ಕ್ರೈಂ ಸುದ್ದಿ:
ಕಾರಿಗೆ ಕೈ ಅಡ್ಡಹಾಕಿ ಡ್ರಾಪ್ ಕೇಳಿದ ಸ್ವೀಟಿ ಮಾಡಿದ್ದೇನು ಗೊತ್ತಾ?|ಸಿನಿಮೀಯ ಸ್ಟೈಲ್ ನಲ್ಲಿ ನಡೆದಿದ್ದ ರಾಬರಿ ಪ್ರಕರಣ 24 ಗಂಟೆಗಳಲ್ಲಿ ಪತ್ತೆ|arrested
ಕಾರಿಗೆ ಕೈ ಅಡ್ಡಹಾಕಿ ಡ್ರಾಪ್ ಕೇಳಿದ ಸ್ವೀಟಿ ಮಾಡಿದ್ದೇನು ಗೊತ್ತಾ?|ಬೆಂಗಳೂರು ಸ್ಟೈಲ್ ನಲ್ಲಿ ನಡೆದಿದ್ದ ರಾಬರಿ ಪ್ರಕರಣ 24 ಗಂಟೆಗಳಲ್ಲಿ ಪತ್ತೆ ಶಿವಮೊಗ್ಗ ಸಿಟಿಯಲ್ಲಿ ಬೆಂಗಳೂರು ಸ್ಟೈಲ್ನಲ್ಲಿ ನಡೆದಿದ್ದ ರಾಬರಿ ಪ್ರಕರಣವನ್ನು ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಸ್ಟೇಷನ್ ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧ ಓರ್ವ ಮಂಗಳಮುಖಿಯನ್ನು ಅರೆಸ್ಟ್ ಮಾಡಿದ್ದು, ಈ ಸಂಬಂಧ ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆಗೊಳಿಸಿದ್ದಾರೆ. ನಡೆದಿದ್ದೇನು? ಇವತ್ತಿಗೆ ಎರಡು ದಿನಗಳ ಹಿಂದೆ, ಅಂದರೆ ದಿನಾಂಕ: 19-08-2023 ರ ಮಧ್ಯರಾತ್ರಿ 01-15 ಸುಮಾರಿಗೆ ವ್ಯಕ್ತಿಯೊಬ್ಬರು ಶಿವಮೊಗ್ಗ ಎನ್.ಟಿ…
ಈದ್ ಮಿಲಾದ್ ಹಬ್ಬದ ವಿಚಾರದಲ್ಲಿ ಮಾರಾಮಾರಿ – ಓರ್ವನ ಕೊಲೆಯಲ್ಲಿ ಅಂತ್ಯ|crime news
ಈದ್ ಮಿಲಾದ್ ಹಬ್ಬದ ವಿಚಾರದಲ್ಲಿ ಮಾರಾಮಾರಿ – ಓರ್ವನ ಕೊಲೆ ಶಿಕಾರಿಪುರ : ಇಲ್ಲಿನ ಕೆಎಚ್ಪಿ ಕಾಲೋನಿಯಲ್ಲಿ ಈದ್ ಮಿಲಾದ್ ಆಚರಣೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿದ್ದು ಹಾಡು ಹಗಲೇ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಈದ್ ಮಿಲಾದ್ ಹಬ್ಬದ ವಿಚಾರಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಸಮುದಾಯದವರು ಸಭೆ ನಡೆದಿತ್ತು ಈ ವಿಚಾರವಾಗಿ ಅವರವರಲ್ಲಿಯೇ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ಈ ಗಲಾಟೆಯಲ್ಲಿ ಸೋಸೈಟಿ ಕೇರಿಯ ಮುಸ್ಲಿಂ ಯುವಕ ಜಾಫರ್ ಬಿನ್ ಸಬ್ಜನ್ ಸಾಬ್ 32 ವರ್ಷ…
ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಇಂಪ್ಯಾಕ್ಟ್ – ಮಾಲು ಸಮೇತ ಮರಗಳ್ಳತನ ಆರೋಪಿಯ ಬಂಧನ|arrested
ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಇಂಪ್ಯಾಕ್ಟ್ – ಮಾಲು ಸಮೇತ ಮರಗಳ್ಳತನ ಆರೋಪಿಯ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಹಾರೋಹಿತ್ತಲು ಗ್ರಾಮದ ವನ್ಯಜೀವಿ ವಲಯದ ಮೀಸಲು ಅರಣ್ಯ ಪ್ರದೇಶದಲ್ಲಿ ಮರಗಳ್ಳತನ ಮಾಡಿದ್ದ ಆರೋಪಿಯನ್ನು ಅರಣ್ಯ ಇಲಾಖೆಯವರು ಬಂಧಿಸಿದ್ದಾರೆ. ಇತ್ತೀಚೆಗೆ ಪೋಸ್ಟ್ ಮ್ಯಾನ್ ನ್ಯೂಸ್ ನಲ್ಲಿ “ಸದ್ದಿಲ್ಲದೇ ಮಾಯವಾಗುತ್ತಿದೆ ವನ್ಯಜೀವಿ ಅಭಯಾರಣ್ಯದ ಕೋಟ್ಯಾಂತರ ರೂ ಬೆಲೆಬಾಳುವ ಮರಗಳು” ಎಂಬ ಅಡಿಬರಹದಲ್ಲಿ ವಿಸ್ಕೃತವಾದ ವರದಿ ಮಾಡಿತ್ತು. ಈ ವರದಿಯಿಂದ ಎಚ್ಚೆತ್ತುಕೊಂಡ ಅರಣ್ಯ ಇಲಾಖೆ ಕೂಡಲೇ…
ಬೈಕ್ ಅಪಘಾತದಲ್ಲಿ ಸ್ಥಳದಲ್ಲಿಯೇ ಯುವಕ ಸಾವು – ಸಾವಿನ ಸುದ್ದಿ ತಿಳಿದ ಸ್ನೇಹಿತನಿಗೆ ಹೃದಯಾಘಾತ|ಹೀಗೊಂದು ಮನಕಲಕುವ ಘಟನೆ|accident
ಬೈಕ್ ಅಪಘಾತದಲ್ಲಿ ಸ್ಥಳದಲ್ಲಿಯೇ ಯುವಕ ಸಾವು – ಸಾವಿನ ಸುದ್ದಿ ತಿಳಿದ ಸ್ನೇಹಿತನಿಗೆ ಹೃದಯಾಘಾತ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕೆಎಸ್ಆರ್ಟಿಸಿ ಡಿಪೊ ಸಮೀಪ ಬೈಕ್ಗಳ ಮುಖಾಮುಖಿ ಡಿಕ್ಕಿಯಾಗಿದ್ದು, ಯುವಕನೊಬ್ಬ ಮೃತಪಟ್ಟಿದ್ದಾನೆ. ಈ ಸುದ್ದಿ ತಿಳಿದ ಯುವಕನ ಸ್ನೇಹಿತನಿಗೆ ಹೃದಯಾಘಾತವಾಗಿದೆ. ಪುಣೇದಹಳ್ಳಿಯ ಆನಂದ (30) ಮೃತ ದುರ್ದೈವಿ. ಅಪಘಾತದಲ್ಲಿ ಆನಂದ್ ಮೃತಪಟ್ಟಿದ್ದರೆ,ಉಳಿದ ಮೂವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳು ಮೊಹಮ್ಮದ್ ಮಲ್ಲಿಕ್ (19) ಎಂಬಾತನನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನವರಾಜ್, ಜಾವೀದ್ ಎಂಬುವವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ…
ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಅಡ್ಡಗಟ್ಟಿ ಚಾಕುವಿನಿಂದ ಇರಿದ ದುಷ್ಕರ್ಮಿ|crime news
ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಅಡ್ಡಗಟ್ಟಿ ಚಾಕುವಿನಿಂದ ಇರಿದ ದುಷ್ಕರ್ಮಿ ಶಿವಮೊಗ್ಗ : ರಸ್ತೆಯಲ್ಲಿ ನಡೆದುಕೊಂಡು ಹೋಗುತಿದ್ದ ಮಹಿಳೆಗೆ ದುಷ್ಕರ್ಮಿಯೊಬ್ಬ ಚಾಕು ಇರಿದ ಘಟನೆ ಕೆ.ಆರ್.