ಕ್ರೈಂ ಸುದ್ದಿ:
ರಿಪ್ಪನ್ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ|excise
ರಿಪ್ಪನ್ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!! ರಿಪ್ಪನ್ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಬಾಳೂರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಯ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಬಾಳೂರು ಗ್ರಾಮದ ಗಿರೀಶ್ ಕುಮಾರ್ ಎಂಬುವವರ ಮನೆಯ ಪಕ್ಕದ ಖಾಲಿ ಜಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ಗಿರೀಶ್ ಕುಮಾರ್ ಎಂಬಾತನನ್ನು ವಶಕ್ಕೆ ಪಡೆದು ಅಕ್ರಮ…
Shivamogga | ಹುಣಸೋಡು ಸ್ಫೋಟ ಪ್ರಕರಣ: ಮರು ತನಿಖೆಗೆ ಹೈಕೋರ್ಟ್ ಆದೇಶ
Shivamogga | ಹುಣಸೋಡು ಸ್ಫೋಟ ಪ್ರಕರಣ: ಮರು ತನಿಖೆಗೆ ಹೈಕೋರ್ಟ್ ಆದೇಶ ಇಡೀ ದೇಶದ ಗಮನ ಸೆಳೆದಿದ್ದ ಶಿವಮೊಗ್ಗ ಹುಣಸೋಡು ಸ್ಫೋಟ ಪ್ರಕರಣದ ಮರು ತನಿಖೆಗೆ ಹೈಕೋರ್ಟ್ ಆದೇಶ ಮಾಡಿದೆ. ಸಿಇಎನ್ ಠಾಣೆಯ ಬದಲು ಶಿವಮೊಗ್ಗ ಗ್ರಾಮಾಂತರ ಠಾಣೆಗೆ ತನಿಖೆಗೆ ಆದೇಶ ಮಾಡಿ ಚಾರ್ಚ್ ಶೀಟ್ ಸಲ್ಲಿಸಲು ನ್ಯಾಯಾಲಯ ಆದೇಶಿಸಿದೆ. 2021ರ ಜನವರಿ 21ರಂದು ರಾತ್ರಿ 10:20ಕ್ಕೆ ಶಿವಮೊಗ್ಗ ನಗರದ ಹೊರವಲಯದ ಹುಣಸೋಡು ಎಂಬಲ್ಲಿ ಸ್ಫೋಟ ಸಂಭವಿಸಿತ್ತು. ಎಸ್.ಎಸ್. ಕ್ರಷರ್ ಕ್ವಾರಿಯಲ್ಲಿ ಸ್ಫೋಟಕ ತುಂಬಿದ ಕ್ಯಾಂಟರ್ ಲಾರಿಯಿಂದ…
ಕಾರು ಹಾಗೂ ಬೈಕ್ ನಡುವೆ ಅಪಘಾತ – ಬೈಕ್ ಸವಾರ ಸಾವು!|Accident
ಕಾರು ಹಾಗೂ ಬೈಕ್ ನಡುವೆ ಅಪಘಾತ – ಬೈಕ್ ಸವಾರ ಸಾವು! ತೀರ್ಥಹಳ್ಳಿ: ರಾಷ್ಟ್ರೀಯ ಹೆದ್ದಾರಿ 169A ತೀರ್ಥಹಳ್ಳಿ – ಆಗುಂಬೆಯ ಮಾರ್ಗದ ಬಾಳೆಬೈಲು ಮಲ್ನಾಡ್ ಕ್ಲಬ್ ಸಮೀಪದ ರಾಕ್ ವಿವ್ಯೂ ಹೊಟೇಲ್ ಎದುರು ಬುಲೆಟ್ ಬೈಕ್ ಮತ್ತು ಸ್ವಿಫ್ಟ್ ಕಾರು ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಬೈಕ್ ಸವಾರ ರಮೇಶ್ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಆಗುಂಬೆ ಫಾರೆಸ್ಟ್ ಗೇಟ್ ವಾಚರ್ ಆಗಿರುವ ರಮೇಶ್ ರವರಿಗೆ ಗಂಭೀರ ಗಾಯವಾಗಿದ್ದ ಕಾರಣ ತೀರ್ಥಹಳ್ಳಿ ಜೆ…
Sigandoor | ಸಿಗಂದೂರು ಸೇತುವೆ ಕಾಮಗಾರಿ ವೇಳೆ ಅವಘಡ : ಕೆಳಗೆ ಬಿದ್ದು ಕಾರ್ಮಿಕ ಸಾವು
ಸಿಗಂದೂರು ಸೇತುವೆ ಕಾಮಗಾರಿ ವೇಳೆ ಅವಘಡ: ಕೆಳಗೆ ಬಿದ್ದು ಕಾರ್ಮಿಕ ಸಾವು ಶಿವಮೊಗ್ಗ ಜಿಲ್ಲೆ ತುಮರಿ ಸಮೀಪ ಸಿಗಂದೂರು ಸೇತುವೆ ಕಾಮಗಾರಿ ವೇಳೆ ಕಾರ್ಮಿಕರೊಬ್ಬರು ಮೂರ್ಛೆ ಬಂದು ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ದಿಲೀಪ್ ಬಿಲ್ಡ್ ಕಂಪನಿಯ ಕಾರ್ಮಿಕ ಪಶ್ಚಿಮ ಬಂಗಾಳದ ರಬಿ ಉಲ್ ಇಸ್ಮಾಯಿಲ್(42) ಮೃತಪಟ್ಟ ವ್ಯಕ್ತಿ. ಸೇತುವೆ ಕಾಮಗಾರಿ ಕೆಲಸ ನಿರ್ವಹಿಸುವ ವೇಳೆ ಮೂರ್ಛೆ ಬಂದು ಕೆಳಗೆ ಬಿದ್ದಿದ್ದ ಅವರನ್ನು ತುರ್ತು ಚಿಕಿತ್ಸೆಗಾಗಿ ಸಾಗರದ ಖಾಸಗಿ ಆಸ್ಪತ್ರೆಗೆ…
ಲಕ್ಷಾಂತರ ರೂ ಮೌಲ್ಯದ ಅತ್ಯಂತ ಅಪರೂಪದ ನಾಟಾ ವಶ – ರಾಜ್ಯದಲ್ಲಿಯೇ ಇದೇ ಮೊದಲ ಬಾರಿಗೆ “ಕರಿಮರ” ವಶಕ್ಕೆ|dayas foras
ರಾಜ್ಯದ್ಲಲಿಯೇ ಮೊದಲ ಬಾರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಮಹತ್ವದ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಅಪರೂಪದಲ್ಲಿ ಅಪರೂಪ ಎಂದು ಪರಿಗಣಿಸಿರುವ ಅಳಿವಿನಂಚಿನಲ್ಲಿರುವ ಡಯಾಸ್ ಪೋರಸ್ ಎಬನಮ್ ಎನ್ನುವ ಕರಿಮರಗಳ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರನಿಂದ ಶಿವಮೊಗ್ಗಕ್ಕೆ ಈ ಮರದ ತುಂಡುಗಳನ್ನು ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರಿಗೆ ಶಂಕರ್ ವಲಯದ ಅರಣ್ಯಾಧಿಕಾರಿಗಳ ತಂಡ, ದಾಳಿ ನಡೆಸಿ, ಬೊಲೊರೋ ಪಿಕಪ್ ವಾಹನವನ್ನು ವಶಪಡಿಸಿಕೊಂಡಿದೆ. ದಾಳಿಯಲ್ಲಿ ಒಟ್ಟು 32 ಕರಿ ಮರದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೊಳೆಹೊನ್ನೂರು ಮಾರ್ಗವಾಗಿ ಶಿವಮೊಗ್ಗಕ್ಕೆ ಬರುತ್ತಿದ್ದ…
Hosanagara | ಯಡೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯ ಮೇಲೆ ಹಲ್ಲೆಗೆ ಯತ್ನಿಸಿದ ಯುವಕರು – ಸ್ಥಳದಲ್ಲಿ ಕೆಲಕಾಲ ಆತಂಕ
ಯಡೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯ ಮೇಲೆ ಹಲ್ಲೆಗೆ ಯತ್ನಿಸಿದ ಯುವಕರು – ಸ್ಥಳದಲ್ಲಿ ಕೆಲಕಾಲ ಆತಂಕ ಕ್ಷುಲ್ಲಕ ವಿಚಾರಕ್ಕೆ ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಗ್ರಾಮದಲ್ಲಿ ನಡೆದಿದೆ. ತೀರ್ಥಹಳ್ಳಿಯಲ್ಲಿ ಐಟಿಐ ವ್ಯಾಸಾಂಗ ಮಾಡುತ್ತಿರುವ ಯಡೂರು ಮೂಲದ ಹರ್ಷ ಎಂಬ ವಿದ್ಯಾರ್ಥಿಯ ಮೇಲೆ ತೀರ್ಥಹಳ್ಳಿ ಮತ್ತು ಆಗುಂಬೆ ಮೂಲದ ಯುವಕರು ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ. ಶನಿವಾರ ಸಂಜೆ 4.30 ಸಮಯದಲ್ಲಿ ಯಡೂರು ಸರ್ಕಾರಿ ಆಸ್ಪತ್ರೆಯ ಮುಂಭಾಗದಲ್ಲಿರು…
Ripponpet | ಕೊಟ್ಟಿಗೆ ವಿಚಾರದಲ್ಲಿ ಮನೆಗೆ ನುಗ್ಗಿ ಚಿಕ್ಕಪ್ಪ ಮತ್ತು ಚಿಕ್ಕಮ್ಮನ ಮೇಲೆ ಹಲ್ಲೆ – ಪರಾರಿಯಾಗಿದ್ದ ಆರೋಪಿ ಅರೆಸ್ಟ್
Ripponpet | ಕೊಟ್ಟಿಗೆ ವಿಚಾರದಲ್ಲಿ ಮನೆಗೆ ನುಗ್ಗಿ ಚಿಕ್ಕಪ್ಪ ಮತ್ತು ಚಿಕ್ಕಮ್ಮನ ಮೇಲೆ ಹಲ್ಲೆ – ಪರಾರಿಯಾಗಿದ್ದ ಆರೋಪಿ ಅರೆಸ್ಟ್ ರಿಪ್ಪನ್ಪೇಟೆ : ಕೊಟ್ಟಿಗೆಗೆ ಸಂಬಂದಿಸಿದ ವಿಚಾರದಲ್ಲಿ ಚಿಕ್ಕಪ್ಪ ಹಾಗೂ ಚಿಕ್ಕಮ್ಮನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ಪಟ್ಟಣದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಟ್ಟಣದ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಜಂಬಳ್ಳಿ (ಕೆರೆಗೋಡು) ಗ್ರಾಮದ ನಿವಾಸಿ ಅರ್ಪಿತ್ (30) ಬಂಧಿತ ಆರೋಪಿಯಾಗಿದ್ದಾನೆ. ಕೆರೆಗೋಡು ನಿವಾಸಿಗಳಾದ ಮುರುಗೇಶಪ್ಪ ಹಾಗೂ ಉಮಾ ದಂಪತಿಗಳ ಮೇಲೆ ದನದ ಕೊಟ್ಟಿಗೆಯ…
ಶಿಕಾರಿಪುರ ಬಿಜೆಪಿ ಅಧ್ಯಕ್ಷನಿಂದ ಮಹಿಳೆಯ ಮೇಲೆ ಹಲ್ಲೆಗೆ ಯತ್ನ, ಮೊಬೈಲ್ನಲ್ಲಿ ದೃಶ್ಯ ಸೆರೆ|Shikaripura News
