ಹೊಸನಗರ ಮತ್ತು ತೀರ್ಥಹಳ್ಳಿ ವ್ಯಾಪ್ತಿಯಲ್ಲಿ ಅಕ್ರಮ ಮರಳು ಧಂಧೆಕೋರರಿಗೆ ಬಿಸಿ ಮುಟ್ಟಿಸಿದ ಪೊಲೀಸ್ – 14 ವಾಹನ ವಶಕ್ಕೆ

ಹೊಸನಗರ ಹಾಗೂ ತೀರ್ಥಹಳ್ಳಿ ತಾಲ್ಲೂಕಿನ ಪೊಲೀಸ್ ಠಾಣೆ ವ್ಯಾಪ್ತಿಯ 14 ಕಡೆಗಳಲ್ಲಿ ದಾಳಿ ಅಕ್ರಮ ಮರಳು ಸಾಗಾಟ ಮತ್ತು ಸಂಗ್ರಹಣೆ ಸ್ಥಳಗಳ ಮೇಲೆ ದಾಳಿ ನಡೆಸಿದ್ದು 14 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಎಸ್.ಪಿ. ಜಿ.ಕೆ.ಮಿಥುನ್ ಕುಮಾರ್, ಹೆಚ್ಚುವರಿ ಎಸ್.ಪಿ. ಅನಿಲ್ ಕುಮಾರ್ ಭೂಮರಡ್ಡಿ, ತೀರ್ಥಹಳ್ಳಿ ಡಿವೈಎಸ್.ಪಿ ಗಜಾನನ ವಾಮನ ಸುತರ ಮೇಲ್ವಿಚಾರಣೆಯಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ.  ಹೊಸನಗರ ವೃತ್ತದ ಪಿಐ ಗಿರೀಶ್, ಪಿಎಸ್ಐ ನೀರಜ್ ನರಲಾರ ನೇತೃತ್ವದ ತಂಡವು ಕಾರ್ಯಾಚರಣೆ ನಡೆಸಿ ಹೊಸನಗರ ಠಾಣಾ ವ್ಯಾಪ್ತಿಯ 4 ಕಡೆಗಳಲ್ಲಿ ದಾಳಿ…

Read More

ಎತ್ತು ಸಾಗಿಸುತಿದ್ದವನ ಮೇಲೆ ಹಲ್ಲೆ – 9 ಮಂದಿ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪ ಪೊಲೀಸ್ ಸ್ಠೇಷನ್​ ವ್ಯಾಪ್ತಿಯಲ್ಲಿ ನಡೆದ ಘಟನೆಯೊಂದರ ಸಂಬಂಧ ಸುಮೊಟೋ ಕೇಸ್ ಹಾಗೂ ಹಲ್ಲೆ ಪ್ರಕರಣದ ಕೇಸ್ ದಾಖಲಾಗಿದೆ.  ಎತ್ತುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ತಡೆದು ಆತನ ಮೇಲೆ ಹಲ್ಲೆ ಮಾಡಲಾಗಿದೆ ಎಂಬ ಆರೋಪದ ಅಡಿಯಲ್ಲಿ9 ಮಂದಿ ವಿರುದ್ಧ ಹಲ್ಲೆ ಪ್ರಕರಣ ದಾಖಲಾಗಿದೆ. ಇನ್ನೂ ಪ್ರಾಣಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದಡಿಯಲ್ಲಿ ವಾಹನದ ಚಾಲಕನ ವಿರುದ್ಧವೂ ಕೇಸ್ ದಾಖಲಾಗಿದೆ.  ಇಲ್ಲಿ ಮಂಚಿಕೊಪ್ಪ ಗ್ರಾಮದ ಬಳಿ ಶುಕ್ರವಾರ ಜಾನುವಾರುಗಳನ್ನು ಸಾಗಿಸುತ್ತಿದ್ದಾರೆ ಎಂಬ ಆರೋಪದಡಿಯಲ್ಲಿ ವಾಹನವೊಂದನ್ನ ಗುಂಪೊಂದು ತಡೆದು ವಿಚಾರಿಸಿದೆ….

Read More

ಅರಣ್ಯಪ್ರದೇಶದಲ್ಲಿ ಅರೆಬರೆ ಸುಟ್ಟು ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ !!lightning

ಅರಣ್ಯಪ್ರದೇಶದಲ್ಲಿ ಅರೆಬರೆ ಸುಟ್ಟು ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ! ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿ  ಸಮೀಪದ ಬೆಳಂದೂರು ಚೆನ್ನಾಪುರ ಗ್ರಾಮದ ಅರಣ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬರ ಮೃತದೇಹ  ಅರೆಬರೆ ಸುಟ್ಟು ಕೊಳೆತ ಸ್ಥಿತಿಯಲ್ಲಿ ಗುರುವಾರ ಸಂಜೆ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತನನ್ನು ಬೆಳಂದೂರು ಗ್ರಾಮದ ಬತ್ತಿ ರಮೇಶಪ್ಪ(55) ಎಂದು ಗುರುತಿಸಲಾಗಿದೆ. ಬೆಳಂದೂರು ಗ್ರಾಮದ ಬತ್ತಿ ರಮೇಶಪ್ಪ ಎಂಬ ವ್ಯಕ್ತಿ  ಕಳೆದ ೪ ದಿನಗಳಿಂದ ಕಾಣೆಯಾಗಿದ್ದು  ಎಲ್ಲಾ ಕಡೆ ಹುಡುಕಿ ಸಂಬಂಧಿಕರ ಮನೆಗೆ ಹೋಗಿರಬಹುದು ತಿರುಗಿ…

Read More

ನೇಣು ಬಿಗಿದ ಸ್ಥಿತಿಯಲ್ಲಿ ನಾಪತ್ತೆಯಾಗಿದ್ದ ಮಹಿಳೆಯ ಶವ ಅರಣ್ಯದಲ್ಲಿ ಪತ್ತೆ|devangi

ತೀರ್ಥಹಳ್ಳಿ : ನೇಣು ಬಿಗಿದ ಸ್ಥಿತಿಯಲ್ಲಿ ಅರಣ್ಯದಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ದೇವಂಗಿ ಸಮೀಪದ ಇಂದಿರಾ ನಗರದಲ್ಲಿ ನಡೆದಿದೆ. ಮೃತಪಟ್ಟಿರುವ ಮಹಿಳೆಯನ್ನು ಶಶಿಕಲಾ (34) ಎಂದು ಗುರುತಿಸಲಾಗಿದೆ. ಶಶಿಕಲಾ ತಡರಾತ್ರಿಯಿಂದ ಮನೆಯಿಂದ ನಾಪತ್ತೆಯಾಗಿದ್ದರು.ರಾತ್ರಿಯೆಲ್ಲಾ ಪತ್ನಿಗಾಗಿ ಹುಡುಕಾಟ ನಡೆಸಿದ ಪತಿ ಸುಬ್ರಹ್ಮಣ್ಯ ಇಂದು ಬೆಳಿಗ್ಗೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇಂದು ಮಧ್ಯಾಹ್ನ ಮನೆಯ ಹಿಂಭಾಗ ಇರುವ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶಶಿಕಲಾ ಶವ ಪತ್ತೆಯಾಗಿದ್ದು ,ನೇಣು ಬಿಗಿದ ಸ್ಥಿತಿ ಅನುಮಾನಸ್ಪದವಾಗಿ ಕಂಡುಬಂದಿದ್ದು ಕೊಲೆಯ…

Read More

ಫೇಸ್‌ಬುಕ್‌ ನ ಅಪರಿಚಿತ ಸ್ನೇಹಿತನಿಂದ ಲಕ್ಷಾಂತರ ರೂ ಹಣ ಕಳೆದುಕೊಂಡ ಮಹಿಳೆ – ಪ್ರಕರಣ ದಾಖಲು|Facebook fraud

ಫೇಸ್‌ಬುಕ್‌ನಲ್ಲಿ ಪರಿಚಯವಾದ ವ್ಯಕ್ತಿ ತಾನು ಇಂಗ್ಲೆಂಡ್‌ ದೇಶದಲ್ಲಿ ಡಾಕ್ಟರ್‌ ಎಂದು ನಂಬಿಸಿ ನಗರದ ₹6.50 ಲಕ್ಷ ವಂಚಿಸಿದ್ದಾನೆ. ಈ ಸಂಬಂಧ ಶಿವಮೊಗ್ಗದ ಸಿಇಎನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಹಿನ್ನಲೆ: ಶಿವಮೊಗ್ಗದ ಮಹಿಳೆಯೊಬ್ಬರ ಫೇಸ್‌ಬುಕ್‌ಗೆ ವ್ಯಕ್ತಿಯೊಬ್ಬ ಫ್ರೆಂಡ್‌ ರಿಕ್ವೆಸ್ಟ್‌ ಕಳಿಸಿದ್ದ ಆಕೆ ರಿಕ್ವೆಸ್ಟ್ ಅಸೆಪ್ಟ್ ಮಾಡಿ ಕೆಲ ದಿನ ಆ ವ್ಯಕ್ತಿಯೊಂದಿಗೆ ಚಾಟಿಂಗ್‌ ನಡೆಸಿದ್ದರು. ತಾನೊಬ್ಬ ವೈದ್ಯ. ಇಂಗ್ಲೆಂಡ್‌ನಲ್ಲಿ ವಾಸವಿದ್ದೇನೆ ಎಂದು ಪರಿಚಯಿಸಿಕೊಂಡಿದ್ದ. ಮೇ 14ರಂದು ಚಾಟಿಂಗ್‌ ನಡೆಸಿದ್ದ ವೇಳೆ ಆತ, ಮಹಿಳೆಗೆ ಬೆಲೆಬಾಳುವ ಉಡುಗೊರೆ…

Read More

ಹುಲ್ಲಿನ ಪಿಂಡಿ ಕಟ್ಟುವ ಯಂತ್ರಕ್ಕೆ ಸಿಲುಕಿ ಯುವಕ ಸಾವು|Grass flour

ಹುಲ್ಲಿನ ಪಿಂಡಿ ಕಟ್ಟುವ ಯಂತ್ರಕ್ಕೆ ಸಿಲುಕಿ ಯುವಕ ಸಾವು ಶಿವಮೊಗ್ಗದ ಬೈಪಾಸ್ ನಲ್ಲಿರುವ ಟೊಯೋಟಾ ಶೋರೂಂ ಹಿಂಭಾಗದಲ್ಲಿನ ಭತ್ತದ ಜಮೀನಿನಲ್ಲಿ ಹುಲ್ಲಿನ ಪಿಂಡಿ ಕಟ್ಟುವ ಮಿಷನ್ ಗೆ ಸಿಲುಕಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ. ಟೊಯೋಟಾ ಶೋರೂಂ ಹಿಂಭಾಗದ ವಡ್ಡಿನಕೊಪ್ಪದ ಉಜ್ಜಿನಪ್ಪ ಎಂಬುವರಿಗೆ ಸೇರಿದ ಜಮೀನಿನಲ್ಲಿ ತಮಿಳುನಾಡಿನಿಂದ ಬಂದಿದ್ದ ಸೂರ್ಯ ಎಂಬ ಯುವಕ ಹುಲ್ಲಿನ ಪಿಂಡಿ ಕಟ್ಟುವ ಮಿಷಿನ್ ಗೆ ಸಿಲುಕಿ ಸಾವನ್ನಪ್ಪಿದ್ದಾನೆ. ಹುಲ್ಲಿನ ಪಿಂಡಿ ಕಟ್ಟುವ ಮಿಷನ್ ನೊಂದಿಗೆ ತಮಿಳುನಾಡಿನಿಂದ ಬಂದಿದ್ದ ಸೂರ್ಯ…

Read More

ಸೊಸೆಯಿಂದ ಅತ್ತೆಯ ಚಿನ್ನಾಭರಣ ಮತ್ತು ಹಣ ಕಳುವು – ಇಬ್ಬರ ಬಂಧನ|theft

ಮೇ 13 ರಂದು ಶಿವಮೊಗ್ಗ ನಗರದ ಮಳಲಕೊಪ್ಪದ ಮನೆಯೊಂದರಲ್ಲಿ ಬೀರುವಿನಲ್ಲಿದ್ದ ಚಿನ್ನಾಭರಣ ಕಳುವಾಗಿತ್ತು ಈ ಹಿನ್ನಲೆಯಲ್ಲಿ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಮನೆಯ ಸದಸ್ಯೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಘಟನೆಯ ಹಿನ್ನಲೆ : ಮೇ 13 ರಂದು ಮಳಲಕೊಪ್ಪದ ನಿವಾಸಿ ರೇಣುಕಮ್ಮ ಎಂಬುವರ ಮನೆಯಲ್ಲಿ 90 ಗ್ರಾಂ ಚಿನ್ನಾಭರಣ ಮತ್ತು 14 ಸಾವಿರ ರೂ. ಹಣ ನಗದು ಕಳುವಾಗಿತ್ತು.ಬೀರುವಿನಲ್ಲಿ ಇಟ್ಟ 4 ಲಕ್ಷದ 53 ಸಾವಿರ…

Read More

ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಒಳರೋಗಿ ಆಸ್ಪತ್ರೆ ಆವರಣದಲ್ಲಿ ಸಾವು|meggan

