ಕ್ರೈಂ ಸುದ್ದಿ:
ಗಡಿಪಾರು ಆದೇಶಕ್ಕೆ ಹೆದರಿ ವಿಷ ಸೇವಿಸಿದ ತೀರ್ಥಹಳ್ಳಿಯ ರೌಡಿ ಶೀಟರ್ ಕೋಬ್ರಾ ಸುಹೈಲ್ – ಸ್ಥಿತಿ ಗಂಭೀರ|Thirthahalli
ತೀರ್ಥಹಳ್ಳಿ : ಗಡಿಪಾರು ಆದೇಶದ ಕಾರಣ ಕೇಳಿ ನೋಟೀಸ್ ನೀಡುತ್ತಿದ್ದಂತೆ ರೌಡಿ ಶೀಟರ್ ಕೋಬ್ರಾ ಸುಹೇಲ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಒಂದು ವಾರದ ಹಿಂದೆ ತೀರ್ಥಹಳ್ಳಿ ಪೊಲೀಸರು ರೌಡಿಶೀಟರ್ ಕೋಬ್ರಾ ಸುಹೇಲ್ ನಿಗೆ ಗೆರಡು ವರ್ಷ ಗಳ ಕಾಲ ಗಡಿಫಾರು ಯಾಕೆ ಮಾಡಬಾರದು ಎಂದು ಕಾರಣಕೇಳಿ ನೋಟೀಸ್ ಜಾರಿ ಮಾಡಿದ್ದರು. ಪೊಲೀಸ್ ನೋಟೀಸ್ ತಲುಪಿ ಎರಡು ದಿನಕ್ಕೆ ಆತ ಆತ್ಮಹತ್ಯೆಗೆ ಯತ್ನಿಸಿ ಈಗ ಮಂಗಳೂರಿನ ಎನಪೋಯ ಆಸ್ಪತ್ರೆಗೆ ದಾಖಾಗಿದ್ದಾನೆ. ಇಂದಿರಾ ನಗರ ನಿವಾಸಿ…
ಚಾಲಕನ ನಿಯಂತ್ರಣ ತಪ್ಪಿ ಶರಾವತಿ ಹಿನ್ನೀರಿಗೆ ಇಳಿದ ಬಸ್ – ತಪ್ಪಿದ ಭಾರಿ ಅನಾಹುತ|sigandur
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೊಳೆಬಾಗಿಲು ಸಮೀಪ ಶರಾವತಿ ಹಿನ್ನೀರಿನಲ್ಲಿ ಹಿಂದಕ್ಕೆ ತೆಗೆದುಕೊಳ್ಳುವ ವೇಳೆ ನಿಯಂತ್ರಣ ತಪ್ಪಿದ ಬಸ್ ನೀರಿಗೆ ಜಾರಿದ್ದು, ಸ್ವಲ್ಪದಲ್ಲಿ ಭಾರೀ ಅನಾಹುತವೊಂದು ತಪ್ಪಿದೆ. ಹೊಳಬಾಗಿಲಿನಲ್ಲಿ ಇಂದು ಘಟನೆ ನಡೆದಿದ್ದು, ಗಜಾನನ ಬಸ್ ರಿವರ್ಸ್ ಸಾಗರದಿಂದ ಕಟ್ಟಿನಕಾರುಗೆ ತೆರಳುತ್ತಿತ್ತು. ಲಾಂಚ್ ನಿಲ್ಲಿಸುವ ಸ್ಥಳದಲ್ಲಿ ರಿವರ್ಸ್ ತೆಗೆದುಕೊಳ್ಳುವ ವೇಳೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ನೀರಿಗೆ ಇಳಿದಿದೆ. ಇದರಿಂದ ಬಸ್’ನಲ್ಲಿದ್ದ ಜನರು ಕೂಗಿಕೊಂಡಿದ್ದರಿಂದ ಎಚ್ಚೆತ್ತ ಚಾಲಕ ಮೇಲಕ್ಕೆ ಚಲಿಸಲು ಯತ್ನಿಸಿದ್ದಾನೆ. ತತಕ್ಷಣವೇ ಎಚ್ಚೆತ್ತ ಸ್ಥಳೀಯರೂ ಸೇತುವೆ ಕಾಮಗಾರಿಗಾಗಿ…
ರೈಲು ಹರಿದು ವ್ಯಕ್ತಿಯ ಕಾಲು ಮುರಿತ – ಗಾಯಾಳು ಮೆಗ್ಗಾನ್ ಗೆ ದಾಖಲು|TRAIN
ಶಿವಮೊಗ್ಗ : ನಗರದ ಉಷಾ ನರ್ಸಿಂಗ್ ಹೋಂ ಬಳಿಯ ಸವಳಂಗ ರಸ್ತೆ ರೈಲ್ವೆಗೇಟ್ ಬಳಿ ವ್ಯಕ್ತಿಯೋರ್ವನ ಮೇಲೆ ರೈಲು ಹರಿದು ಕಾಲು ತುಂಡಾಗಿರುವ ಘಟನೆ ರಾತ್ರಿ ನಡೆದಿದೆ. ರೈಲ್ವೆ ಓವರ್ ಬ್ರಿಡ್ಜ್ ಕಾಮಗಾರಿ ನಡೆಸುತ್ತಿದ್ದ ಸದ್ಪತಿ ಪಂಜಿ ಎಂಬ ಸುಮಾರು 30 ವರ್ಷದ ವ್ಯಕ್ತಿಯ ಮೇಲೆ ತಾಳಗುಪ್ಪ-ಬೆಂಗಳೂರು(1628) ರೈಲು ಹರಿದುಹೋಗಿದೆ. ಸ್ಥಳೀಯರ ಪ್ರಕಾರ ಆತ ಕುಡಿದು ರೈಲ್ವೆ ಟ್ರ್ಯಾಕ್ ಬಳಿ ಮಲಗಿದ್ದ ಕಾರಣ ವ್ಯಕ್ತಿಯ ಕಾಲಿನ ಮೇಲೆ ರೈಲು ಹರಿದಿದೆ ಎಂದು ತಿಳಿಸಿದ್ದಾರೆ. ರೈಲ್ವೆ ಪೊಲೀಸ್ ಮಾಹಿತಿ…
