ಬಾಲಕ ಓಡಿಸಿದ ಬೊಲೆರೊ, ದಂಡ ಕಟ್ಟಿದ ತಂದೆ! ₹26,500 ಫೈನ್

ಬಾಲಕ ಓಡಿಸಿದ ಬೊಲೆರೊ, ದಂಡ ಕಟ್ಟಿದ ತಂದೆ! ₹26,500 ಫೈನ್ A Shivamogga court fined a father ₹26,500 after his 16-year-old son was found driving a Mahindra Bolero on Thirthahalli Road. ಶಿವಮೊಗ್ಗ: ಅಪ್ರಾಪ್ತ ಬಾಲಕನಿಗೆ ಮಹೀಂದ್ರಾ ಬೊಲೆರೊ ವಾಹನ ಚಾಲನೆ ಮಾಡಲು ಅವಕಾಶ ನೀಡಿದ ಪ್ರಕರಣದಲ್ಲಿ ವಾಹನದ ಮಾಲೀಕರಾದ ತಂದೆಗೆ ಶಿವಮೊಗ್ಗ ನ್ಯಾಯಾಲಯ ₹26,500 ದಂಡ ವಿಧಿಸಿದೆ. ಅಪ್ರಾಪ್ತ ಮಕ್ಕಳ ಕೈಗೆ ವಾಹನ ನೀಡದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ…

Read More

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha R conducted a surprise raid on an alleged illegal stone quarry in Kanle village, seized a JCB and registered a case. ಸಾಗರ: ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಸಾಗರ ತಾಲೂಕು ಆಡಳಿತದ ಕಾರ್ಯಾಚರಣೆ ಮುಂದುವರಿದಿದ್ದು, ತಹಶೀಲ್ದಾರ್ ಡಾ. ಪ್ರತಿಭಾ ಆರ್ ಅವರು ತಾಳಗುಪ್ಪ ಹೋಬಳಿಯ ಕಾನ್ಲೆ ಗ್ರಾಮದಲ್ಲಿ…

Read More

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke into an arecanut godown in Holalur, Shivamogga, and allegedly stole 4.80 quintals of dry arecanut worth around ₹2.50 lakh. Police have registered a case. ಶಿವಮೊಗ್ಗ: ಹೊಳಲೂರು ಗ್ರಾಮದ ಅಡಕೆ ಗೋಡಾನ್‌ಗೆ ರಾತ್ರಿ ವೇಳೆ ನುಗ್ಗಿದ ಕಳ್ಳರು ಜಾಲರಿ ಮುರಿದು ಸುಮಾರು ₹2.50 ಲಕ್ಷ ಮೌಲ್ಯದ ಒಣ…

Read More

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ A woman was allegedly attacked and robbed of her gold chain while she was alone at home in Khandika village of Sagar taluk. Police have registered a case and launched an investigation ಸಾಗರ : ತಾಲ್ಲೂಕಿನ ಖಂಡಿಕಾ ಗ್ರಾಮದಲ್ಲಿ ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆಯೊಬ್ಬರ ಮೇಲೆ ದುಷ್ಕರ್ಮಿಯೊಬ್ಬ ಹಲ್ಲೆ…

Read More

ದೇವಸ್ಥಾನಕ್ಕೆ ತೆರಳಿದ್ದ ಪೋಷಕರು ವಾಪಸ್ ಬರುವಷ್ಟರಲ್ಲಿ ಸಂಭವಿಸಿತ್ತು ದುರಂತ – 9ನೇ ತರಗತಿ ವಿದ್ಯಾರ್ಥಿನಿ ಸಾವು

ದೇವಸ್ಥಾನಕ್ಕೆ ತೆರಳಿದ್ದ ಪೋಷಕರು ವಾಪಸ್ ಬರುವಷ್ಟರಲ್ಲಿ ಸಂಭವಿಸಿತ್ತು ದುರಂತ – 9ನೇ ತರಗತಿ ವಿದ್ಯಾರ್ಥಿನಿ ಸಾವು A tragic incident in Shivamogga as a Class 9 student allegedly died by suicide. Tunganagar police have registered a case and are investigating after recovering a note. ಶಿವಮೊಗ್ಗ: ನಗರದ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಆತ್ಮ*ಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…

Read More

ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ನಿಯಮ ಉಲ್ಲಂಘನೆ; ಶಿವಮೊಗ್ಗದಲ್ಲಿ ಒಟ್ಟು 5 ಪ್ರಕರಣ ದಾಖಲು

ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ನಿಯಮ ಉಲ್ಲಂಘನೆ; ಶಿವಮೊಗ್ಗದಲ್ಲಿ ಒಟ್ಟು 5 ಪ್ರಕರಣ ದಾಖಲು Shivamogga police have registered three more cases over the alleged use of prohibited DJ systems and laser lights during Eid Milad processions, taking the total number of cases to five. ಶಿವಮೊಗ್ಗ: ನಗರದಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ನಿಯಮಗಳನ್ನು ಉಲ್ಲಂಘಿಸಿ ನಿಷೇಧಿತ ಡಿಜೆ ಸಿಸ್ಟಮ್ ಹಾಗೂ ಲೇಸರ್…

Read More

ಶಿವಮೊಗ್ಗದಲ್ಲಿ ತಡರಾತ್ರಿ ಕಿಡಿಗೇಡಿಗಳ ಕೃತ್ಯ: ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಬೆಂಕಿ

ಶಿವಮೊಗ್ಗದಲ್ಲಿ ತಡರಾತ್ರಿ ಕಿಡಿಗೇಡಿಗಳ ಕೃತ್ಯ: ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಬೆಂಕಿ Miscreants allegedly set two parked bikes on fire late at night in Venkatesh Nagar, Shivamogga, creating panic among local residents. ಶಿವಮೊಗ್ಗ: ನಗರದ ವೆಂಕಟೇಶ ನಗರದಲ್ಲಿ ತಡರಾತ್ರಿ ಕಿಡಿಗೇಡಿಗಳು ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ನಡೆದಿದೆ. ವೆಂಕಟೇಶ ನಗರದ ಚಾನೆಲ್ ಏರಿಯಾ ಸಮೀಪದ 6ನೇ ತಿರುವಿನ 1ನೇ ಅಡ್ಡರಸ್ತೆಯಲ್ಲಿ ಈ ಘಟನೆ ನಡೆದಿದ್ದು, ರಸ್ತೆ…

Read More

ಶಿವಮೊಗ್ಗದಲ್ಲಿ ಪಿಡಿಒ ಮನೆಗೆ ಕನ್ನ: 943 ಗ್ರಾಂ ಚಿನ್ನಾಭರಣ ಸೇರಿ 71 ಲಕ್ಷ ರೂ. ಮೌಲ್ಯದ ವಸ್ತು ಕಳವು

ಶಿವಮೊಗ್ಗದಲ್ಲಿ ಪಿಡಿಒ ಮನೆಗೆ ಕನ್ನ: 943 ಗ್ರಾಂ ಚಿನ್ನಾಭರಣ ಸೇರಿ 71 ಲಕ್ಷ ರೂ. ಮೌಲ್ಯದ ವಸ್ತು ಕಳವು Shivamogga burglary: 943 grams of gold jewellery, silver items, ₹7.86 lakh cash and other valuables worth around ₹71.42 lakh stolen from a PDO family’s rented house in Vidyanagar. ಶಿವಮೊಗ್ಗ: ನಗರದ ವಿದ್ಯಾನಗರ 4ನೇ ಅಡ್ಡರಸ್ತೆಯಲ್ಲಿರುವ ಪಿಡಿಒ ಕುಟುಂಬ ವಾಸವಿದ್ದ ಬಾಡಿಗೆ ಮನೆಯಲ್ಲಿ ಭರ್ಜರಿ ಕಳ್ಳತನ ನಡೆದಿದ್ದು,…

Read More

ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ Private bus carrying 48 passengers, including students, crashes into the Kasapodi lake retaining wall near Anandapura after the driver reportedly loses control. Ten students and a lecturer sustain minor injuries. ಆನಂದಪುರ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ವೊಂದು ರಸ್ತೆ ಬದಿಯ ಕಾಸ್ಪೋಡಿ ಕೆರೆಯ ತಡೆಗೋಡೆಗೆ ಡಿಕ್ಕಿ…

Read More

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ – ಆರೋಪಿ ಅರೆಸ್ಟ್!

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ – ಆರೋಪಿ ಅರೆಸ್ಟ್! Sagar police arrested a man accused of shooting and killing a stray dog with an illegal firearm in Nadavalli village of Sagar taluk. ​ಆನಂದಪುರ : ತನ್ನ ಸಾಕು ನಾಯಿಗಳೊಂದಿಗೆ ಜಗಳವಾಡಿದೆ ಎಂಬ ಕ್ಷುಲ್ಲಕ ಕಾರಣಕ್ಕೆ ಬೀದಿ ನಾಯಿಯೊಂದನ್ನು ಅಕ್ರಮ ಬಂದೂಕಿನಿಂದ ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ಸಾಗರ ತಾಲೂಕಿನ ನಾಡವಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಪ್ರಕರಣಕ್ಕೆ…

Read More