ರಿಪ್ಪನ್ಪೇಟೆ : ದಾಖಲಾತಿ ದುರುಪಯೋಗ ಆರೋಪ – ನವೋದಯ ಬ್ಯಾಂಕ್ ಮ್ಯಾನೇಜರ್ ವಿರುದ್ದ ದೂರು|Abuse of Enrollment
ರಿಪ್ಪನ್ಪೇಟೆ : ಇಲ್ಲಿನ ನವೋದಯ ವಿವಿದ್ದೋದ್ದೇಶ ಸೌಹಾರ್ಧ ಬ್ಯಾಂಕ್ ನಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸುತಿದ್ದ ಮ್ಯಾನೇಜರ್ ಮಿಥುನ್ ವಿರುದ್ಧ ಬಟ್ಟೆಮಲ್ಲಪ್ಪ ನಿವಾಸಿ ಮಂಜುನಾಥ್ ಬ್ಯಾಣದ ಪೊಲೀಸ್ ಠಾಣೆಯಲ್ಲಿ ದಾಖಲಾತಿ ದುರುಪಯೋಗದ ವಿರುದ್ಧ ದೂರು ದಾಖಲಿಸಿದ್ದಾರೆ. ಉದ್ದಮಿ ಹಾಗೂ ಸಾಮಾಜಿಕ ಕಾರ್ಯಕರ್ತರಾಗಿರುವ ಮಂಜುನಾಥ್ ಬ್ಯಾಣದ ನವೋದಯ ವಿವಿದ್ದೋದ್ದೇಶ ಸೌಹಾರ್ಧ ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದು ಒಂದು ಲಕ್ಷ ರೂ ಎಫ್ ಡಿ ಇಟ್ಟು ತಮ್ಮ OD ಖಾತೆಯಲ್ಲಿ 1.5 ಲಕ್ಷ ರೂ.ಸಾಲ ಪಡೆದಿದ್ದರು. 2017 ರಲ್ಲಿ ಸಾಲ…