ರಿಪ್ಪನ್ಪೇಟೆ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ವಶಕ್ಕೆ|Sand mafia
ರಿಪ್ಪನ್ಪೇಟೆ : ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಗುರುವಾರ ರಾತ್ರಿ ಪಟ್ಟಣದ ಪಿಎಸ್ ಐ ಶಿವಾನಂದ ಕೆ ನೇತ್ರತ್ವದ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಗುರುವಾರ ರಾತ್ರಿ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ತಳಲೆ ಬಸ್ ನಿಲ್ದಾಣದ ಬಳಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಅಕ್ರಮ ಮರಳು ತುಂಬಿಕೊಂಡು ಹೊಸನಗರದಿಂದ ಜಂಬಳ್ಳಿ ಮೂಗೂಡ್ತಿ ಮಾರ್ಗವಾಗಿ ಸಾಗಿಸುತ್ತಿರುವ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ತಳಲೆ…
ಹೆದ್ದಾರಿಪುರ : ಅರಣ್ಯ ಇಲಾಖೆಯ ದಾಳಿ – ಲಕ್ಷಾಂತರ ರೂ ಮೌಲ್ಯದ ತೇಗದ ತುಂಡುಗಳು ವಶಕ್ಕೆ….!! ಮರ ಕಡಿಸುವುದು ಅವರೇ ಹಿಡಿಯುವುದು ಅವರ ಕಡೆಯವರೇ!!!!..?????|FOREST
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ ಸುಗಂಧರಾಜ್ ಎಂಬುವವರಿಗೆ ಸೇರಿದ ಮನೆಯ ಸಮೀಪದಲ್ಲಿ ಅಕ್ರಮ ಕಡಿತಲೆ ಮಾಡಿ ಸಂಗ್ರಹಿಸಿಟ್ಟಿದ್ದ ಸುಮಾರು ರೂ. 2ಲಕ್ಷ ಮೌಲ್ಯದ ತೇಗದ ಮರದ ನಾಟ ಹಾಗೂ ಸೈಜ್ಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಗ್ರಾಮಠಾಣೆ ವ್ಯಾಪ್ತಿಯಲ್ಲಿ ಬೆಳೆದಿದ್ದ ತೇಗದ ಮರಗಳನ್ನು ಅಕ್ರಮವಾಗಿ ಕಡಿದು, ಸ್ಶೆಜ್ಗಳಾಗಿ ಪರಿವರ್ತಿಸಿದ್ದು, ವಿಷಯ ತಿಳಿದು ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ದಾಳಿ ಮಾಡಿದಾಗ ಪ್ರಕರಣ…
ಅಕ್ರಮವಾಗಿ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿ ವಶಕ್ಕೆ!!!! – ಅರಣ್ಯ ಇಲಾಖೆಯ ಭರ್ಜರಿ ಕಾರ್ಯಾಚರಣೆ|Sandmafia
