ರೈಲ್ವೆ ಟ್ರ್ಯಾಕ್ ನಲ್ಲಿ ವ್ಯಕ್ತಿಯ ಶವ ಪತ್ತೆ – ಆತ್ಮಹತ್ಯೆ ಶಂಕೆ|smg
ಶಿವಮೊಗ್ಗ ನಗರದ ಪಶು ವೈದ್ಯಕೀಯ ಕಾಲೇಜಿನ ಬಳಿಯ ರೈಲ್ವೆ ಟ್ರ್ಯಾಕ್ ನಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಮೃತರನ್ನು ಗುರುರಾಜ್ ಎಂದು ಗುರುತಿಸಲಾಗಿದೆ. ಶಿವಮೊಗ್ಗ ನಗರದ ಶುಭ ಮಂಗಳ ಕಲ್ಯಾಣ ಮಂದಿರದ ಎದುರಿನ ತಿರುವಿನ ನಿವಾಸಿಯಾಗಿದ್ದ ಗುರುರಾಜ್ ಎಪಿಎಂಸಿ ಯಾರ್ಡ್ ಗೆ ಹೋಗಿ ತರಕಾರಿ ತರುವುದಾಗಿ ಗುರುವಾರ ಬೆಳಗ್ಗಿನ ಜಾವ ಮನೆ ಬಿಟ್ಟು ಹೋಗಿದ್ದರು ಆದರೆ ಗುರುರಾಜ್ ನ ಮೃತ ದೇಹ ವೆಟನರಿ ಕಾಲೇಜು ಬಳಿಯ ರೈಲ್ವೆ ಟ್ರ್ಯಾಕ್ ಬಳಿ ಪತ್ತೆಯಾಗಿದೆ. ಗುರುರಾಜ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು…