ಕ್ರೈಂ ಸುದ್ದಿ:
ರಿಪ್ಪನ್ಪೇಟೆ – ಹೊಟ್ಟೆ ನೋವು ತಾಳಲಾರದೇ ಗೃಹಣಿ ಆತ್ಮಹತ್ಯೆ|rpet news
ರಿಪ್ಪನ್ಪೇಟೆ – ಹೊಟ್ಟೆ ನೋವು ತಾಳಲಾರದೇ ಗೃಹಣಿ ಆತ್ಮಹತ್ಯೆ ರಿಪ್ಪನ್ ಪೇಟೆ : ಸಮೀಪದ ಅರಸಾಳು ರೈಲ್ವೆ ಗೇಟ್ ಬಳಿಯ ಸಾಗುವಾನಿ ಮರವೊಂದಕ್ಕೆ ಗೃಹಣಿ ಒಬ್ಬಳು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿದೆ. ಮೃತ ಮಹಿಳೆ ಮಧ್ಯ ಪ್ರದೇಶದ ದಿಂಡೂರಿ ಜಿಲ್ಲೆಯ ಮಡಿಯರಸ್ಟ್ ಪೋಸ್ಟ್ ಡಾನ್ ಬಿಚೋಯ್ ಗ್ರಾಮದ ನಿವಾಸಿ ಊರ್ಮಿಳ ಬಾಯ್ (27) ಎನ್ನಲಾಗಿದೆ. ಕಳೆದ 15 ದಿನಗಳ ಹಿಂದೆ ರೈಲ್ವೆ ಹಳಿ ಪಕ್ಕದ ಚರಂಡಿ ಸ್ವಚ್ಛತಾ ಕಾರ್ಯಕ್ಕೆ ದಿನಗೂಲಿ ಆಧಾರದಲ್ಲಿ…
ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಉರುಳಿ ಬಿದ್ದ ಕಾರು.!!|accident
ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಉರುಳಿ ಬಿದ್ದ ಕಾರು.!! ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ತೋಟಕ್ಕೆ ಬಿದ್ದು ಮೂವರಿಗೆ ಗಾಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆಯಲ್ಲಿ ಸೋಮವಾರ ನೆಡೆದಿದೆ. ತಾಲೂಕಿನ ಆಗುಂಬೆ ಸಮೀಪದ ಕಲ್ಮನೆ ಬಳಿ ಕಾರ್ಕಳದಿಂದ ಶಿವಮೊಗ್ಗ ಕಡೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಕಾರಿನ ಗ್ಲಾಸ್ ಒಡೆದು ಮೂವರನ್ನು ಸ್ಥಳೀಯರು ಹೊರ ತೆಗೆದಿದ್ದಾರೆ. ಮೂವರಿಗೂ ಪೆಟ್ಟಾಗಿದ್ದು ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ತರೀಕೆರೆ ಮೂಲದ ಕುಟುಂಬ ತಮ್ಮ ಮಗನನ್ನು ಕಾರ್ಕಳಕ್ಕೆ ಬಿಟ್ಟು…
ಅಕ್ಕನ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಯುವಕನಿಗೆ ವಾರ್ನಿಂಗ್ ನೀಡಿದ್ದ ತಮ್ಮನನ್ನು ಕಾರು ಹಾಯಿಸಿ ಕೊಲೆ|crime news
ಅಕ್ಕನ ಸಂಸಾರ ಉಳಿಸಿಕೊಳ್ಳಲು ಹೋದ ಸಹೋದರನು ತನ್ನ ಪ್ರಾಣ ಕಳೆದುಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ನಡೆದಿದ್ದೇನು..???? ; ಶಿಕಾರಿಪುರ ತಾಲೂಕಿನ ಚಿಕ್ಕಮಾಗಡಿ ಗ್ರಾಮದ ಚಂದ್ರಾ ನಾಯ್ಕ ಮತ್ತು ಈತನ ಭಾವ ಶಂಕರ್ ನಾಯ್ಕ ಇಬ್ಬರು ಆಗಸ್ಟ್ 27 ರ ರಾತ್ರಿ ಬೈಕ್ ಮೇಲೆ ಶಿಕಾರಿಪುರ ಪಟ್ಟಣಕ್ಕೆ ತೆರಳಿದ್ದರು. ಬಳಿಕ ಪಟ್ಟಣದಿಂದ ಸುಮಾರು 10 ರಿಂದ 15 ಕಿ.ಮೀ ದೂರದ ತೋಗರ್ಸಿ ಬಳಿ ವಾಪಾಸ್ ಬರುತ್ತಿದ್ದಾಗ ಹಿಂದಿನಿಂದ ಬಂದ ಕಾರೊಂದು ಡಿಕ್ಕಿ ಹೊಡೆದಿದ್ದು, ಇಬ್ಬರ ಮೇಲೆ…
