Headlines

ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲಿಯೇ ಸಾವು|accident

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಮಾವಲಿ ಮತ್ತು ಶಿವಪುರ ಗ್ರಾಮದ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಟಿಪ್ಪರ್ ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೆದವಟ್ಟಿ ಗ್ರಾಮದ ಲೋಹೀತ್ ಫಕೀರಪ್ಪ( ಸುಮಾರು 25 ವರ್ಷ) ಹಾಗೂ ಶಿವಪುರ ಗ್ರಾಮದ ಶ್ರೀನಿವಾಸ ಮಾರುತಿ ( ಸುಮಾರು 25 ವರ್ಷ) ಮೃತ ದುರ್ಧೈವಿಗಳು.   ಶಿರಾಳಕೊಪ್ಪದಿಂದ ಸೊರಬ ಮಾರ್ಗವಾಗಿ ಬರುತ್ತಿದ್ದ ಟಿಪ್ಪರ್ ಸೊರಬದಿಂದ ಶಿರಾಳಕೊಪ್ಪ ಮಾರ್ಗವಾಗಿ ತೆರಳುತಿದ್ದ…

Read More

ಆನಂದಪುರ ಸಮೀಪದ ತಾವರೆಹಳ್ಳಿಯ ತೋಟದ ಮನೆಯಲ್ಲಿ ಆತ್ಮಹತ್ಯೆಗೆ ಶರಣಾದ ಯುವಕ|death

ಆನಂದಪುರ : ಇಲ್ಲಿನ ಸಮೀಪದ ತಾವರೆಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆನಂದಪುರ ಬಸವನ ಬೀದಿ ನಿವಾಸಿ  ಶರತ್ (28) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಆನಂದಪುರದ ಬಸವನ ಬೀದಿಯ ನಿವಾಸಿ ಮಾಜಿ  ಜಿಲ್ಲಾ ಪಂಚಾಯತ್ ಸದಸ್ಯರಾದ  ಗೋಪಾಲ್ ರವರ ಮಗ ಶರತ್ ಆನಂದಪುರ ಸಮೀಪದ ತಾವರೆಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ .  ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಸ್ಥಿತಿಯಲ್ಲಿ ದೇಹ ದೊರಕಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದಿಲ್ಲ. ಸ್ಥಳಕ್ಕೆ ಗ್ರಾಮಾಂತರ ಪೊಲೀಸರು…

Read More

ರಿಪ್ಪನ್‌ಪೇಟೆ ಸಮೀಪ ಎರಡು ಕಾರುಗಳ ನಡುವೆ ಭೀಕರ ಅಪಘಾತ : ಸ್ಥಿತಿ ಗಂಭೀರ – ಮೆಗ್ಗಾನ್ ಗೆ ದಾಖಲು|accident

ರಿಪ್ಪನ್ ಪೇಟೆ : ಇಲ್ಲಿನ ಬಾಳೂರು ಸಮೀಪದಲ್ಲಿ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಆನಂದಪುರ ಕಡೆಗೆ ತೆರಳುತಿದ್ದ ಮಾರುತಿ ಓಮಿನಿ ಕಾರು ಹಾಗೂ ಆನಂದಪುರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಸ್ಯಾಂಟ್ರೋ ಕಾರು ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಮಾರುತಿ ಓಮಿನಿ ಕಾರಿನಲ್ಲಿದ್ದ ಪಟ್ಟಣದ ಗವಟೂರು ಗ್ರಾಮದ ಬೋಟಿ ವ್ಯಾಪಾರಿ ತವಾಮಣಿ (45) ಎಂಬುವವರಿಗೆ ಗಂಭೀರ ಗಾಯಗಳಾಗಿದೆ.ಸೆವಾಮಣಿ ಎಂಬಾತನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಯಾಂಟ್ರೋ ಕಾರಿನಲ್ಲಿದ್ದ ಶಿವಮೊಗ್ಗ…

Read More

ಮದುವೆಯಾಗು ಎಂದು ಒತ್ತಾಯಿಸಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಎಂಸಿಎ ಓದುತ್ತಿದ್ದ ಯುವತಿ|sucide

ಶಿವಮೊಗ್ಗ : ಮದುವೆ ವಿಚಾರಕ್ಕೆ ಶಿವಮೊಗ್ಗದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ಧಾಳೆ. ಮದುವೆಯಾಗುವ ಹುಡುಗನ ಕಡೆಯವರು ಹುಡುಗಿಯ ಮನೆಗೆ ಬಂದು ಶೀಘ್ರ ಮದುವೆ ಮಾಡಿಕೊಡಿ ಎಂದು ಒತ್ತಾಯಿಸಿದ್ದಲ್ಲದೆ, ಹುಡುಗಿಗೆ ಮದುವೆಗೆ ಮನಸ್ಸಿಲ್ಲ ಎಂದರೆ ಹೋಗಿ ಸಾಯಿ ಎಂದು ಬೈದಿದ್ದರಿಂದ ಶಿವಮೊಗ್ಗದ ಬೊಮ್ಮನಕಟ್ಟೆಯ ಯುವತಿ ಸುಮಾ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಿದ್ಧಾಳೆ ಎಂದು ಆರೋಪಿಸಲಾಗಿದೆ.  ಸುಮಾ ಆತ್ಮಹತ್ಯೆ ಮಾಡಿಕೊಂಡವರು. ಈಕೆ ನಗರದ ಕಾಲೇಜೊಂದರಲ್ಲಿ ಎಂಸಿಎ ಎರಡನೆಯ ವರ್ಷ ಓದುತ್ತಿದ್ದರು. 2019ರಲ್ಲಿ ನ್ಯಾಮತಿ ಮೂಲದ ಯುವಕನೊಂದಿಗೆ ನಿಶ್ಚಿತಾರ್ಥವಾಗಿತ್ತು. ಓದು ಮುಗಿದ ಮೇಲೆ ವಿವಾಹವಾಗುವ…

Read More

ರಿಪ್ಪನ್‌ಪೇಟೆ : ತಾವರೆಕೆರೆ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವನ ಸ್ಥಿತಿ ಗಂಭೀರ – ಐವರು ಗಾಯಾಳು ಮೆಗ್ಗಾನ್ ಗೆ|accident

ರಿಪ್ಪನ್ ಪೇಟೆ : ಇಲ್ಲಿನ ಹೊಸನಗರ ರಸ್ತೆಯ ತಾವರೆಕೆರೆ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಬಿಳಿಕಿ ಗ್ರಾಮಕ್ಕೆ ತೆರಳುತಿದ್ದ ಬೈಕ್ ಹಾಗೂ ಜೇನಿ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಬೈಕ್ ನಡುವೆ ತಾವರೆಕೆರೆ ಸಮೀಪದಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಈ ರಸ್ತೆ ಅಪಘಾತದಲ್ಲಿ ಪಟ್ಟಣದ ಸಮೀಪದ ಬಿಳಿಕಿ ಗ್ರಾಮದ ರಾಕೇಶ್ ಎಂಬ ವ್ಯಕ್ತಿಯ ತಲೆಗೆ ತೀವ್ರವಾದ ಪೆಟ್ಟಾಗಿದ್ದು ಕಾಲು ಮುರಿದು ಸ್ಥಿತಿ ಗಂಭೀರವಾಗಿದೆ. ಅದೇ…

Read More

ಎರಡು ದಿನಗಳಿಂದ ನಾಪತ್ತೆಯಾಗಿದ್ದ ನಾಲ್ಕು ವರ್ಷದ ಮಗು ಕೆರೆಯಲ್ಲಿ ಶವವಾಗಿ ಪತ್ತೆ|death

ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ನಾಲ್ಕು ವರ್ಷದ ಮಗು ಇಂದು ಮನೆಯ ಸಮೀಪದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ಮನೆಯ ಬಳಿ ಆಟವಾಡುತಿದ್ದ ಮಗು ಕಾಣೆಯಾಗಿತ್ತು,ಎಲ್ಲಾ ಕಡೆ ವಿಚಾರಿಸಿ ಕೊನೆಗೆ ಪೊಲೀಸ್ ಠಾಣೆಯಲ್ಲಿ ಅವರ ತಂದೆ ದೂರು ಸಲ್ಲಿಸಿದ್ದರು. ಇಂದು ಮಗುವಿನ ಮೃತ ದೇಹ ಮನೆಯ ಸಮೀಪದ ಕೆರೆಯಲ್ಲಿ ತೇಲಿ ಬಂದಿದೆ. ರಾಗಿಗುಡ್ಡದ 7 ನೇ ತಿರುವಿನಲ್ಲಿ ಮಹ್ಮದ್ ಸೂಫಿಯನ್ ಖುರೇಷಿ ಎಂಬುವರು ತಮ್ಮ ಮೊದಲನೇ ಮಗು ಮೊಹ್ಮದ್ ಮನ್ನನ್…

Read More

ಅಪರೂಪದ ವನ್ಯಜೀವಿ ಮಚ್ಚೆ ಗೂಬೆಗಳ ಅಕ್ರಮ ಮಾರಾಟಕ್ಕೆ ಯತ್ನ – ಮಾಲು ಸಮೇತ ಇಬ್ಬರ ಬಂಧನ|athin blevin

ಅಪರೂಪದ ವನ್ಯಜೀವಿ ಮಚ್ಚೆ ಗೂಬೆಗಳ ಅಕ್ರಮ ಮಾರಾಟಕ್ಕೆ ಯತ್ನ – ಮಾಲು ಸಮೇತ ಇಬ್ಬರ ಬಂಧನ ಅಪರೂಪದದ ವನ್ಯಜೀವಿ ಮಚ್ಚೆ ಗೂಬೆಗಳ ಅಕ್ರಮ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು  ಮಾಲು ಸಮೇತ ಬಂಧಿಸಿರುವ ಘಟನೆ ಶಿವಮೊಗ್ಗ ತಾಲೂಕಿನ ಕಲ್ಲೂಪುರ ಗ್ರಾಮದಲ್ಲಿ ನಡೆದಿದೆ. ಮಚ್ಚೆ ಗೂಬೆ(ಅಥೀನ್ ಬ್ಲೆವಿನ್ )ಯನ್ನು ಅಕ್ರಮ ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್  ಸಬ್ ಇನ್ಸ್ಪೆಕ್ಟರ್ ವಿನಾಯಕ ನೇತ್ರತ್ವದಲ್ಲಿ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು…

Read More

ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು|death

ಶಿವಮೊಗ್ಗ : ಸ್ನೇಹಿತರೊಂದಿಗೆ ನದಿಗೆ ಈಜಲು ತೆರಳಿದ್ದ ಬಾಲಕ ತುಂಗಾ ನದಿಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಯೂಸಫ್ (14) ಮೃತಪಟ್ಟಿರುವ ಯುವಕನಾಗಿದ್ದಾನೆ. ಯೂಸುಫ್ ಇಂದು ಮೂವರು ಸ್ನೇಹಿತರೊಂದಿಗೆ ನದಿಗೆ ಈಜಲು ಹೋಗಿ ನೀರು ಪಾಲಾಗಿದ್ದನು,ಆತನ ಸ್ನೇಹಿತರು ಸ್ಥಳೀಯರಿಗೆ ಮಾಹಿತಿ ಮುಟ್ಟಿಸಿದ್ದಾರೆ. ನಂತರ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳೀಯರ ಸಹಕಾರದಿಂದ ಹುಡುಕಾಟ ಆರಂಭಿಸಿದ್ದರು ಸುಮಾರು ಒಂದುವರೆ ಗಂಟೆ ಹುಡುಕಾಟ ನಡೆಸಿದ ನಂತರ ಮೃತದೇಹ ದೊರಕಿದೆ.ತಕ್ಷಣವೇ ಮೆಗ್ಗಾನ್ ಗೆ ಕರೆದೊಯ್ಯಲಾಗಿದೆ. ವೈದ್ಯರು ಆತನ ಸಾವನ್ನ…

Read More

ರಿಪ್ಪನ್‌ಪೇಟೆ : ಕಾರಿನಲ್ಲಿ ಬಂದು ಗೋ ಕಳ್ಳತನಕ್ಕೆ ವಿಫಲ ಯತ್ನ – ವೀಡಿಯೋ ವೈರಲ್|cow theft

ರಿಪ್ಪನ್‌ಪೇಟೆ : ಕಾರಿನಲ್ಲಿ ಬಂದು ಗೋ ಕಳ್ಳತನಕ್ಕೆ ವಿಫಲ ಯತ್ನ – ವೀಡಿಯೋ ವೈರಲ್ ರಿಪ್ಪನ್‌ಪೇಟೆ : ಕಾರಿನಲ್ಲಿ ಬಂದು ಬೀದಿಯ ಗೋವುಗಳ ಕಳ್ಳತನಕ್ಕೆ ವಿಫಲ ಯತ್ನ ನಡೆಸಲಾಗಿದ್ದು, ಸ್ಥಳೀಯರು ಕೂಗಿದೊಡನೆ ಖದೀಮರು ಪರಾರಿಯಾಗಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ರಸ್ತೆಯ ಗಾಂಧಿ ನಗರದಲ್ಲಿ  ಕಾರನ್ನು ಗೋವುಗಳ ಹತ್ತಿರ ತಂದು ನಿಲ್ಲಿಸಿ ಹಿಡಿಯಲು ಪ್ರಯತ್ನಿಸಿದ್ದಾರೆ. ಆದರೆ ಗೋವುಗಳು ಕೈಗೆ ಸಿಕ್ಕಿಲ್ಲ.ಈ ಸಂಧರ್ಭದಲ್ಲಿ ಸ್ಥಳೀಯರು ಕೂಗಿದ್ದಾರೆ ನಂತರ  ಎಚ್ಚೆತ್ತುಕೊಂಡ ಖದೀಮರು ಓಡಿ ಹೋಗಿದ್ದಾರೆ. ಈ ಘಟನೆಯನ್ನು ಯಾರೋ ವೀಡಿಯೋ ಮಾಡಿದ್ದು…

Read More

ಗೋಮಾಂಸ ಮಾರುತಿದ್ದ ಯುವಕನ ಮೇಲೆ ಬಜರಂಗದಳ ದಾಳಿ – ಹಲ್ಲೆ : ರಾಜಕೀಯ ಬಣ್ಣ ಪಡೆದುಕೊಂಡ ಪ್ರಕರಣ|assault

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಕಂಚಿ ಬಾಗಿಲಿನಲ್ಲಿ ವ್ಯಕ್ತಿಯೊಬ್ಬ ದನದ ಮಾಂಸವನ್ನು ಮಾರಾಟ ಮಾಡಲು ಬೈಕಿನಲ್ಲಿ ತೆಗೆದುಕೊಂಡು ಹೋಗುತ್ತಿದ್ದಾಗ ಬಜರಂಗ ದಳದ ಯುವಕರು ಆತನಿಗೆ ಅಡ್ಡಗಟ್ಟಿ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಭದ್ರಾವತಿಯ ಅನ್ವರ್ ಕಾಲೋನಿಯ ಮೂಮಿನ್ ಮೊಹಲ್ಲಾ ವಾಸಿ ಅಬ್ದುಲ್ ರೆಹಮಾನ್ ಬಿನ್ ಮೊಹಮ್ಮದ್ (30) ದನದ ಮಾಂಸದ ವ್ಯಾಪಾರ ಮಾಡುವ ಯುವಕ. ಈತ ಶುಕ್ರವಾರ ಬೆಳಗ್ಗೆ 10 ರಿಂದ 12 ಕೆಜಿಯಷ್ಟು ದನದ ಮಾಂಸದ ಪ್ಯಾಕೆಟ್‌ಗಳನ್ನು ಮಾಡಿಕೊಂಡು ಮನೆ ಮನೆಗೆ ಕೊಡಲು ತನ್ನ ಬೈಕಿನಲ್ಲಿ…

Read More