ಕ್ರೈಂ ಸುದ್ದಿ:
ಮದುವೆಯಾದ 6 ತಿಂಗಳಲ್ಲೇ ನವವಿವಾಹಿತೆ ಬಲಿ – ಕಿರುಕುಳ ಆರೋಪ, ಪತಿ ಬಂಧನ
ಮದುವೆಯಾದ 6 ತಿಂಗಳಲ್ಲೇ ನವವಿವಾಹಿತೆ ಬಲಿ – ಕಿರುಕುಳ ಆರೋಪ, ಪತಿ ಬಂಧನ ಶಿವಮೊಗ್ಗ: ಮದುವೆಯಾದ ಕೇವಲ ೬ ತಿಂಗಳಲ್ಲೇ ನವವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ತಾಲೂಕಿನ ಕುರಂಬಳ್ಳಿ ಸಮೀಪದ ಗೂಜಾನುಮಕ್ಕಿಯಲ್ಲಿ ನಡೆದಿದೆ. ಮೃತ ಗೃಹಿಣಿಯನ್ನು ಸಾಗರ ತಾಲೂಕು ಕಟ್ಟಿನಕಾರು ಗ್ರಾಮದ ಯಡಮನೆ ನಿವಾಸಿ ಮಾಲಾಶ್ರೀ (೨೩) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಪತಿ ಮತ್ತು ಅತ್ತೆಯ ಕಿರುಕುಳವೇ ಕಾರಣ ಎಂದು ಆರೋಪಿಸಲಾಗಿದೆ. ಯಡಮನೆ ಗ್ರಾಮದ ಮಾಲಾಶ್ರೀ ಕುರಂಬಳ್ಳಿಯ ಗೂಜಾನುಮಕ್ಕಿಯ ಅಶೋಕ್ ಎಂಬಾತನೊಂದಿಗೆ ಏಪ್ರಿಲ್…
ಖಾಸಗಿ ಫೋಟೋ , ವೀಡಿಯೋ ವೈರಲ್ ಮಾಡಿ ₹2 ಲಕ್ಷಕ್ಕೆ ಬೇಡಿಕೆ – ಬ್ಲ್ಯಾಕ್ಮೇಲ್ ಕೇಸ್ ದಾಖಲು
ಖಾಸಗಿ ಫೋಟೋ-ವೀಡಿಯೋ ವೈರಲ್ ಮಾಡಿ ₹2 ಲಕ್ಷಕ್ಕೆ ಬೇಡಿಕೆ – ಶಿವಮೊಗ್ಗದಲ್ಲಿ ಬ್ಲ್ಯಾಕ್ಮೇಲ್ ಕೇಸ್ ಶಿವಮೊಗ್ಗ ಜಿಲ್ಲೆಯ ತಾಲೂಕಿನೊಂದರಲ್ಲಿ ಮಹಿಳೆಯೊಬ್ಬರ ಖಾಸಗಿ ಫೋಟೋ ಹಾಗೂ ವೀಡಿಯೋಗಳನ್ನು ಕದ್ದುಕೊಂಡು, ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಲು ಯತ್ನಿಸಿ, ಹಣಕ್ಕೆ ಬೇಡಿಕೆ ಇಟ್ಟಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಶಿವಮೊಗ್ಗ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರಿನ ಪ್ರಕಾರ, ಅಪರಿಚಿತ ಮೊಬೈಲ್ ನಂಬರ್ನಿಂದ ಮಹಿಳೆಯ ವಾಟ್ಸಾಪ್ಗೆ ಆಕೆಯ ಖಾಸಗಿ ಫೋಟೋ ಹಾಗೂ ವೀಡಿಯೋಗಳನ್ನು ಕಳುಹಿಸಿ,…
ಪತ್ನಿಯ ಕಿರುಕುಳ ತಾಳಲಾರದೆ ಯುವಕ ಆತ್ಮ*ಹತ್ಯೆ – ಸಾವಿಗೂ ಮುಂಚೆ ವೀಡಿಯೋ ಮೂಲಕ ಪತ್ನಿಯ ಬಗ್ಗೆ ಆರೋಪ
ಪತ್ನಿಯ ಕಿರುಕುಳ ತಾಳಲಾರದೆ ಯುವಕ ಆತ್ಮ*ಹತ್ಯೆ – ಸಾವಿಗೂ ಮುಂಚೆ ವೀಡಿಯೋ ಮೂಲಕ ಪತ್ನಿಯ ಬಗ್ಗೆ ಆರೋಪ ಕೇವಲ ಐದು ತಿಂಗಳ ಹಿಂದೆ ವಿವಾಹವಾಗಿದ್ದ ಯುವಕನೊಬ್ಬ, ಪತ್ನಿಯಿಂದ ತೀವ್ರ ಕಿರುಕುಳ ಮತ್ತು ಮಾನಸಿಕ ಹಿಂಸೆಯನ್ನು ತಾಳಲಾರದೇ ರೈಲಿಗೆ ತಲೆಕೊಟ್ಟು ಆತ್ಮಹ*ತ್ಯೆ ಮಾಡಿಕೊಂಡಿರುವ ದುರ್ಘಟನೆ ಬಿಡದಿ ರೈಲ್ವೆ ನಿಲ್ದಾಣದ ಸಮೀಪ ನಿನ್ನೆ (ಅ.20) ಸಂಜೆ ನಡೆದಿದೆ. ಮೃತ ಯುವಕ ಸಾವಿಗೆ ಮೊದಲು ತಮ್ಮ ನೋವು ಮತ್ತು ಸಾವಿಗೆ ಕಾರಣರಾದವರ ಬಗ್ಗೆ ವಿಡಿಯೋ ಮಾಡಿಟ್ಟಿದ್ದು, ಪ್ರಕರಣಕ್ಕೆ ಮಹತ್ವದ ತಿರುವು ನೀಡಿದೆ….
ದೇವರ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
ದೇವರ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ ಹಾಸನಾಂಬೆ ದೇವಿಯ ದರ್ಶನ ಪಡೆದು ವಾಪಸ್ ಹೋಗುವಾಗ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಬೆಂಗಳೂರಿಗರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಜಿಲ್ಲೆಯ ಚನ್ನರಾಯಪಟ್ಟಣ ಸಮೀಪ ಭಾನುವಾರ ಸಂಜೆ ಅಪಘಾತ ಸಂಭವಿಸಿದ್ದು,, ಬೆಂಗಳೂರಿನ ಬಸವರಾಜು (19) ಹಾಗೂ ಅನುಶ್ರೀ (19) ಸಾವನ್ನಪ್ಪಿದ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಸ್ನೇಹಿತನ ಜೊತೆಯಲ್ಲಿ ಬೆಂಗಳೂರಿನಿಂದ ಭಾನುವಾರ ಒಂದೇ ಯಮಹಾ ಬೈಕ್ನಲ್ಲಿ ಬಸವರಾಜು (19), ಅನುಶ್ರೀ (19) ಮತ್ತು ಛಾಯಾ (20)…
ಆಟೋ ಚಾಲಕನನ್ನು ಕೊಂದು ದೇಹವನ್ನು ಪ್ರಯಾಣಿಕರ ಸೀಟ್ನಲ್ಲಿಟ್ಟು ಪರಾರಿಯಾದ ದುಷ್ಕರ್ಮಿಗಳು
ಆಟೋ ಚಾಲಕನನ್ನು ಕೊಂದು ದೇಹವನ್ನು ಪ್ರಯಾಣಿಕರ ಸೀಟ್ನಲ್ಲಿಟ್ಟು ಪರಾರಿಯಾದ ದುಷ್ಕರ್ಮಿಗಳು ಆಟೋ ಚಾಲಕನನ್ನು ಬರ್ಬರವಾಗಿ ಕೊಂದು ಆತನ ದೇಹವನ್ನು ಪ್ರಯಾಣಿಕರ ಸೀಟ್ನಲ್ಲಿಟ್ಟು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಫ್ರೀದ್ (40) ಮೃತ ಆಟೋ ಚಾಲಕ. ಈತ ಮೂಲತಃ ಬಂಗಾರಪೇಟೆಯ ಎಲೆಸಂದ್ರ ಗ್ರಾಮದವರಾಗಿದ್ದು, ಪ್ರಸ್ತುತ ಬೆಂಗಳೂರಿನ ಅಂಜನಾನಗರದಲ್ಲಿ ಪತ್ನಿ-ಮಕ್ಕಳೊಂದಿಗೆ ವಾಸವಾಗಿದ್ದರು. ಮನೆಗೆ ಹೋಗದೆ ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದ ಅಫ್ರೀದ್ನನ್ನು ಕಳೆದ ರಾತ್ರಿ ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಶವವನ್ನು ಹಿಂಬದಿ ಹಾಕಿಕೊಂಡು ಕೋಲಾರದ…
ಕ್ಲಿನಿಕ್’ ಗೆ ಬಂದ ಯುವತಿಗೆ ಕಿಸ್ ಕೊಟ್ಟು, ಬಟ್ಟೆ ಬಿಚ್ಚಲು ಒತ್ತಾಯ – ಕಾಮುಕ ವೈದ್ಯ ಅರೆಸ್ಟ್.!
ಕ್ಲಿನಿಕ್’ ಗೆ ಬಂದ ಯುವತಿಗೆ ಕಿಸ್ ಕೊಟ್ಟು, ಬಟ್ಟೆ ಬಿಚ್ಚಲು ಒತ್ತಾಯ – ಕಾಮುಕ ವೈದ್ಯ ಅರೆಸ್ಟ್.! ಕ್ಲಿನಿಕ್ ಗೆ ಬಂದ ಯುವತಿಗೆ ಕಿಸ್ ಕೊಟ್ಟು, ಬಟ್ಟೆ ಬಿಚ್ಚಲು ಒತ್ತಾಯಿಸಿದ ಕಾಮುಕ ವೈದ್ಯನೋರ್ವ ಪೊಲೀಸರ ಅತಿಥಿಯಾಗಿದ್ದಾನೆ. ಬೆಂಗಳೂರಿನ ಖಾಸಗಿ ಕ್ಲಿನಿಕ್ ನಲ್ಲಿ ಈ ಘಟನೆ ನಡೆದಿದೆ. ಚರ್ಮರೋಗ ತಜ್ಞ ಈ ಕೃತ್ಯ ಎಸಗಿದ್ದಾನೆ.ಚರ್ಮದ ಸೋಂಕಿಗೆ ಒಳಗಾಗಿದ್ದ ಯುವತಿ ಡಾಕ್ಟರ್ ಬಳಿ ಬಂದಿದ್ದಾರೆ. ಆಕೆಯನ್ನ ಪರೀಕ್ಷೆ ಮಾಡುವ ನೆಪದಲ್ಲಿ ಆಕೆಯನ್ನ ಅನುಚಿತವಾಗಿ ಸ್ಪರ್ಶಿಸಿದ್ದಾನೆ. ಆಕೆಗೆ ಕಿಸ್ ಕೊಟ್ಟು ಬಲವಂತವಾಗಿ…
ಬ್ರೇಕ್ ಫೇಲ್ | ಪಾರ್ಕ್ ಮಾಡಿದ ಬೈಕ್ಗಳ ಮೇಲೆ ಹರಿದ್ ಬಸ್ – ತಪ್ಪಿದ ಭಾರಿ ಅನಾಹುತ
ಬ್ರೇಕ್ ಫೇಲ್ | ಪಾರ್ಕ್ ಮಾಡಿದ ಬೈಕ್ಗಳ ಮೇಲೆ ಹರಿದ್ ಬಸ್ – ತಪ್ಪಿದ ಭಾರಿ ಅನಾಹುತ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕೇಂದ್ರದಲ್ಲಿ ಇಂದು ಸಂಜೆ ನಡೆದ ಘಟನೆ ಸ್ಥಳೀಯರಲ್ಲಿ ಆತಂಕವನ್ನು ಉಂಟುಮಾಡಿದೆ. ಖಾಸಗಿ ಬಸ್ವೊಂದರ ಬ್ರೇಕ್ ಫೇಲ್ ಆಗಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಮೂರು ಬೈಕ್ಗಳ ಮೇಲೆ ಬಸ್ ಹರಿದ ಘಟನೆ ನಡೆದಿದೆ. ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಸಂಭವಿಸಿದ ಈ ಅವಘಡದಲ್ಲಿ ಬೈಕ್ಗಳಿಗೆ ಗಂಭೀರ ಹಾನಿಯಾಗಿದೆ….
