ಕ್ರೈಂ ಸುದ್ದಿ:
ಫೇಸ್ಬುಕ್ ವೀಡಿಯೋ ವಿವಾದ – ರಿಪ್ಪನ್ಪೇಟೆ ಠಾಣೆಯಲ್ಲಿ ದಾಖಲಾಯ್ತು ಪ್ರತ್ಯೇಕ ಎರಡು ದರೋಡೆ ಪ್ರಕರಣ
ಫೇಸ್ಬುಕ್ ವೀಡಿಯೋ ವಿವಾದ -ರಿಪ್ಪನ್ಪೇಟೆ ಠಾಣೆಯಲ್ಲಿ ದಾಖಲಾಯ್ತು ಎರಡು ಪ್ರತ್ಯೇಕ ದರೋಡೆ ಪ್ರಕರಣ ರಿಪ್ಪನ್ಪೇಟೆ : ಪಟ್ಟಣದಲ್ಲಿ ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣವಾದ ಪೇಸ್ಬುಕ್ ನಲ್ಲಿ ಅಪ್ಲೋಡ್ ಮಾಡಿದ್ದ ಒಂದು ವೀಡಿಯೋಗೆ ಸಂಬಂಧಿಸಿದಂತೆ ಉಂಟಾದ ಗಲಾಟೆಯು ಎರಡು ಪ್ರತ್ಯೇಕ ದರೋಡೆ ಪ್ರಕರಣ ದಾಖಲಾಗುವ ಮೂಲಕ ಅಂತ್ಯಗೊಂಡಿರುವ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪ್ಪನ್ಪೇಟೆ ನಿವಾಸಿ ಶ್ವೇತಾ ಆಚಾರ್ಯ ಎಂಬುವವರು ನೀಡಿದ ದೂರಿನ ಮೇರೆಗೆ ನಾಲ್ವರ ವಿರುದ್ದ ಬಿಎನ್ ಎಸ್ 309(6) ಅಡಿಯಲ್ಲಿ ದರೋಡೆ ಪ್ರಕರಣ ದಾಖಲಾಗಿದ್ದು , ಇನ್ನೊಂದು…
ಗೊಡೌನ್ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಅಡಿಕೆ ಕಳ್ಳತನ
ಗೊಡೌನ್ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಅಡಿಕೆ ಕಳ್ಳತನ ಶಿವಮೊಗ್ಗ: ನಗರದ ಆರ್.ಎಂ.ಎಲ್. ನಗರ ಪ್ರದೇಶದಲ್ಲಿ ಕಳ್ಳರು ಬೀಗ ಒಡೆದು ಗೋದಾಮಿನಿಂದ ಅಡಿಕೆ ಕಳ್ಳತನ ಮಾಡಿದ ಘಟನೆ ನಡೆದಿದೆ. ಉದ್ಯಮಿಯೊಬ್ಬರಿಗೆ ಸೇರಿದ ಈ ಗೋದಾಮಿನಿಂದ ಸುಮಾರು 8 ಲಕ್ಷ ರೂಪಾಯಿ ಮೌಲ್ಯದ 20 ಚೀಲ ಅಡಿಕೆ ನಾಪತ್ತೆಯಾಗಿವೆ. ದೂರುದಾರರು ತಮ್ಮ ಮಳಿಗೆಯಲ್ಲಿ ಇರಿಸಲು ಸ್ಥಳಾವಕಾಶವಿಲ್ಲದೆ, ಕಳೆದ ಸೆಪ್ಟೆಂಬರ್ 21ರಂದು ಅನುಪಿನಕಟ್ಟೆ ಸಮೀಪದ ಶೀಟಿನ ಗೋದಾಮಿನಲ್ಲಿ ಅಡಿಕೆಯನ್ನು ಇಟ್ಟಿದ್ದರು. ಮಾರಾಟಕ್ಕೆ ಸಿದ್ಧಪಡಿಸಿದ್ದ ಈ ಅಡಿಕೆಯನ್ನು ನೋಡಿಕೊಳ್ಳಲು ಪರಿಚಯಸ್ಥರೊಬ್ಬರಿಗೆ…
ಬೈಕ್ ನಲ್ಲಿ ಹೋಗುತಿದ್ದವರ ಮೇಲೆ ಚೂರಿ ಇರಿತ – ಐವರ ಬಂಧನ
ಬೈಕ್ ನಲ್ಲಿ ಹೋಗುತಿದ್ದವರ ಮೇಲೆ ಚೂರಿ ಇರಿತ – ಐವರ ಬಂಧನ ಶಿವಮೊಗ್ಗ: ನಿನ್ನೆ ಸಂಜೆ ನಗರದಲ್ಲಿ ಸ್ಕ್ರ್ಯಾಪ್ ವ್ಯಾಪಾರಿ ಅಮ್ಜಾದ್ ಸೇರಿದಂತೆ ಇಬ್ಬರ ಮೇಲೆ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ, ದೊಡ್ಡಪೇಟೆ ಪೊಲೀಸರು ಇಂದು ಐದು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಮಿಥುನ್ ಕುಮಾರ್ ಜಿ.ಕೆ. ಅವರು ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿನಿನ್ನೆ ಸಂಜೆ ಸುಮಾರು 7:30ರ ಸುಮಾರಿಗೆ ಅಮ್ಜದ್ ಎಂಬುವವರ ಮೇಲೆ ಬೈಕ್ನಲ್ಲಿ ಬಂದ…
ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು, ಆಕೆಯ ಮೃತದೇಹದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ
ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು, ಆಕೆಯ ಮೃತದೇಹದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ ಶಿವಮೊಗ್ಗ: ನಗರದ ಮೆಗ್ಗಾನ್ ಆಸ್ಪತ್ರೆಯ ನರ್ಸಿಂಗ್ ಕ್ವಾಟ್ರಸ್ನಲ್ಲಿ ನಡೆದ ದಾರುಣ ಘಟನೆ ಮಲೆನಾಡನ್ನು ಬೆಚ್ಚಿಬೀಳಿಸುವಂತಿದೆ.ಹೌದು ಸ್ವಂತ ತಾಯಿಯೇ ತನ್ನ ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆರನೇ ತರಗತಿಯಲ್ಲಿ ಓದುತ್ತಿದ್ದ ಪುತ್ರಿ ಪೂರ್ವಿಕಾಳ(12) ತಲೆಗೆ ತಾಯಿ ಶೃತಿ (38) ಮಚ್ಚಿನಿಂದ ಹೊಡೆದು ಕೊಲೆಮಾಡಿದ್ದಾರೆ. ಬಳಿಕ ಮಗಳ ಶವವನ್ನು ಪ್ಯಾನ್ ಕೆಳಗೆ ಎಳೆದು ತಂದು…
ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರರಿಗೆ ಗಂಭೀರ ಗಾಯ
ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರರಿಗೆ ಗಂಭೀರ ಗಾಯ ಎರಡು ಬೈಕ್ ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗ ನಗರದ ಸೋಮಿನಕೊಪ್ಪದಲ್ಲಿ ನಡೆದಿದೆ. ಸೋಮಿನಕೊಪ್ಪದ ಕೆ ಹೆಚ್ ಬಿ ಪ್ರೆಸ್ ಕಾಲೋನಿಯ, ಅಮರ್ ಗ್ರಾನೈಟ್ ಗೋಡೌನ್ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ನಡೆದಿದ್ದು ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಗುರುಪುರ ಬಡಾವಣೆ ನಿವಾಸಿ ಮುರುಗ (33) ಹಾಗೂ ಹುಣಸೋಡು ಗ್ರಾಮದ ನಿವಾಸಿ ನಾಯ್ಕ್ (24) ಗಾಯಗೊಂಡ ಬೈಕ್ ಸವಾರರು ಎಂದು…
ದಂಪತಿಗಳು ಮಲಗಿದ್ದಾಗ ರಾತ್ರಿ ಮಂಚದ ಕೆಳಗಿನಿಂದ ಎದ್ದು ಬಂದ ‘ಫ್ರಾಕ್ ಧರಿಸಿದ್ದ ಪುರುಷ’
ಗಂಡ ಹೆಂಡತಿ ಮಲಗಿದ್ದಾಗ ರಾತ್ರಿ ಮಂಚದ ಕೆಳಗಿಂದ ಎದ್ದು ಬಂದ ‘ಫ್ರಾಕ್ ಧರಿಸಿದ್ದ ಪುರುಷ’ A ‘man in a frock’ emerged from under the bed at night while the husband and wife were sleeping. ಗಂಡ ಹೆಂಡತಿ ಮಲಗಿದ್ದಾಗ ರಾತ್ರಿ ಮಂಚದ ಕೆಳಗಿಂದ ಎದ್ದು ಬಂದ ‘ಫ್ರಾಕ್ ಧರಿಸಿದ್ದ ಪುರುಷ’ A ‘man in a frock’ emerged from under the bed at night while the…
20 ರ ಹರೆಯದ ಯುವಕ ಆತ್ಮ*ಹತ್ಯೆಗೆ ಶರಣು
20 ರ ಹರೆಯದ ಯುವಕ ಆತ್ಮ*ಹತ್ಯೆಗೆ ಶರಣು ಶಿವಮೊಗ್ಗ, ಸೆ.29: ನಗರದ ಜಯನಗರ ಬಡಾವಣೆಯಲ್ಲಿ 20 ವರ್ಷದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಿಗ್ಗೆ ವರದಿಯಾಗಿದೆ. ಜಯನಗರ ಐದನೇ ತಿರುವಿನ ನಿವಾಸಿ ನೈಜಿಲ್ (20) ಎಂಬ ಯುವಕನೇ ಮೃತ. ಡಿಪ್ಲೊಮಾ ಪೂರೈಸಿದ ಬಳಿಕ ಬೆಂಗಳೂರಿನಲ್ಲಿ ಮುಂದಿನ ಕೋರ್ಸ್ ಕಲಿಯುತ್ತಿದ್ದ ಆತ, ಹಬ್ಬದ ಪ್ರಯುಕ್ತ ಊರಿಗೆ ಬಂದಿದ್ದನು. ಬೆಳಿಗ್ಗೆ ಮನೆಯಲ್ಲಿ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಮೃತ ನೈಜಿಲ್…
ಶಾರೂಕ್ ಖಾನ್ ಕೊಲೆ ಪ್ರಕರಣ – ಆರೋಪಿಗಳಿಗೆ ಆಜೀವ ಕಾರಾಗೃಹ ಶಿಕ್ಷೆ
ಶಾರೂಕ್ ಖಾನ್ ಕೊಲೆ ಪ್ರಕರಣ – ಆರೋಪಿಗಳಿಗೆ ಆಜೀವ ಕಾರಾಗೃಹ ಶಿಕ್ಷೆ ಭದ್ರಾವತಿ: ಶಾರೂಖ್ಖಾನ್ ಎಂಬ ಯುವಕನನ್ನು ಕೊಲೆಮಾಡಿದ್ದ ರಮೇಶ ಯಾನೆ ಹಂದಿ ರಮೇಶ, ವೆಂಕಟರಾಮ, ಚಂದ್ರ ಯಾನೆ ಚಾಣ, ಕಾರ್ತಿಕ, ಮಧುಸೂದನ ಯಾನೆ ಗುಂಡ, ರಮೇಶ ಯಾನೆ ಕೆಳವಿ ರಮೇಶ, ನಾಗರಾಜ, ಸಿದ್ಧಪ್ಪ ಎಂಬ 08 ಜನ ಆರೋಪಿಗಳಿಗೆ ನಗರದ ನಾಲ್ಕನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಆಜೀವ ಕಾರಾಗೃಹವಾಸ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದೆ. ಹೊಸಮನೆ ನಿವಾಸಿಯಾದ ಶಾರೂಖ್ ಖಾನ್ ಎಂಬುವನಿಂದ ೧ನೇ…
ಹೊಟೇಲ್ ಗೆ ರಿವ್ಯೂ ಟಾಸ್ಕ್ ನೆಪ – ವ್ಯಕ್ತಿ 11.35 ಲಕ್ಷ ವಂಚನೆ , ಪ್ರಕರಣ ದಾಖಲು
ಹೊಟೇಲ್ ಗೆ ರಿವ್ಯೂ ಟಾಸ್ಕ್ ನೆಪ – ವ್ಯಕ್ತಿ 11.35 ಲಕ್ಷ ವಂಚನೆ , ಪ್ರಕರಣ ದಾಖಲು ಶಿವಮೊಗ್ಗ : ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹೊಸ ಹೊಸ ತಂತ್ರಗಳನ್ನು ಬಳಸಿ ವಂಚಕರು ಜನರನ್ನು ಬಲೆಗೆ ಬೀಳಿಸುತ್ತಿದ್ದಾರೆ. ಶಿವಮೊಗ್ಗದ ಒಬ್ಬ ವ್ಯಕ್ತಿ ಬರೋಬ್ಬರಿ ₹11,35,900 ಹಣವನ್ನು ಸೈಬರ್ ಕಳ್ಳರಿಗೆ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಪೊಲೀಸರ ಮಾಹಿತಿ ಪ್ರಕಾರ, ದೂರುದಾರರ ವಾಟ್ಸಾಪ್ಗೆ ಪರಿಚಿತ ಮೊಬೈಲ್ ಸಂಖ್ಯೆಯಿಂದ ಒಂದು ಲಿಂಕ್ ಕಳುಹಿಸಲಾಗಿತ್ತು. ಆ ಲಿಂಕ್ನ್ನು ಕ್ಲಿಕ್ ಮಾಡಿದ…
RIPPONPETE | ಚರ್ಚ್ ಮುಂಭಾಗದಲ್ಲಿ ಕರು ಅಡ್ಡ ಬಂದು ಮಾರುತಿ ಒಮಿನಿ ಕಾರು ಪಲ್ಟಿ
RIPPONPETE | ಚರ್ಚ್ ಮುಂಭಾಗದಲ್ಲಿ ಕರು ಅಡ್ಡ ಬಂದು ಮಾರುತಿ ಒಮಿನಿ ಕಾರು ಪಲ್ಟಿ ರಿಪ್ಪನ್ಪೇಟೆ ; ಕರುವೊಂದು ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಓಮಿನಿ ಕಾರು ಪಲ್ಟಿಯಾಗಿ ಬಿದ್ದಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಪಟ್ಟಣದ ತೀರ್ಥಹಳ್ಳಿ ರಸ್ತೆಯ ಗುಡ್ ಶೆಫರ್ಡ್ ಚರ್ಚ್ ಮುಂಭಾಗದಲ್ಲಿ ಇಂದು ಮುಂಜಾನೆ 5.40 ರ ಸಮಯದಲ್ಲಿ ಜಾನುವಾರು ಅಡ್ಡ ಬಂದ ಹಿನ್ನಲೆಯಲ್ಲಿ ದಿನಪತ್ರಿಕೆಯನ್ನು ಸಾಗಿಸುತಿದ್ದ ಮಾರುತಿ ಓಮಿನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಉರುಳಿಬಿದ್ದಿದೆ….