ಕ್ರೈಂ ಸುದ್ದಿ:
ಆನಂದಪುರದಲ್ಲಿ ಲಕ್ಷ್ಮಿದೇವಿ ವಿಗ್ರಹ ಹಾನಿಗೊಳಿಸಿ ನಿಧಿ ಶೋಧ – ಇಬ್ಬರ ಬಂಧನ|arrested
ಆನಂದಪುರದಲ್ಲಿ ಲಕ್ಷ್ಮಿದೇವಿ ವಿಗ್ರಹ ಹಾನಿಗೊಳಿಸಿ ನಿಧಿ ಶೋಧ – ಇಬ್ಬರ ಬಂಧನ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ನಿಧಿಶೋಧಕ್ಕಾಗಿ ದೇವಿ ವಿಗ್ರಹವನ್ನು ಹಾನಿ ಮಾಡಿ ಭೂಮಿ ಅಗೆದ ಪ್ರಕರಣವೊಂದು ದಾಖಲಾಗಿದೆ. ಇಲ್ಲಿನ ಬೆಳಂದೂರಿನಲ್ಲಿ ನಡೆದ ಘಟನೆ ಇದಾಗಿದೆ. ಈ ಸಂಬಂಧ ಐವರ ಮೇಲೆ ಪ್ರಕರಣ ದಾಖಲಿಸಿ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ನಡೆದಿದ್ದೇನು? ಬೆಳಂದೂರು ಗ್ರಾಮದಲ್ಲಿ ಕಳೆದ ಮಂಗಳವಾರ ಈ ಘಟನೆ ನಡೆದಿದೆ. ಗ್ರಾಮದ ಹೊರವಲಯದಲ್ಲಿರುವ ಲಕ್ಷ್ಮೀ ದೇವರ ಮೂರ್ತಿಯನ್ನು ಹಾನಿ ಮಾಡಿದ್ದ ಆರೋಪಿಗಳು ಭೂಮಿಯನ್ನು ಅಗೆದು…
ಅಪ್ರಾಪ್ತ ಯುವಕರಿಗೆ ಸಿಗರೇಟ್ ಮಾರಾಟ – ಜ್ಯೂಸ್ ಸೆಂಟರ್ ಮೇಲೆ ಪೊಲೀಸರ ದಾಳಿ|Ride
ಅಪ್ರಾಪ್ತ ಯುವಕರಿಗೆ ಸಿಗರೇಟ್ ಮಾರಾಟ – ಜ್ಯೂಸ್ ಸೆಂಟರ್ ಮೇಲೆ ಪೊಲೀಸರ ದಾಳಿ ಸಾಗರ : ಅಪ್ರಾಪ್ತ ಯುವಕರಿಗೆ ಸಿಗರೇಟ್ ಮಾರಾಟ ಮಾಡುತಿದ್ದ ನಗರದ ಬಿಎಚ್ ರಸ್ತೆಯ ನೂತನ ಖಾಸಗಿ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಮಲ್ನಾಡ್ ಜ್ಯೂಸ್ ಸೆಂಟರ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಡಿವೈಎಸ್ಪಿ ಗಣಪತಿ ಟಿ ನಾಯಕ್ ಸಿಪಿಐ ಸೀತಾರಾಮ್. ಪಿಎಸ್ಐ ರಾಜುರ ನೇತೃತ್ವ ತಂಡ ದಿಡೀರ್ ದಾಳಿ ನಡೆಸಿ ಒಳಭಾಗದಲ್ಲಿ ಸುಮಾರು 20-25 ಜನ ಹೈಸ್ಕೂಲ್ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಸಿಗರೇಟ್ ಸೇವನೆಗೆ…
ಎರಡು ಗುಂಪುಗಳ ನಡುವೆ ಮಾರಾಮಾರಿ – ಐವರಿಗೆ ಚೂರಿ ಇರಿತ : ಮೆಗ್ಗಾನ್ ಗೆ ದಾಖಲು|gang war
ಶಿವಮೊಗ್ಗ ನಗರದ ಆಲ್ಕೋಳ ಸರ್ಕಲ್ ಸಮೀಪ ಎರಡು ಗುಂಪುಗಳ ನಡುವೆ ಮಾರಾಮಾರಿಯಾಗಿದೆ. ಆಲ್ಕೋಳ ಸಮೀಪ ಇರುವ ವಿಶಾಲ್ ಮಾರ್ಟ್ ಬಳಿಯಲ್ಲಿ ಎಲ್ಐಸಿ ಆಫೀಸ್ ಹಿಂಭಾಗದಲ್ಲಿ ಎರಡು ಗುಂಪುಗಳು ಪರಸ್ಪರ ಮಾರಾಮಾರಿಯಾಗಿದೆ. ಘಟನೆಯಲ್ಲಿ ಐದು ಮಂದಿಗೆ ಚಾಕುವಿಗೆ ಇರಿಯಲಾಗಿದೆ ಒಬ್ಬರ ಸೀರಿಯಸ್ ಇದ್ದಾರೆ, ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದೆ. ಈ ಭಾಗದಲ್ಲಿರುವ ಪವನ್ ಮತ್ತು ಕಿರಣ್ ಎಂಬಿಬ್ಬರು ಸ್ನೇಹಿತರಾಗಿದ್ದು, ಇವರ ನಡುವೆ ಕಳೆದ 2 ವರ್ಷಗಳಿಂದ ಸಣ್ಣಪುಟ್ಟ ವಿಚಾರಕ್ಕೆ ಬಿನ್ನಾಭಿಪ್ರಾಯಗಳಿದ್ದವು. ಅಲ್ಲದೆ ಇದೇ ಕಾರಣಕ್ಕೆ ಕಿರಿಕ್ ಆಗುತ್ತಿತ್ತು. ಈ…
ಕುಡಿದ ಮತ್ತಿನಲ್ಲಿ ಟಕ್ಕರ್ ಕೊಟ್ಟ ನಟೋರಿಯಸ್ ರೌಡಿಯನ್ನೆ ಮೂರುದಿನ ವಿವಸ್ತಗೊಳಿಸಿ ಥಳಿಸಿದ ಗ್ಯಾಂಗ್|crime news
ಕುಡಿದ ಮತ್ತಿನಲ್ಲಿ ಠಕ್ಕರ್ ಕೊಟ್ಟಿದ್ದಕ್ಕೆ ನಟೋರಿಯಸ್ ರೌಡಿಗೆ ಎದುರಾಳಿ ಗ್ಯಾಂಗ್ ಟಾರ್ಚರ್ ನೀಡಿದೆ. ಅದು ಕೂಡ ರೌಡಿಯನ್ನು ಕಿಡ್ನ್ಯಾಪ್ ಮಾಡಿ ಬೆತ್ತಲೆಗೊಳಿಸಿ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ. ನಟೋರಿಯಸ್ ರೌಡಿ ಸಚಿನ್ ಷ್ಯಾಡೋ ಎಂಬಾತ ಕುಡಿದ ನಶೆಯಲ್ಲಿ ಎದುರಾಳಿ ಗ್ಯಾಂಗ್ಗೆ ಅವಾಜ್ ಹಾಕಿದ್ದ. ಬಳಿಕ ರೌಡಿ ಪಂಥಾಹ್ವಾನ ಸ್ವೀಕರಿಸಿದ್ದ ಎದುರಾಳಿ ಗ್ಯಾಂಗ್ ಬರುವ ಮುನ್ನವೇ ಪರಾರಿಯಾಗಿದ್ದನು. ಈ ವೇಳೆ ಕೈಗೆ ಸಿಕ್ಕ ರೌಡಿ ಸಚಿನ್ ಷ್ಯಾಡೋ ಸ್ನೇಹಿತನನ್ನು ಹಿಗ್ಗಾಮುಗ್ಗಾ ಥಳಿಸಿದ್ದರು. ಆತನನ್ನು ಸ್ಥಳೀಯರು ಆಸ್ಪತ್ರೆಗೆ…
ಮ್ಯಾಟ್ರಿಮೊನಿಯಲ್ಲಿ ಸಿಕ್ಕಿದ ಸ್ವಪ್ನ ಸುಂದರಿಯನ್ನು ನಂಬಿ 99 ಲಕ್ಷ ರೂ ಕಳೆದುಕೊಂಡ ಯುವಕ – ಹೀಗೂ ಯಾಮಾರಿಸ್ತಾರ..!!!??
99 ಲಕ್ಷ ರೂ ಕಳೆದುಕೊಂಡ ಯುವಕ – ಹೀಗೂ ಯಾಮಾರಿಸ್ತಾರ ಯುವಕನೊಬ್ಬನಿಗೆ ಹುಡುಗಿ ಹೆಸರಿನಲ್ಲಿ 99 ಲಕ್ಷ ರೂಪಾಯಿ ವಂಚನೆ ಮಾಡಿದ ಸಂಬಂಧ ಶಿವಮೊಗ್ಗದ ಸಿಇಎನ್ ಪೊಲೀಸ್ ಸ್ಟೇಷನ್ನಲ್ಲಿ ಎಫ್ಐಆರ್ ದಾಖಲಾಗಿದೆ. ಘಟನೆಯ ಹಿನ್ನಲೆ : ಶಿವಮೊಗ್ಗ ನಗರದ ಯುವಕನೊಬ್ಬ ಏಪ್ರಿಲ್ ತಿಂಗಳಿನಲ್ಲಿ ಮದುವೆ ಮ್ಯಾಟ್ರಿಮೋನಿ ಆ್ಯಪ್ವೊಂದರಲ್ಲಿ ಒಬ್ಬಾಕೆಯ ಪ್ರೊಫೈಲ್ ನೋಡಿ ಅವರೊಂದಿಗೆ ಚಾಟ್ ಆರಂಭಿಸಿದ್ದರು. ಪರಸ್ಪರ ಪರಿಚಯ ಮಾಡಿಕೊಂಡು ಮಾತುಕತೆ ಮುಂದುವರಿಸಿದ್ದಾರೆ. ಈ ನಡುವೆ ಯುವತಿಯು ತನ್ನ ಹೆಸರನ್ನ ಸ್ವಪ್ನ ಅಂತ ತಿಳಿಸಿ ಯುವಕನೊಂದಿಗೆ ಸಲುಗೆ…
ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ಚಾಲಕ ಸ್ಥಳದಲ್ಲಿಯೇ ಸಾವು|accident
ಸಾಗರ : ಹೆಂಚು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ ಹೊಡೆದ ಪರಿಣಾ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ವರದಿಯಾಗಿದೆ. ಕುಂದಾಪುರದಿಂದ ಹೆಂಚು ತುಂಬಿಕೊಂಡು ಸಾಗರ ಮಾರ್ಗವಾಗಿ ಸೊರಬ ಕಡೆ ಹೊರಟಿದ್ದ ಲಾರಿ ಮರಸ ಗ್ರಾಮದ ಸಮೀಪ ಉರುಳಿ ಬಿದ್ದಿದೆ ಎನ್ನಲಾಗಿದೆ. ಘಟನೆಯಲ್ಲಿ ಲಾರಿ ಚಾಲಕ ಸೊರಬ ತಾಲೂಕಿನ ಮನ್ಸೂಬ್ ಖಾನ್ (41) ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿರಬಹುದು ಎಂದು ಸ್ಥಳೀಯರು ತಿಳಿಸಿದ್ದು, ಸ್ಥಳಕ್ಕೆ ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್…
ಲಿವಿಂಗ್ ರಿಲೇಶನ್ಶಿಪ್ನಲ್ಲಿದ್ದ ಮಹಿಳೆ ಕೊಲೆ – ಆರೋಪಿ ಪ್ರಿಯಕರ ಬಂಧನ|arrested
