ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಯ್ತು ಮೂರು ತಿಂಗಳಿನಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ..!! Crime News
ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಯ್ತು ಮೂರು ತಿಂಗಳಿನಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ! ತೀರ್ಥಹಳ್ಳಿ: ಮೂರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಡಿ.31ರಂದು ಎನ್.ಆರ್.ಪುರ. ತಾಲೂಕು ಕಣಿವೆ ಬಳಿ ಪತ್ತೆಯಾಗಿದೆ. ತೀರ್ಥಹಳ್ಳಿ ತಾಲೂಕು ಕೂಡಿಗೆ ಗ್ರಾಮದ ಗೋಪಾಲ್ ಮೃತ ವ್ಯಕ್ತಿಯಾಗಿದ್ದಾರೆ. ಹಲವು ವರ್ಷಗಳ ಕಾಲ ಬಾಂಬೆಯಲ್ಲಿದ್ದು ಬಳಿಕ ಜಮೀನು ಮಾಡಿಕೊಂಡು ಊರಲ್ಲಿ ಇದ್ದರು. 3 ತಿಂಗಳು ಹಿಂದೆ ನಾಪತ್ತೆಯಾಗಿದ್ದ ಗೋಪಾಲ್ ಶವ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶವ ಸಂಪೂರ್ಣ ಕೊಳೆತು…