವೆ ಖಾಸಗೀ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಗದ್ದೆಯಲ್ಲಿ ಉರುಳಿ ಬಿದ್ದಿರುವ ಘಟನೆ ನಡೆದಿದೆ. ಬಸ್ನಲ್ಲಿ ಆರು ಜನ ಪ್ರಯಾಣಿಕರು ಇದ್ದು ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಮಾರಶೆಟ್ಟಿಹಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಬಸ್ ಚಾಲಕ ಪೋನ್ನಲ್ಲಿ ಮಾತನಾಡಿಕೊಂಡು ಬಸ್ ಚಲಾಯಿಸುತ್ತಿದ್ದ, ಚಾಲಕನ ಅಜಾಗರೂಕತೆಯಿಂದ ಬಸ್…
ಚಿಕ್ಕಮ್ಮನ ಕುತ್ತಿಗೆ ಬಿಗಿದು ಮಾಂಗಲ್ಯ ಸರ ಕಳ್ಳತನವೆಸಗಿದ್ದ ಆರೋಪಿಯನ್ನು 24 ಗಂಟೆಯಲ್ಲಿ ಬಂಧಿಸಿದ ಪೊಲೀಸ್
ಚಿಕ್ಕಮ್ಮನ ಕುತ್ತಿಗೆ ಬಿಗಿದು ಮಾಂಗಲ್ಯ ಸರ ಕಳ್ಳತನವೆಸಗಿದ್ದ ಆರೋಪಿಯನ್ನು 24 ಗಂಟೆಯಲ್ಲಿ ಬಂಧಿಸಿದ ಪೊಲೀಸ್ ಭದ್ರಾವತಿ : ಚಿಕ್ಕಮ್ಮನ ಕೊರಳಿಗೆ ಟವಲ್ ಬಿಗಿದು ಮಾಂಗಲ್ಯ ಸರ ಕದ್ದಿದ್ದ ಆರೋಪಿಯನ್ನ ಕೇವಲ 24ಗಂಟೆಯೊಳಗೆ ಬಂಧಿಸುವಲ್ಲಿ ನ್ಯೂಟೌನ್ ಪೊಲೀಸರುಯಶಸ್ವಿಯಾಗಿದ್ದಾರೆ. ಆತನಿಂದ 4,50,000/- ರು. ಮೌಲ್ಯದ 88 ಗ್ರಾಂ ತೂಕದ ಬಂಗಾರದ ಮಾಂಗಲ್ಯ ಸರವನ್ನು ವಶಪಡಿಸಿಕೊಳ್ಳಲಾಗಿದೆ. ಭದ್ರಾವತಿ ನ್ಯೂಟೌನ್ ವ್ಯಾಪ್ತಿಯ, ಕಡದಕಟ್ಟೆಯಲ್ಲಿ, ಕಳೆದ 18 ವರ್ಷಗಳಿಂದ, ವಿಧವೆಯೊಬ್ಬರು, ತಮ್ಮ ಮಕ್ಕಳೊಂದಿಗೆ ವಾಸವಾಗಿದ್ದಾರೆ. ದಿನಾಂಕ 6-11-2023ರಂದು ಬೆಳಿಗ್ಗೆ 10-30ಗಂಟೆಯಲ್ಲಿ, ಈಕೆಯ ಮಕ್ಕಳು ಜಮೀನಿಗೆ…
Thirthahalli | ಸಾಲ ಬಾಧೆ ತಾಳಲಾರದೆ ಹೊಟೇಲ್ ಮಾಲೀಕ ಆತ್ಮಹತ್ಯೆ
ಹೋಟೆಲ್ ಮಾಲೀಕ ನೇಣಿಗೆ ಶರಣು ! ತೀರ್ಥಹಳ್ಳಿ: ಸಾಲದ ಸಂಕಷ್ಟಕ್ಕೆ ಒಳಗಾಗಿ ಹೋಟೆಲ್ ಮಾಲೀಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಬೆಜ್ಜವಳ್ಳಿಯಲ್ಲಿ ನೆಡೆದಿದೆ. ತಾಲೂಕಿನ ಬೆಜ್ಜವಳ್ಳಿಯ ಅನ್ನಪೂರ್ಣ ಹೋಟೆಲ್ ಮಾಲೀಕರಾದ ಉಮೇಶ್ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಸೌಮ್ಯ ಸ್ವಭಾವದ ವ್ಯಕ್ತಿಯಾಗಿದ್ದ ಉಮೇಶ್ ಸಾಲದ ಸುಳಿಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಇವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ನೇಹಿತನಿಂದ ಕಾರು ಪಡೆದು ವಂಚನೆ – 08 ಕಾರು ಸಹಿತ ಆರೋಪಿಯ ಬಂಧನ
ಸ್ನೇಹಿತನಿಂದ ಕಾರು ಪಡೆದು ವಂಚನೆ – 08 ಕಾರು ಸಹಿತ ಆರೋಪಿಯ ಬಂಧನ ಶಿವಮೊಗ್ಗ : ಹೆಂಡತಿಗೆ ಅನಾರೋಗ್ಯವಿದೆ ಎಂದು ಹೇಳಿ ಕಾರನ್ನು ಸ್ನೇಹಿತನಿಂದ ಪಡೆದುಕೊಂಡು ವಾಪಾಸ್ ಕೊಡದೆ ಮೋಸ ಮಾಡಿದ ಘಟನೆಗೆ ಸಂಬಂಧಿಸಿದಂತೆ ದೊಡ್ಡಪೇಟೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ 08 ಕಾರು ವಶಕ್ಕೆ ಪಡೆದುಕೊಂಡಿದ್ದಾರೆ. ಆರ್.ಎಂ.ಎಲ್ ನಗರದ ನಿವಾಸಿ ಸೈಯದ್ ಸಾದಿಕ್ರವರ ಟಾಟಾ ಇನ್ನೋವಾ ಕಾರನ್ನು ಆತನ ಪರಿಚಯಸ್ಥನಾದ ಕಿರಣ್ ಕುಮಾರ್ @ ಗುಂಡ ಎಂಬಾತ ತೆಗೆದುಕೊಂಡು ಹೋಗಿ…