ಲಿವಿಂಗ್ ರಿಲೇಶನ್ಶಿಪ್ನಲ್ಲಿದ್ದ ಮಹಿಳೆ ಕೊಲೆ – ಆರೋಪಿ ಪ್ರಿಯಕರ ಬಂಧನ ಶಿವಮೊಗ್ಗ – ಸಹ ಜೀವನ ನಡೆಸುತ್ತಿದ್ದ ಮಹಿಳೆಯನ್ನು ಪ್ರಿಯಕರನೇ ಹತ್ಯೆಗೈದಿರುವ ಘಟನೆ ಜಿಲ್ಲೆಯ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಂಕ್ಲಿಪುರ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಮೂಲತಃ ಚಿತ್ರದುರ್ಗ ಜಿಲ್ಲೆಯ ಭರಮಸಾಗರದ ನಿವಾಸಿಯಾದ ರೂಪಾ(30) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಸಿಂಗೇರ್ನನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ರೂಪಾಳ ಪತಿ ಕಳೆದ ಕೆಲವು ವರ್ಷಗಳ ಹಿಂದೆ ಸಾವನ್ನಪ್ಪಿದ್ದ. ಇವರು ಇಲ್ಲಿನ ನೀಲಗಿರಿ ತೋಪಿನಲ್ಲಿ ಕಟಾವು ಕೆಲಸ…
ಪ್ರೀತಿಸಿ ಮದುವೆಯಾದ ಏಳೇ ತಿಂಗಳಲ್ಲಿ ಯುವತಿ ಅನುಮಾನಸ್ಪದವಾಗಿ ಸಾವು|
ಪ್ರೀತಿಸಿ ಮದುವೆಯಾದ ಏಳೇ ತಿಂಗಳಲ್ಲಿ ಯುವತಿ ಸಾವು, ಇಷ್ಟಪಟ್ಟು ಪ್ರೀತಿ ಮದುವೆಯಾದ ಏಳೇ ತಿಂಗಳಿಗೆ ನವವಿವಾಹಿತೆ ಅನುಮಾಸ್ಪದವಾಗಿ ಮೃತಪಟ್ಟಿದ್ದಾಳೆ. ಗಣಪತಿ ಹಬ್ಬಕ್ಕೆಂದು ತವರು ಮನೆಗೆ ಹೋದ್ದಾಕೆಯನ್ನು ಪತಿ ರಾತ್ರೋರಾತ್ರಿ ಶಿವಮೊಗ್ಗ ತಾಲೂಕಿನ ಹರಿಗೆ ಗ್ರಾಮದಲ್ಲಿ ತನ್ನ ನಿವಾಸಕ್ಕೆ ಕರೆದುಕೊಂಡು ಬಂದಿದ್ದಾರೆ. ಬಳಿಕ ಏನಾಯ್ತೋ ಏನೋ ನವವಿವಾಹಿತೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಜೀವಬಿಟ್ಟಿದ್ದಾಳೆ. ಪ್ರೀತಿಸಿ ಮದುವೆಯಾದ ಏಳೇ ತಿಂಗಳಿಗೆ ನವವಿವಾಹಿತೆ ಅನುಮಾನಸ್ಪದ ಸಾವನ್ನಪ್ಪಿದ್ದಾಳೆ. ಶಿವಮೊಗ್ಗದ ಎನ್ ಟಿ ರಸ್ತೆಯ ಶಾರದಾ ನಗರದ ನವವಿವಾಹಿತೆ ನಮಿತಾ (22) ಮೃತಪಟ್ಟಿದ್ದು, ಗಣೇಶ…
ಚೈತ್ರಾ ಕುಂದಾಪುರ ಟಿಕೆಟ್ ಡೀಲ್ ಪ್ರಕರಣ – ಗಗನ್ ಕಡೂರೊಂದಿಗೆ ಶಿವಮೊಗ್ಗದಲ್ಲಿ ಸಿಸಿಬಿ ಮಹಜರ್|ccb
