Headlines

ರಿಪ್ಪನ್‌ಪೇಟೆ – ಲಾಡ್ಜ್ ಪಕ್ಕದಲ್ಲಿ ಪುರುಷನ ಶವ ಪತ್ತೆ

ರಿಪ್ಪನ್‌ಪೇಟೆ – ಲಾಡ್ಜ್ ಪಕ್ಕದಲ್ಲಿ ಪುರುಷನ ಶವ ಪತ್ತೆ ರಿಪ್ಪನ್‌ಪೇಟೆ: ಪಟ್ಟಣದ ಹೊಸನಗರ ರಸ್ತೆಯ ಖಾಸಗಿ ಲಾಡ್ಜ್‌ ಪಕ್ಕದ ಖಾಲಿ ಜಾಗದಲ್ಲಿ ಒಬ್ಬ ಪುರುಷನ ಶವ ಪತ್ತೆಯಾದ ಘಟನೆ ಮಂಗಳವಾರ ನಡೆದಿದೆ. ಮೃತ ವ್ಯಕ್ತಿಯನ್ನು ಗವಟೂರು ಸಮೀಪದ ಮಲ್ಲಾಪುರ ಗ್ರಾಮದ ನಿವಾಸಿ ರಾಜು ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಅವರು ತೀವ್ರ ಮದ್ಯ ವ್ಯಸನಿಯಾಗಿದ್ದು, ಸೋಮವಾರ ರಾತ್ರಿ ಮದ್ಯಪಾನ ಮಾಡಿದ ನಂತರ ಹೊಸನಗರ ರಸ್ತೆಯ ಬದಿಯಲ್ಲಿ ಮಲಗಿದ್ದರೆಂದು ತಿಳಿದುಬಂದಿದೆ. ಮದ್ಯದ ಪರಿಣಾಮ ಹಾಗೂ ಲೋ ಬಿಪಿ…

Read More

ಆನೆ ದಾಳಿಯಿಂದ ಹಾನಿಗೊಳಗಾದ ರೈತರಿಗೆ ಸಾಂತ್ವಾನ ಹೇಳಿದ ವೀರೇಶ್ ಆಲವಳ್ಳಿ – ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಅರಣ್ಯ ಕಚೇರಿ ಮುಂಭಾಗ ಧರಣಿ ಎಚ್ಚರಿಕೆ

ಆನೆ ದಾಳಿಯಿಂದ ಹಾನಿಗೊಳಗಾದ ರೈತರಿಗೆ ಸಾಂತ್ವಾನ ಹೇಳಿದ ವೀರೇಶ್ ಆಲವಳ್ಳಿ – ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಅರಣ್ಯ ಕಚೇರಿ ಮುಂಭಾಗ ಧರಣಿ ಎಚ್ಚರಿಕೆ ಹೊಸನಗರ ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ಬಸವಾಪುರ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಆನೆ ದಾಳಿಯಿಂದ ರೈತರ ಬೆಳೆಗಳು ನಾಶವಾಗಿರುವ ಹಿನ್ನೆಲೆಯಲ್ಲಿ, ಹೊಸನಗರ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ವೀರೇಶ್ ಆಲವಳ್ಳಿ ಅವರು ಸ್ಥಳಕ್ಕೆ ಭೇಟಿ ನೀಡಿ ಹಾನಿಗೊಳಗಾದ ರೈತರನ್ನು ಭೇಟಿಯಾಗಿ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ, “ಅರಣ್ಯ ಇಲಾಖೆ ತಕ್ಷಣ ಬೆಳೆ…

Read More

ರಿಪ್ಪನ್‌ಪೇಟೆ – ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ

ರಿಪ್ಪನ್‌ಪೇಟೆ – ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ವಿನಾಯಕ ವೃತ್ತದ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಯಡೆಹಳ್ಳಿ ಸಮೀಪದ ಆಚಾಪುರ ನಿವಾಸಿ ಜೋಸೆಫ್ (23) ಬಂಧಿತ ಆರೋಪಿಯಾಗಿದ್ದಾನೆ. ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಂಜಾ ಸೇವನೆ ಹಾಗೂ ಮಾರಾಟದ ಬಗ್ಗೆ…

Read More

ಕಾಲು ಜಾರಿ ಬಿದ್ದು ಪೊಲೀಸ್ ದಫೇದಾರ್ ದುರ್ಮರಣ

ಕಾಲು ಜಾರಿ ಬಿದ್ದು ಪೊಲೀಸ್ ದಫೇದಾರ್ ದುರ್ಮರಣ ಭದ್ರಾವತಿ – ನಗರದ ಹೊಸಮನೆ ಪ್ರದೇಶದ ನಿವಾಸಿ ಹಾಗೂ ಶಿವಮೊಗ್ಗದ ಕೆಎಸ್‌ಆರ್‌ಪಿ ಬೆಟಾಲಿಯನ್‌ನ ದಫೇದಾರ್ ಚಂದ್ರಶೇಖರ್ (44) ಅವರು ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ. ಶನಿವಾರ ರಾತ್ರಿ ಅವರು ಬಾರಂದೂರು ಬೈಪಾಸ್ ಉಜ್ಜಿನೀಪುರದ ನಗರಸಭೆಯ ಪಂಪ್‌ಹೌಸ್ ಬಳಿ ಇರುವ ಭದ್ರಾ ನದಿ ಸೇತುವೆಯ ಕೆಳಭಾಗಕ್ಕೆ ಬಹಿರ್ದೆಸೆಗೆ ತೆರಳಿದಾಗ, ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಭಾನುವಾರ ಬೆಳಗ್ಗೆ ಮೃತದೇಹ ಪತ್ತೆಯಾಗಿದೆ. ಮೃತರಿಗೆ ಪತ್ನಿ, ಒಬ್ಬ ಗಂಡು ಮತ್ತು…

Read More

ಆನಂದಪುರದಲ್ಲಿ ಅಕ್ರಮ ಮರಳು ಸಾಗಣೆ ಪತ್ತೆ: ಲಾರಿ ಜಫ್ತಿ

ಆನಂದಪುರದಲ್ಲಿ ಅಕ್ರಮ ಮರಳು ಸಾಗಣೆ ಪತ್ತೆ: ಲಾರಿ ಜಫ್ತಿ ಆನಂದಪುರ: ಖಚಿತ ಮಾಹಿತಿಯ ಆಧಾರದಲ್ಲಿ ಆನಂದಪುರ ಪೊಲೀಸ್ ಠಾಣೆಯ ಪಿಎಸೈ ಪ್ರವೀಣ್ ಎಸ್.ಪಿ. ಅವರ ನೇತೃತ್ವದ ಪೊಲೀಸರು ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಮರಳು ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಾಗರ ತಾಲ್ಲೂಕಿನ ಆನಂದಪುರದ ಸುತ್ತಮುತ್ತ ಅಕ್ರಮ ಮರಳು ಸಾಗಣೆ ನಡೆಯುತ್ತಿದೆ ಎಂಬ ಗುಪ್ತ ಮಾಹಿತಿ ಐಜಿ ಸ್ಕ್ವಾಡ್‌ನಿಂದ ಸ್ಥಳೀಯ ಪೊಲೀಸರಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ವಿಶೇಷ ತಪಾಸಣೆ ಕೈಗೊಂಡು ರೇಡ್ ನಡೆಸಿದರು. ಬಸವನಹೊಂಡ ಗ್ರಾಮದ ಕೆಂಜಿಗಾಪುರ ಕ್ರಾಸ್ ಬಳಿಯ…

Read More

ಡ್ಯಾಂ ಹಿನ್ನೀರಿನಲ್ಲಿ ವ್ಯಕ್ತಿಯ ಶವ ಪತ್ತೆ

ಡ್ಯಾಂ ಹಿನ್ನೀರಿನಲ್ಲಿ ವ್ಯಕ್ತಿಯ ಶವ ಪತ್ತೆ ಕಾರ್ಗಲ್: ಇಲ್ಲಿಗೆ ಸಮೀಪದ ಕಣೇಕಾರು ಮಜಿರೆ ಗ್ರಾಮದ ವ್ಯಕ್ತಿಯೊಬ್ಬರು ಜೀವನದಲ್ಲಿ ಜುಗುಪ್ಸೆಗೊಂಡು ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶುಕ್ರವಾರ ಮೃತದೇಹ ಪತ್ತೆಯಾಗಿದೆ. ಎ.ಚಂದ್ರಶೇಖರ (೨೮) ಮೃತರು. ಚಾಲಕ ವೃತ್ತಿ ಮಾಡುತ್ತಿದ್ದ ಇವರು, ಮೂರು ದಿನಗಳ ಹಿಂದೆ ಕಾರ್ಗಲ್ ಕೆಪಿಸಿ ಪವರ್ ಚಾನಲ್ ಬಳಿ ಬೈಕ್ ಬಿಟ್ಟು ಕಾಣೆಯಾಗಿದ್ದರು. ತಳಕಳಲೆ ಜಲಾಶಯದ ಹಿನ್ನೀರಿನಲ್ಲಿ ಶವ ಪತ್ತೆಯಾಗಿದೆ. ಕಾರ್ಗಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಬ್ ಇನ್‌ಸ್ಪೆಕ್ಟರ್ ನಾಗರಾಜ್, ಸಿಬ್ಬಂದಿ ಅಣ್ಣಪ್ಪ, ಜಯೇಂದ್ರ, ಪುರುಷೋತ್ತಮ…

Read More

ಬಿಸ್ಕೆಟ್ ಪ್ಯಾಕ್ ನಲ್ಲಿ ಜೈಲಿಗೆ ಗಾಂಜಾ : ಇಬ್ಬರ ಬಂಧನ

ಬಿಸ್ಕೆಟ್ ಪ್ಯಾಕ್ನಲ್ಲಿ ಜೈಲಿಗೆ ಗಾಂಜಾ : ಇಬ್ಬರ ಬಂಧನ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗೆ ಬಿಸ್ಕೆಟ್ ಪ್ಯಾಕೆಟ್‌ಗಳಲ್ಲಿ ಅಕ್ರಮವಾಗಿ ಗಾಂಜಾ ಮತ್ತು ಸಿಗರೇಟ್ ಕೊಂಡೊಯ್ಯಲು ಯತ್ನಿಸಿದ ಇಬ್ಬರು ಯುವಕರನ್ನು ಜೈಲು ಸಿಬ್ಬಂದಿ ಬಂಧಿಸಿದ್ದಾರೆ. ಭದ್ರಾವತಿ ನಗರದ ನಿವಾಸಿಗಳಾದ ರಾಹಿಲ್ (19) ಹಾಗೂ ತಸೀರುಲ್ಲಾ (19) ಬಂಧಿತ ಆರೋಪಿಗಳಾಗಿದ್ದಾರೆ. ಸಂಜೆ 4.30ರ ಸುಮಾರಿಗೆ ಕೈದಿ ಮೊಹಮ್ಮದ್ ಗೌಸ್ ಅಲಿಯಾಸ್ ಜಂಗ್ಲಿ ಎಂಬಾತನ ಸಂದರ್ಶನಕ್ಕೆಂದು ಆಗಮಿಸಿದ್ದ ಈ ಇಬ್ಬರು ಯುವಕರು ಮೂರು ವೀಟಾ ಮಾರಿ ಗೋಲ್ಡ್ ಬಿಸ್ಕೆಟ್ ಪ್ಯಾಕೆಟ್‌ಗಳನ್ನು…

