ಕ್ರೈಂ ಸುದ್ದಿ:
ಬೇಕರಿಯಲ್ಲಿ ಜ್ಯೂಸ್ ಕುಡಿದ ನಂತರ ಹಣ ಕೇಳಿದ್ದಕ್ಕೆ ಕೊಡಲಿಯಿಂದ ಹಲ್ಲೆ ಮಾಡಿದ ಭೂಪ
Man attacked with axe after asking for money after drinking juice at bakery ಬೇಕರಿಯಲ್ಲಿ ಜ್ಯೂಸ್ ಕುಡಿದ ನಂತರ ಹಣ ಕೇಳಿದ್ದಕ್ಕೆ ಕೊಡಲಿಯಿಂದ ಹಲ್ಲೆ ಮಾಡಿದ ಭೂಪ Man attacked with axe after asking for money after drinking juice at bakery Man attacked with axe after asking for money after drinking juice at bakery ಬೇಕರಿಯಲ್ಲಿ ಜ್ಯೂಸ್ ಕುಡಿದ ನಂತರ ಹಣ ಕೇಳಿದ್ದಕ್ಕೆ…
ಆನ್ಲೈನ್ನಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಯಲು ಹೋಗಿ ₹82 ಸಾವಿರ ಕಳೆದುಕೊಂಡ ಹುಂಚದ ಕಟ್ಟೆಯ ವ್ಯಕ್ತಿ
ಆನ್ಲೈನ್ನಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಯಲು ಹೋಗಿ ₹82 ಸಾವಿರ ಕಳೆದುಕೊಂಡ ಹುಂಚದ ಕಟ್ಟೆಯ ವ್ಯಕ್ತಿ ಶಿವಮೊಗ್ಗ – ಆನ್ಲೈನ್ನಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಯಲು ಹೋಗಿ ತೀರ್ಥಹಳ್ಳಿ ತಾಲೂಕಿನ ಹುಂಚದಕಟ್ಟೆ ನಿವಾಸಿಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ಬರೋಬ್ಬರಿ ₹82,520 ಕಳೆದುಕೊಂಡಿರುವ ಘಟನೆ ನಡೆದಿದೆ. ಈ ಸಂಬಂಧ ಸಂತ್ರಸ್ತ ವ್ಯಕ್ತಿ ಶಿವಮೊಗ್ಗದ ಸಿಇಎನ್ (CEN) ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹುಂಚದ ಕಟ್ಟೆಯ ನಿವಾಸಿಯೊಬ್ಬರು ಆನ್ಲೈನ್ನಲ್ಲಿ ಸ್ಪೋಕನ್ ಇಂಗ್ಲಿಷ್ ತರಗತಿಗಳಿಗಾಗಿ ಹುಡುಕಾಡುತ್ತಿದ್ದಾಗ, ಅವರಿಗೆ ‘PLANETSPARK’ ಎಂಬ ಕಂಪನಿಯ ಜಾಹೀರಾತು…
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಹುಲ್ಲಿನ ಬಣವೆ
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಹುಲ್ಲಿನ ಬಣವೆ A haystack caught fire due to an electrical short circuit. A haystack caught fire due to an electrical short circuit. A haystack caught fire due to an electrical short circuit. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಹುಲ್ಲಿನ ಬಣವೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಹುಲ್ಲಿನ ಬಣವೆ ವಿದ್ಯುತ್…
ಆನಂದಪುರ | ಜಿಂಕೆ ಚರ್ಮ ಮಾರಾಟಕ್ಕೆ ಯತ್ನ – ಪೊಲೀಸ್ ಅರಣ್ಯ ಸಂಚಾರಿದಳ ದಾಳಿ : ಮಾಲು ಸಮೇತ ಓರ್ವನ ಬಂಧನ
Attempt to sell deer skin – Police forest patrol raids: One arrested with goods ಆನಂದಪುರ | ಜಿಂಕೆ ಚರ್ಮ ಮಾರಾಟಕ್ಕೆ ಯತ್ನ – ಪೊಲೀಸ್ ಅರಣ್ಯ ಸಂಚಾರಿದಳ ದಾಳಿ : ಮಾಲು ಸಮೇತ ಓರ್ವನ ಬಂಧನ Attempt to sell deer skin – Police forest patrol raids: One arrested with goods Attempt to sell deer skin – Police forest patrol raids: One…
ಲವ್ ಮ್ಯಾರೇಜ್ ಗೆ ಸಹಕರಿಸಿದ್ದಾರೆಂದು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಇಬ್ಬರ ಕೊಲೆ
Two people were attacked and murdered with deadly weapons for allegedly helping in a love marriage. ಲವ್ ಮ್ಯಾರೇಜ್ ಗೆ ಸಹಕರಿಸಿದ್ದಾರೆಂದು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಇಬ್ಬರ ಕೊಲೆ Two people were attacked and murdered with deadly weapons for allegedly helping in a love marriage. Two people were attacked and murdered with deadly weapons for allegedly helping in a…
ಬಸ್ ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ , ಹಲವರಿಗೆ ಗಾಯ – ಓರ್ವ ಮಹಿಳೆ ಗಂಭೀರ
Bus and tanker collide, several injured – one woman in critical condition ಬಸ್ ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ , ಹಲವರಿಗೆ ಗಾಯ – ಓರ್ವ ಮಹಿಳೆ ಗಂಭೀರ Bus and tanker collide, several injured – one woman in critical condition Bus and tanker collide, several injured – one woman in critical condition ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕೋಡೂರು ಪಟ್ಟಣದಲ್ಲಿ…
HIT AND RUN | ಬೈಕ್ ಹಾಗೂ ಸ್ಕೂಟಿ ನಡುವೆ ಡಿಕ್ಕಿ – ಯುವತಿಗೆ ಗಂಭೀರ ಗಾಯ , ಬೈಕ್ ಸವಾರ ಪರಾರಿ
Collision between bike and scooty – Young woman seriously injured, biker flees HIT AND RUN | ಬೈಕ್ ಹಾಗೂ ಸ್ಕೂಟಿ ನಡುವೆ ಡಿಕ್ಕಿ – ಯುವತಿಗೆ ಗಂಭೀರ ಗಾಯ , ಬೈಕ್ ಸವಾರ ಪರಾರಿ Collision between bike and scooty – Young woman seriously injured, biker flees Collision between bike and scooty – Young woman seriously injured, biker flees ರಿಪ್ಪನ್ ಪೇಟೆ…
ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಯುವಕನಿಗೆ ಗಂಭೀರ ಗಾಯ
ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಯುವಕನಿಗೆ ಗಂಭೀರ ಗಾಯ ರಿಪ್ಪನ್ ಪೇಟೆ – ಇಲ್ಲಿನ ಹೊಸನಗರ ರಸ್ತೆಯ ಶರ್ಮಣ್ಯಾವತಿ ಹೊಳೆಯ ಸಮೀಪದ ತಿರುವಿನಲ್ಲಿ ಕಾರು ಮತ್ತು ಬೈಕ್ ನಡುವೆ ಅಪಘಾತವಾಗಿ ಯುವಕನೊಬ್ಬನಿಗೆ ಗಂಭೀರ ಗಾಯವಾಗಿರುವ ಘಟನೆ ಸೋಮವಾರ ನಡೆದಿದೆ. ಶಿವಮೊಗ್ಗದಿಂದ ಹೊಸನಗರಕ್ಕೆ ಶಿಕ್ಷಕರೊಬ್ಬರು ತೆರಳುತಿದ್ದ ಮಾರುತಿ ಸ್ವಿಫ್ಟ್ ಡಿಜೈರ್ ಕಾರು ಹಾಗೂ ಹಿರೈಮೈಥೆ ಗ್ರಾಮದ ಯುವಕನೊಬ್ಬ ಚಲಾಯಿಸುತಿದ್ದ ಬೈಕ್ ನಡುವೆ ಗವಟೂರು ಹೊಳೆ (ಶರ್ಮಣ್ಯಾವತಿ ಹೊಳೆ) ಬಳಿಯಲ್ಲಿ ಮುಖಾಮುಖಿ ಡಿಕ್ಕಿಯಾದ ಬೈಕ್ ನ…
ಮನೆ ಮುಂದೆ ನಿಲ್ಲಿಸಿದ್ದ ಪೊಲೀಸ್ ಅಧಿಕಾರಿಯ ಬೈಕ್ ನಾಪತ್ತೆ
ಮನೆ ಮುಂದೆ ನಿಲ್ಲಿಸಿದ್ದ ಪೊಲೀಸ್ ಅಧಿಕಾರಿಯ ಬೈಕ್ ನಾಪತ್ತೆ ಶಿವಮೊಗ್ಗ – ಮನೆ ಮುಂದೆ ನಿಲ್ಲಿಸಿದ್ದ ಪೊಲೀಸ್ ಅಧಿಕಾರಿಯೊಬ್ಬರ ಬೈಕನ್ನೇ ಕಳ್ಳರು ಕದ್ದೊಯ್ದಿದ್ದಾರೆ. ಹೊಸ ಬೊಮ್ಮನಕಟ್ಟೆ, ಅಪೂರ್ವ ಕಾಲೇಜು ಬಳಿ ಮನೆ ಮುಂಭಾಗ ನಿಲ್ಲಿಸಿದ್ದ ಪೊಲೀಸ್ ಅಧಿಕಾರಿ ಯತೀಶ್ ಅವರ ಸ್ಪ್ಲೆಂಡರ್ ಪ್ಲಸ್ ಬೈಕ್ ಕಳುವಾಗಿದೆ. ಯತೀಶ್ ಅವರು ರಾತ್ರಿ ಕರ್ತವ್ಯ ಮುಗಿಸಿ ಬಂದ ನಂತರ ಬೈಕ್ ಅನ್ನು ಮನೆಯ ಮುಂದೆ ನಿಲ್ಲಿಸಿದ್ದರು. ಮರುದಿನ ಬೆಳಗ್ಗೆ ನೋಡಿದಾಗ ಬೈಕ್ ನಾಪತ್ತೆಯಾಗಿತ್ತು. ಬೈಕ್ಗಾಗಿ ಎಲ್ಲೆಡೆ ಹುಡುಕಾಡಿದ್ದಾರೆ. ವಿನೋಬನಗರ ಪೊಲೀಸ್…
ಜೀವಾವಧಿ ಶಿಕ್ಷೆಗೊಳಗಾಗಿ ಶಿವಮೊಗ್ಗ ಜೈಲಿನಲ್ಲಿದ್ದ ಖೈದಿ ಗರ್ತಿಕೆರೆಯ ಕೃಷ್ಣ ಸಾವು
ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಖೈದಿ ಗರ್ತಿಕೆರೆಯ ಕೃಷ್ಣ ಸಾವು ಶಿವಮೊಗ್ಗ: Shivamogga ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಹೊಸನಗರ ತಾಲ್ಲೂಕಿನ ಗರ್ತಿಕೆರೆ–ಅಮೃತ ಗ್ರಾಮದ ನಿವಾಸಿ ಕೃಷ್ಣ (44) ಮೃತರಾಗಿದ್ದಾರೆ. ಕೊಲೆ ಪ್ರಕರಣದಲ್ಲಿ ತಪ್ಪು ಸಾಬೀತಾಗಿದ್ದ ಕಾರಣ, ಶಿವಮೊಗ್ಗದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಕೃಷ್ಣನಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಮಧುಮೇಹದಿಂದ ಬಳಲುತ್ತಿದ್ದ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಡಿಸೆಂಬರ್ 5ರಂದು ಸಂಜೆ ಆರೋಗ್ಯ…