ಬಸ್ ನಿಯಂತ್ರಣ ತಪ್ಪಿ ಪಾದಾಚಾರಿಗಳಿಗೆ ಡಿಕ್ಕಿ : ಗಾಯಾಳುಗಳು ಮೆಗ್ಗಾನ್ ಗೆ ದಾಖಲು
ಆಯನೂರು ಮೆಸ್ಕಾಂ ಕಚೇರಿ ಎದುರು ನಡೆದುಕೊಂಡು ಹೋಗುತಿದ್ದ ವಿದ್ಯಾರ್ಥಿಗಳಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರೂ ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ. ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಖಾಸಗಿ ಬಸ್ ಆಯನೂರಿನ ಮೆಸ್ಕಾಂ ಕಚೇರಿ ಎದುರು ಚಾಲಕನ ನಿಯಂತ್ರಣ ಕೈತಪ್ಪಿ ಫುಟ್ ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದಿದೆ. ಅಲ್ಲಾಭಕ್ಷಿ (17) ಆಯನೂರು ಸಮೀಪದ ಹೊಸೂರು ಗ್ರಾಮದವನೆಂದು ತಿಳಿದುಬಂದಿದೆ. ಸನು (16) ಎಂಬ ಯುವಕನು ಭದ್ರಾವತಿ ದಡಂಘಟ್ಟದ ಯುವಕನೆಂದು ಹಾಗೂ ಹಾರನಹಳ್ಳಿಯ ರಾಹುಲ್ (17) ಎಂಬುವರನ್ನು ಹೆಚ್ಚಿನ…