ಕ್ರೈಂ ಸುದ್ದಿ:
ಲಕ್ಷಾಂತರ ರೂ ಮೌಲ್ಯದ ಅತ್ಯಂತ ಅಪರೂಪದ ನಾಟಾ ವಶ – ರಾಜ್ಯದಲ್ಲಿಯೇ ಇದೇ ಮೊದಲ ಬಾರಿಗೆ “ಕರಿಮರ” ವಶಕ್ಕೆ|dayas foras
ರಾಜ್ಯದ್ಲಲಿಯೇ ಮೊದಲ ಬಾರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಮಹತ್ವದ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಅಪರೂಪದಲ್ಲಿ ಅಪರೂಪ ಎಂದು ಪರಿಗಣಿಸಿರುವ ಅಳಿವಿನಂಚಿನಲ್ಲಿರುವ ಡಯಾಸ್ ಪೋರಸ್ ಎಬನಮ್ ಎನ್ನುವ ಕರಿಮರಗಳ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರನಿಂದ ಶಿವಮೊಗ್ಗಕ್ಕೆ ಈ ಮರದ ತುಂಡುಗಳನ್ನು ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರಿಗೆ ಶಂಕರ್ ವಲಯದ ಅರಣ್ಯಾಧಿಕಾರಿಗಳ ತಂಡ, ದಾಳಿ ನಡೆಸಿ, ಬೊಲೊರೋ ಪಿಕಪ್ ವಾಹನವನ್ನು ವಶಪಡಿಸಿಕೊಂಡಿದೆ. ದಾಳಿಯಲ್ಲಿ ಒಟ್ಟು 32 ಕರಿ ಮರದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೊಳೆಹೊನ್ನೂರು ಮಾರ್ಗವಾಗಿ ಶಿವಮೊಗ್ಗಕ್ಕೆ ಬರುತ್ತಿದ್ದ…
Hosanagara | ಯಡೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯ ಮೇಲೆ ಹಲ್ಲೆಗೆ ಯತ್ನಿಸಿದ ಯುವಕರು – ಸ್ಥಳದಲ್ಲಿ ಕೆಲಕಾಲ ಆತಂಕ
ಯಡೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯ ಮೇಲೆ ಹಲ್ಲೆಗೆ ಯತ್ನಿಸಿದ ಯುವಕರು – ಸ್ಥಳದಲ್ಲಿ ಕೆಲಕಾಲ ಆತಂಕ ಕ್ಷುಲ್ಲಕ ವಿಚಾರಕ್ಕೆ ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಗ್ರಾಮದಲ್ಲಿ ನಡೆದಿದೆ. ತೀರ್ಥಹಳ್ಳಿಯಲ್ಲಿ ಐಟಿಐ ವ್ಯಾಸಾಂಗ ಮಾಡುತ್ತಿರುವ ಯಡೂರು ಮೂಲದ ಹರ್ಷ ಎಂಬ ವಿದ್ಯಾರ್ಥಿಯ ಮೇಲೆ ತೀರ್ಥಹಳ್ಳಿ ಮತ್ತು ಆಗುಂಬೆ ಮೂಲದ ಯುವಕರು ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ. ಶನಿವಾರ ಸಂಜೆ 4.30 ಸಮಯದಲ್ಲಿ ಯಡೂರು ಸರ್ಕಾರಿ ಆಸ್ಪತ್ರೆಯ ಮುಂಭಾಗದಲ್ಲಿರು…
Ripponpet | ಕೊಟ್ಟಿಗೆ ವಿಚಾರದಲ್ಲಿ ಮನೆಗೆ ನುಗ್ಗಿ ಚಿಕ್ಕಪ್ಪ ಮತ್ತು ಚಿಕ್ಕಮ್ಮನ ಮೇಲೆ ಹಲ್ಲೆ – ಪರಾರಿಯಾಗಿದ್ದ ಆರೋಪಿ ಅರೆಸ್ಟ್
