Headlines

ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಪ್ರಯಾಣಿಕ ಬಸ್ ನಿಂದ ಕೆಳಗೆ ಬಿದ್ದು ಸಾವು : ಚಾಲಕನ ಬಂಧನ

ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯದಿಂದ ಪ್ರಯಾಣಿಕರೊಬ್ಬರು ಸಾವನ್ನಪ್ಪಿರುವ ಘಟನೆ ಸೊರಬ ತಾಲೂಕಿನ ಹಿರೇಕಬ್ಬೂರು ಗ್ರಾಮದಲ್ಲಿ ನಡೆದಿದೆ. ಬಸ್ ನಿಂದ ಇಳಿಯುವಾಗ ಬಸ್ ಮುಂದೆ ಚಲಾಯಿಸಿದ ಪರಿಣಾಮ ಪ್ರಯಾಣಿಕ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ. ಏ.19 ರಂದು ರಾತ್ರಿ ಶಿಕಾರಿಪುರದಿಂದ ಕೃಷ್ಣ ಬಸ್ ನಲ್ಲಿ ಪ್ರಯಾಣಿಸಿದ ಫಕೀರಪ್ಪ (44) ಎಂಬುವರು ಹಿರೇಕಬ್ಬೂರು ಗ್ರಾಮದ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಇಳಿಯಲು ಮುಂದಾಗಿದ್ದಾರೆ. ಇದನ್ನ ಗಮನಿಸಿದ ಚಾಲಕ ಬಸ್ ಚಲಾಯಿಸಿದ್ದಾನೆ. ಬಸ್ ಚಲಿಸುತ್ತಿದ್ದಂತೆ ಬ್ಯಾಲೆನ್ಸ್ ಕಳೆದುಕೊಂಡ ಫಕೀರಪ್ಪ ಕೆಳಗೆ ಬಿದ್ದಿದ್ದಾರೆ. ಕೆಳಗೆ ಬಿದ್ದ…

Read More

ಹೊಸನಗರ ಪೊಲೀಸ್ ಇನ್ಸ್ ಪೆಕ್ಟರ್ ಮಧುಸೂದನ್ ಸೇರಿದಂತೆ ಜಿಲ್ಲೆಯ ಮೂವರು ಪಿ ಐ ಗಳ ವರ್ಗಾವಣೆ :

ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್ ಮಧುಸೂದನ್ ಸೇರಿದಂತೆ ಜಿಲ್ಲೆಯ ಮೂವರು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿದೆ. ಪಿಐ ಮಧುಸೂಧನ್ ಜಿ.ಕೆ ರವರು ಬೆಂಗಳೂರಿನ‌ ಸದಾಶಿವ ನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಜಿಲ್ಲೆಯ ಮೂರು ಪೊಲೀಸ್ ಇನ್ ಸ್ಪೆಕ್ಟರ್ ಗಳ ವರ್ಗಾವಣೆ ಆಗಿದೆ. ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯ‌ ಗುರುರಾಜ್ ಕೆ.ಟಿ, ಹೊಸನಗರ ಪೊಲೀಸ್ ಅಧಿಕಾರಿ ಮಧುಸೂಧನ್ ಮತ್ತು ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ ಚೈತನ್ಯ ಸಿ.ಜೆ. ವರ್ಗವಣೆಗೊಂಡಿರುವ ಪಿಐಗಳಾಗಿದ್ದಾರೆ ಪಿಐ ಗುರುರಾಜ್ ಕೆ.ಟಿ ಕಡೂರು…

Read More

ಹೊಸನಗರ ಸಮೀಪದಲ್ಲಿ ಚಾಲಕನ‌ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ :

ಹೊಸನಗರ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ 31 ಮಂದಿ ಗಾಯಗೊಂಡಿರುವ ಘಟನೆ ಹೊಸನಗರ ತಾಲೂಕಿನ ಕರಕೆ ಹಕ್ಲು ಗ್ರಾಮದ ಬಳಿ ನಡೆದಿದೆ. ಇಂದು ಬೆಳಗಿನ ಜಾವ 5 ಗಂಟೆಗೆ ಬೆಂಗಳೂರಿನಿಂದ ಭಟ್ಕಳಕ್ಕೆ ಹೊರಟಿದ್ದ ಖಾಸಗಿ ಬಸ್ ಪಲ್ಟಿಯಾಗಿದೆ. ಬಸ್ ಬೆಂಗಳೂರಿನಿಂದ ತೀರ್ಥಹಳ್ಳಿ ಮೂಲಕ ಭಟ್ಕಳಕ್ಕೆ ತೆರಳುತ್ತಿತ್ತು. ಬೆಳಗಿನ ಜಾವ ನಿದ್ದೆಯ ಮಂಪರಿನಲ್ಲಿ ಬಸ್ ಚಾಲಕ ನಿಯಂತ್ರಣ ತಪ್ಪಿ ಬಸ್​ ಪಲ್ಟಿ ಹೊಡೆದಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹೊಸನಗರ ಹಾಗೂ ತೀರ್ಥಹಳ್ಳಿ ಆಸ್ಪತ್ರೆಗೆ ರವಾನಿಸಲಾಯಿತು. ಪ್ರಯಾಣಿಕರಿಗೆ…

Read More

ರಿಪ್ಪನ್ ಪೇಟೆ : ಶುಂಠಿ ವ್ಯಾಪಾರದಲ್ಲಿ ನಷ್ಟ , ವಿಷ ಸೇವಿಸಿ ಕೃಷಿಕ ಆತ್ಮಹತ್ಯೆ :

ರಿಪ್ಪನ್ ಪೇಟೆ:ಅರಸಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸವಾಪುರ ಗ್ರಾಮದ ವಸಂತ (34) ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಕಳೆದ ಐದು ವರ್ಷದಿಂದ   ಜಾಗ ಬಾಡಿಗೆ ಪಡೆದು ಶುಂಠಿ ಬೆಳೆ ಹಾಕಿದ್ದು, ಸತತ ಮೂರು ವರ್ಷಗಳಿಂದ ಶುಂಠಿ ಧಾರಣೆ ಕುಸಿತ ಕಂಡು ನಷ್ಟ ಅನುಭವಿಸಿ ದ ಈತ ಸಂಘ ಸಂಸ್ಥೆ ಹಾಗೂ ಇತರೆ ಕೈಗಡ ಸೇರಿದಂತೆ ಸುಮಾರು 10 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದು ಸಾಲಗಾರರ ಕಾಟಕ್ಕೆ ಹೆದರಿ ಈತ ಚಿಕ್ಕ ಜೇನಿ ಗ್ರಾಮ…

Read More

ಮಕ್ಕಳ ಅಶ್ಲೀಲ ವೀಡಿಯೋ ಅಂತರ್ಜಾಲದಲ್ಲಿ ಅಪ್ ಲೋಡ್ ಮಾಡಿದ್ದ ಯುವಕನಿಗೆ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್:

ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ ಆರೋಪಿಗೆ ಶಿವಮೊಗ್ಗ ನ್ಯಾಯಾಲಯ ಕಠಿಣ ಜೈಲು ಶಿಕ್ಷೆ ನೀಡಿದೆ. ಶಿವಮೊಗ್ಗ ತಾಲೂಕಿನ ದಮ್ಮಳ್ಳಿ ಗ್ರಾಮದ ರಘು (25) ಶಿಕ್ಷೆಗೆ ಒಳಗಾದವನು. ಈತ 2020ರ ಮೇ 6ರಂದು ಸಾಮಾಜಿಕ ಜಾಲತಾಣದಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳನ್ನು ಅಪ್ ಲೋಡ್ ಮಾಡಿದ್ದ. ಈ ಸಂಬಂಧ ಸಿಐಡಿ ಘಟಕದ ಸೈಬರ್ ಟಿಪ್ ಲೈನ್ ಮಾಹಿತಿ ನೀಡಿತ್ತು.  ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಸಿಇಎನ್ ಠಾಣೆ ಇನ್ಸ್ ಪೆಕ್ಟರ್…

Read More

ಸ್ನೇಹಿತರಿಬ್ಬರು KGF 2 ಚಲನಚಿತ್ರ ನೋಡಿಕೊಂಡು ಹಿಂದಿರುಗುತಿದ್ದಾಗ KTM ಬೈಕ್ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು

KGF 2 ಚಲನಚಿತ್ರವನ್ನು ಶಿವಮೊಗ್ಗದಲ್ಲಿ ನೋಡಿಕೊಂಡು ಹಿಂದಿರುಗುತ್ತಿದ್ದ ಬೈಕ್ ಭದ್ರಾವತಿ ಬಳಿ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು ಹಿಂಬದಿ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ನಿನ್ನೆ ಸಂಜೆ kgf2 ಚಿತ್ರ ನೋಡಲು ಎನ್ ಆರ್ ಪುರದಿಂದ ಶಿವಮೊಗ್ಗಕ್ಕೆ ಬಂದಿದ್ದ ಇಬ್ಬರು ಸ್ನೇಹಿತರು ಹಿಂದಿರುಗುವಾಗ ಈ ದುರ್ಘಟನೆ ನಡೆದಿದೆ. ಎನ್ ಆರ್ ಪುರ ನಿವಾಸಿ ಶಿವಕುಮಾರ್(28) ಮೃತ ದುರ್ದೈವಿಯಾಗಿದ್ದು ಆತನ ಸ್ನೇಹಿತ ಎನ್ ಆರ್ ಪುರ ವಾಸಿ ಮನೋಜ್ ಎಂಬುವವನಿಗೂ ಸಹ ಗಂಭೀರ ಗಾಯಗಳಾಗಿದ್ದು ಎನ್…

Read More

ರಿಪ್ಪನ್ ಪೇಟೆ : ಟ್ಯಾಂಕರ್ ನಿಲ್ಲಿಸಿ ವಿಶ್ರಾಂತಿ ಪಡೆಯುತ್ತಿದ್ದ ಚಾಲಕ ಹೃದಯಾಘಾತದಿಂದ ಸಾವು..!!!

ರಿಪ್ಪನ್ ಪೇಟೆ : ಪಟ್ಟಣದ ವಿಶ್ವ ಮಾನವ ಸಭಾಭವನದ ಸಮೀಪ ಲಾರಿ  ಚಾಲಕನೊಬ್ಬ ವಿಶ್ರಾಂತಿ ಪಡೆಯುವ ಸಂಧರ್ಭದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಯಲ್ಲಾಪುರ ನಿವಾಸಿ ಮಧು (36) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಯಲ್ಲಾಪುರದಿಂದ ತೀರ್ಥಹಳ್ಳಿಗೆ  ಡಾಂಬರ್ ತುಂಬಿದ ಟ್ಯಾಂಕರ್ (KA-20-D-7055) ಚಲಾಯಿಸುತ್ತಿದ್ದ ಚಾಲಕನು  ಮಾರ್ಗ ಮದ್ಯೆ ನಿನ್ನೆ ಸಂಜೆ 5 ಗಂಟೆಯ ಸುಮಾರಿಗೆ ವಿಶ್ರಾಂತಿ ಪಡೆಯಲು ರಿಪ್ಪನ್ ಪೇಟೆಯ ವಿಶ್ವ ಮಾನವ ಸಭಾ ಭವನದ ಬಳಿ ನಿಲ್ಲಿಸಿ ವಿಶ್ರಾಂತಿ ಪಡೆದಿದ್ದಾನೆ. ನೆನ್ನೆ ರಾತ್ರಿಯಿಂದ  ಚಾಲಕನು ಪೋನ್ ಸಂಪರ್ಕಕ್ಕೆ ಸಿಗದಿದ್ದಕ್ಕೆ…

Read More

ಒಂಬತ್ತು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ 50 ವರ್ಷದ ವ್ಯಕ್ತಿಗೆ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಿದ ಕೋರ್ಟ್:

ಒಂಭತ್ತು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಕಠಿಣ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಲಾಗಿದೆ. ಶಿವಮೊಗ್ಗದ ಮಂಜಪ್ಪ (49) ಶಿಕ್ಷೆಗೆ ಒಳಗಾದವನು. ಈತನ ವಿರುದ್ಧ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿತ್ತು. 2020ರ ಡಿಸೆಂಬರ್ 5ರಂದು 9 ವರ್ಷದ ಬಾಲಕಿ ಬೆಂಕಿ ಪೊಟ್ಟಣ ಕೇಳಿಕೊಂಡು ಮಂಜಪ್ಪನ ಮನೆಗೆ ಬಂದಿದ್ದಳು. ಆಕೆಯ ಮೇಲೆ ಮಂಜಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಸಂಬಂಧ ಬಾಲಕಿ ನೀಡಿದ ಹೇಳಿಕೆ ಆಧಾರದಲ್ಲಿ ಮಹಿಳಾ…

Read More

ಒಬ್ಬಂಟಿ ಮಹಿಳೆಯರಿರುವ ಮನೆಗೆ ನುಗ್ಗಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಕಾಮುಕನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು:

ರಾತ್ರಿ ವೇಳೆ ಒಂಟಿ ಮಹಿಳೆಯರಿದ್ದ ಮನೆಗಳಿಗೆ ನುಗ್ಗಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತಿದ್ದ ಯುವಕನನ್ನ್ನು ಗ್ರಾಮಸ್ಥರೇ ಹಿಡಿದು ಕೈಕಾಲು ಕಟ್ಟಿಹಾಕಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಘಟನೆ ಶಿವಮೊಗ್ಗ ತಾಲೂಕಿನ ಆಯನೂರಿನ ಕೋಟೆ ತಾಂಡದಲ್ಲಿ‌ ನಡೆದಿದೆ.ಕೋಟೆ ತಾಂಡದ ಸುಂದರ್ ನಾಯ್ಕ ಬಂಧಿತ ಆರೋಪಿಯಾಗಿದ್ದಾನೆ. ತಾಂಡದ ಮಹಿಳೆಯೋರ್ವರ ಪತಿ ನಾಲ್ಕು ದಿನದಿಂದ ಮನೆಯಲ್ಲಿಲ್ಲದಿರುವುದನ್ನು ಗಮನಿಸಿದ್ದ ಸುಂದರ್ ನಾಯ್ಕ, ನಿನ್ನೆ ರಾತ್ರಿ ಆ ಮನೆಗೆ ನುಗ್ಗಿದ್ದಾನೆ. ಮಹಿಳೆಯ ಮನೆಗೆ ನುಗ್ಗಿದ ಸುಂದರ್ ನಾಯ್ಕ ಮಹಿಳೆಗೆ ಲೈಂಗಿಕ ಕಿರುಕುಳ ನೀಡಲಾರಂಭಿಸಿದ್ದಾನೆ ಎಂದು ಆರೋಪಿಸಲಾಗಿದೆ….

Read More

ಸೋಲಾರ್ ರಿಪೇರಿಗೆ ಬಂದವರಂತೆ ನಟಿಸಿ, ನೀರು ಕೇಳುವ ನೆಪದಲ್ಲಿ ಮಾದಕ ನಶೆಯ ವಸ್ತುವನ್ನು ಎರಚಿ ದರೋಡೆಗೆ ವಿಫಲ ಯತ್ನ..!

ತೀರ್ಥಹಳ್ಳಿ:-ತಾಲ್ಲೂಕಿನ ನೆರಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಬ್ಬಿ ಹೊರಣಿ ಬಳಿಯಲ್ಲಿ ಸೋಮವಾರ  ಸಂಜೆಯ ವೇಳೆಗೆ ಬುಲೆರೋ ಕಾರಿನಲ್ಲಿ  ಬಂದ 6 ಜನರ ದರೋಡೆಕೋರರ ತಂಡ ಮನೆಯೊಂದರ ಬಳಿ ಬಂದು ಸೋಲಾರ್  ರಿಪೇರಿ ಮಾಡುವ ಬಗ್ಗೆ ವಿಚಾರಿಸಿ  ನಂತರ ನೀರನ್ನು ಕೇಳಿದ್ದಾರೆ.  ಮನೆಯಲ್ಲಿದ್ದ ಗೃಹಿಣಿಯೋರ್ವರು  ನೀರು ತಂದಾಗ ಆಕೆಯ ಮೇಲೆ ಮಾದಕ ದ್ರವ್ಯದ ನಶೆಯ ವಸ್ತುವನ್ನು ಎರಚಿ ದರೋಡೆಗೆ ಮುಂದಾದಾಗ ಮನೆಯವರು ದರೋಡೆಗೆ ಯತ್ನಿಸಿದವರ ಕೈ ಕಚ್ಚಿ, ಕೊಡಲಿಯಿಂದ ಹೊಡೆದಿದ್ದಾರೆ ಎನ್ನಲಾಗಿದೆ. ನಂತರ ಕಿರುಚಾಡಿ, ಕೂಗಾಡಿ, ಅಕ್ಕಪಕ್ಕದವರನ್ನು ಕರೆದಿದ್ದಾರೆ….

Read More