ಬೈಕ್‌ಗೆ ಬೊಲೆರೊ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

Two construction workers died on the spot after a Bolero jeep rammed into their motorcycle near Kanivemane village in Shikaripura taluk, Shivamogga district. ಶಿಕಾರಿಪುರ, ಫೆ.13: ತಾಲ್ಲೂಕಿನ ಕಣಿವೆಮನೆ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ, ಬೈಕ್ ಸವಾರರಾದ ಇಬ್ಬರು ಗಾರೆ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತರನ್ನು ತಾಲ್ಲೂಕಿನ ಭದ್ರಾಪುರ ಗ್ರಾಮದ ಕಿರಣಕುಮಾರ (40) ಹಾಗೂ ಪಟ್ಟಣದ ಕುಂಬಾರಗುಂಡಿ ನಿವಾಸಿ ಶಿವರಾಜು (42) ಎಂದು…

Read More

ಗಾಜನೂರಿನಲ್ಲಿ ಗಾರೆ ಮೇಸ್ತ್ರಿ ಹತ್ಯೆ: ಕುಡಿತದ ಜಗಳ ಕಾರಣವೇ!? ಸ್ನೇಹಿತರೇ ಇಟ್ಟರಾ ಮೂಹೂರ್ತ | ಎಸ್ ಪಿ ಹೇಳಿದ್ದೇನು!?

A mason was brutally murdered in Gajanur near Shivamogga after a drunken brawl. Police suspect the victim’s friends behind the killing. Investigation is underway. ಗಾಜನೂರಿನಲ್ಲಿ ಗಾರೆ ಮೇಸ್ತ್ರಿ ಹತ್ಯೆ: ಕುಡಿತದ ಜಗಳ ಕಾರಣವೇ!? ಸ್ನೇಹಿತರೇ ಇಟ್ಟರಾ ಮೂಹೂರ್ತ | ಎಸ್ ಪಿ ಹೇಳಿದ್ದೇನು!? ಶಿವಮೊಗ್ಗ: ತಾಲೂಕಿನ ಗಾಜನೂರುನಲ್ಲಿ ಗಾರೆ ಮೇಸ್ತ್ರಿಯೊಬ್ಬರನ್ನು ಕಲ್ಲಿನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಮೃತನನ್ನು ಹೊಸಮನೆ ನಿವಾಸಿ ಶ್ರೀನಿವಾಸ್…

Read More

ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಶಾಸಕ ಆರಗ ಜ್ಞಾನೇಂದ್ರ ಆಪ್ತ ಸಹಾಯಕ ನ್ಯಾಯಾಂಗ ಬಂಧನಕ್ಕೆ

Thirthahalli MLA Araga Jnanendra’s personal assistant, Rajesh Hirimane, has been remanded to judicial custody by a Hosanagara court for sharing a defamatory social media post against Rahul Gandhi. Read the full details of the case here. ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಶಾಸಕ ಆರಗ ಜ್ಞಾನೇಂದ್ರ ಆಪ್ತ ಸಹಾಯಕ ನ್ಯಾಯಾಂಗ ಬಂಧನಕ್ಕೆ ಹೊಸನಗರ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ…

Read More

ಲಾಡ್ಜ್‌ನಲ್ಲಿ ಕೂಗಾಡಬೇಡಿ ಎಂದಿದ್ದಕ್ಕೆ ಸಿಬ್ಬಂದಿಗಳ ಮೇಲೆ ಹಲ್ಲೆ: ಕೊಲೆಗೆತ್ನ ಆರೋಪ, ದೂರು ದಾಖಲು

A man allegedly attacked lodge staff in Shivamogga after being told not to shout, causing damage to property and attempting murder. A case has been registered at Jayanagar Police Station. ಲಾಡ್ಜ್‌ನಲ್ಲಿ ಕೂಗಾಡಬೇಡಿ ಎಂದಿದ್ದಕ್ಕೆ ಸಿಬ್ಬಂದಿಗಳ ಮೇಲೆ ಹಲ್ಲೆ: ಕೊಲೆಗೆತ್ನ ಆರೋಪ, ದೂರು ದಾಖಲು ಶಿವಮೊಗ್ಗ: ನಗರದ ಪಾರ್ಕ್ ಬಡಾವಣೆಯಲ್ಲಿರುವ ಲಾಡ್ಜ್‌ವೊಂದರಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ ಕೊಲೆಗೆತ್ನಿಸಿದ ಘಟನೆ ನಡೆದಿದೆ….

Read More

ವಾಟ್ಸ್‌ಆ್ಯಪ್ ವಿಡಿಯೋ ಕಾಲ್ ಟ್ರ್ಯಾಪ್: ಮಹಿಳೆಯನ್ನು ಮೋಸಗೊಳಿಸಿ ಅಸಭ್ಯ ವರ್ತನೆ

An unidentified man allegedly harassed a woman through a WhatsApp video call by behaving obscenely. A case has been registered at Shivamogga CEN Police Station and an investigation is underway. ವಾಟ್ಸ್‌ಆ್ಯಪ್ ವಿಡಿಯೋ ಕಾಲ್ ಟ್ರ್ಯಾಪ್: ಮಹಿಳೆಯನ್ನು ಮೋಸಗೊಳಿಸಿ ಅಸಭ್ಯ ವರ್ತನೆ ವಾಟ್ಸ್‌ಆ್ಯಪ್ ವಿಡಿಯೋ ಕಾಲ್‌ನಲ್ಲಿ ಅಸಭ್ಯ ಕೃತ್ಯ: ಅಪರಿಚಿತನಿಂದ ಮಹಿಳೆಗೆ ಲೈಂಗಿಕ ಕಿರುಕುಳ ಶಿವಮೊಗ್ಗ: ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸ್‌ಆ್ಯಪ್ ವಿಡಿಯೋ ಕಾಲ್ ಮೂಲಕ ಮಹಿಳೆಗೆ…

Read More

ಅಂತರ್‌ರಾಜ್ಯ ಸರಗಳ್ಳರ ಜಾಲ ಪತ್ತೆ: ಮಾಂಗಲ್ಯ ಸರ ಕಳ್ಳತನ ಪ್ರಕರಣ ಭೇದಿಸಿ ನಾಲ್ವರ ಬಂಧನ

Shivamogga police busted an inter-state chain snatching gang and arrested four accused, recovering gold ornaments worth Rs 25 lakh and a bike used in the crime. ಅಂತರ್‌ರಾಜ್ಯ ಸರಗಳ್ಳರ ಜಾಲ ಪತ್ತೆ: ಮಾಂಗಲ್ಯ ಸರ ಕಳ್ಳತನ ಪ್ರಕರಣ ಭೇದಿಸಿ ನಾಲ್ವರ ಬಂಧನ ಶಿವಮೊಗ್ಗ: ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸಿದ ವಿನೋಬನಗರ ಪೊಲೀಸರು, ಬಂಧಿತರು ಅಂತರ್‌ರಾಜ್ಯ ಮಟ್ಟದಲ್ಲಿ ಸರಗಳ್ಳತನ ಹಾಗೂ ಒಂಟಿ ಮನೆ ದರೋಡೆಗಳಲ್ಲಿ ತೊಡಗಿದ್ದವರು…

Read More

ಮಾರಣಾಂತಿಕ ಹಲ್ಲೆಯ ನಡುವೆಯೂ ಧೈರ್ಯ ತೋರಿದ ಪೊಲೀಸರು: ರೌಡಿ ಡಿಚ್ಚಿ ಮುಬಾರಕ್ ಕಾಲಿಗೆ ಗುಂಡೇಟು

ಮಾರಣಾಂತಿಕ ಹಲ್ಲೆಯ ನಡುವೆಯೂ ಧೈರ್ಯ ತೋರಿದ ಪೊಲೀಸರು: ರೌಡಿ ಡಿಚ್ಚಿ ಮುಬಾರಕ್ ಕಾಲಿಗೆ ಗುಂಡೇಟು A notorious rowdy-sheeter was injured in police firing in Bhadravathi after attacking officers during a dacoity attempt, just a day after his release from jail. ಶಿವಮೊಗ್ಗ: ಜೈಲಿನಿಂದ ಬಿಡುಗಡೆಯಾಗಿ ಕೇವಲ ಒಂದು ದಿನವೂ ಪೂರೈಸುವ ಮೊದಲೇ ಮತ್ತೆ ಅಪರಾಧ ಲೋಕಕ್ಕೆ ಮರಳಲು ಮುಂದಾದ ರೌಡಿಶೀಟರ್ ಡಿಚ್ಚಿ ಮುಬಾರಕ್, ಪೊಲೀಸರ ದಿಟ್ಟ ಕಾರ್ಯಾಚರಣೆಗೆ…

Read More

ಮಧ್ಯರಾತ್ರಿ ಹೈಡ್ರಾಮಾ: ಅದು ‘ಸ್ಯಾಂಡ್ ಮಾಫಿಯಾ’ ದ್ವೇಷವೋ? ಅಥವಾ ‘ಜಾತಿ ನಿಂದನೆ’ಯ ಸಂಘರ್ಷವೋ? ಆನಂದಪುರದಲ್ಲಿ ನಡೆದಿದ್ದೇನು?

Questions arise over police procedure in the Anandapur case as counter-complaints, SC/ST Act allegations, and delayed FIR registration trigger demands for a fair investigation. ಮಧ್ಯರಾತ್ರಿ ಹೈಡ್ರಾಮಾ: ಅದು ‘ಸ್ಯಾಂಡ್ ಮಾಫಿಯಾ’ ದ್ವೇಷವೋ? ಅಥವಾ ‘ಜಾತಿ ನಿಂದನೆ’ಯ ಸಂಘರ್ಷವೋ? ಆನಂದಪುರದಲ್ಲಿ ನಡೆದಿದ್ದೇನು? ಮರಳು ಮಾಫ಼ಿಯಾ ದಾಂಧಲೆ ಪ್ರಕರಣಕ್ಕೆ ಟ್ವಿಸ್ಟ್ : ದಲಿತ ಸಂಘರ್ಷ ಸಮಿತಿಯಿಂದ ಪೊಲೀಸರ ವಿರುದ್ಧ ಗಂಭೀರ ಆರೋಪ ಸಾಗರ ತಾಲ್ಲೂಕಿನಲ್ಲಿ ಅಕ್ರಮ ಮರಳು ಸಾಗಣೆ ದೂರು…

Read More

ತೀರ್ಥಹಳ್ಳಿಯಲ್ಲಿ ಹಸು ಕಳ್ಳತನ ಪ್ರಕರಣ : ಕಾರು ಸಹಿತ ಮೂವರ ಬಂಧನ

ತೀರ್ಥಹಳ್ಳಿಯಲ್ಲಿ ಹಸು ಕಳ್ಳತನ ಪ್ರಕರಣ : ಕಾರು ಸಹಿತ ಮೂವರ ಬಂಧನ Police in Thirthahalli cracked a cow theft case by arresting three youths from Shivamogga. The stolen cow and the vehicle used for the crime were seized during a special operation ತೀರ್ಥಹಳ್ಳಿ: ತಾಲೂಕಿನ ಕಟ್ಟೆಹಕ್ಕಲು ಗ್ರಾಮದಲ್ಲಿ ನಡೆದಿದ್ದ ಜಾನುವಾರು ಕಳ್ಳತನ ಪ್ರಕರಣವನ್ನು ತೀರ್ಥಹಳ್ಳಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು…

Read More