RIPPONPETE | ನಿರ್ಲಕ್ಷ್ಯದಿಂದ ಜಾನುವಾರು ಸಾಗಣೆ – ಚಾಲಕನ ಅಜಾಗರೂಕತೆಗೆ ಹಸು ಬಲಿ
ನಿರ್ಲಕ್ಷ್ಯದಿಂದ ಜಾನುವಾರು ಸಾಗಣೆ – ಚಾಲಕನ ಅಜಾಗರೂಕತೆಗೆ ಹಸು ಬಲಿ ರಿಪ್ಪನ್ ಪೇಟೆ : ಜಾನುವಾರು ಸಾಗಣೆ ಪ್ರಕರಣದಲ್ಲಿ ನಿರ್ಲಕ್ಷ್ಯ ಚಾಲನೆಯಿಂದ ಹಸುವೊಂದು ಮೃತಪಟ್ಟ ಘಟನೆ ಅರಸಾಳು ವ್ಯಾಪ್ತಿಯಲ್ಲಿ ಇಂದು ನಡೆದಿದೆ. ರಿಪ್ಪನ್ಪೇಟೆ ದಿಕ್ಕಿನಿಂದ ಅರಸಾಳು ಕಡೆಗೆ ಸಂಚರಿಸುತ್ತಿದ್ದ ಟಾಟಾ ಏಸ್ (KA 40 B 1570) ವಾಹನದಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ವಾಹನ ಚಾಲಕ ಹಾಗೂ ಸಹಚರರನ್ನು ಪೊಲೀಸರು ವಶಕ್ಕೆ ಪಡೆದರು….