Headlines

ಶಿವಮೊಗ್ಗ : ಜಾಗದ ವಿಚಾರದಲ್ಲಿ ಗುಂಪು ಘರ್ಷಣೆ – ಉದ್ವಿಗ್ನ ವಾತವಾರಣ : ಒಂಬತ್ತು ಮಂದಿ ಪೊಲೀಸ್ ವಶಕ್ಕೆ|Group conflict

 ಜಾಗದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಘಟನೆ ಶಿವಮೊಗ್ಗ ತಾಲೂಕಿನ ಹಾರೊ ಬೆನವಳ್ಳಿ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ.  ಈ ಗ್ರಾಮದಲ್ಲಿ ಇರುವ ಜಾಗದ ವಿಚಾರದಲ್ಲಿ ಒಂದು ಗುಂಪು ಇನ್ನೊಂದು ಗುಂಪಿನ ಮೇಲೆ ಹಲ್ಲೆಗೆ ಮುಂದಾಗಿದ್ದರು ಎಂಬ ಆರೋಪ ಕೇಳಿಬಂದಿದೆ. ಗ್ರಾಮಸ್ಥರು ಯುವಕರಿಗೆ ಈ ರೀತಿ ಮಾಡುವುದು ತಪ್ಪು ಎಂದು ಹೇಳಲು ಹೋದಾಗ ಮಾತಿಗೆ ಮಾತು ಬೆಳೆದು ಘರ್ಷಣೆ ಆಗಿದೆ ಎಂದು ತಿಳಿದುಬಂದಿದೆ. ಈ ವೇಳೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಹೊಳೆ…

Read More

ಎಂಎಸ್ ಐಎಲ್ ಗೋಡೆ ಕೊರೆದು ಲಕ್ಷಾಂತರ ರೂ ಮೌಲ್ಯದ ಮದ್ಯ ಕಳ್ಳತನ|MSIL

ಗೋಡೆ ಕೊರೆದು ಎಂಎಸ್ ಐಎಲ್ ಮದ್ಯದ ಅಂಗಡಿಯಿಂದ ಮಧ್ಯ ಕಳ್ಳತನ ಮಾಡಿರುವ ಘಟನೆ ಸಾಗರ ತಾಲೂಕಿನ ಬೆಳ್ಳಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಗ್ರಾಮದ msil ಮದ್ಯದ ಮಳಿಗೆಯ ಮಾಲಿಕರು ಎಂದಿನಂತೆ ರಾತ್ರಿ ಮಳಿಗೆಗೆ ಬೀಗ ಹಾಕಿಕೊಂಡು ಹೋಗಿದ್ದರು.ಮರುದಿನ ತೋಟಕ್ಕೆ ಕೆಲಸಕ್ಕೆ ಹೋಗುವವರು ಗಮನಿಸಿ,ಮಾಲಿಕರಿಗೆ ದೂರವಾಣಿ ಮೂಲಕ ಮದ್ಯದ ಮಳಿಗೆ ಕಳ್ಳತನವಾಗಿದ್ದನ್ನು ತಿಳಿಸಿದ್ದಾರೆ. ಮಾಲಿಕ ರವಿಯವರು ಮಳಿಗೆಗೆ ಬಂದು ಪರಿಶೀಲಿಸಿದಾಗ ಕಳ್ಳರು ಬಾಗಿಲು ಮುರಿಯಲು ಸಾಧ್ಯವಾಗದೇ ಇದ್ದಾಗ ಗೋಡೆ ಕೊರೆದು ಒಳ ಪ್ರವೇಶಿಸಿ ಲಕ್ಷಾಂತರ ರೂ ಮೌಲ್ಯದ ಮದ್ಯವನ್ನು ಕಳ್ಳತನ ಮಾಡಿದ್ದಾರೆ….

Read More

ತೀರ್ಥಹಳ್ಳಿ : ತುಂಗಾ ನದಿಯಲ್ಲಿ ಅನಾಮಧೇಯ ಶವ ಪತ್ತೆ|Thirthahalli

ತುಂಗಾ ನದಿಯಲ್ಲಿ ಅನಾಮಧೇಯ ಶವವೊಂದು ಪತ್ತೆಯಾಗಿದ್ದು,ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ  ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ತೂದೂರು ಬಳಿಯಲ್ಲಿ ಹರಿಯುವ ತುಂಗಾ ನದಿಯಲ್ಲಿ ಅನಾಮಧೇಯ ಶವವೊಂದು ಪತ್ತೆಯಾಗಿದೆ. ತೂದೂರು ಗ್ರಾಮದ ಸರ್ಕಾರಿ ಶಾಲೆ ಹಿಂಬಾಗ ನದಿಯಲ್ಲಿ ಮೃತದೇಹ ತೇಲುತ್ತಿರುವುದನ್ನು ನೋಡಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಈಜುಗಾರರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸಹಾಯದಿಂದ ಉಕ್ಕಡದಲ್ಲಿ ಶವವನ್ನು ಮೇಲಕ್ಕೆತ್ತಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತಿದ್ದು ಹೆಚ್ಚಿನ ಮಾಹಿತಿ‌ ಇನ್ನಷ್ಟೇ ತಿಳಿದುಬರಬೇಕಾಗಿದೆ.

Read More

ಹುಲಿಕಲ್ ಘಾಟ್ ನಲ್ಲಿ ಭೀಕರ ಅಪಘಾತ – ಇಬ್ಬರ ಸಾವು,ಓರ್ವ ಮಹಿಳೆಯ ಸ್ಥಿತಿ ಗಂಭೀರ|Accident

ಹೊಸನಗರ ತಾಲೂಕಿನ ಹುಲಿಕಲ್ ನಲ್ಲಿ ನಡೆದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು ಗಾಯಾಳುವನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾದ ಘಟನೆ ತಡರಾತ್ರಿ ನಡೆದಿದೆ. ಬೈಕ್ ನಲ್ಲಿ ತೆರಳುತ್ತಿರುವವರ ಮೇಲೆ ಹಿಂಬದಿಯಿಂದ ಬಂದ ಲಾರಿ ಹರಿದಿದ್ದು ಘಟನೆ ಬಳಿಕ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ. ಘಟನಾ ಭೀಕರತೆ ನೋಡಿ ಜನ ಬೆಚ್ಚಿಬಿದ್ದಿದ್ದು, ಸುಮಾರು ಎರಡೂವರೆ ಘಂಟೆ ಕಾಲ ವಾಹನ ಸಂಚಾರ ಸ್ಥಗಿತವಾಗಿತ್ತು. ಮಾಸ್ತಿಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂಪದ ಕೈ ಕೂಲಿ ಕಾರ್ಮಿಕ ರವಿ…

Read More

ಮೊಬೈಲ್ ಚಾರ್ಜ್ ಮಾಡುವ ವಿಚಾರದಲ್ಲಿ ಗಲಾಟೆ – ಕೊಲೆಯಲ್ಲಿ ಅಂತ್ಯ : 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು|Murder

ಅಕ್ರಮವಾಗಿ ಮನೆಯೊಳಗೆ ಬಂದು ಮೊಬೈಲ್ ಚಾರ್ಜ್ ಗೆ ಇಡಲು ಬಂದ ವ್ಯಕ್ತಿಯನ್ನು ಪ್ರಶ್ನಿಸಿದ್ದಕ್ಕೆ ದೊಣ್ಣೆಯಿಂದ ಹೊಡೆದು ಸಾಯಿಸಿರುವ ಅಮಾನವೀಯ ಘಟನೆ ಸಾಗರ ತಾಲೂಕಿನ ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಮುರಳ್ಳಿ ಮರಾಠಿ‌ ಗ್ರಾಮದಲ್ಲಿ ನಡೆದಿದೆ. ನಡೆದಿದ್ದೇನು: ದಿನಾಂಕ:07-11-2022 ರಂದು ರಾತ್ರಿ 8-00 ಗಂಟೆಗೆ ಸಾಗರ ತಾಲ್ಲೂಕು ಮುರಳ್ಳಿ ಮರಾಠಿ ಗ್ರಾಮದ ತಿಮ್ಮಪ್ಪ ಎಂಬುವವರ ಮನೆಗೆ ಮೊಬೈಲ್ ಚಾರ್ಜ್ ಮಾಡುವ ಉದ್ದೇಶದಿಂದ ಅದೇ ಗ್ರಾಮದ ಸಿದ್ದಪ್ಪ ಎಂಬುವವನು ಅಕ್ರಮ ಪ್ರವೇಶ ಮಾಡುತ್ತಾನೆ. ಈ ಸಂಧರ್ಭದಲ್ಲಿ ಮನೆಗೆ ಅಕ್ರಮ ಪ್ರವೇಶ…

Read More

ಗಾಂಜಾ ಮಾರಾಟಕ್ಕೆ ಯತ್ನ – ಬೈಕ್ ಸಹಿತ ಮೂವರು ಯುವಕರ ಬಂಧನ|Arrested

ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮೂವರು ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.   ತುಂಗ ನಗರ ಪೊಲೀಸ್ ಠಾಣೆ ವ್ಯಾಪ್ತಿ ನಿಸರ್ಗ ಬಡಾವಣೆಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಅಡಿ ಮೂವರು ಆರೋಪಿಗಳನ್ನ ಪೊಲೀಸರು ಬಂದಿಸಿದ್ದು 615 ಗ್ರಾಂ ಗಾಂಜಾ ವಶ ಪಡಿಸಿಕೊಂಡಿದ್ದಾರೆ. ಮಂಗಳವಾರ ಶಿವಮೊಗ್ಗ ಡಿವೈಎಸ್.ಪಿ ನೇತೃತ್ವದಲ್ಲಿ, ತುಂಗಾನಗರದ ಪಿಎಸ್ ಐ ಮತ್ತು ಸಿಬ್ಬಂಧಿಗಳ ತಂಡವು ನಿಸರ್ಗ ಲೇ ಔಟ್ ನಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿತರಾದ 1) ಮದಾರಿ ಪಾಳ್ಯದ…

Read More

ತಾಯಿಯ ಅಂತ್ಯ ಸಂಸ್ಕಾರ ಮುಗಿಸಿ ಮನೆಗೆ ಹಿಂತಿರುಗಿದ ಮಗ ಹೃದಯಾಘಾತದಿಂದ ಸಾವು|Hosanagara

ಹೊಸನಗರ : ತಾಯಿಯ ಅಂತ್ಯ ಸಂಸ್ಕಾರ ಮುಗಿಸಿ ಮನೆಗೆ ಬಂದ ಮಗ ಸಹ ಸಾವನ್ನಪ್ಪಿದ ಘಟನೆ ತಾಲೂಕಿನ ಸುಳಗೋಡು ಗ್ರಾಮ ಪಂಚಾಯತಿಯ ಹುಲ್ಲುಸಾಲೆ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ಹುಲ್ಲುಸಾಲೆ ಗ್ರಾಮದ ಚಿನ್ನಮ್ಮ(78) ವಯೋ ಸಹಜವಾಗಿ ಸಾವನ್ನಪ್ಪಿದ್ದರು. ಇವರ ಅಂತ್ಯ ಸಂಸ್ಕಾರವನ್ನು ಭಾನುವಾರ ನಡೆಸಲಾಯಿತು. ತಾಯಿ ಚಿನ್ನಮ್ಮನ ಅಂತ್ಯ ಸಂಸ್ಕಾರ ಮುಗಿಸಿ ಮನೆಗೆ ಬಂದ 30 ನಿಮಿಷದ ನಂತರ ಚಿನ್ನಮ್ಮನ ಮಗ ತಿಮ್ಮಪ್ಪಗೌಡ(58) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ತಿಮ್ಮಪ್ಪಗೌಡ ತನ್ನ ತಾಯಿಯನ್ನು ಬಹಳ ಪ್ರೀತಿಸುತ್ತಿದ್ದರು. ಇದರಿಂದ…

Read More

ರಿಪ್ಪನ್‌ಪೇಟೆ : ಸಿದ್ದಪ್ಪನಗುಡಿ ಬಳಿ ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ|Ripponpet

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಸಿದ್ದಪ್ಪನಗುಡಿ ಬಸ್ ನಿಲ್ದಾಣದ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಸಿದ್ದಪ್ಪನಗುಡಿ ನಿವಾಸಿ ಸಿದ್ದೇಶ್ ಬಂಧಿತ ಆರೋಪಿಯಾಗಿದ್ದಾನೆ. ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ಡೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ. ಘಟನೆಯ ಹಿನ್ನಲೆ : ಇಂದು ಬೆನವಳ್ಳಿ ಗ್ರಾಮದ ಸಿದ್ಧಪ್ಪನ ಗುಡಿ ಹತ್ತಿರ ರಿಪ್ಪನ್‌ಪೇಟೆ ಪೊಲೀಸರು ಗಸ್ತು ಸಂಚರಿಸುತ್ತಿರುವಾಗ ಬೆಳಿಗ್ಗೆ 10-45 ಗಂಟೆ ವೇಳೆಗೆ ಸಾರ್ವಜನಿಕ ಸ್ಥಳದಲ್ಲಿ…

Read More

ತೀರ್ಥಹಳ್ಳಿ : ಮುಸ್ಲಿಂ ಮಹಿಳೆಯರಂತೆ ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ತಿರುಗಾಡುತಿದ್ದ ಪುರುಷ ವಶಕ್ಕೆ|Thirthahalli

ತೀರ್ಥಹಳ್ಳಿ : ಪಟ್ಟಣದ ಕುವೆಂಪು ವೃತ್ತದಲ್ಲಿ ಮಹಿಳೆಯರಂತೆ ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ಮತ್ತು  ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ ವ್ಯಕ್ತಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ. ಈತನ ಹೆಸರು ರಾಜಾ ಎನ್ನಲಾಗಿದ್ದು ಸುಮಾರು 35 ವರ್ಷ ವಯಸ್ಸಿನವನು. ತಾನು ರಾಯಚೂರಿನಿಂದ ಬಂದವನು ಎಂದು  ಪೋಲಿಸರ ಮುಂದೆ ಹೇಳಿಕೊಂಡಿದ್ದಾನೆ.  ಮಂಗಳವಾರ ಬೆಳಿಗ್ಗೆ ಕುವೆಂಪು ವೃತ್ತದಲ್ಲಿ ಬುರ್ಖಾ ಧರಿಸಿದ್ದ ಈತನ ವೇಷ ಭೂಷಣ ವರ್ತನೆಯನ್ನು ನೋಡಿ ಸಾರ್ವಜನಿಕರು ಅನುಮಾನದಿಂದ ಪೋಲೀಸರಿಗೆ ಮಾಹಿತಿಯನ್ನು ನೀಡಿ ಆತನನ್ನು ಪೊಲೀಸರಿಗೊಪ್ಪಿಸಿದ್ದರು. ರಾಜಾನನ್ನು ಠಾಣೆಗೆ ಕರೆದೊಯ್ದ ಪೋಲೀಸರು…

Read More

ಹೊಸನಗರ : ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಇಬ್ಬರು ಯುವಕರ ಬಂಧನ|Hosanagara

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿ ಬಾಣಿಗ ಬಸ್ ನಿಲ್ದಾಣದ ಬಳಿ ಶುಕ್ರವಾರ ರಾತ್ರಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಮಾರುತಿಪುರ ಗ್ರಾಮ ಪಂಚಾಯಿತಿಯ ಹೊಸಕೆಸರೆ ಛತ್ರಳ್ಳಿಯ ಚಾಲಕ ಪ್ರತಾಪ್ ಹಾಗೂ ಮೇಲಿನಸಂಪಳ್ಳಿ ಗ್ರಾಮದ ಅಭಿಷೇಕ್ ಬಂಧಿತ ಆರೋಪಿಗಳಾಗಿದ್ದಾರೆ. ಘಟನೆಯ ಹಿನ್ನಲೆ: ಹೊಸನಗರ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಉಪಟಳವಾಗುವುದನ್ನು ತಪ್ಪಿಸಲು ಅದೇ ದಾರಿಯಲ್ಲಿ ಬಟ್ಟೆಮಲ್ಲಪ್ಪ, ಹರಿದ್ರಾವತಿ, ಹೆಬೈಲು, ಪುರಪೆಮನೆ ಭಾಗಗಳಲ್ಲಿ ತಮ್ಮ ರಾತ್ರಿ ಪಾಳಿ ಕರ್ತವ್ಯ ನಿರ್ವಹಿಸಿ ವಾಪಾಸಾಗುತ್ತಿದ್ದ ಹೊಸನಗರ…

Read More