ಕ್ರೈಂ ಸುದ್ದಿ:
ರಿಪ್ಪನ್ಪೇಟೆ: ಗಾಂಜಾ ಸೇವಿಸಿ ಅಸಭ್ಯ ವರ್ತನೆ — ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಯುವಕರ ಬಂಧನ
Three youths were arrested by Ripponpete police in Shivamogga district for consuming ganja and behaving indecently in public places. Separate cases have been registered under the NDPS Act. ರಿಪ್ಪನ್ಪೇಟೆ: ಗಾಂಜಾ ಸೇವಿಸಿ ಅಸಭ್ಯ ವರ್ತನೆ — ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಯುವಕರ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಮೂವರು…
ಹಾರೋಹಿತ್ಲು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ : ಪೊಲೀಸರ ದಾಳಿ , ಓರ್ವ ವಶಕ್ಕೆ!
ಹಾರೋಹಿತ್ಲು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ : ಪೊಲೀಸರ ದಾಳಿ , ಓರ್ವ ವಶಕ್ಕೆ! Police conducted a sudden raid in Harohithlu after illegal oil sales were reported at a grocery shop, leading to the shop owner being caught red-handed. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಅರಸಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಾರೋಹಿತ್ಲು ಸಮೀಪದ ಕಲ್ಲುಹಳ್ಳ ಗ್ರಾಮದಲ್ಲಿ ಕಿರಾಣಿ ಅಂಗಡಿಯ ಮುಂಭಾಗ ಸಾರ್ವಜನಿಕರಿಗೆ…
ಅಮ್ಜದ್ ಕೊಲೆ ಕೇಸ್: ಜೈಲಿನಿಂದ ರೌಡಿಗಳಿಬ್ಬರ ಶಿಫ್ಟ್ – ಫೌಝಾನ್ ಬೆಳಗಾವಿಗೆ, ಅಬಿದ್ ಬೆಂಗಳೂರಿಗೆ
Two notorious accused, including the prime suspect in Shivamogga scrap trader Amjad murder case, have been shifted from Shivamogga Central Prison to Belagavi Hindalga and Bengaluru Parappana Agrahara prisons citing security reasons. ಅಮ್ಜದ್ ಕೊಲೆ ಕೇಸ್: ಶಿವಮೊಗ್ಗ ಜೈಲಿನಿಂದ ರೌಡಿಗಳಿಬ್ಬರ ಶಿಫ್ಟ್ – ಫೌಝಾನ್ ಬೆಳಗಾವಿಗೆ, ಅಬಿದ್ ಬೆಂಗಳೂರಿಗೆ ಶಿವಮೊಗ್ಗ: ನಗರದ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಾಗಿದ್ದ ಸ್ಕ್ರ್ಯಾಪ್ ವ್ಯಾಪಾರಿ ಅಮ್ಜದ್ ಕೊಲೆ ಪ್ರಕರಣದ…
ಆದಿತ್ಯ ಬಿರ್ಲಾ ಕ್ಯಾಪಿಟಲ್ ಹೆಸರಿನಲ್ಲಿ 12 ಲಕ್ಷ ರೂ. ಸೈಬರ್ ವಂಚನೆ ; ಪ್ರಕರಣ ದಾಖಲು
ಆದಿತ್ಯ ಬಿರ್ಲಾ ಕ್ಯಾಪಿಟಲ್ ಹೆಸರಿನಲ್ಲಿ 12 ಲಕ್ಷ ರೂ. ಸೈಬರ್ ವಂಚನೆ ; ಪ್ರಕರಣ ದಾಖಲು A Shivamogga resident was cheated of ₹12.15 lakh by cyber fraudsters posing as Aditya Birla Capital, promising high returns through fake stock trading investment schemes. ಶಿವಮೊಗ್ಗ: ನಗರದ ವ್ಯಕ್ತಿಯೊಬ್ಬರಿಗೆ ಸೈಬರ್ ವಂಚಕರು ಆದಿತ್ಯ ಬಿರ್ಲಾ ಕ್ಯಾಪಿಟಲ್ ಹೆಸರಿನಲ್ಲಿ ಲಾಭಾಂಶ ನೀಡುವುದಾಗಿ ನಂಬಿಸಿ ಸುಮಾರು 12.15 ಲಕ್ಷ ರೂಪಾಯಿ ವಂಚಿಸಿರುವ ಘಟನೆ…
ರಸ್ತೆ ಹಂಪ್ ಕಾಣದೆ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು
A 35-year-old biker died in a tragic accident near LBS Nagar Flyover in Shivamogga after failing to notice an unmarked road hump, raising concerns over unsafe and unscientific speed breakers ಶಿವಮೊಗ್ಗ: ನಗರದ ಎಲ್ಬಿಎಸ್ ನಗರ ಫ್ಲೈಓವರ್ ಬಳಿ ಹೊಸದಾಗಿ ನಿರ್ಮಿಸಲಾದ ರಸ್ತೆ ಹಂಪ್ ಸ್ಪಷ್ಟವಾಗಿ ಕಾಣದೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದಾನೆ. ಶಿವಮೊಗ್ಗದ ವಾದಿ ಉದಾ ನಿವಾಸಿ ಉಲ್ಲಾ (35) ಮೃತ ಯುವಕ…