ಶಿವಮೊಗ್ಗದಲ್ಲಿ ಸರಣಿ ಅಪಘಾತ – ಓರ್ವ ಗಂಭೀರ , ಮೂವರಿಗೆ ಗಾಯ
ಶಿವಮೊಗ್ಗದಲ್ಲಿ ಸರಣಿ ಅಪಘಾತ – ಓರ್ವ ಗಂಭೀರ , ಮೂವರಿಗೆ ಗಾಯ ಶಿವಮೊಗ್ಗ ನಗರ ಆಯನೂರು ಗೇಟ್ ಬಳಿ ಭಾನುವಾರ ಮಧ್ಯಾಹ್ನ ಸರಣಿ ರಸ್ತೆ ಅಪಘಾತ ಸಂಭವಿಸಿದ್ದು, ಮೂವರಿಗೆ ಗಾಯಗಳಾಗಿರುವ ಘಟನೆ ಬೆಳಕಿಗೆ ಬಂದಿದೆ. ಅಪಘಾತದಲ್ಲಿ ಗಾಯಗೊಂಡ ಮೂವರಲ್ಲಿ ಒಬ್ಬರಿಗೆ ತೀವ್ರ ರೀತಿಯಲ್ಲಿ ತಲೆಗೆ ಪೆಟ್ಟಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಫುಡ್ ಡೆಲಿವರಿ ಬಾಯ್ ಸಿಗ್ನಲ್ ಬ್ರೇಕ್ ಮಾಡಿ ಅಜಾಗರೂಕವಾಗಿ ಬೈಕ್ ಚಲಾಯಿಸಿದ್ದು, ಇದನ್ನು ತಪ್ಪಿಸಲು ಶರಾವತಿ ನಗರದ ಕಡೆಯಿಂದ ಬರುತ್ತಿದ್ದ ಎರಿಟಿಗಾ ಕಾರು…
ಹೊಸನಗರ | ಬಸ್ಸು ಡಿಕ್ಕಿಯಾಗಿ ಪ್ರಪಾತಕ್ಕೆ ಉರುಳಿದ ಕಾರು – ಓರ್ವ ಸಾವು – ಮೂವರಿಗೆ ಗಾಯ
ಹೊಸನಗರ | ಬಸ್ಸು ಡಿಕ್ಕಿಯಾಗಿ ಪ್ರಪಾತಕ್ಕೆ ಉರುಳಿದ ಕಾರು – ಓರ್ವ ಸಾವು – ಮೂವರಿಗೆ ಗಾಯ Car falls into ravine after hitting bus – one dead, three injured ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸಿಗೆ ಡಿಕ್ಕಿಯಾಗಿ ಹಿನ್ನೀರಿನ ಪ್ರಪಾತಕ್ಕೆ ಕಾರು ಉರುಳಿಬಿದ್ದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟು ಮೂವರು ಗಂಭೀರ ಗಾಯಗೊಂಡಿರುವ ಘಟನೆ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಮಂಡೋಡಿ ಎಂಬುವಲ್ಲಿ ನಡೆದಿದೆ. ಕಾರು ಚಲಾಯಿಸುತ್ತಿದ್ದ ಮಂಡೋಡಿ…
SAGARA | ಹೋಟೆಲ್ ನಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ,ಯುವಕನಿಗೆ ಗಂಭೀರ ಗಾಯ – ಕೊಲೆಯತ್ನ ಪ್ರಕರಣ ದಾಖಲು
SAGARA | ಹೋಟೆಲ್ ನಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ,ಯುವಕನಿಗೆ ಗಂಭೀರ ಗಾಯ – ಕೊಲೆಯತ್ನ ಪ್ರಕರಣ ದಾಖಲು ಸಾಗರ ಪಟ್ಟಣದ ಹಳೆ ಖಾಸಗಿ ಬಸ್ ನಿಲ್ದಾಣದ ಸಮೀಪದ ಹೋಟೆಲ್ವೊಂದರಲ್ಲಿ ಶುಕ್ರವಾರ ಸಂಜೆ ಎರಡು ಗುಂಪುಗಳ ನಡುವೆ ವಾಗ್ವಾದ ತೀವ್ರಗೊಂಡು ಮಾರಣಾಂತಿಕ ಹೊಡೆದಾಟ ನಡೆದಿದ್ದು ಪುರಪ್ಪೆಮನೆ ಗ್ರಾಮದ ಮಂಜುನಾಥ್ ಎಂಬುವರಿಗೆ ಗಂಭೀರ ಗಾಯಗಳಾಗಿವೆ. ಘಟನೆಯ ಹಿನ್ನೆಲೆಯಲ್ಲಿ ಕುಗ್ವೆ ಗ್ರಾಮದ ಸೋಮಶೇಖರ್, ಶಿವಾನಂದ ಮತ್ತು ಅವಿನಾಶ್ ವಿರುದ್ಧ ಸಾಗರ ನಗರ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಸೇರಿದಂತೆ ಹಲವು…