Headlines

ಪರವಾನಗಿ ಇಲ್ಲದೆ ಹಸುಗಳ ರವಾನೆ. ದೂರು ದಾಖಲು|Sagara news

ಪರವಾನಗಿ ಇಲ್ಲದೆ ಹಸುಗಳ ರವಾನೆ. ದೂರು ದಾಖಲು ಸಾಗರ : ತಾಲೂಕಿನ ಹೆಗ್ಗೋಡು ಗ್ರಾಮದ ವಿಠ್ಠಲ್ ಪೈ ಅವರಿಗೆ ಸೇರಿದ ನಾಲ್ಕು ಹಸುಗಳನ್ನು ಮೂರಳ್ಳಿಯ ಶಿವರಾಜ್ ಮತ್ತು ನಾಗರಾಜ್ ಎಂಬುವವರು ಲಗೇಜ್ ಆಟೋದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ತೆಗೆದುಕೊಂಡು ಬರುತ್ತಿದ್ದಾಗ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಮುಂಡಿಗೇಸರ ವೃತ್ತದಲ್ಲಿ ತಡೆದು ನಿಲ್ಲಿಸಿದ ಘಟನೆ ಗುರುವಾರ ನಡೆದಿದೆ. ಶಿವರಾಜ್ ಮತ್ತು ನಾಗರಾಜ್ ಹಸುಗಳನ್ನು ಖರೀದಿಸಿ ಲಗೇಜ್ ಆಟೋದಲ್ಲಿ ಒಯ್ಯುತ್ತಿದ್ದರು. ಆದರೆ ಯಾವುದೇ ಪರವಾನಿಗೆ ಪಡೆದಿರಲಿಲ್ಲ. ಹಿಂದೂ ಜಾಗರಣಾ ವೇದಿಕೆ…

Read More

ರಿಪ್ಪನ್‌ಪೇಟೆ – ಜಂಬಳ್ಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿ|accident

ರಿಪ್ಪನ್‌ಪೇಟೆ – ಜಂಬಳ್ಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಜಂಬಳ್ಳಿ ತಿರುವಿನಲ್ಲಿ ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.  ಹುಂಚ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಟೊಯೋಟಾ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಲ್ಲಿ ನಾಲ್ವರು ಪ್ರಯಾಣಿಸುತಿದ್ದರು. ಜಂಬಳ್ಳಿ ತಿರುವಿನಲ್ಲಿ ಕಾರು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಈ ಅಪಘಾತದಲ್ಲಿ ಕಾರಿನಲ್ಲಿದ್ದ ನಮನ್ (21) ಕುಮಾರ್ (21) ಇಬ್ಬರಿಗೆ…

Read More

ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ – ನಾಲ್ವರಿಗೆ 20 ವರ್ಷ ಜೀವಾವಧಿ ಶಿಕ್ಷೆ

ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ – ನಾಲ್ವರಿಗೆ 20 ವರ್ಷ ಜೀವಾವಧಿ ಶಿಕ್ಷೆ ಶಿವಮೊಗ್ಗ – ಡಿಸೆಂಬರ್ 6 2020 ರಂದು ನಡೆದಿದ್ದ ಬಾಲಕಿ ಮೇಲಿನ ಗ್ಯಾಂಗ್​ ರೇಪ್ ಪ್ರಕರಣ ಸಂಬಂಧ ಶಿವಮೊಗ್ಗ ಕೋರ್ಟ್ ತೀರ್ಪು ನೀಡಿದ್ದು, ಪ್ರಕರಣದ ನಾಲ್ವರು ಆರೋಪಿಗಳಿಗೆ ತಲಾ 20 ವರ್ಷ ಶಿಕ್ಷೆ ವಿಧಿಸಿದೆ.  ಕೋವಿಡ್ ಸಂದರ್ಭದಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಯಿಯನ್ನು ಆರೈಕೆ ಮಾಡುತ್ತಿದ್ದ ಬಾಲಕಿಯೊಬ್ಬಳನನ್ನು ಪುಸಲಾಯಿಸಿ ಒಮಿನಿ ವಾಹನದಲ್ಲಿ ಕರೆದೊಯ್ದು ಅತ್ಯಾಚಾರವೆಸಗಲಾಗಿತ್ತು. ಶಿವಮೊಗ್ಗದಲ್ಲಿ ಕೋಮು ವಿಚಾರಕ್ಕೆ ಸೆಕ್ಷನ್​…

Read More

ಸಾಗರದ ಗಣಪತಿ ಕೆರೆಯಲ್ಲಿ ಅಪರಿಚಿತ ಯುವಕನ ಶವ ಪತ್ತೆ|Sagara news

ಸಾಗರದ ಗಣಪತಿ ಕೆರೆಯಲ್ಲಿ ಅಪರಿಚಿತ ಶವ ಪತ್ತೆ ಸಾಗರ : ಅಪರಿಚಿತ ವ್ಯಕ್ತಿಯ ಶವವೊಂದು ಸಾಗರದ ಗಣಪತಿ ಕೆರೆಯಲ್ಲಿ ಪತ್ತೆಯಾಗಿದೆ. ಅಪರಿಚಿತ ಯುವಕನ ಶವ ಕೆರೆಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದ್ದು ಮೃತ ವ್ಯಕ್ತಿಗೆ ಅಂದಾಜು 25 ವರ್ಷ ವಯಸ್ಸು ಇರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೋಲೀಸರು ಶವವನ್ನು ಕೆರೆಯಿಂದ ಮೇಲಕ್ಕೆತ್ತಿದ್ದಾರೆ. ಮೃತ ವ್ಯಕ್ತಿಯ ಬಗ್ಗೆ ಯಾವುದೆ ಸುಳಿವು ದೊರಕಿಲ್ಲ ಯಾರಿಗಾದರೂ ಮೃತ ವ್ಯಕ್ತಿಯ ಸುಳಿವು ದೊರೆತರೆ ಕೂಡಲೆ ಸಮೀಪದ ಪೊಲೀಸ್ ಠಾಣೆಗೆ ಸಂಪರ್ಕಿಸಬಹುದು ಎಂದು…

Read More

ಹೊಸನಗರ – ಎಂ ಗುಡ್ಡೆಕೊಪ್ಪದಲ್ಲಿ ಮನೆ ಬಾಗಿಲು ಮುರಿದು ಕಳ್ಳತನ|theft

ಹೊಸನಗರ – ಎಂ ಗುಡ್ಡೆಕೊಪ್ಪದಲ್ಲಿ ಮನೆ ಬಾಗಿಲು ಮುರಿದು ಕಳ್ಳತನ ಹೊಸನಗರ: ಹೊಸನಗರ ತಾಲ್ಲೂಕು ಎಂ ಗುಡ್ಡೆಕೊಪ್ಪ ಗ್ರಾಮದ ಮುರುಳಿದರಭಟ್‌ರವರ ತೋಟದ ಮನೆ ರಾತ್ರಿ ಮುಂಭಾಗದ ಬಾಗಿಲಿನ ಬೀಗ ಮುರಿದು ಗೋಡ್ರೇಜ್ ಬಾಗಿಲು ಮುರಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಮಂಗಳವಾರ ರಾತ್ರಿ ಮುರುಳಿಧರ್ ಭಟ್‌ರವರು ಹೊಸನಗರದ ಮನೆಗೆ ರಾತ್ರಿ 7ಗಂಟೆಯ ನಂತರ ಬಂದಿದ್ದಾರೆ ಬರುವ ಸಂದರ್ಭದಲ್ಲಿ ಮನೆಯ ಮುಂಬಾಗಿನ ಬಾಗಿಲಿಗೆ ಬೀಗ ಹಾಗೂ ಗೋಡ್ರೇಜ್ ಬೀಗ ಹಾಕಿಕೊಂಡು ಬಂದಿದ್ದು ಅವರ ಕೆಲಸದವರು ಬುಧವಾರ ಬೆಳಿಗ್ಗೆ ಕೆಲಸಕ್ಕೆ…

Read More

ಕಾಡುಕೋಣ ಭೇಟೆ – ಮಾಂಸ ತೆಗೆದು ಕಳೇಬರ ರಸ್ತೆಗೆ ಎಸೆದು ಹೋದ ಖದೀಮರು|wild

ಕಾಡುಕೋಣ ಭೇಟೆ – ಮಾಂಸ ತೆಗೆದು ಕಳೇಬರ ರಸ್ತೆಗೆ ಎಸೆದು ಹೋದ ಖದೀಮರು ಹೊಸನಗರ ತಾಲ್ಲೂಕಿನ ಸಂಪೆಕಟ್ಟೆ- ಅಡಗೋಡಿ ಹತ್ತಿರದ ಬಂಡಿಗೆ ಎಂಬಲ್ಲಿ ಕಾಡುಕೋಣವೊಂದನ್ನು ಬೇಟೆಯಾಡಿರುವ ಬಗ್ಗೆ ವರದಿಯಾಗಿದೆ. ಎಲ್ಲಿಯೋ ಕಾಡುಕೋಣವನ್ನು ಶಿಕಾರಿ ಮಾಡಿ, ಅದರ ಮಾಂಸ ತೆಗೆದುಕೊಂಡುಹೋಗಿ ಕಳೆಬರವನ್ನು ಸಂಪೆಕಟ್ಟೆಯ ಸಮೀಪದ ಬಿಸಾಡಿ ಹೋಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಕಾಡುಕೋಣದ ಎದೆ ಭಾಗ ಮತ್ತು ಮೂಳೆಯನ್ನ ರಸ್ತೆಯ ಪಕ್ಕ ಎಸೆದು ಹೋಗಲಾಗಿದ್ದು, ಸ್ಥಳಿಯರು ಇದನ್ನ ಗಮನಿಸಿ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.  ಇನ್ನೂ ಸ್ಥಳೀಯರ…

Read More

ಸಮವಸ್ತ್ರದಲ್ಲೇ ಟ್ರಾಫಿಕ್ ಪೊಲೀಸ್ ಆತ್ಮಹತ್ಯೆ – ಪತ್ನಿ ಅಗಲಿದ ಮೂರೇ ದಿನಕ್ಕೆ ಪತಿ ಸಾವು|smg

ಸಮವಸ್ತ್ರದಲ್ಲೇ ಟ್ರಾಫಿಕ್ ಪೊಲೀಸ್ ಆತ್ಮಹತ್ಯೆ – ಪತ್ನಿ ಅಗಲಿದ ಮೂರೇ ದಿನಕ್ಕೆ ಪತಿ ಸಾವು ಶಿವಮೊಗ್ಗ : ಭಾನುವಾರ ಕರ್ತವ್ಯ ಮುಗಿಸಿಕೊಂಡು ಮನೆಗೆ ಹಿಂದಿರುಗಿದ್ದ ಸಂಚಾರಿ ಪಶ್ಚಿಮ ಪೊಲೀಸ್  ಠಾಣೆಯ ಹೆಡೆ ಕಾನ್ಸ್ಟೇಬಲ್ ಜಯಪ್ಪ ಉಪ್ಪಾರ್ (43) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿನೋಬ ನಗರದ ಮನೆಯಲ್ಲಿ ಜಯಪ್ಪನವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಾಣಾಗಿದ್ದಾರೆ. ಮೂರು ದಿನಗಳ ಹಿಂದೆ ಜಯಪ್ಪ ಅವರ ಪತ್ನಿ ಮೆದುಳು ಜ್ವರದಿಂದ ಸಾವನ್ನಪ್ಪಿದ್ದರು.ಪತ್ನಿಯ ಅಗಲಿಕೆಯಿಂದ ಜಯಪ್ಪ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಜಯಪ್ಪನವರಿಗೆ…

Read More

ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ – 144 ಸೆಕ್ಷನ್ ಜಾರಿ

ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ – 144 ಸೆಕ್ಷನ್ ಜಾರಿ ಶಿವಮೊಗ್ಗ ನಗರದಲ್ಲಿ ಸಂಭ್ರಮದ ಈದ್ ಮಿಲಾದ್ ಮೆರವಣಿಗೆ ನಡೆಯುತ್ತಿದ್ದು, ಇನ್ನೊಂದೆಡೆ ರಾಗಿಗುಡ್ಡದಲ್ಲಿ ಅಹಿತಕರ ಘಟನೆಯೊಂದು ಸಂಭವಿಸಿದೆ. ಸ್ಥಳದಲ್ಲೀಗ 144 ಸೆಕ್ಷನ್ ವಿಧಿಸಲಾಗಿದೆ.  ನಡೆದಿದ್ದೇನು?  ರಾಗಿಗುಡ್ಡದಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಸಂಭವಿಸಿದೆ. ಇದರ ಬೆನ್ನಲ್ಲೆ ಪೊಲೀಸರು ಜನರನ್ನು ಚದುರಿಸಿ, ಕೆಲವರನ್ನ ವಶಕ್ಕೆ ಪಡೆದಿದ್ದರು. ಆನಂತರ ಕೆಲವರು ಪೊಲೀಸರ ಮೇಲೂ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ…