ಶಿವಮೊಗ್ಗದ ಮೆಗ್ಗಾನ್ ಬೋಧನಾ ಜಿಲ್ಲಾಸ್ಪತ್ರೆಯಲ್ಲಿ ನಡೆದ ಒಂದು ಘಟನೆ ಸದ್ಯ ಎಲ್ಲ ರೋಗಿ, ರೋಗಿಗಳ ಸಂಬಂಧಿಕರನ್ನು ಬೆಚ್ಚಿ ಬೀಳಿಸಿದೆ. ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯು ಮೃತಪಟ್ಟಿದ್ದಾನೆ.  ಆಸ್ಪತ್ರೆ ಒಳಗೆ ಮೃತಪಟ್ಟಿದ್ದರೆ ಯಾರಿಗೂ ಅಚ್ಚರಿ ಆಗುತ್ತಿರಲಿಲ್ಲ. ಹೌದು ಇಲ್ಲಿ ಒಳ ರೋಗಿಯು ಆಸ್ಪತ್ರೆಯ ಆವರಣದಲ್ಲಿ ಮೃತಪಟ್ಟಿದ್ದಾನೆ. ಹೀಗೆ ಮೃತಪಟ್ಟಿರುವ ವ್ಯಕ್ತಿಯ ಹೆಸರು. ಮಂಜುನಾಥ್(32) ದಾವಣಗೆರೆ ಜಿಲ್ಲೆಯ ಚನ್ನಗರಿ ಪಟ್ಟಣದ ನಿವಾಸಿ.  ಮೇ. 19 ರಂದು ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣಕ್ಕೆ ಇತನನ್ನು ಕುಟುಂಬಸ್ಥರು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು….

Read More

ಗೆಳತಿಗೆ ಬೈಕ್‌ನಲ್ಲಿ ಡ್ರಾಪ್ ಕೊಟ್ಟಿದ್ದಕ್ಕೆ ಯುವಕನ ಮೇಲೆ ಹಲ್ಲೆ|moral police

ಶಿವಮೊಗ್ಗ: ಮುಸ್ಲಿಂ ಯುವತಿಯನ್ನು ಬೈಕಿನಲ್ಲಿ ಡ್ರಾಪ್ ಮಾಡಿದ್ದಕ್ಕೆ ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ. ಭದ್ರಾವತಿಯ ವಿಶ್ವೇಶ್ವರಯ್ಯ ನಗರದ ಹಿಂದೂ ಯುವಕ ಹಾಗೂ ಖಲಂದರ್ ನಗರದ ಮುಸ್ಲಿಂ ಯುವತಿ ಇಬ್ಬರೂ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು. ಮುಸ್ಲಿಂ ವಿದ್ಯಾರ್ಥಿನಿಯ ಸಹೋದರಿಗೆ ಅಪಘಾತ ಸಂಭವಿಸಿ ಗಾಯಗೊಂಡಿದ್ದ ವಿಷಯ ತಿಳಿದ ನಂತರ ಆಕೆ ತನ್ನ ಸಹಪಾಠಿ ಹಿಂದೂ ಯುವಕನಿಂದ ಬೈಕ್‌ನಲ್ಲಿ ತನ್ನ ಮನೆಗೆ ಡ್ರಾಪ್ ಪಡೆದಿದ್ದಳು. ಡ್ರಾಪ್ ನೀಡಿ…

Read More

ಸಿಡಿಲು ಬಡಿದು ಮಹಿಳೆ ಸಾವು|lightning

ಜಿಲ್ಲೆಯಲ್ಲಿ ಇಂದು ಸಂಜೆ ಗುಡುಗು ಸಹಿತ ಭಾರೀ ಮಳೆಯಿಂದಾಗಿ ಹಲವೆಡೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಶಿವಮೊಗ್ಗ ನಗರದಲ್ಲಿ ಸಿಡಿಲು ಬಡಿದು ಮಹಿಳೆಯೊಬ್ಬರು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಶಿವಮೊಗ್ಗ ನಗರದ ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯಲ್ಲಿ ವಾಸಿಸುತ್ತಿದ್ದಂತ ಲಕ್ಷ್ಮೀಬಾಯಿ(28) ಎಂಬುವರು ಇಂದು ಕುರಿಗಳಿಗೆ ಮೇವು ತರಲು ಹೋಗಿದ್ದರು. ಈ ವೇಳೆ ಸಿಡಿಲು ಬಡಿದು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಜಿಲ್ಲೆಯ ಅನೇಕ ಪ್ರದೇಶಗಳಲ್ಲಿ ಮರಗಳು ಬಿದ್ದು ರಸ್ತೆ ಸಂಚಾರ ಕೂಡ ಬಂದ್ ಆಗಿರುವಂತ ಘಟನೆ ನಡೆದಿದೆ. ಈ ವಿಷಯ ತಿಳಿದಂತ ವಿನೋಬ ನಗರ…

Read More