ಗುರುವಾರ ರಾತ್ರಿ ಗಸ್ತಿನಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿಗಳು ಹೊಸನಗರ ತಾಲೂಕಿನ ಪಟಗುಪ್ಪ ಸೇತುವೆ ಸಮೀಪ ಅಕ್ರಮವಾಗಿ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಪಟಗುಪ್ಪ ಸೇರುವೆ ಬಳಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ KA 19 B 7450 ಮತ್ತು KA 15 8294 ನೋಂದಣಿ ಸಂಖ್ಯೆಯ ಎರಡು ಟಿಪ್ಪರ್ ವಾಹನಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ಆರ್ಎಫ್ಓ ಎಂ. ರಾಘವೇಂದ್ರ ಮಾರ್ಗದರ್ಶನದಲ್ಲಿ ದಾಳಿ ನಡೆದಿದ್ದು ದಾಳಿಯಲ್ಲಿ ಉಪ ವಲಯ ಅರಣ್ಯಧಿಕಾರಿ ಯುವರಾಜ್, ಮೌನೇಶ್ ಬಿರದಾರ್,…
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – ಉರ್ದು ಶಾಲೆಯ ಶಿಕ್ಷಕ ಬಂಧನ|POCSO
9 ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಅಡಿ ಶಿಕ್ಷಕನೊಬ್ಬನನ್ನು ಬಂಧಿಸಲಾಗಿದ್ದು, ಆತನನ್ನ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ. ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಬರುವ ಶಾಲೆಯೊಂದಕ್ಕೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಶಾಲಾ ಶಿಕ್ಷಕ ಅಕ್ಬರ್ ಎಂಬುವರು ಲೈಂಗಿಕ ಕಿರುಕುಳ ನೀಡಿರುವುದಾಗಿ ವಿದ್ಯಾರ್ಥಿಯ ಮನೆಯವರು ದೂರು ನೀಡಿದ್ದರು. ಸರ್ಕಾರಿ ಪ್ರಾಥಮಿಕ ಉರ್ದು ಶಾಲೆಯ ಶಿಕ್ಷಕ ಅದೇ ಶಾಲೆಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ…
ಸಿ ಎಂ ಬೊಮ್ಮಾಯಿ ಎಸ್ಕಾರ್ಟ್ ವಾಹನ ಪಲ್ಟಿ : ಓರ್ವ ಮಹಿಳಾ ಪೇದೆ ಸೇರಿ ಹಲವರಿಗೆ ಗಾಯ|Accident
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಎಸ್ಕಾರ್ಟ್ ವಾಹನ ಅಪಘಾತಕ್ಕೀಡಾಗಿ ತಾಯಿ ಹಾಗೂ ಮಗು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಕಚೇರಿ ಬಳಿ ನಡೆದಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಭದ್ರತೆ ಒದಗಿಸಲು ನೀಡಲಾಗಿದ್ದ ಸಿಇಎನ್ ಸಿಪಿಐ ಇದ್ದ ಎಸ್ಕಾರ್ಟ್ ವಾಹನ ಪಲ್ಟಿಯಾಗಿದೆ. ವಾಣಿವಿಲಾಸ ಸಾಗರದಿಂದ ಹಿರಿಯೂರು ಕಡೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ರಸ್ತೆಯಲ್ಲಿ ತೆರಳುತ್ತಿದ್ದ ತಾಯಿ ಹಾಗೂ ಮಗು ಗಾಯಗೊಂಡಿದ್ದಾರೆ. ಮಸ್ಕಲ್ ಗ್ರಾಮದ ಮಂಜುಳಾ ಹಾಗೂ ಮಗ ಮನೋಜ್ ಗಾಯಾಳುಗಳು….
ಹೊಸನಗರದ ಕೊಡಚಾದ್ರಿ ಕಾಲೇಜು,ಗರ್ತಿಕೆರೆ ಕಾಲೇಜಿನಲ್ಲಿ ಕಳ್ಳತನ ಮಾಡಿದ್ದ ಇಬ್ಬರು ಕಳ್ಳರ ಬಂಧನ – ಕುಖ್ಯಾತ ಅಂತರ್ ಜಿಲ್ಲಾ ಕಳ್ಳರು ಎಷ್ಟು ಶಾಲೆಯ ಬೀಗ ಮುರಿದಿದ್ದಾರೆ ಗೊತ್ತಾ.???? ಈ ಸುದ್ದಿ ನೋಡಿ|Arested
ಇತ್ತೀಚೆಗೆ ಮಲೆನಾಡಿನಾದ್ಯಂತ ಶಾಲಾ ಕಾಲೇಜುಗಳಲ್ಲಿ ಕಳ್ಳತನ ಮಾಡುತಿದ್ದ ನಟೋರಿಯಸ್ ಕಳ್ಳರನ್ನು ಉಡುಪಿ ಜಿಲ್ಲೆಯ ಕೋಟ ಪೊಲೀಸರು ಬಂಧಿಸಿದ್ದಾರೆ. ಹೊಸನಗರದ ಕೊಡಚಾದ್ರಿ ಕಾಲೇಜು,ಗರ್ತಿಕೆರೆ ಕಾಲೇಜು,ಕೋಣಂದೂರು ಕಾಲೇಜು ,ನಗರ ಕಾಲೇಜಿನಲ್ಲಿ ಬೀಗ ಮುರಿದು ಕಳ್ಳತನ ಮಾಡಿದ್ದರು. ಇಂದು ಉಡುಪಿ ಜಿಲ್ಲೆಯ ಕೋಟ ಠಾಣಾ ಸರಹದ್ದಿನ ಆವರ್ಸೆ ಗ್ರಾಮದ ಬಳಿ ಬೈಕ್ ನಲ್ಲಿ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಕಳ್ಳತನ ಮಾಡಿರುವ ವಿಚಾರ ಬಾಯಿಬಿಟ್ಟಿದ್ದಾರೆ. ತಮಿಳುನಾಡಿನ ಸೇಲಂ ನಿವಾಸಿ ಕುಮಾರಸ್ವಾಮಿ(59),ಉಡುಪಿ ಜಿಲ್ಲೆಯ…
ಚಿಕನ್ ಅಂಗಡಿ ಮಾಲೀಕನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪ.ಪಂಚಾಯಿತಿ ಬಿಜೆಪಿ ಸದಸ್ಯ|Bribe
ಚಿಕನ್ ಅಂಗಡಿ ಮಾಲೀಕನಿಂದ 50 ಸಾವಿರ ರೂ. ಹಣ ಸ್ವೀಕರಿಸುವಾಗ ಲೋಕಾಯುಕ್ತರ ಬಲೆಗೆ ಬಿದ್ದ ಸಾಗರ ತಾಲೂಕಿನ ಜೋಗ-ಕಾರ್ಗಲ್ ಪಪಂ ಬಿಜೆಪಿ ಸದಸ್ಯ ಕೆ.ಸಿ.ಹರೀಶ್ ಗೌಡ ಈ ವೇಳೆ ಪಟ್ಟಣ ಪಂಚಾಯಿತಿ ಸದಸ್ಯ ಲಂಚದ ಹಣ ಸುಡಲು ಯತ್ನಿಸಿದ್ದಾನೆ. ಜೋಗ ಗ್ರಾಮದ ಚಿಕನ್ ಅಂಗಡಿ ಮಾಲೀಕ ಅಹ್ಮದ್ ಅಬ್ದುಲ್ ಬಾಕಿ ಎಂಬುವವರಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ದಾಳಿಯಾಗಿದೆ. ಕಾರ್ಗಲ್ ಪಟ್ಟಣದ 8ನೇ ವಾರ್ಡ್ ಬಿಜೆಪಿ ಸದಸ್ಯನಾಗಿರುವ ಹರೀಶ್ ಗೌಡನನ್ನು ಬಂಧಿಸಲಾಗಿದೆ. ಕೋಳಿ ವ್ಯಾಪಾರದ ಅಂಗಡಿಗೆ…