Headlines

Thirthahalli | ಗಣಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ – ಅಂತ್ಯಕ್ರಿಯೆಗೂ ಮುನ್ನವೇ ಆರೋಪಿಯನ್ನು ಬಂಧಿಸಿದ ಪೊಲೀಸ್

Thirthahalli | ಗಣಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ – ಅಂತ್ಯಕ್ರಿಯೆಗೂ ಮುನ್ನ ಆರೋಪಿಯನ್ನು ಬಂಧಿಸಿದ ಪೊಲೀಸ್ ತೀರ್ಥಹಳ್ಳಿ : ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಬೆಂಗಳೂರು ಪೊಲೀಸರು ಓರ್ವ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಈತ ಪ್ರತಿಮಾ ಅವರ ಹಳೆ ಕಾರು ಚಾಲಕನಾಗಿದ್ದ. ಹಲವು ವರ್ಷಗಳಿಂದ ಕಾರು ಚಾಲಕನಾಗಿದ್ದ ಕಿರಣ್ ನನ್ನು ಪ್ರತಿಮಾ ಅವರು ತೆಗೆದುಹಾಕಿದ್ದರು. ಕೆಲಸದಿಂದ ತೆಗದುಹಾಕಿದ್ದಕ್ಕೆ ಕೊಲೆ ಮಾಡಿರುವುದಾಗಿ ಅನುಮಾನ ಮೂಡಿದೆ. ಅಕ್ರಮ ಕಲ್ಲು ಗಣಿಗಾರಿಕೆ…

Read More

RIPPONPETE | ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ

RIPPONPETE | ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ರಿಪ್ಪನ್‌ಪೇಟೆ : ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಮೂಗೂಡ್ತಿ ಸಮೀಪದಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ತೀರ್ಥಹಳ್ಳಿ ಕಡೆಗೆ ತೆರಳುತಿದ್ದ ಮಾರುತಿ Ritz ಕಾರು ಹಾಗೂ ಮೂಗೂಡ್ತಿ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಹೀರೋ ಹೋಂಡ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಮೂಗೂಡ್ತಿ ಸಮೀಪದ ಕಣಬಂದೂರು ಕ್ರಾಸ್ ಬಳಿಯಲ್ಲಿ ಈ ಘಟನೆ ನಡೆದಿದ್ದು ಘಟನೆಯಲ್ಲಿ ಬೈಕ್ ಸವಾರ ಮೂಗೂಡ್ತಿ ನಿವಾಸಿ ಏಜೆಂಟ್ ಗಣೇಶ್…

Read More

ಬೈಕ್ ಅಪಘಾತ – ವಾಲಿಬಾಲ್ ಪಂದ್ಯಾಟಕ್ಕೆ ಹೊರಟಿದ್ದ ರಿಪ್ಪನ್‌ಪೇಟೆ ಮೂಲದ ಇಬ್ಬರು ಯುವಕರು ಸಾವು|accident

ಬೈಕ್ ಅಪಘಾತ – ವಾಲಿಬಾಲ್ ಪಂದ್ಯಾಟಕ್ಕೆ ಹೊರಟಿದ್ದ ರಿಪ್ಪನ್‌ಪೇಟೆ ಮೂಲದ ಇಬ್ಬರು ಯುವಕರು ಸಾವು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ನ್ಯಾರ್ಶಿ ಸಮೀಪ ಬೈಕ್ ಕಂದಕಕ್ಕೆ ಉರುಳಿ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತರಾದ  ಘಟನೆ ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ಸಂಭವಿಸಿದೆ. ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಬಳಿಯ ಬಾಳೂರು ಗ್ರಾಮದ ಕ್ಯಾಂಪ್ ನಿವಾಸಿಗಳಾದ ಸುಬ್ರಹ್ಮಣ್ಯ (20) ಮತ್ತು ಹರೀಶ (20) ಮೃತಪಟ್ಟ ದುರ್ಧೈವಿಗಳಾಗಿದ್ದಾರೆ. ಸೊರಬ ತಾಲೂಕಿನ ಚಂದ್ರಗುತ್ತಿ ಸಮೀಪದ ಕಂಚಿಕೊಪ್ಪ ಗ್ರಾಮದಲ್ಲಿ ಆಯೋಜಿಸಿದ್ದ…

Read More

ತೀರ್ಥಹಳ್ಳಿ ಮೂಲದ ಮಹಿಳಾ ಅಧಿಕಾರಿಯ ಕತ್ತು ಸೀಳಿ ಬರ್ಬರ ಹತ್ಯೆ|crime news

ತೀರ್ಥಹಳ್ಳಿ ಮೂಲದ ಮಹಿಳಾ ಅಧಿಕಾರಿಯ ಕತ್ತು ಸೀಳಿ ಬರ್ಬರ ಹತ್ಯೆ..!! ಬೆಂಗಳೂರು ಸುಬ್ರಮಣ್ಯಪುರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ತೀರ್ಥಹಳ್ಳಿ ಮೂಲದ ಮಹಿಳಾ ಅಧಿಕಾರಿಯೊಬ್ಬರನ್ನು ಕತ್ತು ಸೀಳಿ ಕೊಲೆ ಮಾಡಲಾಗಿದೆ. ಭೂ ವಿಜ್ಞಾನ ಇಲಾಖೆಯ ಡೆಪ್ಯುಟಿ ಡೈರೆಕ್ಟರ್ ಪ್ರತಿಮಾ(45) ಭೀಕರವಾಗಿ ಹತ್ಯೆಗೀಡಾದವರಾಗಿದ್ದಾರೆ.  ಶನಿವಾರ ರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ಚಾಕುವಿನಿಂದ ಕತ್ತುಕೊಯ್ದು ಬರ್ಬರವಾಗಿ ಹತ್ಯೆ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪನಿರ್ದೇಶಕಿಯಾಗಿದ್ದ ಪ್ರತಿಮಾರವರು ಮೂಲತಃ ತೀರ್ಥಹಳ್ಳಿಯ ಕೊಂಡ್ಲೂರುನವರು. ತೀರ್ಥಹಳ್ಳಿಯ ತುಂಗಾ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ್ದ ಇವರು ಪ್ರಸ್ತುತ ಬೆಂಗಳೂರಿನಲ್ಲಿ…

Read More

Ripponpete| ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

Ripponpete| ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ  ರಿಪ್ಪನ್‌ಪೇಟೆ – ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಲೈಂಗಿಕ ದೌರ್ಜನ್ಯದಿಂದ ಮನನೊಂದು ಅಪ್ರಾಪ್ತೆ ನೇಣುಹಾಕಿಕೊಂಡು ಮೃತಪಟ್ಟ ಪ್ರಕರಣದಲ್ಲಿ ಆರೋಪಿತನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ರೂ.1,25 ಲಕ್ಷ ದಂಡ ವಿಧಿಸಿ FTSC -1 ನ್ಯಾಯಾಲಯ ತೀರ್ಪು ನೀಡಿದೆ. ಅಲ್ಲದೇ ಮೃತ ಬಾಲಕಿ‌ ಕುಟುಂಬಕ್ಕೆ…

Read More

RIPPONPET|ಖಾಸಗಿ ಬಸ್ ಹಾಗೂ ಓಮಿನಿ‌ ಕಾರಿನ ನಡುವೆ ಮುಖಾಮುಖಿ ಡಿಕ್ಕಿ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ಗ್ರಾಮದಲ್ಲಿ ಖಾಸಗಿ ಬಸ್ಸು ಹಾಗೂ‌ ಒಮಿನಿ ಕಾರಿನ ನಡುವೆ ಅಪಘಾತವಾದ ಘಟನೆ ನಡೆದಿದೆ. ರಿಪ್ಪನ್‌ಪೇಟೆಯಿಂದ ಶಿವಮೊಗ್ಗ ಕಡೆಗೆ ತೆರಳುತಿದ್ದ ಖಾಸಗಿ ಬಸ್ ಹಾಗೂ ಶಿವಮೊಗ್ಗದಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಮಾರುತಿ‌ ಒಮಿನಿ‌ಕಾರಿನ ನಡುವೆ ಅರಸಾಳು ಕೆರೆ ಸಮೀಪದ ತಿರುವಿನಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಕಾರಿನಲ್ಲಿದ್ದ ಚಾಲಕನೊಬ್ಬನೆ ಇದ್ದು ಆತನಿಗೆ ಸಣ್ಣಪುಟ್ಟ ಗಾಯಾಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಸಂತೆಗಳಲ್ಲಿ ಮಂಡಕ್ಕಿ ವ್ಯಾಪಾರ ನಡೆಸುತಿದ್ದ ಗರ್ತಿಕೆರೆ ಮೂಲದ ವ್ಯಕ್ತಿ ಶಿವಮೊಗ್ಗದಿಂದ ಗರ್ತಿಕೆರೆಗೆ ತೆರಳುವಾಗ ಈ ಘಟನೆ ನಡೆದಿದೆ…

