ಹಾಡಹಗಲೇ ಚಾಕು ಇರಿದು ವ್ಯಕ್ತಿಯೊಬ್ಬನ ಕೊಲೆಗೆ ಯತ್ನ | Crime News
ಹಾಡಹಗಲೇ ಚಾಕು ಇರಿದು ವ್ಯಕ್ತಿಯೊಬ್ಬನ ಕೊಲೆಗೆ ಯತ್ನ ಶಿವಮೊಗ್ಗ : ಹಾಡಹಗಲೇ ಭರ್ಚಿಯಿಂದ ವ್ಯಕ್ತಿಯೊಬ್ಬನ ಮೇಲೆ ಕೊಲೆಗೆ ಯತ್ನಿಸಿದ ಘಟನೆ ನಗರದ ರಾಯಲ್ ಆರ್ಕೀಡ್ ಹೊಟೆಲ್ ನ ಹಿಂಭಾಗದ ರಸ್ತೆಯ ಅಂಬೇಡ್ಕರ್ ವೃತ್ತದ ಬಳಿ ನಡೆದಿದೆ. ಕಾರ್ತಿಕ್ (48) ಹಲ್ಲೆಗೊಳಗಾದ ವ್ಯಕ್ತಿ. ಇನ್ನು ಗಾಯಗೊಳಗಾದ ಯುವಕನನ್ನು ಕೂಡಲೇ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಇಂದು ಮದ್ಯಾಹ್ನ 12.30 ರ ಆಸುಪಾಸಿನಲ್ಲಿ ಈ ಘಟನೆ ನಡೆದಿದ್ದು, ಕಾರ್ತಿಕ್ ಎನ್ನುವ ವ್ಯಕ್ತಿಯು ಮನೆಗೆ ಹೋಗುತ್ತಿರುವ ಸಂದರ್ಭದಲ್ಲಿ ಹಿಂದಿನಿಂದ ಬಂದ ಇಬ್ಬರು ಅಪರಿಚಿರಲ್ಲಿ…