ಆನ್ಲೈನ್ ಗೇಮಿಂಗ್ ವ್ಯಸನಕ್ಕೆ ಬ್ಯಾಂಕ್ ಅಧಿಕಾರಿಯಿಂದ ದ್ರೋಹ: 4 ಕೋಟಿ ರೂ. ಚಿನ್ನ ಕಳವು, ಸಹಾಯಕ ಮ್ಯಾನೇಜರ್ ಬಂಧನ
A nationalised bank’s assistant manager was arrested after allegedly stealing customers’ pledged gold worth nearly ₹4 crore to repay debts incurred through online gaming and casino betting. Police recovered over 1 kg of gold; investigation continues. ಆನ್ಲೈನ್ ಗೇಮಿಂಗ್, ಬೆಟ್ಟಿಂಗ್ ಹಾಗೂ ಕ್ಯಾಸಿನೋ ಜೂಜಾಟದ ಚಟಕ್ಕೆ ಬಿದ್ದು ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ರಾಷ್ಟ್ರೀಕೃತ ಬ್ಯಾಂಕ್ನ ಸಹಾಯಕ ಮ್ಯಾನೇಜರ್ ಒಬ್ಬರು, ಗ್ರಾಹಕರು ಅಡಮಾನ…
ಅಂಗನವಾಡಿ ಸಹಾಯಕಿಯ ಭೀಕರ ಕೊಲೆ | ರಾತ್ರಿ ನಡೆದ ಬರ್ಬರ ಕೃತ್ಯ, ದುಷ್ಕರ್ಮಿಗಳು ಪರಾರಿ
ಅಂಗನವಾಡಿ ಸಹಾಯಕಿಯ ಭೀಕರ ಕೊಲೆ | ರಾತ್ರಿ ನಡೆದ ಬರ್ಬರ ಕೃತ್ಯ, ದುಷ್ಕರ್ಮಿಗಳು ಪರಾರಿ A 52-year-old Anganwadi assistant was brutally murdered near Belagihalli in Shiralkoppa of Shikaripura taluk, Shivamogga district. Police have registered a case and launched an investigation to trace the accused. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ಬೆಳಗಿಯಲ್ಲಿ ಅಂಗನವಾಡಿ ಸಹಾಯಕಿಯಾಗಿದ್ದ ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ ತಡರಾತ್ರಿ…
ಹಾಡಹಗಲೇ ಕಳ್ಳತನಕ್ಕೆ ಯತ್ನ – ಕೋಪಗೊಂಡ ಗ್ರಾಮಸ್ಥರಿಂದ ಕಳ್ಳನಿಗೆ ಹಿಗ್ಗಾಮುಗ್ಗ ಥಳಿತ
Daylight house break-in attempt in Sagar taluk of Shivamogga district was foiled as villagers caught the accused thief and handed him over to police. Investigation is underway. ಶಿವಮೊಗ್ಗ: ಹಾಡಹಗಲೇ ಮನೆಗೆ ನುಗ್ಗಿ ಹಣ–ಚಿನ್ನಾಭರಣ ದೋಚಲು ಯತ್ನಿಸಿದ ವ್ಯಕ್ತಿಯೊಬ್ಬ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದು ಗಂಭೀರ ಹಲ್ಲೆಗೆ ಒಳಗಾದ ಘಟನೆ ನಡೆದಿದೆ. ಸಾಗರ ತಾಲೂಕಿನ ಕಾನಲ್ರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕಬ್ಬಳ್ಳಿ ಹುಚ್ಚಪ್ಪ ಎಂಬ…
ಕುಡಿದ ಮತ್ತಿನಲ್ಲಿ ಸ್ನೇಹಿತನ ಹತ್ಯೆ – ಇಬ್ಬರು ಆರೋಪಿಗಳು ಅರೆಸ್ಟ್
Police have arrested two accused in the Gajanur mason murder case near Shivamogga. The killing occurred after a drunken brawl. Further investigation is underway. ಶಿವಮೊಗ್ಗ: ತಾಲೂಕಿನ ಗಾಜನೂರುನಲ್ಲಿ ನಡೆದ ಗಾರೆ ಮೇಸ್ತ್ರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತುಂಗಾನಗರ ಪೊಲೀಸರು ಮಹತ್ವದ ಸಾಧನೆ ಮಾಡಿದ್ದಾರೆ. ಗುರುವಾರ ರಾತ್ರಿ ಗಾಜನೂರಿನ ಸೊಸೈಟಿ ಬಳಿ ಗಾರೆ ಕೆಲಸ ಮಾಡುತ್ತಿದ್ದ ಶ್ರೀನಿವಾಸ ಬಿನ್ ಗಂಗಾಧರ (36) ಅವರನ್ನು ಕಲ್ಲು ಎತ್ತಿ ಹಾಕಿ ಬರ್ಬರವಾಗಿ…
ಬೈಕ್ಗೆ ಬೊಲೆರೊ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
Two construction workers died on the spot after a Bolero jeep rammed into their motorcycle near Kanivemane village in Shikaripura taluk, Shivamogga district. ಶಿಕಾರಿಪುರ, ಫೆ.13: ತಾಲ್ಲೂಕಿನ ಕಣಿವೆಮನೆ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ, ಬೈಕ್ ಸವಾರರಾದ ಇಬ್ಬರು ಗಾರೆ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತರನ್ನು ತಾಲ್ಲೂಕಿನ ಭದ್ರಾಪುರ ಗ್ರಾಮದ ಕಿರಣಕುಮಾರ (40) ಹಾಗೂ ಪಟ್ಟಣದ ಕುಂಬಾರಗುಂಡಿ ನಿವಾಸಿ ಶಿವರಾಜು (42) ಎಂದು…