Read More

ಎರಡು ಬೈಕ್​ಗಳ ನಡುವೆ ಡಿಕ್ಕಿ – ಹಿಂಬದಿಯಿಂದ ಬಂದ ಲಾರಿ ಹರಿದು ಮೂವರು ಸ್ಥಳದಲ್ಲೇ ಸಾವು! ಇನ್ನೊಬ್ಬನ ಸ್ಥಿತಿ ಗಂಭೀರ!|accident

ಎರಡು ಬೈಕ್​ಗಳ ನಡುವೆ ಡಿಕ್ಕಿ – ಹಿಂಬದಿಯಿಂದ ಬಂದ ಲಾರಿ ಹರಿದು ಮೂವರು ಸ್ಥಳದಲ್ಲೇ ಸಾವು! ಇನ್ನೊಬ್ಬನ ಸ್ಥಿತಿ ಗಂಭೀರ! ಶಿವಮೊಗ್ಗ ಜಿಲ್ಲೆ  ಹೊಳೆಹೊನ್ನೂರು ಸಮೀಪದ ಕಲ್ಲಿಹಾಳ್-ಅರಹತೊಳಲು ಬಳಿ ಶನಿವಾರ ರಾತ್ರಿ ಲಾರಿ ಹಾಗೂ ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಯುವಕರು ದಾರುಣವಾಗಿ ಮೃತಪಟ್ಟಿದ್ದಾರೆ.  ಲಾರಿ ಚಕ್ರದ ಕೆಳಗೆ ಸಿಲುಕಿಕೊಂಡ ಮೃತ ದೇಹಗಳು ಗುರುತು ಸಿಗದಷ್ಟು ಛಿದ್ರವಾಗಿವೆ. ಲಾರಿ ಚಾಲಕ ಪರಾರಿಯಾಗಿದ್ದಾನೆ ಒಂದೇ ಬೈಕ್‌ನಲ್ಲಿ ಪ್ರಯಾ ಣಿಸುತ್ತಿದ್ದ ವಿಕಾಸ್ (18), ಯಶ್ವಂತ‌(17) ಶಶಾಂಕ (17) ಸ್ಥಳದಲ್ಲೇ…

Read More

ರಿಪ್ಪನ್‌ಪೇಟೆ : ಪತ್ನಿಯ ಸಾವಿನಿಂದ ನೊಂದು ಬಾವಿಗೆ ಹಾರಿ ಆತ್ಮಹತ್ಯೆ|rpet

ರಿಪ್ಪನ್‌ಪೇಟೆ : ಪತ್ನಿಯ ಸಾವಿನಿಂದ ನೊಂದು ಬಾವಿಗೆ ಹಾರಿ ಆತ್ಮಹತ್ಯೆ ರಿಪ್ಪನ್‌ಪೇಟೆ;- ಮಂಡಲ ಪಂಚಾಯಿತಿ ಮಾಜಿ ಉಪ ಪ್ರಧಾನ ಹಾಗೂ ಬಸವೇಶ್ವರ ವೀರಶೈವ ಸಮಾಜದ ಸ್ಥಳ ದಾನಿ ಡಿ.ಸಿ ಈಶ್ವರಪ್ಪ (76) ಇಂದು ಬೆಳಗ್ಗೆ ಮನೆಯ ಬಳಿಯಲ್ಲಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಇವರ ಪತ್ನಿ ಮೃತಪಟ್ಟಿದ್ದು ಈ ಘಟನೆಯಿಂದ ಮಾನಸಿಕವಾಗಿ ನೊಂದಿದ್ದ ಈಶ್ವರಪ್ಪ ಇಂದು ಬೆಳಗ್ಗೆ ಈ ರೀತಿಯ ಸಾವಿಗೆ ಶರಣಾಗಿದ್ದಾರೆ. ಮೃತರಿಗೆ ಮೂರುಜನ ಗಂಡು ಮಕ್ಕಳು ಇದ್ದು ಮೃತರ ಅಂತ್ಯಕ್ರಿಯೆ ಬರುವೆ ಗ್ರಾಮದ…

Read More