Headlines

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ 19 ವರ್ಷದ ಯುವಕನಿಗೆ 20 ವರ್ಷ ಜೈಲು,1ಲಕ್ಷ ದಂಡ ವಿಧಿಸಿದ ಕೋರ್ಟ್|POCSO

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಯುವಕನಿಗೆ ಶಿವಮೊಗ್ಗ  ನ್ಯಾಯಾಲಯ ಕಠಿಣ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ಭದ್ರಾವತಿ ತಾಲೂಕಿನ 19 ವರ್ಷದ ಯುವಕನೊಬ್ಬ 6 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಇನ್ಸ್ ಪೆಕ್ಟರ್ ಲಕ್ಷ್ಮೀಪತಿ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯದ (ಪೋಕ್ಸೋ ವಿಭಾಗ) ನ್ಯಾಯಾಧೀಶರಾದ ನ್ಯಾ….

Read More

ಬೆಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮಿ ಹೊಸನಗರದ ಲಾಡ್ಜ್ ನಲ್ಲಿ ಸಾವು|real

ಹೊಸನಗರ : ಬೆಂಗಳೂರು ಜಿಲ್ಲೆಯ ಆಡುಗೋಡಿ ಆನೆಪಾಳ್ಯದ ರಿಯಲ್ ಎಸ್ಟೇಟ್ ಉದ್ಯಮಿ ಹೊಸನಗರದ ಖಾಸಗಿ ಲಾಡ್ಜ್ ನಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿ ಮುನಿರಾಜು (48) ಬೆಂಗಳೂರು ಮೂಲದವರಾಗಿದ್ದು ಕುಟುಂಬ ಸಮೇತ ದೇವರ ದರ್ಶನಕ್ಕೆ ಬಂದಿದ್ದರು. ಜನವರಿ 4ರಂದು ಪುಣ್ಯಕ್ಷೇತ್ರಗಳ ಭೇಟಿಗೆ ಎಂದು ಪತ್ನಿ ಹಾಗೂ ಮಕ್ಕಳೊಂದಿಗೆ ಕಾರಿನಲ್ಲಿ ಬೆಂಗಳೂರಿನಿಂದ ಬೆಳಿಗ್ಗೆ ಹೊರಟು ಹೊರನಾಡು ಶೃಂಗೇರಿ ಕ್ಷೇತ್ರದ ದರ್ಶನ ಮಾಡಿ ಹೊಸನಗರ ಬರುವಾಗ ರಾತ್ರಿ ಆಗಿದ್ದ ಕಾರಣ ಪಟ್ಟಣದ ಖಾಸಗಿ ಲಾಡ್ಜ್ ನಲ್ಲಿ ರೂಮ್…

Read More

ವಿದ್ಯುತ್ ಕಂಬದಿಂದ ಬಿದ್ದು ಲೈನ್ ಮೆನ್ ಸಾವು !!! – ಸಕಾಲಕ್ಕೆ ಸಿಗದ ಆಂಬುಲೆನ್ಸ್ – ವ್ಯಾಪಕ ಆಕ್ರೋಶ..!!!

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೆದ್ದೂರಿನಲ್ಲಿ ವಿದ್ಯುತ್ ಕಂಬದ ಮೇಲೆ ಕೆಲಸ ಮಾಡುತ್ತಿದ್ದ ಲೈನ್ ಮೆನ್ ಕಂಬದಿಂದ ಬಿದ್ದು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟ ಘಟನೆ ಗುರುವಾರ ನಡೆದಿದೆ.  ಘಟನೆಯಲ್ಲಿ ಮೃತಪಟ್ಟವರನ್ನು ರವಿ ನಾಯಕ(37) ಎಂದು  ಗುರುತಿಸಲಾಗಿದೆ. ಹೆದ್ದೂರು ಬಳಿ ಕೆಲಸ ಮಾಡುತ್ತಿರುವಾಗ ಕಂಬದಿಂದ ಬಿದ್ದಿದ್ದು ಗಂಭೀರ ಗಾಯಗೊಂಡ ಇವರನ್ನು ಸ್ಥಳೀಯರು ಕಾರಿನಲ್ಲಿ ಕಟ್ಟೆಹಕ್ಕಲು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.  ಅಲ್ಲಿಂದ ತೀರ್ಥಹಳ್ಳಿ ಆಸ್ಪತ್ರೆಗೆ ರವಾನಿಸಲು ಆಂಬುಲೆನ್ಸ್ ಸರಿಯಾದ ಸಮಯಕ್ಕೆ ಸಿಗದ ಕಾರಣ ಕಾರಿನಲ್ಲಿ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ಸಾಗಿಸುವಾಗ…

