Headlines

ಚೌಡೇಶ್ವರಿ ದರ್ಶನಕ್ಕೆ ಬಂದ ಭಕ್ತರಿದ್ದ ಟಿಟಿ ವಾಹನ ಪಲ್ಟಿ – 12 ಜನರಿಗೆ ಗಾಯ , ಆಸ್ಪತ್ರೆಗೆ ದೌಡಾಯಿಸಿದ ಶಾಸಕ ಬೇಳೂರು

ಚೌಡೇಶ್ವರಿ ದರ್ಶನಕ್ಕೆ ಬಂದ ಭಕ್ತರಿದ್ದ ಟಿಟಿ ವಾಹನ ಪಲ್ಟಿ – 12 ಜನರಿಗೆ ಗಾಯ , ಆಸ್ಪತ್ರೆಗೆ ದೌಡಾಯಿಸಿದ ಶಾಸಕ ಬೇಳೂರು ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಿಗಂದೂರು ರಸ್ತೆಯಲ್ಲಿ ಟಿಟಿ ವಾಹನವೊಂದು ಪಲ್ಟಿಯಾಗಿದೆ. ಪರಿಣಾಮ ಈ ಘಟನೆಯಲ್ಲಿ 13 ಮಂದಿಗೆ ಗಾಯವಾಗಿದೆ. ಗಾಯಾಳುಗಳನ್ನು ಸಾಗರ ಆಸ್ಪತ್ರೆಗೆ ದಾಖಲಿಸಲಾಗಿದೆ, ಸ್ಥಳಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಿದ್ದಾರೆ. ಬೆಂಗಳೂರು ಮೂಲದ ಸಿಗಂದೂರು ಚೌಡೇಶ್ವರಿಯ ದರ್ಶನಕ್ಕಾಗಿ ಸಾಗರದವರೆಗೂ ಟ್ರೈನ್‌ನಲ್ಲಿ ಬಂದಿದ್ದರು….

Read More

RIPPONPETE | ಪಡಿತರ ಅಕ್ಕಿ ಅಕ್ರಮ ದಾಸ್ತಾನು – ಪಿಎಸ್ಐ ರಾಜುರೆಡ್ಡಿ ನೇತೃತ್ವದ ಸಿಬ್ಬಂದಿಗಳಿಂದ ದಾಳಿ, ಮಾಲು ಸಮೇತ ಓರ್ವ ವಶಕ್ಕೆ.!

RIPPONPETE | ಪಡಿತರ ಅಕ್ಕಿ ಅಕ್ರಮ ದಾಸ್ತಾನು – ಪಿಎಸ್ಐ ರಾಜುರೆಡ್ಡಿ ನೇತೃತ್ವದ ಸಿಬ್ಬಂದಿಗಳಿಂದ ದಾಳಿ, ಮಾಲು ಸಮೇತ ಓರ್ವ ವಶಕ್ಕೆ.! ರಿಪ್ಪನ್‌ಪೇಟೆ, ಸೆಪ್ಟೆಂಬರ್ 27:ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಡಿತರ ಅಕ್ಕಿಯ ಅಕ್ರಮ ದಾಸ್ತಾನು ಪತ್ತೆಯಾಗಿದ್ದು ಪಟ್ಟಣದ ಪಿಎಸ್ ಐ ರಾಜುರೆಡ್ಡಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿ ಮಾಲು ಸಮೇತ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಸರ್ಕಾರ ಬಡ ಕುಟುಂಬಗಳಿಗೆ ಉಚಿತವಾಗಿ ವಿತರಿಸುವ ಪಡಿತರ ಅಕ್ಕಿಯನ್ನು ಕೆಲವು ಜನರು ಅಕ್ರಮವಾಗಿ ಸಂಗ್ರಹಿಸಿ ಮಾರುಕಟ್ಟೆಗೆ…

Read More

ಶಿವಮೊಗ್ಗದ ಮೆಡಿಕಲ್ ಕಾಲೇಜಿನ ವೈದ್ಯೆ ಗೆ 1 ಕೋಟಿ 81 ಲಕ್ಷ  ರೂ ವಂಚನೆ

ಶಿವಮೊಗ್ಗದ ಮೆಡಿಕಲ್ ಕಾಲೇಜಿನ ವೈದ್ಯೆ ಗೆ 1 ಕೋಟಿ 81 ಲಕ್ಷ  ರೂ ವಂಚನೆ ಶಿವಮೊಗ್ಗ : ನಗರದ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನ ಕಾರ್ಯನಿರ್ವಹಿಸುವ  ವೈದ್ಯೆ ಗೆ  1 ಕೋಟಿ 81 ಲಕ್ಷದ 33 ಸಾವಿರದ 770 ರೂಗಳ ಮೋಸ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ನಗರದ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನ ಕಾರ್ಯನಿರ್ವಹಿಸುವ ವೈದ್ಯೆ ಒಬ್ಬರಿಗೆ ಒಬ್ಬ ಅಪರಿಚಿತ ವ್ಯಕ್ತಿ ದಿನಾಂಕ 26/4 /2025 ರಂದು ಕರೆ ಮಾಡಿ ನಾವು ಬುಲ್ ಮಾರ್ಕೆಟ್  ಎಂಬ‌ ಕಂಪನಿ…

Read More

ಲೈಂಗಿಕ ದೌರ್ಜನ್ಯ ಪ್ರಕರಣ ; 19 ವರ್ಷದ ಯುವಕನಿಗೆ 20 ವರ್ಷ ಜೈಲು , 80 ಸಾವಿರ ದಂಡ ವಿಧಿಸಿ ಕೋರ್ಟ್ ಆದೇಶ

ಲೈಂಗಿಕ ದೌರ್ಜನ್ಯ ಪ್ರಕರಣ ; 19 ವರ್ಷದ ಯುವಕನಿಗೆ 20 ವರ್ಷ ಜೈಲು , 80 ಸಾವಿರ ದಂಡ ವಿಧಿಸಿ ಕೋರ್ಟ್ ಆದೇಶ ಶಿವಮೊಗ್ಗ: 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಭದ್ರಾವತಿ ತಾಲ್ಲೂಕಿನ 19 ವರ್ಷದ ಯುವಕನಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ₹80 ಸಾವಿರ ದಂಡ ವಿಧಿಸಿ ಮಂಗಳವಾರ ಆದೇಶಿಸಿದೆ. 2022ರಲ್ಲಿ ಬಾಲಕಿಯ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪಿ ನಂತರ ಆಕೆಯನ್ನು ಮದುವೆಯಾಗಿದ್ದ. ಈ…

Read More

ನೇಣಿಗೆ ಕೊರಳೊಡ್ಡಲು ಮುಂದಾದ ವ್ಯಕ್ತಿ | ವೀಡಿಯೋ ಕಾಲ್ ನಲ್ಲಿ ಆತ್ಮ*ಹತ್ಯೆ ಬಗ್ಗೆ ಮಾಹಿತಿ | ಅಷ್ಟರಲ್ಲಿ ಮನೆಗೆ ಬಂದ ಪೊಲೀಸ್‌, ಆಗಿದ್ದೇನು?

ಫ್ಯಾನಿಗೆ ಕೊರಳೊಡ್ಡಲು ಮುಂದಾದ ವ್ಯಕ್ತಿ | ವೀಡಿಯೋ ಕಾಲ್ ನಲ್ಲಿ ಆತ್ಮ*ಹತ್ಯೆ ಬಗ್ಗೆ ಮಾಹಿತಿ | ಅಷ್ಟರಲ್ಲಿ ಮನೆಗೆ ಬಂದ ಪೊಲೀಸ್‌, ಆಗಿದ್ದೇನು? ಶಿವಮೊಗ್ಗ: ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಳ್ಳಲು ಯತ್ನಿಸಿದ್ದ ವ್ಯಕ್ತಿಯನ್ನು ಪೊಲೀಸರು ರಕ್ಷಿಸಿದ್ದಾರೆ. ಶಿವಮೊಗ್ಗ ನಗರದ ಆಲ್ಕೊಳ ಬಡಾವಣೆಯ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಳ್ಳುವುದಾಗಿ ವ್ಯಕ್ತಿಯೊಬ್ಬರು ತಮ್ಮ ಸಂಬಂಧಿಕರಿಗೆ ವಿಡಿಯೋ ಕಾಲ್‌ನಲ್ಲಿ ತಿಳಿಸಿದ್ದರು. ಈ ಕುರಿತು ಮಾಹಿತಿ ಪಡೆದ 112 ಇಆರ್‌ಎಸ್‌ಎಸ್‌ ಸಿಬ್ಬಂದಿ ಜಗದೀಶ್ ಮತ್ತು ಚಾಲಕ ಮಂಜುನಾಥ್…

Read More

DIGITAL ARREST | ವಿಡಿಯೋ ಕರೆಯಲ್ಲೇ ವ್ಯಕ್ತಿಗೆ 19 ಲಕ್ಷ ರೂ. ವಂಚನೆ

DIGITAL ARREST | ವಿಡಿಯೋ ಕರೆಯಲ್ಲೇ ವ್ಯಕ್ತಿಗೆ 19 ಲಕ್ಷ ರೂ. ವಂಚನೆ ಶಿವಮೊಗ್ಗ:  ವಿಡಿಯೋ ಕಾಲ್‌ನಲ್ಲೇ ಅರೆಸ್ಟ್ ಮಾಡಿ, ವಿಡಿಯೋ ಕಾಲ್‌ನಲ್ಲೇ ಬೇಲ್ ಕೊಡಿಸಿ ಹಣ ಪಡೆದು ವಂಚಿಸಿದ ಘಟನೆ  ಶಿವಮೊಗ್ಗದಲ್ಲಿ ನಡೆದಿದ್ದು,  ವ್ಯಕ್ತಿಯೊಬ್ಬರಿಗೆ ೧೯ ಲಕ್ಷ ರೂ. ವಂಚಿಸಲಾಗಿದೆ. ಶಿವಮೊಗ್ಗದ ನಿವೃತ್ತ ಉದ್ಯೋಗಿಯೊಬ್ಬರನ್ನು ಗುರಿಯಾಗಿಸಿ ವಾಟ್ಸಪ್‌ನಲ್ಲಿ ವಿಡಿಯೋ ಕಾಲ್ ಮಾಡಲಾಗಿದೆ. ಮುಂಬೈನ ಕೊಲಾಬ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶಿಖಾವತ್ ಎಂದು ಆತ ಪರಿಚಯಿಸಿಕೊಂಡಿದ್ದ. ವಂಚನೆ ಪ್ರಕರಣದಲ್ಲಿ ನಿಮ್ಮ ಹೆಸರಿದೆ. ಹಾಗಾಗಿ ಈ ಕೂಡಲೆ ಅರೆಸ್ಟ್…

Read More

ಮದುವೆಗೆ ಒಪ್ಪದ ಪ್ರೇಯಸಿ –  ಭದ್ರಾ ಕಾಲುವೆಗೆ ತಳ್ಳಿ ಪ್ರಿಯಕರನಿಂದಲೇ ಪ್ರೇಯಸಿಯ ಕೊಲೆ!

ಮದುವೆಗೆ ಒಪ್ಪದ ಪ್ರೇಯಸಿ –  ಭದ್ರಾ ಕಾಲುವೆಗೆ ತಳ್ಳಿ ಪ್ರಿಯಕರನಿಂದಲೇ ಪ್ರೇಯಸಿಯ ಕೊಲೆ! ಮದುವೆ ವಿಚಾರವಾಗಿ ಪ್ರೇಮಿಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಭದ್ರಾ ಕಾಲುವೆಗೆ ಪ್ರೇಯಸಿಯನ್ನು ತಳ್ಳಿ ಪ್ರಿಯಕರ ಹತ್ಯೆಗೈಯ್ದಿದ್ದಾನೆ. ಮೋಸದಿಂದ ಪ್ರಿಯತಮೆಯನ್ನು ಕರೆದೋಯ್ದು ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಯಕ್ಕುಂದದಲ್ಲಿ ನಡೆದಿದೆ. ನಿನ್ನೆ ಭದ್ರಾ ಕಾಲುವೆಯಲ್ಲಿ ಯುವತಿ ಸ್ವಾತೀ ಶವ ಪತ್ತೆಯಾಗಿದೆ. ತೆರೇನಹಳ್ಳಿಯ ಸ್ವಾತಿ ಹಾಗೂ ಸೂರ್ಯ ನಡುವೆ ಪ್ರೇಮಾಂಕುರವಾಗಿತ್ತು. ಇಬ್ಬರ ಮದುವೆಗೆ ಯುವತಿ ಸ್ವಾತಿ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ….

Read More

ಶಿಕಾರಿಪುರ ಆಸ್ಪತ್ರೆಯಲ್ಲಿ ಚೂರಿ ಇರಿತ – ಮೂವರಿಗೆ ಗಾಯ, ಪ್ರಕರಣ ದಾಖಲು

ಶಿಕಾರಿಪುರ ಆಸ್ಪತ್ರೆಯಲ್ಲಿ ಚೂರಿ ಇರಿತ – ಮೂವರಿಗೆ ಗಾಯ, ಪ್ರಕರಣ ದಾಖಲು ಶಿವಮೊಗ್ಗ: ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ಮೂವರ ಮೇಲೆ ನಡೆದ ಚೂರಿ ದಾಳಿಯ ಪ್ರಕರಣದಲ್ಲಿ ಶಿಕಾರಿಪುರ ಟೌನ್ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಮುನ್ನಡೆದ ಜಗಳ ಸಂಬಂಧ ಇಬ್ಬರು ಪಕ್ಷಗಳು ಪರಸ್ಪರ ಹೊಡೆದಾಡಿಕೊಂಡು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಇದರ ಮಧ್ಯೆ ಊರಿನ ಕೆಲವರು ಸಮಸ್ಯೆ ಬಗೆಹರಿಸಲು ಆಸ್ಪತ್ರೆಗೂ ಆಗಮಿಸಿದ್ದರು. ಆದರೆ ಪರಿಸ್ಥಿತಿ ಶಾಂತಗೊಳ್ಳುವ ಬದಲು ಅಹಿತಕರ ತಿರುವು ಪಡೆದುಕೊಂಡಿತು. ಅದೇ…

Read More

ಫುಟ್ ಪಾತ್ ಗೆ ನುಗ್ಗಿದ ಬೈಕ್: ಮಹಿಳೆ ಮತ್ತು ಬೈಕ್ ಸಹ ಸವಾರ ಸಾವು

ಫುಟ್ ಪಾತ್ ಗೆ ನುಗ್ಗಿದ ಬೈಕ್: ಮಹಿಳೆ, ಸಹ ಸವಾರ ಸಾವು ಶಿವಮೊಗ್ಗ:ಸಾಗರ ರಸ್ತೆಯ ಮಲ್ನಾಡು ಗೇಟ್ ವೇ ಬಳಿ ಪುಟ್ಬಾತ್ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದವರ ಮೇಲೆ ಬೈಕ್ ಹರಿದು ಬೈಕ್ ಸವಾರ ಹಾಗೂ ಟೆಂಟ್ ನಲ್ಲಿ ವಾಸವಾಗಿದ್ದ ಮಹಿಳೆ ಸಾವನ್ನಪ್ಪಿದ   ಘಟನೆ  ಇಂದು ನಸುಕಿನಲ್ಲಿ ಸಂಭವಿಸಿದೆ. ಫುಟ್ ಪಾತ್ ಮೇಲೆ ಪ್ಲಾಸ್ಟಿಕ್ ವಸ್ತುಗಳನ್ನು ವ್ಯಾಪಾರ ಮಾಡಿಕೊಂಡಿದ್ದ ದುರ್ಗಾ ಪ್ರಸಾದ್ ಎಂಬುವರು ಟೆಂಟ್ ಹಾಕಿಕೊಂಡು ನಾಲ್ಕು ವರ್ಷದಿಂದ ಕುಟುಂಬದ ಜೊಯೆ  ಅಲ್ಲೇ ವಾಸವಾಗಿದ್ದರು. ಆಯನೂರು ಗೇಟಿ್…

Read More

ಕೆಎಸ್ಆರ್’ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ – ಪ್ರಕರಣ ದಾಖಲು

ಕೆಎಸ್ಆರ್’ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ – ಪ್ರಕರಣ ದಾಖಲು ಶಿಕಾರಿಪುರ ತಾಲೂಕಿನ ಕೋಟಿಪುರ ಗ್ರಾಮದಲ್ಲಿ ಕೆಎಸ್ಆರ್’ಟಿಸಿ ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೂವರು ಗ್ರಾಮಸ್ಥರ ವಿರುದ್ದ ಪ್ರಕರಣ ದಾಖಲಾದ ಘಟನೆ ನಡೆದಿದೆ. ತನ್ವೀರ್ ಹೊರಕೆರೆ (38) ಹಲ್ಲೆಗೊಳಗಾದ ಬಸ್ ಕಂಡಕ್ಟರ್ ಶಿಕಾರಿಪುರ ಸರ್ಕಾರಿ ಆಸ್ಪತ್ರೆಯಲ್ಲಿ ಒಳ ರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಶಿಕಾರಿಪುರ – ಮುಡುಬಾಸಿದ್ದಾಪುರ ಮಾರ್ಗದಲ್ಲಿ ಸಂಚರಿಸುವ ಬಸ್ ನಲ್ಲಿ ಕಂಡಕ್ಟರ್ ಆಗಿದ್ದಾರೆ. ಇಬ್ಬರು…

Read More