Ripponpet | ಕೊಟ್ಟಿಗೆ ವಿಚಾರದಲ್ಲಿ ಮನೆಗೆ ನುಗ್ಗಿ ಚಿಕ್ಕಪ್ಪ ಮತ್ತು ಚಿಕ್ಕಮ್ಮನ ಮೇಲೆ ಹಲ್ಲೆ – ಪರಾರಿಯಾಗಿದ್ದ ಆರೋಪಿ ಅರೆಸ್ಟ್ ರಿಪ್ಪನ್ಪೇಟೆ : ಕೊಟ್ಟಿಗೆಗೆ ಸಂಬಂದಿಸಿದ ವಿಚಾರದಲ್ಲಿ ಚಿಕ್ಕಪ್ಪ ಹಾಗೂ ಚಿಕ್ಕಮ್ಮನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ಪಟ್ಟಣದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಟ್ಟಣದ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಜಂಬಳ್ಳಿ (ಕೆರೆಗೋಡು) ಗ್ರಾಮದ ನಿವಾಸಿ ಅರ್ಪಿತ್ (30) ಬಂಧಿತ ಆರೋಪಿಯಾಗಿದ್ದಾನೆ. ಕೆರೆಗೋಡು ನಿವಾಸಿಗಳಾದ ಮುರುಗೇಶಪ್ಪ ಹಾಗೂ ಉಮಾ ದಂಪತಿಗಳ ಮೇಲೆ ದನದ ಕೊಟ್ಟಿಗೆಯ…
ಶಿಕಾರಿಪುರ ಬಿಜೆಪಿ ಅಧ್ಯಕ್ಷನಿಂದ ಮಹಿಳೆಯ ಮೇಲೆ ಹಲ್ಲೆಗೆ ಯತ್ನ, ಮೊಬೈಲ್ನಲ್ಲಿ ದೃಶ್ಯ ಸೆರೆ|Shikaripura News
ಶಿಕಾರಿಪುರ ಬಿಜೆಪಿ ಅಧ್ಯಕ್ಷನಿಂದ ಮಹಿಳೆಯ ಮೇಲೆ ಹಲ್ಲೆಗೆ ಯತ್ನ, ಮೊಬೈಲ್ನಲ್ಲಿ ದೃಶ್ಯ ಸೆರೆ ಶಿಕಾರಿಪುರ ತಾಲೂಕಿನ ಬಿಜೆಪಿ (BJP) ಅಧ್ಯಕ್ಷ ಹಾಗೂ ಅರಶಿಣಗೆರೆ ಅಧ್ಯಕ್ಷ ವೀರೇಂದ್ರ ಪಾಟೀಲ್ ಅವರು ಜಾಗದ ವಿಚಾರವಾಗಿ ಮಹಿಳೆ ಮೇಲೆ ಹಲ್ಲೆ (Assault) ನಡೆಸಲು ಯತ್ನಿಸಿದ ಘಟನೆ ಅರಿಶಿಣಗಟ್ಟದಲ್ಲಿ ನಡೆದಿದೆ. ಶರ್ಟ್ ಹರಿದ ಸ್ಥಿತಿಯಲ್ಲಿ ಮಹಿಳೆ ಮೇಲೆ ಹಲ್ಲೆಗೆ ಯತ್ನಿಸಿದ ದೃಶ್ಯವನ್ನು ಮಹಿಳೆಯ ಕುಟುಂಬಸ್ಥರು ಮೊಬೈಲ್ನಲ್ಲಿ ಸೆರೆ ಹಿಡಿದ್ದಾರೆ. “ಶಿಕಾರಿಪುರ ಬಿಜೆಪಿ ಅಧ್ಯಕ್ಷನಿಂದ ಮಹಿಳೆಯ ಮೇಲೆ ಹಲ್ಲೆಗೆ ಯತ್ನ, ಮೊಬೈಲ್ನಲ್ಲಿ ದೃಶ್ಯ ಸೆರೆ”…
ಎರಡು ಗುಂಪುಗಳ ನಡುವೆ ಗಲಾಟೆ – ಮೂವರಿಗೆ ಚೂರಿ ಇರಿತ|Crime News
ಶಿವಮೊಗ್ಗ : ವೈಯಕ್ತಿಕ ಕಾರಣಕ್ಕಾಗಿ ಯುವಕರ ನಡುವೆ ಗಲಾಟೆ ನಡೆದು ಮೂವರು ಚಾಕು ಇರಿತಕ್ಕೆ ಒಳಗಾದ ಘಟನೆ ನಿನ್ನೆ ರಾತ್ರಿ ಟಿಪ್ಪುನಗರದ ಬಳಿ ನಡೆದಿದೆ. ಟಿಪ್ಪುನಗರದ ಸಮೀರ್ (23), ಫರಾಜ್(24), ಜೆ.ಪಿ.ನಗರದ ಮೊಹಮದ್ ಖಾಲಿದ್ ಅಲಿಯಾಸ್ ಸೋನು (19) ಚಾಕು ಇರಿತದಿಂದ ಗಾಯಗೊಂಡವರು. ಮೂವರು ಶಿವಮೊಗ್ಗ ರೌಡಿಶೀಟರ್ ಗಳು. 15 ದಿನದ ಹಿಂದೆ ರೌಡಿಶೀಟರ್ಗಳಾದ ಸಮೀರ್, ಫರಾಜ್ ಮತ್ತು ಸಲ್ಲು, ಸೆಬು, ಸೋನು, ಕತ್ರು ಗ್ಯಾಂಗ್ ನಡುವೆ ಗಲಾಟೆ ನಡೆದಿತ್ತು. ತುಂಗಾ ನಗರ ಪೊಲೀಸರು ಪ್ರಕರಣ ದಾಖಲಿಸಿ…
03 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪ್ರಾಪ್ತ ಬಾಲಕನಿಗೆ 07 ವರ್ಷ ಕಠಿಣ ಜೈಲು ಶಿಕ್ಷೆ..!!
03 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪ್ರಾಪ್ತ ಬಾಲಕನಿಗೆ ದಂಡದ ಜೊತೆಗೆ 07 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. 2021ನೇ ಸಾಲಿನಲ್ಲಿ ಶಿಕಾರಿಪುರ ತಾಲ್ಲೂಕಿನ 17 ವರ್ಷದ ಬಾಲಕನು 3 ವರ್ಷದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆಂದು ನೊಂದ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆಗಿನ ತನಿಖಾಧಿಕಾರಿಗಳಾದ ಲಕ್ಷ್ಮಣ್ ಜೆ, ಪೊಲೀಸ್ ನಿರೀಕ್ಷಕರು ಶಿಕಾರಿಪುರ ಗ್ರಾಮಾಂತರ ಠಾಣೆ ರವರು ಕಾನೂನು ಸಂಘರ್ಷಕ್ಕೊಳಗಾದ ಬಾಲಕನ ವಿರುದ್ಧ ನ್ಯಾಯಾಲಯಕ್ಕೆ ಅಂತಿಮ…
Crime News | ಕೆಲಸದಿಂದ ಹಿಂದಿರುಗುತಿದ್ದ ಯುವತಿಯ ಬಲತ್ಕಾರಕ್ಕೆ ಯತ್ನ – ಪ್ರಕರಣ ದಾಖಲು
ಶಿವಮೊಗ್ಗ : ಯುವತಿಯನ್ನ ಅಡ್ಡ ಹಾಕಿ ಹಣಕೊಡ್ತೀನಿ ಆಸೆ ಪೂರೈಸುವಂತೆ ಕರೆದು ಅಸಭ್ಯವಾಗಿ ನಡೆದುಕೊಂಡ ಯುವಕನ ವಿರುದ್ಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಹೋದರನಿಗೆ ಬುದ್ದಿ ಹೇಳು ಎಂದು ಹೇಳಿದ ಗ್ರಾಮಸ್ಥರಿಗೆ ಬೈದು ಅನುಚಿತವಾಗಿ ನಡೆದುಕೊಂಡ ಅಣ್ಣನ ವಿರುದ್ಧವೂ ದೂರು ದಾಖಲಾಗಿದೆ. ಕೂಲಿ ಕೆಲಸ ಮಾಡಿಕೊಂಡಿರುವ 19 ವರ್ಷದ ಯುವತಿಗೆ ಭದ್ರಾವತಿಯ ಚಂದನಕೆರೆಯ ಯುವಕನೊಬ್ಬ ಹೋದ ಕಡೆಯಲ್ಲೆಲ್ಲ ಬೆನ್ನುಹತ್ತಿ ಹಣ ಕೊಡುತ್ತೇನೆ ಆಸೆ ಪೂರೈಸು ಎಂದು ದುಂಬಾಲು ಬಿದ್ದಿದ್ದನು. ಈತನನ್ನ ಗಮನಿಸಿದೆ ಯುವತಿ ಕೆಲಸಕ್ಕೆ ಹೋಗುತ್ತಿದ್ದಳು….
Accident | ತ್ಯಾವರೆಕೊಪ್ಪದ ಬಳಿ ಕಾರು ಪಲ್ಟಿ
Accident | ತ್ಯಾವರೆಕೊಪ್ಪದ ಬಳಿ ಕಾರು ಪಲ್ಟಿ ಶಿವಮೊಗ್ಗ : ಇಲ್ಲಿನ ತ್ಯಾವರೆಕೊಪ್ಪದ ಲಯನ್ ಸಫಾರಿ ಸಮೀಪ ಕಾರೊಂದು ಪಲ್ಟಿಯಾಗಿ ನಡು ರಸ್ತೆಯಲ್ಲಿ ಉಲ್ಟಾ ನಿಂತಿರುವ ಘಟನೆ ಸಂಭವಿಸಿದೆ. ಸಾಗರ ಕಡೆಗೆ ಹೋಗುತ್ತಿದ್ದ ವೇಳೆ ಮಾರುತಿ ಸ್ವಿಫ್ಟ್ ಕಾರು ಪಲ್ಟಿಯಾಗಿದೆ. ಘಟನೆಯಲ್ಲಿ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಅಲ್ಲದೆ ಉಲ್ಟಾ ಆಗಿ ಕಾರು ನಡುರಸ್ತೆಯಲ್ಲಿ ನಿಂತಿತ್ತು. ಘಟನೆಯ ಯಾವಾಗ ಆಯ್ತು ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿಯಿಲ್ಲ. ಪ್ರಕರಣ ಸಂಬಂಧ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.
Ripponpet | ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಏನು ಗೊತ್ತಾ ..?? ಈ ಸುದ್ದಿ ನೋಡಿ
ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಏನು ಗೊತ್ತಾ ..?? ಈ ಸುದ್ದಿ ನೋಡಿ ರಿಪ್ಪನ್ಪೇಟೆ : ಇತ್ತೀಚೆಗೆ ರಾಜ್ಯಾದ್ಯಂತ ಸುದ್ದಿಯಾಗಿದ್ದ ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರಕಿದ್ದು ದೂರುದಾರರ ಮೇಲೆಯೇ ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಘಟನೆ ನಡೆದಿದೆ. ಕಳೆದ ಕೆಲವು ದಿನಗಳ ಹಿಂದೆ ರಿಪ್ಪನ್ಪೇಟೆಯ ಶ್ವೇತಾ ಎನ್ನುವವರ ಮೇಲೆ ಪಟ್ಟಣದ ಠಾಣೆಯಲ್ಲಿ ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದಾರೆಂಬ ಆರೋಪದ…
Accident | ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಗದ್ದೆಗೆ ಉರುಳಿದ ಖಾಸಗಿ ಬಸ್
Accident | ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಗದ್ದೆಗೆ ಉರುಳಿದ ಖಾಸಗಿ ಬಸ್ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ಬೂರಿನ ಸಮೀಪದ ಅರಹತೊಳಲು ಕಲ್ಲಿಹಾಳಿನ ನಡುವೆ ಖಾಸಗೀ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಗದ್ದೆಯಲ್ಲಿ ಉರುಳಿ ಬಿದ್ದಿರುವ ಘಟನೆ ನಡೆದಿದೆ. ಬಸ್ನಲ್ಲಿ ಆರು ಜನ ಪ್ರಯಾಣಿಕರು ಇದ್ದು ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಮಾರಶೆಟ್ಟಿಹಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಬಸ್ ಚಾಲಕ ಪೋನ್ನಲ್ಲಿ ಮಾತನಾಡಿಕೊಂಡು ಬಸ್ ಚಲಾಯಿಸುತ್ತಿದ್ದ, ಚಾಲಕನ ಅಜಾಗರೂಕತೆಯಿಂದ ಬಸ್…