Read More

ಆನಂದಪುರ ಸಮೀಪದಲ್ಲಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ – ಇಬ್ಬರು ಯುವಕರು ಸ್ಥಳದಲ್ಲೇ ಸಾವು|accident

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಕಣ್ಣೂರು ಬಳಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಭೀಕರ ಘಟನೆ ನಡೆದಿದೆ. ಗೌತಮಪುರ ನಿವಾಸಿಗಳಾದ ಪ್ರದೀಪ್ (25) ಹಾಗೂ ದಯಾನಂದ್ (30) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆನಂದಪುರದಿಂದ ಸಂತೆ ಮುಗಿಸಿಕೊಂಡು ತರಕಾರಿ ತೆಗೆದುಕೊಂಡು ಹೋಗುತ್ತಿದ್ದ ವೇಳೆ  ಕಣ್ಣೂರು ಸಮೀಪ ನಿಂತಿದ್ದ ಲಾರಿಗೆ ಹಿಂಬದಿಯಿಂದಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ನೂರಾರು ಜನ ಜಮಾಯಿಸಿದ್ದುಸೂಕ್ತ ಸೂಚನಾ ಫಲಕವಿಲ್ಲದೆ ಲಾರಿ ನಿಲ್ಲಿಸಿರುವುದಕ್ಕೆ ಆಕ್ರೋಶ…

Read More

ಯಡೂರು ಅಬ್ಬಿ ಫಾಲ್ಸ್ ನಲ್ಲಿ ಈಜಲು ತೆರಳಿದ್ದ ತೀರ್ಥಹಳ್ಳಿಯ ಯುವಕ ನೀರಲ್ಲಿ ಮುಳುಗಿ ಸಾವು|death

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಯಡೂರು ಗ್ರಾಮದ ಅಬ್ಬಿ‌ಫಾಲ್ಸ್ ನಲ್ಲಿ ಈಜಲು ಹೋದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ಪಟ್ಟಣದ ಶಬರಿ ಹೋಟೆಲ್ ಮಾಲೀಕರ ಮಗ ರಿಷಬ್ (20) ಮೃತಪಟ್ಟ ಯುವಕನೆಂದು ತಿಳಿದುಬಂದಿದೆ. ಸಹ್ಯಾದ್ರಿ ಪಾಲಿಟೇಕ್ನಿಕ್ ನಲ್ಲಿ ಓದುತ್ತಿದ್ದ ರಿಷಬ್ ಇಂದು ಪರೀಕ್ಷೆ ಮುಗಿಸಿಕೊಂಡು ತನ್ನ ಇಬ್ಬರು ಸ್ನೇಹಿತರೊಂದಿಗೆ ಅಬ್ಬಿ ಫಾಲ್ಸ್ ಗೆ ಈಜಲು ತೆರಳಿದ್ದಾರೆ. ಬಂಡೆಗಳ ನಡುವೆ ಸಿಲುಕಿಕೊಂಡಿದ್ದ ಮೃತದೇಹವನ್ನು ಶೋಧ ಕಾರ್ಯಾಚರಣೆ ನಡೆಸಿ ಹೊರತೆಗೆಯಲಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹ…

Read More

ಎಕ್ಸಾಸ್ಟ್ ಫ್ಯಾನ್ ಮುರಿದು ಮನೆ ಕಳ್ಳತನ ಮಾಡಿದ್ದ ಆರೋಪಿಯ ಬಂಧನ – ಲಕ್ಷಗಟ್ಟಲೆ ವಸ್ತು ಸಮೇತ ಸಿಕ್ಕಿಬಿದ್ದ ಕಳ್ಳ|theft

ಮನೆಯಲ್ಲಿ ಯಾರೂ ಇಲ್ಲದ ವೇಳೆ ಎಗ್ಸಾಸ್ಟ್ ಫ್ಯಾನ್ ಮುರಿದು ಒಳ ನುಗ್ಗಿ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತ ಒಟ್ಟು 8 ಮನೆ ಕಳ್ಳತನ ಮಾಡಿರುವುದಾಗಿ ಬಾಯಿ ಬಿಟ್ಟಿದ್ದಾನೆ. ಚಿನ್ನಾಭರಣ ಸೇರಿ 7.77 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗದ ಅಣ್ಣಾನಗರ 1ನೇ ಅಡ್ಡರಸ್ತೆಯ ನಿವಾಸಿ ಸದ್ದಾಂ (31) ಬಂಧಿತ.  ನ.28ರಂದು ಬಸವರಾಜಪ್ಪ ಅವರು ಪತ್ನಿಯೊಂದಿಗೆ ತಮ್ಮ ತೋಟಕ್ಕೆ ತೆರಳಿದ್ದರು. ಡಿ.2ರಂದು ಮರಳಿ ಬಂದಾಗ ಮನೆ ಬಾಗಿಲು ಹಾಕಿದಂತೆಯೆ ಇತ್ತು. ಬೆಡ್ ರೂಂಗೆ ಹೊದಾಗ ವಸ್ತುಗಳೆಲ್ಲ…

Read More

ಹೊಸನಗರದಲ್ಲಿ ಪ್ರಸನ್ನ ಭಟ್ ಪಾರ್ಥಿವ ಶರೀರದ ಮೆರವಣಿಗೆಗೆ ಸಕಲ ಸಿದ್ದತೆ|Prasanna bhat

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮಾವತ್ತೂರು ಕೆರೆಯಲ್ಲಿ ಭಾನುವಾರ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಸಂಸದ ಬಿ.ವೈ ರಾಘವೇಂದ್ರರವರ ಫೋಟೋಗ್ರಾಫರ್‌ ಪ್ರಸನ್ನ ಭಟ್‌ (26) ಪಾರ್ಥಿವ ಶರೀರ ಇಂದು ಸಂಜೆ 5 ಗಂಟೆಗೆ ಹೊಸನಗರ ಪಟ್ಟಣದಲ್ಲಿರುವ ಮೃತನ ಸ್ವಗೃಹ ತಲುಪಲಿದ್ದು ಇದಕ್ಕೂ ಮೊದಲು ಅಂತಿಮ ದರ್ಶನಕ್ಕೆ ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ದಯಾನಂದ ಸಾಗರ ಆಸ್ಪತ್ರೆಯಿಂದ ಮರಣೋತ್ತರ ಪರೀಕ್ಷೆ ನಡೆದು ಈಗ ಶಿವಮೊಗ್ಗಕ್ಕೆ ಆ್ಯಂಬುಲೆನ್ಸ್ ಮೂಲಕ ಪ್ರಸನ್ನರ ಮೃತದೇಹ ಬರುತ್ತಿದ್ದು ಸುಮಾರು 4-15 ರಿಂದ…

Read More

ಹುಂಚಾ – ಮಾನಸಿಕ ಖಿನ್ನತೆಯಿಂದ ವ್ಯಕ್ತಿ ಆತ್ಮಹತ್ಯೆ|sucide

ಹುಂಚಾ : ಮಾನಸಿಕ ಖಿನ್ನತೆಯಿಂದ ಬಳಲುತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದಲ್ಲಿ ನಡೆದಿದೆ.  ತಿಮ್ಮಪ್ಪ ಜಿ ಡಿ (54) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಕಳೆದ ಹಲವಾರು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತಿದ್ದ ಇವರು ಮಾನಸಿಕ ಖಿನ್ನತೆಗೊಳಗಾಗಿದ್ದರು, ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಶೌಚಗೃಹದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕೊಂಡೊಯ್ಯಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ…

Read More

ನೀರುಪಾಲಾಗಿದ್ದ ಹೊಸನಗರದ ಯುವಕ ಪ್ರಸನ್ನ ಭಟ್ ಮೃತದೇಹ ಪತ್ತೆ|death

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮಾವತಿತೂರು ಕೆರೆಯಲ್ಲಿ ಈಜು ಹೊಡೆಯಲು ಹೋಗಿ ನೀರುಪಾಲಾಗಿದ್ದ ಪ್ರಸನ್ನ ಭಟ್ (26) ಮೃತ ದೇಹ ಪತ್ತೆಯಾಗಿದೆ. ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಅವರ ಫೋಟೋಗ್ರಾಫರ್ ಆಗಿದ್ದ ಪ್ರಸನ್ನ ಭಟ್ ಹೊಸನಗರ ಪಟ್ಟಣದ ಗಣಪತಿ ದೇವಸ್ಥಾನದ ಅರ್ಚಕ ರೇಣುಭಟ್ ರವರ ಪುತ್ರ. ಸಂಜೆ ಕಾರಿನಲ್ಲಿ ಸ್ನೇಹಿತರ ಜೊತೆ ಬಂದಿದ್ದ ಪ್ರಸನ್ನ ಭಟ್ ಕೆರೆಗೆ ಈಜಲು ತೆರಳಿ ನೀರುಪಾಲಾಗಿದ್ದ.ರಾಮೇಶ್ವರಕ್ಕೆ ಹೊರಟಿದ್ದ ಪ್ರಸನ್ನ ಸಮಯವಿದ್ದ ಕಾರಣ ಸಹೋದರನ ಮನೆ ರಾಮನಗರದ ಕನಕಗಿರಿಗೆ ಹೋಗಿದ್ದರು. ಕನಕಪುರ…

Read More

ಹೊಸನಗರದ ಯುವಕ ಪ್ರಸನ್ನ ರಾಮನಗರದಲ್ಲಿ ನೀರುಪಾಲು – ತೀವ್ರ ಶೋಧ ಕಾರ್ಯಾಚರಣೆ|prasanna

ಹೊಸನಗರ ಮೂಲದ ಯುವಕನೊಬ್ಬ ರಾಮನಗರ ಜಿಲ್ಲೆಯ ಕನಕಗಿರಿ ಬಳಿಯ ಕೆರೆಯಲ್ಲಿ ನೀರುಪಾಲಾಗಿರುವ ಘಟನೆ ನಡೆದಿದೆ. ಹೊಸನಗರ ಟೌನ್ ನಿವಾಸಿ ಪ್ರಸನ್ನ ಭಟ್ ನೀರುಪಾಲಾಗಿರುವ ವ್ಯಕ್ತಿಯಾಗಿದ್ದಾರೆ. ಇಂದು ರಾಮಗನಗರದ ಜಿಲ್ಲೆಯ ಕನಕಗಿರಿಯ ಕೆರೆಗೆ ಸಹೋದರ ಕೌಶಿಕ್ ಜೊತೆ ಈಜಲು ತೆರಳಿದ್ದರು.ಈ ಸಂಧರ್ಭದಲ್ಲಿ ಈ ಅವಘಡ ನಡೆದಿದೆ. ಅಗ್ನಿಶಾಮಕ ದಳದಿಂದ ತೀವ್ರ ಶೋಧಕಾರ್ಯ ಮುಂದುವರೆದಿದೆ. ಶಿವಮೊಗ್ಗ ಜಿಲ್ಲಾ ಸಂಸದರಾದ ಬಿ ವೈ ರಾಘವೇಂದ್ರ ರವರ ನೆಚ್ಚಿನ ಫೋಟೋಗ್ರಾಫರ್ ಆಗಿದ್ದ ಪ್ರಸನ್ನ ಸಂಸದರು ಸಂಸತ್ ಇರುವ ಕಾರಣ ಕ್ಷೇತ್ರದಲ್ಲಿ ಇಲ್ಲದೇ ಇರುವುದರಿಂದ…

Read More