Headlines

ರಸ್ತೇ ಅಪಘಾತ: ಆಟವಾಡುತ್ತಿದ್ದಾಗ ಕಾರು ಡಿಕ್ಕಿ – 2 ವರ್ಷದ ಮಗು ದಾರುಣ ಅಂತ್ಯ

ರಸ್ತೇ ಅಪಘಾತ: ಆಟವಾಡುತ್ತಿದ್ದಾಗ ಕಾರು ಡಿಕ್ಕಿ – 2 ವರ್ಷದ ಮಗು ದಾರುಣ ಅಂತ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಸಂಭವಿಸಿದ ದುರಂತ ಘಟನೆಯಲ್ಲಿ ಎರಡು ವರ್ಷದ ಬಾಲಕನೊಬ್ಬ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಪ್ರಾಣ ಕಳೆದುಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಕೋಟೆ ಗಂಗೂರು – ಸಾಗರ ರಸ್ತೆಯ ವಿರುಪಿನಕೊಪ್ಪ ಗ್ರಾಮದಲ್ಲಿ ಈ ಘಟನೆ ಶನಿವಾರ ಸಂಜೆ ನಡೆದಿದೆ. ಷಣ್ಮುಖ ಎಂಬುವವರ ಪುತ್ರ ವಿನಯ್‌ (2) ಮೃತ ದುರ್ದೈವಿ. ಮಗು ಮನೆಯ ಎದುರಿನ ರಸ್ತೆಯ ಬದಿಯಲ್ಲಿ ಆಟವಾಡುತಿದ್ದ…

Read More

15 ದಿನಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ರಸ್ತೆ ಬದಿಯಲ್ಲಿ ಶವವಾಗಿ ಪತ್ತೆ

ಕಾಣೆಯಾದ ವ್ಯಕ್ತಿ ಶವವಾಗಿ ಪತ್ತೆ ಸಾಗರ: ಹಲವು ದಿನಗಳಿಂದ ಕಾಣೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ರಸ್ತೆ ಪಕ್ಕದಲ್ಲಿ ಪತ್ತೆಯಾಗಿರುವ ದುರ್ಘಟನೆ ಬೆಳಕಿಗೆ ಬಂದಿದೆ. ಸಾಗರ ತಾಲೂಕಿನ ಯಲಗಳಲೆ ಗ್ರಾಮದ ಸಮೀಪ ರಸ್ತೆ ಬದಿಯಲ್ಲಿ ಪತ್ತೆಯಾದ ಶವವನ್ನು, ಜಂಬಗಾರು ಗ್ರಾಮದ ಹನುಮಂತಪ್ಪ (65) ಎಂದು ಗುರುತಿಸಲಾಗಿದೆ. ಹನುಮಂತಪ್ಪ ಅವರು ಖಿನ್ನತೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದ್ದು, 15 ದಿನಗಳ ಹಿಂದೆ ಕಾಣೆಯಾಗಿದ್ದಾರೆಂದು ಕುಟುಂಬದವರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಲವ್ ಮ್ಯಾರೇಜ್ ಆಗಿ ಎರಡೇ ವರ್ಷಕ್ಕೆ ಗೃಹಿಣಿ ನಿಗೂಢ ಸಾವು –  ನಂಬಿದಾಕೆಗೆ ಚಟ್ಟ ಕಟ್ಟಿದ್ನಾ ಪತಿ?

ಲವ್ ಮ್ಯಾರೇಜ್ ಆಗಿ ಎರಡೇ ವರ್ಷಕ್ಕೆ ಗೃಹಿಣಿ ನಿಗೂಢ ಸಾವು –  ನಂಬಿದಾಕೆಗೆ ಚಟ್ಟ ಕಟ್ಟಿದ್ನಾ ಪತಿ? Housewife mysteriously dies after just two years of love marriage ಇಬ್ಬರು ಪರಸ್ಪರ ಪ್ರೀತಿಸಿ ಎರಡು ವರ್ಷ ಹಿಂದೆ ಅಷ್ಟೇ ಮದುವೆಯಾಗಿದ್ದರು. ಪ್ರೀತಿಯ ಮದುವೆಗೊಂದು ಒಂದೂವರೆ ವರ್ಷದ ಮಗು ಸಹ ಇದೆ. ಸ್ವರ್ಗಕ್ಕೆ ಕಿಚ್ಚು ಹಚ್ಚುವಂಥಾ ಸಂಸಾರ ಇದ್ದಾಗ ಮಹಿಳೆ ನಿಗೂಢವಾಗಿ ಸಾವನ್ನಪ್ಪಿದ್ದಾಳೆ. ದಾವಣಗೆರೆ ಜಿಲ್ಲೆಯ ಚನ್ನಗರಿ ತಾಲೂಕಿನ ಹೊನ್ನೆಬಾಗಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…

Read More

ನಾಪತ್ತೆಯಾದ ವಿದ್ಯಾರ್ಥಿನಿ ಸೌಜನ್ಯ ಕಾಲುವೆಯಲ್ಲಿ ಶವವಾಗಿ ಪತ್ತೆ – ಸಂಚಲನ ಸೃಷ್ಟಿಸಿದ ಸೌಜನ್ಯ ಕೊಲೆ ಪ್ರಕರಣ

ನಾಪತ್ತೆಯಾದ ವಿದ್ಯಾರ್ಥಿನಿ ಸೌಜನ್ಯ ಕಾಲುವೆಯಲ್ಲಿ ಶವವಾಗಿ ಪತ್ತೆ – ಸಂಚಲನ ಸೃಷ್ಟಿಸಿದ ಸೌಜನ್ಯ ಕೊಲೆ ಪ್ರಕರಣ ಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೇಕಲ್ ದೀಪಾವಳಿ ಅಮವಾಸ್ಯೆ ದಿನ ಮನೆಯಿಂದ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಶನಿವಾರ ಶವವಾಗಿ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಕೊಡೇಕಲ್‌ ಗ್ರಾಮದ ಶರಣಪ್ಪ ಹಡಪದ ಎಂಬುವರ ಮಗಳು ಸೌಜನ್ಯ (17) ಶಹಾಪೂರ ತಾಲೂಕಿನ ಗೋಗಿ ಬಳಿಯ ಕೃಷ್ಣಾ ಎಡದಂಡೆ ಕಾಲುವೆಯಲ್ಲಿ ಶವ ಪತ್ತೆಯಾಗಿದೆ. ಪಿಯುಸಿ ಓದುತ್ತಿದ್ದ ಸೌಜನ್ಯ ಕೊಡೇಕಲ್ ಗ್ರಾಮದ ನಿವಾಸಿ ಶರಣಪ್ಪ ಹಡಪದ ಪುತ್ರಿ…

Read More

ಮದುವೆಯಾದ 6 ತಿಂಗಳಲ್ಲೇ ನವವಿವಾಹಿತೆ ಬಲಿ – ಕಿರುಕುಳ ಆರೋಪ, ಪತಿ ಬಂಧನ

ಮದುವೆಯಾದ 6 ತಿಂಗಳಲ್ಲೇ ನವವಿವಾಹಿತೆ ಬಲಿ – ಕಿರುಕುಳ ಆರೋಪ, ಪತಿ ಬಂಧನ ಶಿವಮೊಗ್ಗ: ಮದುವೆಯಾದ ಕೇವಲ ೬ ತಿಂಗಳಲ್ಲೇ ನವವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ತಾಲೂಕಿನ ಕುರಂಬಳ್ಳಿ ಸಮೀಪದ ಗೂಜಾನುಮಕ್ಕಿಯಲ್ಲಿ ನಡೆದಿದೆ.  ಮೃತ ಗೃಹಿಣಿಯನ್ನು ಸಾಗರ ತಾಲೂಕು ಕಟ್ಟಿನಕಾರು ಗ್ರಾಮದ ಯಡಮನೆ ನಿವಾಸಿ ಮಾಲಾಶ್ರೀ (೨೩) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಪತಿ ಮತ್ತು ಅತ್ತೆಯ ಕಿರುಕುಳವೇ ಕಾರಣ ಎಂದು ಆರೋಪಿಸಲಾಗಿದೆ. ಯಡಮನೆ ಗ್ರಾಮದ ಮಾಲಾಶ್ರೀ ಕುರಂಬಳ್ಳಿಯ ಗೂಜಾನುಮಕ್ಕಿಯ ಅಶೋಕ್ ಎಂಬಾತನೊಂದಿಗೆ ಏಪ್ರಿಲ್…

Read More

ಖಾಸಗಿ ಫೋಟೋ , ವೀಡಿಯೋ ವೈರಲ್ ಮಾಡಿ ₹2 ಲಕ್ಷಕ್ಕೆ ಬೇಡಿಕೆ – ಬ್ಲ್ಯಾಕ್‌ಮೇಲ್ ಕೇಸ್ ದಾಖಲು

ಖಾಸಗಿ ಫೋಟೋ-ವೀಡಿಯೋ ವೈರಲ್ ಮಾಡಿ ₹2 ಲಕ್ಷಕ್ಕೆ ಬೇಡಿಕೆ – ಶಿವಮೊಗ್ಗದಲ್ಲಿ ಬ್ಲ್ಯಾಕ್‌ಮೇಲ್ ಕೇಸ್ ಶಿವಮೊಗ್ಗ ಜಿಲ್ಲೆಯ ತಾಲೂಕಿನೊಂದರಲ್ಲಿ ಮಹಿಳೆಯೊಬ್ಬರ ಖಾಸಗಿ ಫೋಟೋ ಹಾಗೂ ವೀಡಿಯೋಗಳನ್ನು ಕದ್ದುಕೊಂಡು, ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಲು ಯತ್ನಿಸಿ, ಹಣಕ್ಕೆ ಬೇಡಿಕೆ ಇಟ್ಟಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಶಿವಮೊಗ್ಗ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರಿನ ಪ್ರಕಾರ, ಅಪರಿಚಿತ ಮೊಬೈಲ್ ನಂಬರ್‌ನಿಂದ ಮಹಿಳೆಯ ವಾಟ್ಸಾಪ್‌ಗೆ ಆಕೆಯ ಖಾಸಗಿ ಫೋಟೋ ಹಾಗೂ ವೀಡಿಯೋಗಳನ್ನು ಕಳುಹಿಸಿ,…

Read More

ಪತ್ನಿಯ ಕಿರುಕುಳ ತಾಳಲಾರದೆ ಯುವಕ ಆತ್ಮ*ಹತ್ಯೆ – ಸಾವಿಗೂ ಮುಂಚೆ ವೀಡಿಯೋ ಮೂಲಕ ಪತ್ನಿಯ ಬಗ್ಗೆ ಆರೋಪ

ಪತ್ನಿಯ ಕಿರುಕುಳ ತಾಳಲಾರದೆ ಯುವಕ ಆತ್ಮ*ಹತ್ಯೆ – ಸಾವಿಗೂ ಮುಂಚೆ ವೀಡಿಯೋ ಮೂಲಕ ಪತ್ನಿಯ ಬಗ್ಗೆ ಆರೋಪ ಕೇವಲ ಐದು ತಿಂಗಳ ಹಿಂದೆ ವಿವಾಹವಾಗಿದ್ದ ಯುವಕನೊಬ್ಬ, ಪತ್ನಿಯಿಂದ ತೀವ್ರ ಕಿರುಕುಳ ಮತ್ತು ಮಾನಸಿಕ ಹಿಂಸೆಯನ್ನು ತಾಳಲಾರದೇ ರೈಲಿಗೆ ತಲೆಕೊಟ್ಟು ಆತ್ಮಹ*ತ್ಯೆ ಮಾಡಿಕೊಂಡಿರುವ ದುರ್ಘಟನೆ ಬಿಡದಿ ರೈಲ್ವೆ ನಿಲ್ದಾಣದ ಸಮೀಪ ನಿನ್ನೆ (ಅ.20) ಸಂಜೆ ನಡೆದಿದೆ. ಮೃತ ಯುವಕ ಸಾವಿಗೆ ಮೊದಲು ತಮ್ಮ ನೋವು ಮತ್ತು ಸಾವಿಗೆ ಕಾರಣರಾದವರ ಬಗ್ಗೆ ವಿಡಿಯೋ ಮಾಡಿಟ್ಟಿದ್ದು, ಪ್ರಕರಣಕ್ಕೆ ಮಹತ್ವದ ತಿರುವು ನೀಡಿದೆ….

Read More

ದೇವರ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ

ದೇವರ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ ಹಾಸನಾಂಬೆ ದೇವಿಯ ದರ್ಶನ ಪಡೆದು ವಾಪಸ್‌ ಹೋಗುವಾಗ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಬೆಂಗಳೂರಿಗರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಜಿಲ್ಲೆಯ ಚನ್ನರಾಯಪಟ್ಟಣ ಸಮೀಪ ಭಾನುವಾರ ಸಂಜೆ ಅಪಘಾತ ಸಂಭವಿಸಿದ್ದು,, ಬೆಂಗಳೂರಿನ ಬಸವರಾಜು (19) ಹಾಗೂ ಅನುಶ್ರೀ (19) ಸಾವನ್ನಪ್ಪಿದ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಸ್ನೇಹಿತನ ಜೊತೆಯಲ್ಲಿ ಬೆಂಗಳೂರಿನಿಂದ ಭಾನುವಾರ ಒಂದೇ ಯಮಹಾ ಬೈಕ್‌ನಲ್ಲಿ ಬಸವರಾಜು (19), ಅನುಶ್ರೀ (19) ಮತ್ತು ಛಾಯಾ (20)…