ಪುರಂ ರಸ್ತೆಗೆ ಹೊಂದಿಕೊಂಡಿರುವ ತಿಮ್ಮಪ್ಪನ ಕೊಪ್ಪಲು ರಸ್ತೆಯಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಮಹಿಳೆಯನ್ನ ಹಿಂಬಾಲಿಸಿ, ಆಂಜನೇಯ ಸ್ವಾಮಿ ದೇವಸ್ಥಾನದ ಬಳಿಯಲ್ಲಿ ಆಕೆಯ ಮೇಲೆ ದಾಳಿ ಮಾಡಿದ್ದಾನೆ. ಅಲ್ಲದೆ ಚಾಕುವಿನಿಂದ ಇರಿದಿದ್ದಾನೆ. ಈ ವೇಳೆ ಅಲ್ಲಿದ್ದ ಸ್ಥಳೀಯರು ಕೂಗುತ್ತಾ ಹತ್ತಿರ ಬಂದ ಬೆನ್ನಲ್ಲೆ, ಆರೋಪಿ ಸ್ಥಳದಿಂದ ಪರಾರಿಯಾಗಿದ್ಧಾನೆ. ಇನ್ನೂ ಘಟನೆ ಸಂಬಂಧ ಸ್ಥಳಕ್ಕೆ ಪೊಲೀಸರು…
ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಉರುಳಿ ಬಿದ್ದ ಕಂಟೈನರ್ ಲಾರಿ|accident
ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಉರುಳಿ ಬಿದ್ದ ಕಂಟೈನರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್ ಲಾರಿಯೊದು ಹೊಳೆಗೆ ಉರುಳಿ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾಸ್ತಿಕಟ್ಟೆಯಲ್ಲಿ ನಡೆದಿದೆ. ಕುಂದಾಪುರ ಕಡೆಯಿಂದ ಮಾಸ್ತಿಕಟ್ಟೆಗೆ ಬರುತಿದ್ದ ಕಂಟೈನರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹುಲಿಕಲ್ ಗ್ರಾಮದ ಹೊಳೆಗೆ ಉರುಳಿಬಿದ್ದಿದ್ದು ಅದೃಷ್ಟವಶಾತ್ ಚಾಲಕ ಪಾರಾಗಿದ್ದಾನೆ. ಹುಲಿಕಲ್ ಗ್ರಾಮದಲ್ಲಿ ಚಕ್ರಾ ಸಾವೇಹಕ್ಲು ಡ್ಯಾಂ ನ ಹಿನ್ನಿರು ನಿಲ್ಲುತ್ತದೆ ಇಂದು ಬೆಳಿಗ್ಗೆ ಕಂಟೈನರ್ ಚಾಲಕನ ನಿಯಂತ್ರಣ ತಪ್ಪಿ ಹಿನ್ನೀರಿಗೆ ಬಿದ್ದ…
ತೀರ್ಥಹಳ್ಳಿ : ಗಾಂಜಾ ಮಾರಾಟಕ್ಕೆ ಯತ್ನಿಸುತಿದ್ದ ಇಬ್ಬರ ಬಂಧನ|arrested
ತೀರ್ಥಹಳ್ಳಿ : ಗಾಂಜಾ ಮಾರಾಟಕ್ಕೆ ಯತ್ನಿಸುತಿದ್ದ ಇಬ್ಬರ ಬಂಧನ ತೀರ್ಥಹಳ್ಳಿ: ಪಟ್ಟಣದ ಎಡೆಹಳ್ಳಿ ಕೆರೆ ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸುತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎಡೆಹಳ್ಳಿ ಕೆರೆ ಸರ್ಕಲ್ ಹತ್ತಿರ ಯಾರೋ ಎರಡು ಜನ ವ್ಯಕ್ತಿಗಳು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಡಿವೈಎಸ್ಪಿ ಗಜಾನನ ವಾಮನ ಸುತಾರ ರವರ ನೇತೃತ್ವದಲ್ಲಿ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಗಾಂಜಾ ಮಾರಾಟ ಮಾಡುತಿದ್ದ ಸಂಜಯ್ ಮತ್ತು ಸುದೀಪ್….