Read More

ಸಾಲಬಾಧೆಗೆ ಬೇಸತ್ತು ರೈತ ಆತ್ಮ*ಹತ್ಯೆ

ಸಾಲಬಾಧೆಗೆ ಬೇಸತ್ತು ರೈತ ಆತ್ಮ*ಹತ್ಯೆ ಶಿವಮೊಗ್ಗ : ಸಾಗರ ತಾಲೂಕಿನ ಚೆನ್ನಶೆಟ್ಟಿಕೊಪ್ಪ ಗ್ರಾಮದ ರೈತರೊಬ್ಬರು ಸಾಲದ ಹೊರೆಯನ್ನು ತಡೆದುಕೊಳ್ಳಲಾಗದೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗಾಮಪ್ಪ (56) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ಗುರುತಿಸಲಾಗಿದೆ. ರೈತ ಗಾಮಪ್ಪ ಅವರು ಗ್ರಾಮದ ಗಾಮಪ್ಪ  ತಮ್ಮ ಜಮೀನಿನಲ್ಲಿ ಅಡಿಕೆ, ಕಬ್ಬು, ಶುಂಠಿ, ಭತ್ತ, ಅಡಿಕೆ ಬೆಳೆಯನ್ನು ಬೆಳೆದಿದ್ದರು. ಆದರೆ  ಈ ವರ್ಷ ಸುರಿದ ಭಾರೀ ಮಳೆಯಿಂದ ಅಡಿಕೆಗೆ ಕೊಳೆ ರೋಗ ಹಾಗೂ ಶುಂಠಿಗೆ ಎಲೆಚುಕ್ಕಿ ರೋಗ ಬಂದು ಬೆಳೆ ನಾಶವಾಗಿದೆ….

Read More

ಗಾಂಜಾ ಮಾರಾಟ – ಇಬ್ಬರಿಗೆ ಮೂರು ವರ್ಷ ಶಿಕ್ಷೆ, ದಂಡ

ಗಾಂಜಾ ಮಾರಾಟ – ಇಬ್ಬರಿಗೆ ಮೂರು ವರ್ಷ ಶಿಕ್ಷೆ, ದಂಡ ಶಿವಮೊಗ್ಗ : ಇಲ್ಲಿನ  ನ್ಯಾಯಾಲಯ  ಗಾಂಜಾ ಮಾರಾಟಗಾರರಿಬ್ಬರಿಗೆ 3 ವರ್ಷ ಜೈಲು ಮತ್ತು ₹25,000 ದಂಡ ವಿಧಿಸಿದೆ. ಶಿವಮೊಗ್ಗ  ಸಾಗರ ಟೌನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ  04-08-2021 ರಂದು ನಡೆದ ಪ್ರಕರಣ ಇದಾಗಿದೆ. ಸಾಗರದ ಬಿಹೆಚ್ ರಸ್ತೆಯ ಸದ್ಗುರು ಲೇ ಔಟ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ಅಂದಿನ ಇನ್​ಸ್ಪೆಕ್ಟರ್ ಅಶೋಕ್ ಕುಮಾರ್  ನೇತೃತ್ವದ ತಂಡ ದಾಳಿ ನಡೆಸಿತ್ತು. ಈ ವೇಳೆ  ಒಟ್ಟು 1…

Read More

ಬಸ್ ಹತ್ತುವಾಗ ಮಹಿಳೆಯ ಸರ ಅಪಹರಣ

ಬಸ್ ಹತ್ತುವಾಗ ಮಹಿಳೆಯ ಸರ ಅಪಹರಣ ಶಿವಮೊಗ್ಗ: ತಮ್ಮ ಮಗಳನ್ನು ಭೇಟಿಯಾಗಲು ಮೈಸೂರಿಗೆ ಪ್ರಯಾಣ ಬೆಳೆಸಿದ್ದ ಶಿವಮೊಗ್ಗದ 63 ವರ್ಷದ ವೃದ್ಧೆ ಯೊಬ್ಬರು ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಧ್ಯರಾತ್ರಿ ಮಾಂಗಲ್ಯ ಸರ ಕಳೆದುಕೊಂಡಿರುವ ಘಟನೆ ನಡೆದಿದೆ. ಪ್ರಯಾಣಕ್ಕಾಗಿ ಬಸ್ ಹತ್ತುತ್ತಿದ್ದಾಗ ನಿಲ್ದಾಣದಲ್ಲಿ ಭಾರೀ ಜನದಟ್ಟಣೆ ಇತ್ತು. ಜನದಟ್ಟಣೆಯ ಮಧ್ಯೆ ಬಸ್‌ನಲ್ಲಿ ಸೀಟು ಹಿಡಿಯಲು ಮುಂದಾಗಿದ್ದ ವೃದ್ಧೆಯ ಕತ್ತಿನಲ್ಲಿದ್ದ ಸುಮಾರು 40 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಕಳ್ಳರು ಕದ್ದಿದ್ದಾರೆ. ಬಸ್‌ನಲ್ಲಿ ಸೀಟು ಹಿಡಿದ ಬಳಿಕ ರಾತ್ರಿ…

Read More