ಶಿಕಾರಿಪುರ ಬಿಜೆಪಿ ಅಧ್ಯಕ್ಷನಿಂದ ಮಹಿಳೆಯ ಮೇಲೆ ಹಲ್ಲೆಗೆ ಯತ್ನ, ಮೊಬೈಲ್ನಲ್ಲಿ ದೃಶ್ಯ ಸೆರೆ ಶಿಕಾರಿಪುರ ತಾಲೂಕಿನ ಬಿಜೆಪಿ (BJP) ಅಧ್ಯಕ್ಷ ಹಾಗೂ ಅರಶಿಣಗೆರೆ ಅಧ್ಯಕ್ಷ ವೀರೇಂದ್ರ ಪಾಟೀಲ್ ಅವರು ಜಾಗದ ವಿಚಾರವಾಗಿ ಮಹಿಳೆ ಮೇಲೆ ಹಲ್ಲೆ (Assault) ನಡೆಸಲು ಯತ್ನಿಸಿದ ಘಟನೆ ಅರಿಶಿಣಗಟ್ಟದಲ್ಲಿ ನಡೆದಿದೆ. ಶರ್ಟ್ ಹರಿದ ಸ್ಥಿತಿಯಲ್ಲಿ ಮಹಿಳೆ ಮೇಲೆ ಹಲ್ಲೆಗೆ ಯತ್ನಿಸಿದ ದೃಶ್ಯವನ್ನು ಮಹಿಳೆಯ ಕುಟುಂಬಸ್ಥರು ಮೊಬೈಲ್ನಲ್ಲಿ ಸೆರೆ ಹಿಡಿದ್ದಾರೆ. “ಶಿಕಾರಿಪುರ ಬಿಜೆಪಿ ಅಧ್ಯಕ್ಷನಿಂದ ಮಹಿಳೆಯ ಮೇಲೆ ಹಲ್ಲೆಗೆ ಯತ್ನ, ಮೊಬೈಲ್ನಲ್ಲಿ ದೃಶ್ಯ ಸೆರೆ”…
ಎರಡು ಗುಂಪುಗಳ ನಡುವೆ ಗಲಾಟೆ – ಮೂವರಿಗೆ ಚೂರಿ ಇರಿತ|Crime News
ಶಿವಮೊಗ್ಗ : ವೈಯಕ್ತಿಕ ಕಾರಣಕ್ಕಾಗಿ ಯುವಕರ ನಡುವೆ ಗಲಾಟೆ ನಡೆದು ಮೂವರು ಚಾಕು ಇರಿತಕ್ಕೆ ಒಳಗಾದ ಘಟನೆ ನಿನ್ನೆ ರಾತ್ರಿ ಟಿಪ್ಪುನಗರದ ಬಳಿ ನಡೆದಿದೆ. ಟಿಪ್ಪುನಗರದ ಸಮೀರ್ (23), ಫರಾಜ್(24), ಜೆ.ಪಿ.ನಗರದ ಮೊಹಮದ್ ಖಾಲಿದ್ ಅಲಿಯಾಸ್ ಸೋನು (19) ಚಾಕು ಇರಿತದಿಂದ ಗಾಯಗೊಂಡವರು. ಮೂವರು ಶಿವಮೊಗ್ಗ ರೌಡಿಶೀಟರ್ ಗಳು. 15 ದಿನದ ಹಿಂದೆ ರೌಡಿಶೀಟರ್ಗಳಾದ ಸಮೀರ್, ಫರಾಜ್ ಮತ್ತು ಸಲ್ಲು, ಸೆಬು, ಸೋನು, ಕತ್ರು ಗ್ಯಾಂಗ್ ನಡುವೆ ಗಲಾಟೆ ನಡೆದಿತ್ತು. ತುಂಗಾ ನಗರ ಪೊಲೀಸರು ಪ್ರಕರಣ ದಾಖಲಿಸಿ…
03 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪ್ರಾಪ್ತ ಬಾಲಕನಿಗೆ 07 ವರ್ಷ ಕಠಿಣ ಜೈಲು ಶಿಕ್ಷೆ..!!
03 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪ್ರಾಪ್ತ ಬಾಲಕನಿಗೆ ದಂಡದ ಜೊತೆಗೆ 07 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. 2021ನೇ ಸಾಲಿನಲ್ಲಿ ಶಿಕಾರಿಪುರ ತಾಲ್ಲೂಕಿನ 17 ವರ್ಷದ ಬಾಲಕನು 3 ವರ್ಷದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆಂದು ನೊಂದ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆಗಿನ ತನಿಖಾಧಿಕಾರಿಗಳಾದ ಲಕ್ಷ್ಮಣ್ ಜೆ, ಪೊಲೀಸ್ ನಿರೀಕ್ಷಕರು ಶಿಕಾರಿಪುರ ಗ್ರಾಮಾಂತರ ಠಾಣೆ ರವರು ಕಾನೂನು ಸಂಘರ್ಷಕ್ಕೊಳಗಾದ ಬಾಲಕನ ವಿರುದ್ಧ ನ್ಯಾಯಾಲಯಕ್ಕೆ ಅಂತಿಮ…