ಚೈತ್ರಾ ಕುಂದಾಪುರ ಟಿಕೆಟ್ ಡೀಲ್ ಪ್ರಕರಣ – ಗಗನ್ ಕಡೂರೊಂದಿಗೆ ಶಿವಮೊಗ್ಗದಲ್ಲಿ ಸಿಸಿಬಿ ಮಹಜರ್| ಶಿವಮೊಗ್ಗ : ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿಯಿಂದ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಚೈತ್ರಾ ಕುಂದಾಪುರ ಮತ್ತು ತಂಡದಲ್ಲಿ ಗುರುತಿಸಿಕೊಂಡಿದ್ದ ಗಗನ್ ಕಡೂರು ಇವರನ್ನು ಸಿಸಿಬಿ ಪೋಲೀಸರು ಇಂದು ಶಿವಮೊಗ್ಗಕ್ಕೆ ಕರೆತಂದು ನಗರದ ಮಥುರಾ ಸೆಂಟ್ರಲ್ ಬಳಿ ಹಾಗು ಜಿ.ಎಸ್.ಕೆ.ಎಮ್ ರಸ್ತೆಯ ಸುತ್ತಮುತ್ತ ಕೆಲ ಸ್ಥಳಗಳಲ್ಲಿ ಮಹಜರು ನಡೆಸಿದ್ದಾರೆ. ಗಗನ್ ಕಡೂರು ಶಿವಮೊಗ್ಗ ನಗರದಲ್ಲಿ ಉದ್ಯಮಿಯಿಂದ 50ಲಕ್ಷ ರೂಪಾಯಿಗಳನ್ನು…
ಆನಂದಪುರ : ಕಾಲುಜಾರಿ ಕೆರೆಗೆ ಬಿದ್ದು ರೈತ ಸಾವು|ಗಣಪತಿ ವಿಸರ್ಜನೆ ವೇಳೆಯಲ್ಲಿ ನಡೆಯಿತಾ ಅವಘಡ..?? ಜೆಡಿಸರದಲ್ಲಿ ಇಷ್ಟಕ್ಕೂ ನಡೆದಿದ್ದೇನು|Farmers death
ಆನಂದಪುರ : ಕಾಲುಜಾರಿ ಕೆರೆಗೆ ಬಿದ್ದು ರೈತ ಸಾವು|ಗಣಪತಿ ವಿಸರ್ಜನೆ ವೇಳೆಯಲ್ಲಿ ನಡೆಯಿತಾ ಅವಘಡ..?? ಜೆಡಿಸರದಲ್ಲಿ ಇಷ್ಟಕ್ಕೂ ನಡೆದಿದ್ದೇನು..?? ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರದ ಜೇಡಿಸರದ ಬಳಿಯಲ್ಲಿ ವ್ಯಕ್ತಿಯೊಬ್ಬರು ಎಮ್ಮೆಯನ್ನು ಹುಡುಕಿಕೊಂಡು ಕೆರೆ ಏರಿ ಮೇಲೆ ಹೋಗುತ್ತಿದ್ದಾಗ ಕಾಲುಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ. ಸ್ಥಳೀಯ ನಿವಾಸಿ ಸತೀಶ್ ಗೌಡ(51) ಮೃತಪಟ್ಟ ದುರ್ಧೈವಿಯಾಗಿದ್ದಾರೆ.ಸತೀಶ್ರವರು ಅಡುಗೆ ಕಂಟ್ರಾಕ್ಟ್ ಮಾಡುತ್ತಿದ್ದರು. ತಮ್ಮ ಬಾವನ ಮನೆಯಲ್ಲಿ ಇಟ್ಟಿದ್ದ ಗಣಪತಿ ವಿಸರ್ಜನೆಗೆ ಅಂತಾ ತೆರಳಿದ್ದ ವೇಳೇ ಕೆರೆಯ ಆಳ ನೋಡಲು ಹೋದ ಸಂದರ್ಭದಲ್ಲಿ…