Headlines

ಬೈಕ್ ಹಾಗೂ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರ ಸ್ಥಿತಿ ಗಂಭೀರ|accident

ಬೈಕ್ ಹಾಗೂ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರ ಸ್ಥಿತಿ ಗಂಭೀರ ಹೊಸನಗರ : ಪಟ್ಟಣದ ಕೆಇಬಿ ಸರ್ಕಲ್ ನಲ್ಲಿ ಟ್ಯಾಂಕರ್ ಹಾಗೂ ಬುಲೆಟ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಮಂಗಳೂರಿನಿಂದ ಶಿವಮೊಗ್ಗ ಕಡೆ ಹೋಗುತಿದ್ದ ಟ್ಯಾಂಕರ್ ಹೊಸನಗರದಿಂದ ಸುತ್ತ ತೆಂಕಬೈಲ್ ಕಡೆಗೆ ಹೋಗುತ್ತಿದ್ದ ರಾಯಲ್ ಎನ್ಫೀಲ್ಡ್ ಬುಲೆಟ್ ಬೈಕ್ ಶುಕ್ರವಾರ ರಾತ್ರಿ ಕೆಇಬಿ ಎದುರು ತಿರುವಿನಲ್ಲಿ ಡಿಕ್ಕಿಯಾದ ಪರಿಣಾಮ ಬೈಕ್ ನಲ್ಲಿದ್ದ ಟ್ಯಾಂಕ್ ಬೈಲ್ ಲೋಕಪ್ಪ ಗೌಡ ಹಾಗೂ ಇನ್ನಿಬ್ಬರು ಗಾಯಗೊಂಡಿರುವುದಾಗಿ…

Read More

ಕೆಇಬಿ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ಹಣ ಪಡೆದು ವಂಚನೆ – ಆರೋಪಿಯ ಬಂಧನ|arrested

ಕೆಇಬಿ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ಹಣ ಪಡೆದು ವಂಚನೆ – ಆರೋಪಿಯ ಬಂಧನ ಹೊಸನಗರ : ಕೆಇಬಿ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ ಹಣ ಪಡೆದು ವಂಚಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ವಿಜಯಪುರ ಜಿಲ್ಲೆಯ ಹಿಟ್ಟಿನಹಳ್ಳಿ ಗ್ರಾಮದ ನಿವಾಸಿ ಜೈಭೀಮ್ ಪಡಕೋಣೆ ಬಂಧಿತ ಆರೋಪಿಯಾಗಿದ್ದಾನೆ. ಘಟನೆಯ ಹಿನ್ನಲೆ : ಮ್ಯಾಟ್ರಿಮೊನಿಯಲ್ಲಿ ಹೊಸನಗರ ಮೂಲದ ವ್ಯಕ್ತಿಯೊಬ್ಬನನ್ನು ಪರಿಚಯ ಮಾಡಿಕೊಂಡು ಕೆಇಬಿ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಆಮಿಷ ತೋರಿಸಿ ಲಕ್ಷಾಂತರ ರೂ ಹಣವನ್ನು ಪಡೆದು ವಂಚಿಸಿದ್ದಾನೆ.ಈ…

Read More

ಬಾವಿಯಲ್ಲಿ ಕೆಲಸ ಮಾಡುತ್ತಿರುವಾಗ ಬೋಡ್ರಸ್ ಕಲ್ಲು ತಲೆ ಮೇಲೆ ಬಿದ್ದು ವ್ಯಕ್ತಿ ಸಾವು|crime news

ಸಾಗರ : ಬಾವಿಯೊಳಗೆ ಕೆಲಸ ಮಾಡುತ್ತಿದ್ದಾಗ ಮೇಲಿನಿಂದ ಬೋಡ್ರಸ್‌ ಕಲ್ಲು ಬಿದ್ದು ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ ನಗರದ 9 ನೇ ತಿರುವಿನಲ್ಲಿ ಘಟನೆ ನಡೆದಿದೆ. ರಾಮನಗರದ ಮೋಹನ (58) ಸಾವು ಕಂಡ ದುರ್ದೈವಿ.  ಅರಳಿಕಟ್ಟೆ ಬಳಿಯ ಮನೆಯ ಬಾವಿಯಲ್ಲಿ ಅವರು ಸ್ವಚ್ಛತಾ ಕಾರ್ಯ ನಡೆಸುತ್ತಿದ್ದ ವೇಳೆ ಮೇಲಿನಿಂದ ಆಕಸ್ಮಿಕವಾಗಿ ತಲೆ ಮೇಲೆ ಕಲ್ಲು ಬಿದ್ದಿದ್ದು, ಬಾವಿಯಲ್ಲೇ ಸಾವಿಗೀಡಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ…

Read More

ಹೊಸನಗರ : ಇಸ್ಪೀಟ್ ಅಡ್ಡೆಗಳ ಮೇಲೆ ಪೊಲೀಸರ ದಾಳಿ – ಬೈಕ್ ಸಹಿತ ಆರೋಪಿಗಳು ವಶಕ್ಕೆ|arrested

ಹೊಸನಗರ : ಇಸ್ಪೀಟ್ ಅಡ್ಡೆಗಳ ಮೇಲೆ ಪೊಲೀಸರ ದಾಳಿ – ಬೈಕ್ ಸಹಿತ ಆರೋಪಿಗಳು ವಶಕ್ಕೆ ಹೊಸನಗರ : ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ ನಗದು ಹಣದ ಜೊತೆಗೆ ಬೈಕ್‌ಗಳ ಸಮೇತ ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ತಾಲೂಕಿನ ಸೊನಲೆ ಹಾಗೂ ಆಲಗೇರಿಮಂಡ್ರಿ ಗ್ರಾಮದಲ್ಲಿ ಹೊಸನಗರ ಪಿಎಸ್‌ಐ ಶಿವಾನಂದ ಕೆ ನೇತ್ರತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರಕರಣ 1 : ಹೊಸನಗರ ತಾಲ್ಲೂಕು ಸೊನಲೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…

Read More

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ! ಸ್ಥಳದಲ್ಲೇ ಇಬ್ಬರು ಸಾವು|accident

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ! ಸ್ಥಳದಲ್ಲೇ ಇಬ್ಬರು ಸಾವು ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ರಸ್ತೆಯಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ನಾಲ್ವರು ಗಾಯಗೊಂಡಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.  ನಡೆದಿದ್ದೇನು?  ಬೆಂಗಳೂರು ಕಡೆಯಿಂದ ಡಿಟ್ಜ್​ ಕಾರು ಶಿವಮೊಗ್ಗದಿಂದ ಚೆನ್ನಗಿರಿ ಕಡೆಗೆ ತೆರಳುತ್ತಿದ್ದ ಡಾಟ್ಸನ್​ ಕಾರು ಮುಖಾಮುಖಿ ಡಿಕ್ಕಿಯಾಗಿವೆ . ಜಾವಳ್ಳಿ ಕ್ರಾಸ್ ಬಳಿಯಲ್ಲಿ ಘಟನೆ ಸಂಭವಿಸಿದೆ. ಡಾಟ್ಸನ್​ ಕಾರಿನಲ್ಲಿದ್ದ ,ರುಗಳು ಮುಖಾಮುಖಿ ಡಿಕ್ಕಿಯಾಗಿದ್ದು ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.  ಜಾವಳ್ಳಿ ಸಮೀಪ…

Read More

ಶಾಲೆಗೆ ಹೋಗುತ್ತಿದ್ದ ಮಕ್ಕಳ ಗುಂಪಿನ ಮೇಲೆ ಹರಿದ ಖಾಸಗಿ ಬಸ್ – ಓರ್ವ ಬಾಲಕಿ ಸಾವು,ಮತ್ತೊಬ್ಬಳ ಸ್ಥಿತಿ ಗಂಭೀರ|accident

ಶಿವಮೊಗ್ಗ : ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್ ಹರಿದು ಓರ್ವ ಬಾಲಕಿ ಮೃತಪಟ್ಟ ಘಟನೆ ತರೀಕೆರೆ ತಾಲ್ಲೂಕಿನಲ್ಲಿ ನಡೆದಿದೆ. ಓವರ್ ಸ್ಪೀಡ್ ನಿಂದ ಕಂಟ್ರೋಲ್ ತಪ್ಪಿದ ಖಾಸಗಿ ಬಸ್ ವೊಂದುವಏಕಾಏಕಿ ಮಕ್ಕಳ ಮೇಲೆ ಹರಿದ ಘಟನೆ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್ ನಲ್ಲಿ ನಡೆದಿದೆ. ಘಟನೆಯಲ್ಲಿ ತುಳಸಿ (15) ನಿವೇದಿತ (14) ಎಂಬ ಇಬ್ಬರು ಮಕ್ಕಳ ಸ್ಥಿತಿ ಗಂಭೀರವಾಗಿತ್ತು. ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು….

Read More

ಆನಂದಪುರ : ಅಪ್ರಾಪ್ತೆಯ ಮೇಲೆ ದೌರ್ಜನ್ಯ – ಪೋಕ್ಸೋ ಪ್ರಕರಣ ದಾಖಲು|Pocso

ಸಾಗರ : ಅಪ್ರಾಪ್ತೆಯ ಮೇಲೆ ದೌರ್ಜನ್ಯ ಎಸಗಿದ ಆರೋಪದಡಿ ತಾಲೂಕಿನ ಆನಂದಪುರ ಹೋಬಳಿಯ ಗ್ರಾಮವೊಂದರ 24 ವರ್ಷದ ಯುವಕನ ವಿರುದ್ಧ ಆನಂದಪುರ ಠಾಣೆಯಲ್ಲಿ ಮಂಗಳವಾರ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಬುಧವಾರ ತಾಲೂಕು ಕೇಂದ್ರದ ಡಿವೈಎಸ್‌ಪಿ ಕಚೇರಿಯಲ್ಲಿ ಗ್ರಾಮಸ್ಥರು ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಮನವಿ ಸಲ್ಲಿಸಿದರು. ಮಂಗಳವಾರ ಸಂಜೆಯ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಆರೋಪಿ ಯುವಕ ಅಪ್ರಾಪ್ತೆಯ ಮನೆಗೆ ಹೋಗಿ ಕುಡಿಯಲು ನೀರು ಕೇಳಿದ್ದಾನೆ. ಆಕೆ ನೀರು ತರಲು ಅಡುಗೆ ಮನೆಗೆ ಹೋದಾಗ ಆತನೂ ಹಿಂದಿನಿಂದ…

Read More

ಅನಧಿಕೃತ ರೈಲ್ವೆ ಟಿಕೆಟ್ ಬುಕ್ಕಿಂಗ್ – ಮೂವರು ಆರೋಪಿಗಳ ಬಂಧನ|arrested

ಅನಧಿಕೃತ ರೈಲ್ವೆ ಟಿಕೆಟ್ ಬುಕ್ಕಿಂಗ್ – ಮೂವರು ಆರೋಪಿಗಳ ಬಂಧನ|arrested ರೈಲ್ವೆ ಇಲಾಖೆಯ ಅನುಮತಿ ಇಲ್ಲದೆ ಅನಧಿಕೃತವಾಗಿ ಟಿಕೆಟ್ ಬುಕಿಂಗ್ ಮಾಡುತ್ತಿದ್ದ ಮೂವರು ಆರೋಪಿಗಳನ್ನು ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ಬಂಧಿಸಿದೆ. ತಾಳಗುಪ್ಪದ ಶ್ರೀ ರೇಣುಕಾ ಸೈಬರ್ ಸೆಂಟರ್​ನ ಗಣೇಶ್ ರಾಮ್ ನಾಯಕ್ (31), ಸಂವಹನ ಮೊಬೈಲ್ ಶಾಪ್​ನ ರೇವಣ್ಣಪ್ಪ (36) ಹಾಗೂ ಆರ್ಯ ಸೈಬರ್​ನ ಪ್ರಶಾಂತ್ ಹೆಗಡೆ (46) ಬಂಧಿತ ಆರೋಪಿಗಳು. ಮುಂಬರುವ ಹಬ್ಬಗಳ ಸಮಯದಲ್ಲಿ ಪ್ರಯಾಣಿಕರಿಗೆ ಆಗುವ ಅನಾನುಕೂಲತೆಯನ್ನು ಗಮನದಲ್ಲಿಟ್ಟುಕೊಂಡು ಮತ್ತು ಪ್ರಯಾಣಿಕರಿಗೆ ಆಗುವ ಶೋಷಣೆಯನ್ನು…

Read More

ರೈಲ್ವೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚನೆ-ಹುಬ್ಬಳ್ಳಿಯಲ್ಲಿ ಪ್ರಮುಖ ಆರೋಪಿಯ ಬಂಧನ|arrested

ರೈಲ್ವೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚನೆ-ಹುಬ್ಬಳ್ಳಿಯಲ್ಲಿ ಪ್ರಮುಖ ಆರೋಪಿಯ ಬಂಧನ ರೈಲ್ವೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚಿಸಿದ ವ್ಯಕ್ತಿಯನ್ನು ಕಸಬಾಪೇಟ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಮೂಲದ ಪ್ರಶಾಂತ್ ದೇಶಪಾಂಡೆ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ.ಇನ್ನೊಬ ಆರೋಪಿಯಾದ ಶ್ವೇತಾ ಇನ್ನೂ ಪತ್ತೆಯಾಗಿಲ್ಲ. ಪ್ರಶಾಂತ್ ದೇಶಪಾಂಡೆ ಹಳೇಹುಬ್ಬಳ್ಳಿ ನೇಕಾರ ನಗರದ ವ್ಯಕ್ತಿಗೆ ರೈಲ್ವೆ ಇಲಾಖೆಯಲ್ಲಿ ಉನ್ನತ ಮಟ್ಟದ ಅಧಿಕಾರಿಗಳು ಪರಿಚಯವಿದ್ದಾರೆ. ಈಗಾಗಲೇ ಅನೇಕ ಜನರಿಗೆ ನೌಕರಿ ಕೊಡಿಸಿರುವುದಾಗಿ ಸುಳ್ಳು ನೇಮಕಾತಿ ಪತ್ರ ಮತ್ತು…

Read More

ಚಾಲಕನ ನಿಯಂತ್ರಣ ತಪ್ಪಿ ಮನೆ ಕಾಪೌಂಡ್ ಗೆ ಗುದ್ದಿದ ಗೂಡ್ಸ್ ಲಾರಿ|accident

ಚಾಲಕನ ನಿಯಂತ್ರಣ ತಪ್ಪಿ ಮನೆ ಕಾಪೌಂಡ್ ಗೆ ಗುದ್ದಿದ ಗೂಡ್ಸ್ ಲಾರಿ ತೀರ್ಥಹಳ್ಳಿ: ವಿ ಆರ್ ಎಲ್ ಗೂಡ್ಸ್ ಲಾರಿಯ ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡಿಗೆ ಗುದ್ದಿ ಮನೆಯ ಮುಂಭಾಗದ ಮಾಡು ಸಂಪೂರ್ಣ ನುಜ್ಜು ಗುಜ್ಜಾಗಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಪಟ್ಟಣದ ಸಮೀಪದ ದೊಡ್ಮನೆ ಕೇರಿಯ ಮೋಹನ್ ಎಂಬುವರ ಮನೆಯ ಕಾಂಪೌಂಡ್ ಗೆ ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಗುದ್ದಿದ ಪರಿಣಾಮ ಮನೆ ಮುಂಭಾಗ ನಿಲ್ಲಿಸಿದ್ದ ಇನೋವಾ ಕಾರಿನ ಹಿಂಭಾಗದ ಗ್ಲಾಸ್ ಒಡೆದು ಹೋಗಿ…

Read More