ತಡರಾತ್ರಿ ಬಾರ್ ನಲ್ಲಿ ಎಣ್ಣೆ ಕೊಡಲಿಲ್ಲವೆಂದು ಸಿಬ್ಬಂದಿಗಳ ಮೇಲೆ ಹಲ್ಲೆ – ದೂರು ದಾಖಲು|assault
ಬಾರ್ ಮುಚ್ಚುವ ಸಂದರ್ಭದಲ್ಲಿ ಬಂದು ಎಣ್ಣೆ ಕೊಟ್ಟಿಲ್ಲವೆಂದು ಬಾರ್ ಸಿಬ್ಬಂದಿಗಳ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ಮಾಡಿದ ಘಟನೆ ನಿನ್ನೆ ಬಿಹೆಚ್ ರೋಡ್ನಲ್ಲಿ ನಡೆದಿದೆ. ಬಿಹೆಚ್ ರೋಡ್ನಲ್ಲಿರುವ ಬ್ಲೂ ಮೂನ್ ಬಾರ್ ನಲ್ಲಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಬಾರ್ ಸಿಬ್ಬಂದಿಗೆ ಗಾಯವಾಗಿದೆ. ಪ್ರಕರಣ ದೊಡ್ಡಪೇಟೆ ಠಾಣೆಯ ಮುಂದೆ ದಾಖಲಾಗಿದೆ. ಬಾರ್ ಕ್ಲೋಸ್ ಪ್ರತಿನಿತ್ಯ 11.30 ಕ್ಕೆ ಆಗುತ್ತದೆ. ಆದರೆ ಬಾರ್ ಆ್ಯಂಡ್ ರೆಸ್ಟೋರೆಂಟ್ನವರು ತಲೆ ಬಿಸಿ ಬೇಡ ಎಂದು 11.10 ಕ್ಕೆಲ್ಲಾ ಮುಂದಿನ ಡೋರ್ ಕ್ಲೋಸ್…
ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ – ಇಬ್ಬರ ವಿರುದ್ದ ದೂರು ದಾಖಲು|FIR
ರಿಪ್ಪನ್ಪೇಟೆ : ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ ಮಾಡಿರುವ ಪ್ರಕರಣವೊಂದು ನಡೆದಿದ್ದು ರಿಪ್ಪನ್ಪೇಟೆ ಠಾಣೆಯಲ್ಲಿ ಇಬ್ಬರ ಮೇಲೆ ದೂರು ದಾಖಲಾಗಿದೆ. ತೀರ್ಥಹಳ್ಳಿ ತಾಲ್ಲೂಕಿನ ಸೀಬಿನಕೆರೆ ಇಂದಿರಾನಗರ ನಿವಾಸಿ ಅರ್ಜುನ್ ರವರ ಪತ್ನಿ ಚೈತ್ರಾ ಎನ್ ಆರ್ ರವರಿಗೆ ಡಿಗ್ರಿ ವಿದ್ಯಾರ್ಹತೆಯ ಮೇರೆಗೆ ರಿಪ್ಪನ್ಪೇಟೆ ನಿವಾಸಿ ಶ್ವೇತಾ ಕೋಂ ರಿಶಾಂತ್ ರವರು ರೈಲ್ವೆ ಇಲಾಖೆಯಲ್ಲಿ ಹೆಚ್ ಆರ್ ಉದ್ಯೋಗವನ್ನು ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದಾರೆಂದು ಪ್ರಕರಣ ದಾಖಲಾಗಿದೆ. ದೂರಿನಲ್ಲೇನಿದೆ….???? ರೈಲ್ವೆ ಇಲಾಖೆಯಲ್ಲಿ ಹೆಚ್ ಆರ್ ಉದ್ಯೋಗವನ್ನು…
ಕಾಂಗ್ರೆಸ್ ಕಾರ್ಯಕರ್ತೆ ವಿರುದ್ಧ ಅವಹೇಳನಕಾರಿ ಪೋಸ್ಟ್ ; ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್ಐಆರ್ ದಾಖಲು|FIR
ಕಾಂಗ್ರೆಸ್ ಕಾರ್ಯಕರ್ತೆ ವಿರುದ್ಧ ಅವಹೇಳನಕಾರಿ ಪೋಸ್ಟ್; ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್ಐಆರ್ ದಾಖಲು ಸಾಮಾಜಿಕ ಜಾಲತಾಣದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರು ಅವಹೇಳನಕಾರಿ ಕಾಮೆಂಟ್ ಮಾಡಿದ್ದಾರೆ ಎಂದು ಕೆಪಿಸಿಸಿ ಸಾಮಾಜಿಕ ಜಾಲತಾಣದ ಉಪಾಧ್ಯಕ್ಷೆ ಸೌಗಂಧಿಕ ರಘುನಾಥ್ ಅವರು ಆರೋಪಿಸಿ ದೂರು ನೀಡಿದ್ದರು. ಈ ದೂರಿನ ಮೇರೆಗೆ ಸೂಲಿಬೆಲೆ ವಿರುದ್ಧ ವಿನೋಬಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೆ ತಿಂಗಳ 23 ರಂದು ಚಂದ್ರಯಾನ -3 ಯಶಸ್ವಿಗೆ ಪೂಜೆ ಮಾಡಿಸಿ ಫೋಟೋ ಹಾಕಿ ಎಂದು ಪೋಸ್ಟ್ ಹಾಕಿದ್ದ…
ಕುಡಿದ ಮತ್ತಿನಲ್ಲಿ ಹೆತ್ತ ತಾಯಿಯನ್ನೇ ಕಡಿದು ಕೊಂದ ಕ್ರೂರಿ ಮಗ|crime news
ಕುಡಿದ ಮತ್ತಿನಲ್ಲಿ ಹೆತ್ತ ತಾಯಿಯನ್ನೇ ಕಡಿದು ಕೊಂದ ಕ್ರೂರಿ ಮಗ ಹೆತ್ತು ಹೊತ್ತ ತಾಯಿಯನ್ನು ಮಗನೇ ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಭೀಬತ್ಸಕರ ಘಟನೆ ಮಲೆನಾಡಿನಲ್ಲಿ ನಡೆದಿದೆ. ಇದು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಸೋಮವಾರ ಮಧ್ಯಾಹ್ನ ಬೆಳಕಿಗೆ ಬಂದ ಘೋರ ಹತ್ಯೆಯೊಂದರ ಕಥೆ. ಇಲ್ಲಿನ ಮಾವಿನಕೆರೆ ನಿವಾಸಿ ಸುಲೋಚನಮ್ಮ (60) ಎಂಬವರನ್ನು ಅವರ ಪುತ್ರನೇ ಕೊಂದು ಹಾಕಿದ್ದಾನೆ. ತಾಯಿಯನ್ನೆ ಕೊಂದ ಕ್ರೂರಿ ಮಗ ಸಂತೋಷ (49) ಆತ ಭಾನುವಾರ ರಾತ್ರಿಯೇ ಕೊಲೆ ಮಾಡಿರುವ ಶಂಕೆ ಇದ್ದು, ಸೋಮವಾರ…
ರಿಪ್ಪನ್ಪೇಟೆ : ಅಕ್ರಮ ಗೋ ಸಾಗಾಟ – ಆರೋಪಿಗಳು ಪರಾರಿ ,ಜಾನುವಾರು ರಕ್ಷಣೆ|crime news
ರಿಪ್ಪನ್ಪೇಟೆ : ಅಕ್ರಮ ಗೋ ಸಾಗಾಟ – ಆರೋಪಿಗಳು ಪರಾರಿ ,ಜಾನುವಾರು ರಕ್ಷಣೆ ರಿಪ್ಪನ್ ಪೇಟೆ : ಇಲ್ಲಿನ ಗವಟೂರಿನ ಬೆಳಕೋಡು ಗ್ರಾಮದಲ್ಲಿ ಅಕ್ರಮವಾಗಿ ಗೋವು ಸಾಗಾಟ ನಡೆಸುತಿದ್ದ ವಾಹನ ಸಮೇತ ಜಾನುವಾರನ್ನು ವಶಕ್ಕೆ ಪಡೆದಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಬೆಳಕೋಡು ಗ್ರಾಮದಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತಿದ್ದ ಅಶೋಕ್ ಲೈಲ್ಯಾಂಡ್ ಲಗೇಜ್ ಆಟೋವನ್ನು ಅನುಮಾನದಿಂದ ಸ್ಥಳೀಯರು ತಡೆದು ವಿಚಾರಿಸಲು ಹೋದಾಗ ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಿದ್ದಾರೆ. ವಾಹನದಲ್ಲಿ ಒಂದು ಜಾನುವಾರನ್ನು ಹಿಂಸಾತ್ಮಕವಾಗಿ ಕಟ್ಟಿಹಾಕಲಾಗಿತ್ತು. ಅಶೋಕ್ ಲೈಲ್ಯಾಂಡ್ ಲಗೇಜ್ ಆಟೋ(ka-15-9389)…
ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಅದಿರು ತುಂಬಿದ ಲಾರಿ|accident
ಚಾಲಕನ ನಿಯಂತ್ರಣ ತಪ್ಪಿ ಅದಿರು ತುಂಬಿದ ಲಾರಿಯೊದು ಮರಕ್ಕೆ ಡಿಕ್ಕಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಿಡಿಹಳ್ಳ ಸೇತುವೆ ಸಮೀಪದಲ್ಲಿ ನಡೆದಿದೆ. ಕುಂದಾಪುರ ಕಡೆಯಿಂದ ಮಾಸ್ತಿಕಟ್ಟೆಗೆ ಬರುತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಸಿಡಿಹಳ್ಳ ಸಮೀಪದಲ್ಲಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿಯಾಗಿದೆ. ನಿದ್ರೆಯ ಮಂಪರಿನಿಂದ ಅಪಘಾತವಾಗಿರಬಹುದು ಎನ್ನಲಾಗುತ್ತಿದೆ. ಅಪಘಾತದ ರಭಸಕ್ಕೆ ಲಾರಿ ಸಂಪೂ ನಜ್ಜುಗುಜ್ಜಾಗಿದ್ದು ಅದೃಷ್ಟವಶಾತ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ರಿಪ್ಪನ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಅನಾರೋಗ್ಯ ಸಮಸ್ಯೆಯಿಂದ ಮನನೊಂದು ದಿನಗೂಲಿ ನೌಕರ ಆತ್ಮಹತ್ಯೆಗೆ ಶರಣು|crime news
ಅನಾರೋಗ್ಯ ಸಮಸ್ಯೆಯಿಂದ ಮನನೊಂದು ದಿನಗೂಲಿ ನೌಕರ ಆತ್ಮಹತ್ಯೆಗೆ ಶರಣು ಸೊರಬ ತಾಲೂಕಿನ ಚಂದ್ರಗುತ್ತಿಯಲ್ಲಿ ಆರೋಗ್ಯ ಸಮಸ್ಯೆಯಿಂದ ದಿನಗೂಲಿ ನೌಕರನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ನಡೆದಿದೆ. ಚಂದ್ರಗುತ್ತಿ ಗ್ರಾಮದ ಗಣಪತಿ ತಾವರೆಹಳ್ಳಿ (40) ಮೃತ ನೌಕರ. ಗ್ರಾಮದ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ದಿನಗೂಲಿ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದ ಗಣಪತಿ ಅವರು ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇದರಿಂದ ಬೇಸತ್ತು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾರೆ. ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರಿದ್ದಾರೆ. ಸೊರಬ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ…