Headlines

ಆಗುಂಬೆ ಘಾಟ್ ನಲ್ಲಿ ಖಾಸಗಿ ಬಸ್ ಮತ್ತು ಬೈಕ್ ನಡುವೆ‌ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಸಾವು|Accident

ಆಗುಂಬೆ ಘಾಟಿಯ 11 ನೇ ತಿರುವಿನಲ್ಲಿ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಆಗುಂಬೆ ಘಾಟ್ ನ 11 ನೇ ತಿರುವಿನ ಸಮೀಪದಲ್ಲಿ ತೀರ್ಥಹಳ್ಳಿ ಕಡೆಯಿಂದ ಹೆಬ್ರಿ ಕಡೆಗೆ ತೆರಳುತಿದ್ದ ಖಾಸಗಿ ಬಸ್ ಹಾಗೂ ಸೋಮೇಶ್ವರದಿಂದ ಆಗುಂಬೆ ಕಡೆಗೆ ಬರುತಿದ್ದ ಕೆಟಿಎಮ್ ಬೈಕ್ಬ್ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ…

Read More

ಈಜಲು ತೆರಳಿದ್ದ ಖಾಸಗಿ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲು – ಓರ್ವನ ಶವ ಪತ್ತೆ|tunga

ತೀರ್ಥಹಳ್ಳಿ : ಇಲ್ಲಿನ ತೀರ್ಥಮತ್ತೂರಿನಲ್ಲಿ ಈಜಲು ಇಳಿದ ಇಬ್ಬರು ಪ್ರಾಧ್ಯಾಪಕರು ನೀರು ಪಾಲಾಗಿರುವ ಘಟನೆ ಇಂದು ನಡೆದಿದೆ. ತೀರ್ಥಮತ್ತೂರು ಬಳಿ 8-10 ಜನ ಪ್ರಾಧ್ಯಾಪಕರು ತುಂಗ ನದಿಗೆ ಇಳಿದಾಗ ಓರ್ವ ಪ್ರಾಧ್ಯಾಪಕರು ನೀರು ಪಾಲಾಗಿದ್ದು ಅವರನ್ನು ರಕ್ಷಿಸಲು ಮತ್ತೋರ್ವ ಪ್ರಾಧ್ಯಾಪಕರು ಮುಂದಾಗಿದ್ದು ಅವರೂ ಸಹ ನೀರು ಪಾಲಾಗಿದ್ದಾರೆ. ನಿಟ್ಟೆ ಕಾಲೇಜಿನ ಪ್ರಾಧ್ಯಾಪಕರಾದ ಪುನೀತ್ ಮತ್ತು ಬಾಲಾಜಿ ನೀರುಪಾಲಾದ ದುರ್ಧೈವಿಗಳಾಗಿದ್ದಾರೆ. ದಕ್ಷಿಣ ಕನ್ನಡದ ನಿಟ್ಟೆ ಕಾಲೇಜಿನ 8 ರಿಂದ ಹತ್ತು ಜನ ಪ್ರಾಧ್ಯಾಪಕರು ತೀರ್ಥಮತ್ತೂರಿನ ಯೋಗ ನರಸಿಂಹ ಮಠಕ್ಜೆ…

Read More

ತೀರ್ಥಹಳ್ಳಿ : ಅಶ್ಲೀಲ ವೀಡಿಯೋ ವೈರಲ್ ಪ್ರಕರಣ – ಯುವಕನ ಬಂಧನ|Arrested

ತೀರ್ಥಹಳ್ಳಿ : ಹಲವು ಯುವತಿಯರ ಜೊತೆಗೆ ಸಲುಗೆಯಿಂದ ಇದ್ದು, ವಿಡಿಯೋಗಳನ್ನು ರೆಕಾರ್ಡ್‌ ಮಾಡಿ ವೈರಲ್‌ ಮಾಡಿದ ಆರೋಪ ಸಂಬಂಧ ಯುವಕನ ವಿರುದ್ಧ ಪ್ರಕರಣ ದಾಖಲಾಗುತ್ತಿದೆ. ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ತೀರ್ಥಹಳ್ಳಿಯ ಎಬಿವಿಪಿ ಸಂಘಟನೆಯ ನಾಯಕ ಕೆಲವು ಯುವತಿಯರ ಜೊತೆಗೆ ಸಲುಗೆಯಿಂದ ಇರುವ ವಿಡಿಯೋಗಳು ವೈರಲ್‌ ಆಗಿತ್ತು. ಇದರ ಬೆನ್ನಿಗೆ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಜಿಲ್ಲಾ ರಕ್ಷಣಾಧಿಕಾರಿ ವಾಟ್ಸಪ್‌ ಮೂಲಕ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ ಜಾಲತಾಣ…