Read More

ಆಟೋ ಚಾಲಕನನ್ನು ಕೊಂದು ದೇಹವನ್ನು ಪ್ರಯಾಣಿಕರ ಸೀಟ್‌ನಲ್ಲಿಟ್ಟು ಪರಾರಿಯಾದ ದುಷ್ಕರ್ಮಿಗಳು

ಆಟೋ ಚಾಲಕನನ್ನು ಕೊಂದು ದೇಹವನ್ನು ಪ್ರಯಾಣಿಕರ ಸೀಟ್‌ನಲ್ಲಿಟ್ಟು ಪರಾರಿಯಾದ ದುಷ್ಕರ್ಮಿಗಳು ಆಟೋ ಚಾಲಕನನ್ನು ಬರ್ಬರವಾಗಿ ಕೊಂದು ಆತನ ದೇಹವನ್ನು ಪ್ರಯಾಣಿಕರ ಸೀಟ್‌ನಲ್ಲಿಟ್ಟು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಫ್ರೀದ್‌ (40) ಮೃತ ಆಟೋ ಚಾಲಕ. ಈತ ಮೂಲತಃ ಬಂಗಾರಪೇಟೆಯ ಎಲೆಸಂದ್ರ ಗ್ರಾಮದವರಾಗಿದ್ದು, ಪ್ರಸ್ತುತ ಬೆಂಗಳೂರಿನ ಅಂಜನಾನಗರದಲ್ಲಿ ಪತ್ನಿ-ಮಕ್ಕಳೊಂದಿಗೆ ವಾಸವಾಗಿದ್ದರು. ಮನೆಗೆ ಹೋಗದೆ ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದ ಅಫ್ರೀದ್‌ನನ್ನು ಕಳೆದ ರಾತ್ರಿ ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಶವವನ್ನು ಹಿಂಬದಿ ಹಾಕಿಕೊಂಡು ಕೋಲಾರದ…

Read More

ಕ್ಲಿನಿಕ್’ ಗೆ ಬಂದ ಯುವತಿಗೆ ಕಿಸ್ ಕೊಟ್ಟು, ಬಟ್ಟೆ ಬಿಚ್ಚಲು ಒತ್ತಾಯ –  ಕಾಮುಕ ವೈದ್ಯ ಅರೆಸ್ಟ್.!

ಕ್ಲಿನಿಕ್’ ಗೆ ಬಂದ ಯುವತಿಗೆ ಕಿಸ್ ಕೊಟ್ಟು, ಬಟ್ಟೆ ಬಿಚ್ಚಲು ಒತ್ತಾಯ –  ಕಾಮುಕ ವೈದ್ಯ ಅರೆಸ್ಟ್.! ಕ್ಲಿನಿಕ್ ಗೆ ಬಂದ ಯುವತಿಗೆ ಕಿಸ್ ಕೊಟ್ಟು, ಬಟ್ಟೆ ಬಿಚ್ಚಲು ಒತ್ತಾಯಿಸಿದ ಕಾಮುಕ ವೈದ್ಯನೋರ್ವ ಪೊಲೀಸರ ಅತಿಥಿಯಾಗಿದ್ದಾನೆ. ಬೆಂಗಳೂರಿನ ಖಾಸಗಿ ಕ್ಲಿನಿಕ್ ನಲ್ಲಿ ಈ ಘಟನೆ ನಡೆದಿದೆ. ಚರ್ಮರೋಗ ತಜ್ಞ ಈ ಕೃತ್ಯ ಎಸಗಿದ್ದಾನೆ.ಚರ್ಮದ ಸೋಂಕಿಗೆ ಒಳಗಾಗಿದ್ದ ಯುವತಿ ಡಾಕ್ಟರ್ ಬಳಿ ಬಂದಿದ್ದಾರೆ. ಆಕೆಯನ್ನ ಪರೀಕ್ಷೆ ಮಾಡುವ ನೆಪದಲ್ಲಿ ಆಕೆಯನ್ನ ಅನುಚಿತವಾಗಿ ಸ್ಪರ್ಶಿಸಿದ್ದಾನೆ. ಆಕೆಗೆ ಕಿಸ್ ಕೊಟ್ಟು ಬಲವಂತವಾಗಿ…

Read More