Read More

ರಿಪ್ಪನ್‌ಪೇಟೆ : ಅಂದರ್ – ಬಾಹರ್ ಆಡುತ್ತಿದ್ದ 8 ಜನ ಅಂದರ್

ರಿಪ್ಪನ್‌ಪೇಟೆ : ಅಂದರ್ – ಬಾಹರ್ ಆಡುತ್ತಿದ್ದ 8 ಜನ ಅಂದರ್ – 14 ಸಾವಿರ ರೂ ನಗದು ವಶ ರಿಪ್ಪನ್‌ಪೇಟೆ : ಪಟ್ಟಣದ ಗವಟೂರು ಗ್ರಾಮದ ಖಾಸಗಿ ಕಟ್ಟಡದ ಹಿಂಭಾಗದಲ್ಲಿ ಹಣವನ್ನು ಪಣಕಿಟ್ಟು ಅಂದರ್ ಬಾಹರ್ ಇಸ್ಪೀಟ್ ಆಟವನ್ನು ಕಾನೂನು ಬಾಹಿರವಾಗಿ ಆಡುತಿದ್ದ ಸ್ಥಳಕ್ಕೆ ದಾಳಿ ನಡೆಸಿ 14,700 ರೂ ನಗದು ವಶಪಡಿಸಿಕೊಳ್ಳಲಾಗಿದೆ. ಗವಟೂರು ಗ್ರಾಮದ ಖಾಸಗಿ ಕಟ್ಟಡವೊಂದರ ಹಿಂಭಾಗದಲ್ಲಿ ಅಂದರ್ ಬಾಹರ್ ಆಡುತ್ತಿರುವ ಬಗ್ಗೆ ಖಚಿತ ವರ್ತಮಾನ ಪಡೆದ ರಿಪ್ಪನ್‌ಪೇಟೆ ಪೊಲೀಸ್ ಸಬ್ ಇನ್ಸ್ಪೆಕ್ಟರ್…

Read More

ಹೊಸನಗರ : ಅಂದರ್ ಬಾಹರ್ ಆಡುತ್ತಿದ್ದ 9 ಜನ ಅಂದರ್ – 80 ಸಾವಿರ ರೂ ನಗದು ವಶಕ್ಕೆ

ಅಂದರ್ ಬಾಹರ್ ಆಡುತ್ತಿದ್ದ  9 ಜನ ಅಂದರ್ 80 ಸಾವಿರ ರು ನಗದು ವಶ ಹೆಬೈಲು ದೇವಸ್ಥಾನ ಬಳಿ ನಡೆದ ಘಟನೆ ಹೊಸನಗರ : ತಾಲೂಕಿನ ಪುರಪ್ಪೆಮನೆ ಬಳಿಯ ಹೆಬ್ಬೆಲು ಸೋಮೇಶ್ವರ ದೇವಸ್ಥಾನದ ಬಳಿಯ ಅರಣ್ಯ ಪ್ರದೇಶದಲ್ಲಿ ಹಣವನ್ನು ಪಣಕಿಟ್ಟು ಅಂದರ್ ಬಾಹರ್ ಇಸ್ಪೀಟ್ ಆಟವನ್ನು ಕಾನೂನು ಬಾಹಿರವಾಗಿ ಆಡುತಿದ್ದ ಸ್ಥಳಕ್ಕೆ ದಾಳಿ ನಡೆಸಿ 80,500 ರೂ ನಗದು ವಶಪಡಿಸಿಕೊಳ್ಳಲಾಗಿದೆ. ಅಂದರ್ ಬಾಹರ್ ಆಡುತ್ತಿರುವ ಬಗ್ಗೆ ಖಚಿತ ವರ್ತಮಾನ ಪಡೆದ ಹೊಸನಗರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶಿವಾನಂದ…

Read More

ಮಧ್ಯ ರಸ್ತೆಯಲ್ಲಿ ಧಗಧಗನೇ ಹೊತ್ತಿ ಉರಿದ ಕಾರು|fire

ತೀರ್ಥಹಳ್ಳಿಯ ತಲ್ಲೂರಂಗಡಿ ಬಳಿ ಹೊತ್ತಿ ಉರಿದ ಕಾರು ತೀರ್ಥಹಳ್ಳಿ : ಕಾರೊಂದು ನೋಡ ನೋಡುತ್ತಿದ್ದಂತೆ ಸಂಪೂರ್ಣ ಹೊತ್ತಿ ಉರಿದಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ ತಲ್ಲೂರಂಗಡಿ ಸಮೀಪ ನೆಡೆದಿದೆ. ಕಾರಿನ ಇಂಜಿನ್ ಅತಿಯಾಗಿ ಬಿಸಿಯಾಗಿದ್ದ ಕಾರಣ ಬೆಂಕಿ ಹತ್ತಿಕೊಂಡಿರಬಹುದು ಎನ್ನಲಾಗಿದೆ. ಆದರೆ ಬೆಂಕಿ ಸಂಪೂರ್ಣ ಕಾರನ್ನು ಹೊತ್ತಿಕೊಂಡು  ಉರಿದಿದ್ದು ತೀರ್ಥಹಳ್ಳಿ – ಆಗುಂಬೆ ರಾಷ್ಟ್ರೀಯ ಹೆದ್ದಾರಿ ಮದ್ಯೆ  ಈ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದವರು ಈ ಅವಘಡದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರು ಎಲ್ಲಿಯದ್ದು ಎಂಬ ಮಾಹಿತಿ…

Read More

ಬೈಕ್ ಮತ್ತು ಕಾರಿನ ನಡುವೆ ಅಪಘಾತದಲ್ಲಿ ಬೈಕ್ ಸವಾರ ಸಾವು – ಅಪಘಾತವಲ್ಲ ವ್ಯವಸ್ಥಿತ ಕೊಲೆ ಎಂದು ಕುಟುಂಬದವರ ಆರೋಪ|accident

ಬೈಕ್ ಮತ್ತು ಕಾರಿನ ನಡುವೆ ಅಪಘಾತದಲ್ಲಿ ಬೈಕ್ ಸವಾರ ಸಾವು – ಅಪಘಾತವಲ್ಲ ವ್ಯವಸ್ಥಿತ ಕೊಲೆ ಎಂದು ಕುಟುಂಬದವರ ಆರೋಪ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕುಂಭತ್ತಿ ಗ್ರಾಮದಲ್ಲಿ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಉಂಟಾಗಿದ್ದು ಟಿವಿಎಸ್ ವಾಹನದಲ್ಲಿ ಬರುತ್ತಿದ್ದ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಕಾರಿನಲ್ಲಿದ್ದವರು ಪರಾರಿಯಾಗಿದ್ದಾರೆ. ಮೇಲ್ನೋಟಕ್ಕೆ ಇದು ರಸ್ತೆ ಅಪಘಾತ ಎಂದು ಕಂಡು ಬಂದರು ಇದೊಂದು ವ್ಯವಸ್ಥಿತವಾಗಿ ನಡೆದ ಕೊಲೆ ಎಂದು ಮೃತನ ಕುಟುಂಬ ಆರೋಪಿಸಿದೆ. ಕುಟುಂಬದಲ್ಲಿದ್ದ ಜಮೀನು ವಿವಾದದ ಹಿನ್ನಲೆಯಲ್ಲಿ…

Read More