ಗರ್ತಿಕೆರೆಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ ಪ್ರಕರಣ – ಗರ್ತಿಕೆರೆ ನಿವಾಸಿ ಚಿನ್ನಪ್ಪ ಸಾವು,ಬೈಕ್ ಸವಾರನ ಸ್ಥಿತಿ ಗಂಭೀರ|accident
ಗರ್ತಿಕೆರೆಯಲ್ಲಿ ಬೈಕ್ ಪಾದಚಾರಿಗೆ ಡಿಕ್ಕಿ ಪ್ರಕರಣ – ಗರ್ತಿಕೆರೆ ನಿವಾಸಿ ಚಿನ್ನಪ್ಪ ಸಾವು,ಬೈಕ್ ಸವಾರನ ಸ್ಥಿತಿ ಗಂಭೀರ ರಿಪ್ಪನ್ಪೇಟೆ : ಗರ್ತಿಕೆರೆ ಬಳಿಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿಯಾದ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಗರ್ತಿಕೆರೆ ನಿವಾಸಿ ಚಿನ್ನಪ್ಪ (54) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಗರ್ತಿಕೆರೆಯಲ್ಲಿ ಭಾನುವಾರ ರಾತ್ರಿ ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ಪಾದಾಚಾರಿ ಹಾಗೂ ಬೈಕ್ ಸವಾರ ಇಬ್ಬರಿಗೆ ಗಂಭೀರವಾದ ಗಾಯವಾಗಿತ್ತು. ಇಬ್ಬರನ್ನು ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ…