ಕ್ರೈಂ ಸುದ್ದಿ:
ಕಾಡಿನಲ್ಲಿ ಪತ್ತೆಯಾಗಿದ್ದ ಅನಾಮಧೇಯ ತಲೆಬುರುಡೆ |ಉಳಿದಿದ್ದ ಒಂದು ಹಲ್ಲಿನಲ್ಲಿ ಅಡಗಿತ್ತು ಆ ಸಾವಿನ ಅಸಲಿ ಕಹಾನಿ!
ಕಾಡಿನಲ್ಲಿ ಪತ್ತೆಯಾಗಿದ್ದ ಅನಾಮಧೇಯ ತಲೆಬುರುಡೆ |ಉಳಿದಿದ್ದ ಒಂದು ಹಲ್ಲಿನಲ್ಲಿ ಅಡಗಿತ್ತು ಆ ಸಾವಿನ ಅಸಲಿ ಕಹಾನಿ! | ಒಂದೂವರೆ ವರ್ಷದ ಮಿಸ್ಟರಿ ಭೇದಿಸಿದ ಆನಂದಪುರ ಪೊಲೀಸರು After 18 months, Anandapura police solved a mysterious skull case found in Thyagarthi forest using DNA analysis from a single tooth, confirming the identity of a missing man through forensic evidence. ಸಾಗರ: ಸುಮಾರು ಒಂದೂವರೆ ವರ್ಷದ ಹಿಂದೆ…
HOSANAGARA | ಮನೆಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ, ನಾಲ್ವರು ಆರೋಪಿಗಳು ಬಂಧನ
Hosanagar police crack a house burglary case, arrest four accused from Bhatkal and seize gold ornaments worth lakhs, including 387 grams of jewellery and a Tata Etios car. Investigation continues. ಹೊಸನಗರ: ತಾಲೂಕಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆಕಳ್ಳತನ ಪ್ರಕರಣವನ್ನು ನಗರ ಪಿಎಸೈ ಶಿವಾನಂದ ಕೆ ರವರ ನೇತೃತ್ವದಲ್ಲಿ ಪೊಲೀಸರು ಯಶಸ್ವಿಯಾಗಿ ಭೇದಿಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ…
ಮದ್ಯ ಸೇವಿಸಲು ಬಾರ್ ಗೆ ಬಂದ ದಂಪತಿಗಳ ಮೇಲೆ ಮಚ್ಚಿನಿಂದ ದಾಳಿ – ಆಸ್ಪತ್ರೆಗೆ ದಾಖಲು
ಮದ್ಯ ಸೇವಿಸಲು ಬಾರ್ ಗೆ ಬಂದ ದಂಪತಿಗಳ ಮೇಲೆ ಮಚ್ಚಿನಿಂದ ದಾಳಿ | A couple was seriously injured after a youth allegedly attacked them with a machete on Sagar Road near Gadikoppa in Shivamogga. The accused fled the scene, and a case has been registered at Tunganagar Police Station. ಶಿವಮೊಗ್ಗ: ನಗರದಲ್ಲಿನ ಸಾಗರ ರಸ್ತೆಯಲ್ಲಿ ದಂಪತಿ ಮೇಲೆ ಯುವಕನೋರ್ವ ಮಚ್ಚಿನಿಂದ ಮಾರಣಾಂತಿಕ…
ವಾರಾಹಿ ನದಿಯಲ್ಲಿ ಮುಳುಗಿ ಮಹಿಳೆ ಸಾವು
A 53-year-old woman from Kundapura drowned in the Varahi River near Bhagamane, close to Hosangadi, while on a trekking trip with friends. Police have registered a case and are investigating the incident. ಹೊಸಂಗಡಿ ಸಮೀಪದ ಭಾಗಿಮನೆ ಬಳಿ ವಾರಾಹಿ ನದಿಯ ನೀರಿನಲ್ಲಿ ಮುಳುಗಿ ಕುಂದಾಪುರ ಮೂಲದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಭಾನುವಾರ ವರದಿಯಾಗಿದೆ. ದುರಂತದಲ್ಲಿ ಮೃತಪಟ್ಟವರನ್ನು ಕುಂದಾಪುರ ನಗರದ ಮಯೂರ ಮೆಡಿಕಲ್ ಮಾಲೀಕೆಯಾಗಿರುವ ಶುಭಶ್ರೀ…
ಕ್ಷೇತ್ರ ಶಿಕ್ಷಣಾಧಿಕಾರಿ ಲೋಕಾಯುಕ್ತ ಬಲೆಗೆ: 4 ಲಕ್ಷ ರೂ. ಲಂಚ ಬೇಡಿಕೆ ಪ್ರಕರಣದಲ್ಲಿ ಬಿಇಒ ಹಾಗೂ ಮಧ್ಯವರ್ತಿ ಬಂಧನ
Bhadravati BEO Nagendrappa AK was caught by Lokayukta police while accepting a bribe of Rs 1 lakh for approving teachers’ salary increments and pending allowances in Shivamogga district. ಭದ್ರಾವತಿ: ಶಿಕ್ಷಕರ ವಾರ್ಷಿಕ ವೇತನ ಬಡ್ತಿ ಹಾಗೂ ಇತರೆ ಸರ್ಕಾರಿ ಭತ್ಯೆಗಳನ್ನು ಮಂಜೂರು ಮಾಡುವುದಕ್ಕಾಗಿ ಲಂಚ ಬೇಡಿಕೆ ಇಟ್ಟು ಹಣ ಸ್ವೀಕರಿಸುತ್ತಿದ್ದ ವೇಳೆ ಭದ್ರಾವತಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ನಾಗೇಂದ್ರಪ್ಪ ಎ.ಕೆ. ಅವರು ಕರ್ನಾಟಕ ಲೋಕಾಯುಕ್ತ…
ರಂಜಾನ್ ದೇಣಿಗೆ ಸಂಗ್ರಹ ವಿಚಾರದಲ್ಲಿ ಗಲಾಟೆ: ಶಿಕಾರಿಪುರದಲ್ಲಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ, 10 ಮಂದಿ ಬಂಧನ
Tension erupted in Shikaripura of Shivamogga district over Ramadan donation collection, leading to a clash between two groups. Police intervened and arrested 10 people in connection with the incident ಶಿವಮೊಗ್ಗ: ಶಿಕಾರಿಪುರ ಪಟ್ಟಣದ ಗಗ್ರಿ ಪ್ರದೇಶದಲ್ಲಿ ರಂಜಾನ್ ಹಬ್ಬದ ದೇಣಿಗೆ ಸಂಗ್ರಹ ವಿಚಾರವಾಗಿ ಎರಡು ಗುಂಪುಗಳ ನಡುವೆ ತೀವ್ರ ಗಲಾಟೆ ನಡೆದಿದ್ದು, ಘಟನೆ ಸಂಬಂಧ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಭಾನುವಾರ ಸಂಜೆ ನಡೆದ ಈ…
ಮಾನಸಿಕ ಒತ್ತಡದ ಹಿನ್ನಲೆ ಕಳೆನಾಶಕ ಸೇವಿಸಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು
A young man from Kaggali village near Ripponpet died after consuming weedicide. He was under treatment in Shivamogga but succumbed to injuries. Police have registered a case and investigation is underway. ರಿಪ್ಪನ್ಪೇಟೆ: ರಿಪ್ಪನ್ಪೇಟೆ ಸಮೀಪದ ಕಗ್ಗಲಿ ಗ್ರಾಮದ ಯುವಕ ರಾಕೇಶ್ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ವರದಿಯಾಗಿದೆ. ಫೆಬ್ರವರಿ 24ರಂದು ಮನೆ ಸಮೀಪದ ಅಡಿಕೆ ತೋಟದಲ್ಲಿ ರಾಕೇಶ್ ವಿಷ ಸೇವಿಸಿ ಕುಸಿದುಬಿದ್ದಿದ್ದನ್ನು ಗಮನಿಸಿದ…
ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದ ಇಬ್ಬರಿಗೆ ಜೈಲು ಶಿಕ್ಷೆ
Two men were sentenced to one year in jail by a Shivamogga court for assaulting a person with a beer bottle and issuing death threats at a bar in Shikaripura in 2022. ಶಿವಮೊಗ್ಗ: ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು ವ್ಯಕ್ತಿಯೊಬ್ಬರ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದ ಇಬ್ಬರು ಆರೋಪಿಗಳಿಗೆ ಶಿವಮೊಗ್ಗದ ನ್ಯಾಯಾಲಯವು ಒಂದು ವರ್ಷದ ಜೈಲು ಶಿಕ್ಷೆ ಹಾಗೂ…
ಪರೀಕ್ಷೆಗೆ ಹೊರಟಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು
A tragic incident in Belagavi’s Chikkodi taluk where a 17-year-old II PUC student collapsed due to a heart attack while preparing to leave for her exam, leading to her untimely death and grief in the village. ಚಿಕ್ಕೋಡಿ (ಬೆಳಗಾವಿ): ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಏಕಾಏಕಿ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವ ದುರ್ಘಟನೆ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ಸಂಭವಿಸಿದೆ….
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬ ಬಸ್ ಸಂಪೂರ್ಣ ಬೆಂಕಿಗಾಹುತಿ – 36 ಪ್ರಯಾಣಿಕರು ಪಾರು
A Durgaamba bus traveling from Kundapura to Shivamogga caught fire near Hulikal–Balebare Ghat on Friday afternoon. All 36 passengers escaped safely without injuries. ಹುಲಿಕಲ್–ಬಾಳೆಬರೆ ಘಾಟಿಯ ಫಾಲ್ಸ್ ಸಮೀಪದ ಮುಖ್ಯರಸ್ತೆಯಲ್ಲಿ ಇಂದು ಮಧ್ಯಾಹ್ನ ಸುಮಾರು 2.45ರ ವೇಳೆಗೆ ಕುಂದಾಪುರದಿಂದ ಶಿವಮೊಗ್ಗ ಮಾರ್ಗವಾಗಿ ಸಂಚರಿಸುತ್ತಿದ್ದ ದುರ್ಗಾಂಬಾ ಬಸ್ನ ಇಂಜಿನ್ ಭಾಗದಲ್ಲಿ ಅಚಾನಕ್ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಕವಾಗಿ ಹರಡಿದ ಪರಿಣಾಮ ಬಸ್ ಸಂಪೂರ್ಣವಾಗಿ ಅಗ್ನಿಗಾಹುತಿಯಾಗಿದೆ. ಘಟನೆಯ…