ಗಾಂಜಾ ಮಾರಾಟಕ್ಕೆ ಯತ್ನ – ಮಾಲು ಸಮೇತ ಆರೋಪಿಯ ಬಂಧನ|arrested
ಶಿವಮೊಗ್ಗ : ನಗರದ ಪುಟ್ಟಪ್ಪನ ಕ್ಯಾಂಪ್ ಬಳಿ ಗಾಂಜಾ ಮಾರುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸದ್ದಾಂ ಹುಸೇನ್ ಯಾನೆ ಸಾಂಬಾನನ್ನ ಸೆನ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ ನಗರದ ಸೂಳೆಬೈಲಿನ ಪುಟ್ಟಪ್ಪ ಕ್ಯಾಂಪ್ ಹತ್ತಿರ ಅಪರಿಚಿತ ವ್ಯಕ್ತಿಯೊಬ್ಬನು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಡಿಸಿ ಆರ್ ಬಿ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಭು ಡಿ.ಟಿ, ಮಾರ್ಗದರ್ಶನದಲ್ಲಿ, ಸಿಇಎನ್ ಪೊಲೀಸ್ ಠಾಣೆಯ ಪಿಐ ದೀಪಕ್ ಎಂ ರವರ…
ಹಳೇ ದ್ವೇಷದ ಹಿನ್ನಲೆ ಸ್ನೇಹಿತನ ಮಗನನ್ನು ಅಪಹರಿಸಿ ಕೊಲೆ – ಅಪರಾಧಿಗೆ ಜೀವಾವಧಿ ಶಿಕ್ಷೆ|crime news
ಹಳೇ ದ್ವೇಷದ ಹಿನ್ನಲೆ ಸ್ನೇಹಿತನ ಮಗನನ್ನು ಅಪಹರಿಸಿ ಕೊಲೆ – ಅಪರಾಧಿಗೆ ಜೀವಾವಧಿ ಶಿಕ್ಷೆ|crime news ಸ್ನೇಹಿತನ ಮೇಲಿನ ದ್ವೇಷಕ್ಕೆ ಆತನ ಮಗನನ್ನು ಅಪಹರಿಸಿ, ನದಿಯಲ್ಲಿ ಮುಳುಗಿಸಿ ಕೊಲೆ ಮಾಡಿದ್ದ ವ್ಯಕ್ತಿಗೆ ಶಿವಮೊಗ್ಗ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 3.25 ಲಕ್ಷ ರೂ. ದಂಡ ವಿಧಿಸಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಚುರ್ಚಿಗುಂಡಿ ಗ್ರಾಮದ ಎನ್ಎಂ ಬಸವರಾಜಪ್ಪ (40) ಶಿಕ್ಷೆಗೆ ಒಳಗಾದ ಅಪರಾಧಿ. ಶಿವಮೊಗ್ಗದ ಆಲ್ಕೊಳ ನಿವಾಸಿ ನಿಂಗರಾಜು ಮತ್ತು ಬಸವರಾಜಪ್ಪ ಮೊದಲಿನಿಂದ ಪರಿಚಿತರು. ನಿಂಗರಾಜು ಮೇಲಿನ…
ಅಕ್ರಮ ಮರಳು ಸಾಗಾಣಿಕೆ: 2 ಟಿಪ್ಪರ್ ವಶ
ಅಕ್ರಮ ಮರಳು ಸಾಗಾಣಿಕೆ: 2 ಟಿಪ್ಪರ್ ವಶ ಹೊಸನಗರ: ಖಚಿತ ಮಾಹಿತಿ ಮೇರೆಗೆ ನಗರ ವಲಯ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಎರಡು ಟಿಪ್ಪರ್ ವಾಹನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ನಗರ ವಲಯ ಅರಣ್ಯಾಧಿಕಾರಿ ಬಿ.ಎಸ್.ಸಂಜಯ್ ಮಾರ್ಗದರ್ಶನದಲ್ಲಿ ದಾಳಿ ಮಾಡಿ ಸುತ್ತ ಗ್ರಾಮದ ಶರಾವತಿ ನದಿಯಿಂದ ಮರಳು ಸಾಗಣೆಕೆ ಮುಂದಾಗಿದ್ದ, ಟಿಪ್ಪರ್ ಚಾಲಕ ಜಯನಗರ ಪುನೀತ್ ಹಾಗೂ ಗೊರಗೋಡು ಮನುಜಿತ್ ವಿರುದ್ದ ಪ್ರಕರಣ ದಾಖಲಾಗಿದೆ.. ಕಾರ್ಯಚರಣೆ ಯಲ್ಲಿ ಉಪವಲಯ…