Read More

ತೀರ್ಥಹಳ್ಳಿ : ವಿದ್ಯಾರ್ಥಿನಿಯ ಬೆತ್ತಲೆ ವಿಡಿಯೋ ಮಾಡಿ ಬ್ಲಾಕ್‌ಮೇಲ್: ABVP ಸಂಘಟನೆಯ ಅಧ್ಯಕ್ಷನ ಬಂಧನಕ್ಕೆ ಆಗ್ರಹ

ಕಾಲೇಜು ವಿದ್ಯಾರ್ಥಿನಿಯೊಬ್ಬರ ಬೆತ್ತಲೆ ವಿಡಿಯೋ ಮಾಡಿ ಹಣಕ್ಕಾಗಿ ಬ್ಲಾಕ್‌ಮೇಲ್‌ ಮಾಡುತ್ತಿದ್ದ ಬಿಜೆಪಿಯ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನ ತೀರ್ಥಹಳ್ಳಿ ತಾಲೂಕು ಅಧ್ಯಕ್ಷನನ್ನು ಬಂಧಿಸಬೇಕೆಂದು ಎನ್‌ಎಸ್‌ಯುಐ ಒತ್ತಾಯಿಸಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕು ಎಬಿವಿಪಿ ಅಧ್ಯಕ್ಷ ಪ್ರತೀಕ್ ಎಂಬಾತ ಯುವತಿಯೊಬ್ಬಳಿಗೆ ವಿಡಿಯೋ ಕಾಲ್‌ ಮಾಡಿ ನಗ್ನಳಾಗುವಂತೆ ಒತ್ತಾಯಿಸಿದ್ದಾರೆ. ಅದನ್ನು ವಿಡಿಯೋ ಮಾಡಿ ಹಣ ನೀಡುವಂತೆ ಬ್ಲಾಕ್‌ ಮಾಡಿದ್ದಾನೆ. ಹಣ ಕೊಡದಿದ್ದಾಗ ವಾಟ್ಸಾಪ್ ಗುಂಪುಗಳಲ್ಲಿ ವಿಡಿಯೋ ಷೇರ್ ಮಾಡಿ ವಿಕೃತಿ ಮೆರೆದಿದ್ದಾನೆ ಎಂದು ಆರೋಪಿಸಲಾಗಿದೆ. ಈ…

Read More

ಸಾರ್ವಜನಿಕ ಸ್ಥಳದಲ್ಲಿ ಪೊಲೀಸರು ಥಳಿಸಿದ್ದಕ್ಕೆ ಯುವಕನ ಆತ್ಮಹತ್ಯೆ!?ಅಷ್ಟಕ್ಕೂ ನಡೆದಿದ್ದೇನು?? ದೂರಿನಲ್ಲಿ ಏನಿದೆ!?Crime-news

ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವಿಸಿ ಗಲಾಟೆ ಮಾಡುತ್ತಿದ್ದ ಯುವಕನನ್ನ 112 ಪೊಲೀಸರು ಠಾಣೆಗೆ ಕರೆತಂದು ಆತನ ಪೊಷಕರ ಜೊತೆ ಕಳುಹಿಸಿದ್ದ ಪ್ರಕರಣ ಈಗ ತಿರುವು ಪಡೆದುಕೊಂಡಿದ್ದು ಘಟನೆ ನಡೆದು ನಾಲ್ಕು ದಿನಗಳ ಬಳಿಕ ಯುವಕ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಮೃತನ ಪತ್ನಿ ಪೊಲೀಸರ ಟಾರ್ಚರ್ ಗೆ ಸಾವನ್ಬಪ್ಪಿರುವುದಾಗಿ ಆರೋಪಿಸಿ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಭಾನುವಾರ ರಾತ್ರಿ ಹೊಳೆಹೊನ್ನೂರಿನಲ್ಲಿ ಕುಡಿದು ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಜುನಾಥ್ ಎಂಬುವರನ್ನ 112 ಗೆ ಬಂದ ಕರೆಯ…

Read More

ಶಿವಮೊಗ್ಗ : ಮದುವೆಯಾಗುವುದಾಗಿ ನಂಬಿಸಿ ಯುವಕನಿಗೆ ಲಕ್ಷಾಂತರ ರೂ ವಂಚಿಸಿದ ನಟಿ – ಬಂಧನ|Arrested

ಶಿವಮೊಗ್ಗ : ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ ಆರೋಪದಲ್ಲಿ ಬೆಂಗಳೂರಿನ ಚಿತ್ರನಟಿ ಉಷಾ.ಆರ್ ಅವರನ್ನು ಬಂಧಿಸಲಾಗಿದೆ. ಶಿವಮೊಗ್ಗದ ಕಿರುತೆರೆ ನಟನಿಗೆ ವಂಚನೆ ಪ್ರಕರಣದಲ್ಲಿ ನಟಿಯನ್ನು ವಿನೋಬ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಟಿ ಉಷಾ ಎಂಬಾಕೆ ವಿರುದ್ಧ ವಾರೆಂಟ್‌ ಜಾರಿಯಾಗಿತ್ತು. ಬೆಂಗಳೂರಿನಲ್ಲಿ ನಟಿ  ಉಷಾಳನ್ನು ಬಂಧಿಸಿದ್ದ ವಿನೋಬನಗರ ಠಾಣೆ ಪೊಲೀಸರು, ಮೆಗ್ಗಾನ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು. ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ನಟಿ ಉಷಾ ವಿರುದ್ಧ ಶಿವಮೊಗ್ಗದ ಶರವಣನ್‌ ಎಂಬಾತ ವಂಚನೆ ದೂರು ನೀಡಿದ್ದರು….

Read More

ಶಿವಮೊಗ್ಗದಲ್ಲಿ ಯುವಕನೊಬ್ಬನ ಕಗ್ಗೊಲೆ – ಆರೋಪಿಯ ಬಂಧನ|crime-news

ಶಿವಮೊಗ್ಗ: ತನ್ನ ಸೊಸೆಗೆ ಕಿರುಕುಳ ನೀಡಿದ ಎಂಬ ಕಾರಣಕ್ಕೆ ಯುವಕನೊಬ್ಬನನ್ನು ಕೊಲೆ ಮಾಡಲಾಗಿದೆ. ಸ್ನೇಹಿತನೇ ಕೊಲೆ ಮಾಡಿದ್ದಾನೆ. ಆಸೀಫ್ (25) ಕೊಲೆಯಾಗಿರುವ ಯುವಕ. ಆತನ ಸ್ನೇಹಿತ ಜಬೀ (25) ಎಂಬಾತ ಚಾಕುವಿನಿಂದ ಇರಿದು ಆಸೀಫ್‌ನ ಹತ್ಯೆ ಮಾಡಿದ್ದಾನೆ. ಶಿವಮೊಗ್ಗದ ಇಲಿಯಾಜ್ ನಗರದಲ್ಲಿ ಘಟನೆ ನಡೆದಿದೆ. ಮಂಡ್ಲಿಯ ನಿವಾಸಿ ಆಸೀಫ್​ ಎಂಬಾತ ಕೊಲೆಯಾದ ಯುವಕ!. 25 ವರ್ಷದ ಆಸೀಪ್​ ಜಬಿ ಎಂಬಾತನ ಸಹೋದರಿಯ ಮಗಳಿಗೆ ತೊಂದರೆ ಕೊಡುತ್ತಿದ್ದ ಎಂಬುದು ಪ್ರಾಥಮಿಕವಾಗಿ ತಿಳಿದಬಂದಿರುವ ಮಾಹಿತಿ. ಇದೇ ಕಾರಣಕ್ಕೆ ಸಿಟ್ಟಾದ ಜಭಿ,…

Read More

ಬಸ್ಸಿಗಾಗಿ ಕಾಯುತಿದ್ದ ಮಹಿಳೆಯ ಬ್ಯಾಗ್ ನಲ್ಲಿದ್ದ ಚಿನ್ನಾಭರಣ ಕಳುವು|theft

ಶಿವಮೊಗ್ಗ ನಗರದ ಕೆಎಸ್​ಆರ್​ಟಿಸಿ ಬಸ್​ ಸ್ಟ್ಯಾಂಡ್​ನಲ್ಲಿ ಬಸ್​ಗೆ ಕಾಯುತ್ತಿದ್ದಾಗ ಮಹಿಳೆಯೊಬ್ಬರ ಚಿನ್ನಾಭರಣ ಕಳುವಾಗಿರುವ ಬಗ್ಗೆ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ನಲ್ಲಿ ದೂರು ದಾಖಲಾಗಿದೆ ಅಲ್ಲದೆ ಈ ಸಂಬಂಧ IPC 1860 (U/s-379) ಅಡಿಯಲ್ಲಿ ಎಫ್ಐಆರ್ ಸಹ ದಾಖಲಾಗಿದೆ. ಕಳೆದ 10 ನೇ ತಾರೀಖು ನಡೆದ ಘಟನೆ ಇದಾಗಿದ್ದು, ಈ ಸಂಬಂಧ ಹಿರೇಕರೂರು  ಮೂಲದ ಮಹಿಳೆಯೊಬ್ಬರು ದೂರು ನೀಡಿದ್ದಾರೆ.  ಶಿವಮೊಗ್ಗದಲ್ಲಿರುವ ತಮ್ಮ ಅಕ್ಕನ ಮನೆಗೆ ಬಂದಿದ್ದ ಮಹಿಳೆ ವಾಪಸಾಗಲು KSRTC ಬಸ್​ ಸ್ಟ್ಯಾಂಡ್​ನಲ್ಲಿ ಬಸ್​ ಹತ್ತಲು ಪ್ಲ್ಯಾಟ್ ಫಾರಂ ನಂಬರ್​…

Read More

ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ|accident

ಶಿವಮೊಗ್ಗ : ಸಾಗರ ರಸ್ತೆಯ ಪೆಸಿಟ್ ಕಾಲೇಜಿನ ಬಳಿ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಲಾರಿ ಡಿವೈಡರ್ ಗೆ ಡಿಕ್ಕಿ ಒಡೆದಿದೆ. ಲಾರಿಯ‌ ಮುಂಭಾಗ ನುಜ್ಜುಗುಜ್ಜಾಗಿದೆ ಶಿವಮೊಗ್ಗ ಕಡೆ ಹೊರಟಿದ್ದ ಲಾರಿ ಮತ್ತು ಆಯನೂರು ಕಡೆ ಹೊರಟಿದ್ದ ಲಾರಿ ಎರಡೂ ಮುಖಾಮುಖಿ ಡಿಕ್ಕಿ ಉಂಟಾಗಿದೆ. ಶಿವಮೊಗ್ಗದಿಂದ ಆಯನೂರು ಕಡೆ ಹೋಗುತ್ತಿದ್ದ ಕಾರು ಲಾರಿಯನ್ನ ಓವರ್ ಟೇಕ್ ಮಾಡುವ ವೇಳೆಯಲ್ಲಿ ಲಾರಿಗಳ ಚಾಲಕರಿಗೆ ಲಾರಿ ಚಾಲನೆಯ ನಿಯಂತ್ರಣ ತಪ್ಪಿದೆ. ಎರಡು ಲಾರಿ ಡಿಕ್ಕಿ ಹೊಡೆದಿದೆ. ಈ ಸಂಧರ್ಭದಲ್ಲಿ…

Read More

ರಿಪ್ಪನ್‌ಪೇಟೆ : ಬಾಳೂರು ತಿರುವಿನಲ್ಲಿ ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಗಾಯಾಳುಗಳು ಮೆಗ್ಗಾನ್ ಗೆ ರವಾನೆ|accident

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ವ್ಯಕ್ತಿಯೊಬ್ಬರಿಗೆ ಗಂಭೀರ ಗಾಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಾಳೂರು ಗ್ರಾಮದ ಹರತಾಳು ತಿರುವಿನಲ್ಲಿ ನಡೆದಿದೆ. ರಿಪ್ಪನ್‌ಪೇಟೆಯಿಂದ ಗೇರುಬೀಸು ಕಡೆ ತೆರಳುತಿದ್ದ ಟಿವಿಎಸ್ ಸ್ಟಾರ್ ಸಿಟಿ ಬೈಕ್ ಹಾಗೂ ಬಾಳೂರು ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ತೆರಳುತಿದ್ದ ಬಜಾಜ್ ಡಿಸ್ಕವರ್ ಬೈಕ್ ನಡುವೆ ಬಾಳೂರು ತಿರುವಿನ ಬಳಿಯಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಗೇರುಬೀಸು ನಿವಾಸಿ ಮೋಹನ್(22) ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಮತ್ತೊಂದು ಬೈಕ್ ನಲ್ಲಿದ್ದ ಶುಂಠಿ ಕೆಲಸಕ್ಕೆ…

Read More