Headlines

ಮನೆಯವರ ಬುದ್ದಿ ಮಾತಿಗೆ ಬೇಸತ್ತು ನೇಣು ಬಿಗಿದುಕೊಂಡು 9 ನೇ ತರಗತಿ ವಿದ್ಯಾರ್ಥಿ ಸಾವು

ಮನೆಯವರ ಬುದ್ದಿ ಮಾತಿಗೆ ಬೇಸತ್ತು ನೇಣು ಬಿಗಿದುಕೊಂಡು 9 ನೇ ತರಗತಿ ವಿದ್ಯಾರ್ಥಿ ಸಾವು ಚೆನ್ನಾಗಿ ಓದಿಕೊಳ್ಳುವಂತೆ ಮನೆಯವರು ಹೇಳಿದ ಬುದ್ದಿ ಮಾತಿಗೆ ಮನನೊಂದು ನಿಖಿಲ್ ಆತ್ಮಹ**ತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿವೆ. ಈ ಕುರಿತಂತೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಗರ : ಮನೆಯಲ್ಲಿಯೇ ನೇ*ಣು ಬಿಗಿದುಕೊಂಡು ಹೈಸ್ಕೂಲ್ ವಿದ್ಯಾರ್ಥಿಯೋರ್ವ ಆತ್ಮಹ**ತ್ಯೆಗೆ ಶರಣಾದ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಆವಿನಹಳ್ಳಿ ಹೋಬಳಿಯ ತುಂಬೆ ಗ್ರಾಮದಲ್ಲಿ ನಡೆದಿದೆ. ನಿಖಿಲ್ (14) ಆತ್ಮಹ**ತ್ಯೆಗೆ ಶರಣಾದ ವಿದ್ಯಾರ್ಥಿ ಎಂದು…

Read More

ಕ್ಯಾಂಟರ್ ಮತ್ತು ಕಾರಿನ ನಡುವೆ ಡಿಕ್ಕಿ- ಓರ್ವ ಮಹಿಳೆ ಸಾವು..!

ಕ್ಯಾಂಟರ್ ಮತ್ತು ಕಾರಿನ ನಡುವೆ ಡಿಕ್ಕಿ- ಓರ್ವ ಮಹಿಳೆ ಸಾವು..! ಶಿವಮೊಗ್ಗಕ್ಕೆ ಹೊರಟಿದ್ದ ಕಾರಿನಲ್ಲಿ 6 ಜನರಿದ್ದರು. ಬೇಗುವಳ್ಳಿ ಕೆರೆಯ ಸಮೀಪ ತಿರುವಿನಲ್ಲಿ ಎದುರಿನಿಂದ ಬಂದ ಕ್ಯಾಂಟರಿಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಕಾರಿನ ಮುಂಭಾಗ ಜಖಂಗೊಂಡಿದೆ. ಕ್ಯಾಂಟರಿನಲ್ಲಿದ್ದವರಿಗೆ ಅಪಾಯವಾಗಿಲ್ಲ. ತೀರ್ಥಹಳ್ಳಿ : ತೀರ್ಥಹಳ್ಳಿ ಶಿವಮೊಗ್ಗ ನಡುವಿನ ಬೇಗುವಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಕ್ಯಾಂಟರ್ ಮತ್ತು ಮಾರುತಿ ಎರ್ಟಿಗಾ ಕಾರು ಮುಖಮುಖಿ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಸ್ಥಳದಲ್ಲೇ ಮೃತರಾಗಿದ್ದಾರೆ. ಕಾಸರಗೋಡು ಸಮೀಪದ…

Read More

ನಿಯಂತ್ರಣ ತಪ್ಪಿ ನದಿಗೆ ಉರುಳಿದ ಕಾರು- ಓರ್ವ ಮಹಿಳೆ ಸಾವು..!

ನಿಯಂತ್ರಣ ತಪ್ಪಿ ನದಿಗೆ ಉರುಳಿದ ಕಾರು- ಓರ್ವ ಮಹಿಳೆ ಸಾವು..! ತೆಕ್ಕಟ್ಟೆಯ ಶಂಕರ ದೇವಾಡಿಗ ಅವರು ತಮ್ಮ ಮಾರುತಿ ಸ್ವಿಫ್ಟ್ಕಾರಿನಲ್ಲಿ ಕುಟುಂಬದ ಆರು ಮಂದಿ ಸದಸ್ಯರೊಂದಿಗೆ ಶಿವಮೊಗ್ಗದಲ್ಲಿರುವ ಮಗಳ ಮನೆಗೆ ತೆರಳುತ್ತಿದ್ದರು. ಬೆಳಿಗ್ಗೆ 11 ಗಂಟೆ ಸುಮಾರಿಗೆ ಮಂಡಗದ್ದೆ ಬಳಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ರಸ್ತೆಪಕ್ಕದಲ್ಲಿದ್ದ ನದಿಗೆ ಉರುಳಿದೆ. ತೀರ್ಥಹಳ್ಳಿ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ನದಿಗೆ ಉರುಳಿದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಮಂಡಗದ್ದೆ ಬಳಿ ನಡೆದಿದೆ….

Read More

ಅನೈತಿಕ ಸಂಬಂಧ ಹಿನ್ನಲೆಯಲ್ಲಿ ಕುಂಸಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿಗಳ ಬಂಧನ

ಅನೈತಿಕ ಸಂಬಂಧ ಹಿನ್ನಲೆಯಲ್ಲಿ ಕುಂಸಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿಗಳ ಬಂಧನ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಕುಂಸಿ ಗ್ರಾಮದ ಎಕೆ ಕಾಲೋನಿಯಲ್ಲಿ ಶನಿವಾರ ರಾತ್ರಿ ಮಚ್ಚು ಬೀಸಿ ಕೊಲೆ ಮಾಡಿದ್ದ ಆರೋಪಿಗಳನ್ನ‌ ಕುಂಸಿ ಪೊಲೀಸರು ಬಂಧಿಸಿದ್ದಾರೆ. ತಾಯಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ ಪ್ರಕರಣದಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಸಿ ಎಕೆ ಕಾಲೋನಿಯಲ್ಲಿ ಶನಿವಾರ ಜೂ.29 ರಂದು ವಾಸು ಯಾನೆ ವಸಂತನ ಕೊಲೆಯಾಗಿತ್ತು.ಈ ಪ್ರಕರಣದ ಆರೋಪಿಗಳಾ ಹರೀಶ…

Read More

ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿ ಹಾಕಿ ವೃದ್ಧೆ ಮೇಲೆ ಹಲ್ಲೆ – ಸಾಗರ ತಾಲೂಕಿನ ಗೌತಮಪುರದಲ್ಲೊಂದು ಅಮಾನವೀಯ ಘಟನೆ 

ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿ ಹಾಕಿ ವೃದ್ಧೆ ಮೇಲೆ ಹಲ್ಲೆ – ಸಾಗರ ತಾಲೂಕಿನ ಗೌತಮಪುರದಲ್ಲೊಂದು ಅಮಾನವೀಯ ಘಟನೆ  ಶಿವಮೊಗ್ಗ: ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ  ವೃದ್ಧೆಯನ್ನು ಕಂಬಕ್ಕೆ ಕಟ್ಟಿ  ಹಲ್ಲೆ ನಡೆಸಿರುವ  ಘಟನೆ ಆನಂದಪುರ‌ ಸಮೀಪದ ಗೌತಮಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ 67 ವರ್ಷದ ಹುಚ್ಚಮ್ಮ ಎಂಬವವರ ಮನೆಯ ಮುಂದೆ ನೆರೆಮನೆಯವರಾದ ಪ್ರೇಮಾ ಕಸ ತಂದು ಹಾಕಿದ್ದಳು. ಇದನ್ನು  ಪ್ರಶ್ನೆ ಮಾಡಿದಕ್ಕೆ   ಮಂಜುನಾಥ್ , ದರ್ಶನ್ ಹಾಗೂ ಪ್ರೇಮಾ  ಹುಚ್ಚಮ್ಮ ಗೆ ಕೆಟ್ಟದಾಗಿ…

Read More

ಹೊಸನಗರ : ಹಸುವಿನ ಕೆಚ್ಚಲು ಕೊ*ಯ್ದ ಪ್ರಕರಣ – ಆರೋಪಿ ರಾಮಚಂದ್ರ ಅರೆಸ್ಟ್

ಹೊಸನಗರ : ಹಸುವಿನ ಕೆಚ್ಚಲು ಕೊ*ಯ್ದ ಪ್ರಕರಣ – ಆರೋಪಿ ರಾಮಚಂದ್ರ ಅರೆಸ್ಟ್ ಹೊಸನಗರ ; ಮೇಯಲು ಬಿಟ್ಟ ಹಸುವಿನ ಕೆಚ್ಚಲು ಕೊಯ್ದ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೇಲಿನಸಂಪಳ್ಳಿ ಗ್ರಾಮದ ವಿಜಾಪುರ ನಿವಾಸಿ ರಾಮಚಂದ್ರ ಬಿನ್ ಹುಚ್ಚಾನಾಯ್ಕ ಬಂಧಿತ ಆರೋಪಿ. ಈತನ ವಿರುದ್ದ ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ – 1960 (prevention of cruelty to animals act) ರ ಅಡಿ ಪ್ರಕರಣ ದಾಖಲಿಸಿಕೊಂಡು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ….

Read More

ಹೊಸನಗರ : ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುಷ್ಕರ್ಮಿಗಳು

ಹೊಸನಗರ : ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುಷ್ಕರ್ಮಿಗಳು ವಿಕೃತವಾಗಿ ಬಿಟ್ಟಯ ಪಾಪಿಗಳು ಮೇಯಲು ಹಸಿವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತೋಟದಕೊಪ್ಪ ಗ್ರಾಮದ ವಿಜಾಪುರ ಎಂಬಲ್ಲಿ ಶನಿವಾರ ನಡೆದಿದೆ. ಹಸುವಿನ ಕೆಚ್ಚಲು ಕೊಯ್ದ ಹೇಯ ಘಟನೆ ತಾಲೂಕಿನ ವಿಜಾಪುರದಲ್ಲಿ ನಡೆದಿದ್ದು.ಸ್ಥಳೀಯರು ಈ ಬಗ್ಗೆ ಮಾಹಿತಿ ನೀಡಿದ ನಂತರ ಸ್ಥಳೀಯರ ಸಹಕಾರದಿಂದ ಹಸುವನ್ನು ಮನೆಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ. ಗ್ರಾಮದ ಕುಮಾರ್ ವಿಜಯ ಎಂಬವರಿಗೆ ಸೇರಿದ್ದ ಹಸು ಶನಿವಾರ ಮೇಯಲು…

Read More

ಆನಂದಪುರ | ಅಕ್ರಮ ಜಾನುವಾರು ಸಾಗಾಟ – ಮೂವರು ವಶಕ್ಕೆ

ಆನಂದಪುರ | ಅಕ್ರಮ ಜಾನುವಾರು ಸಾಗಾಟ – ಮೂವರು ವಶಕ್ಕೆ ಸಾಗರ ತಾಲೂಕಿನ ಆನಂದಪುರ ಸಮೀಪದ ಬಳ್ಳಿಬೈಲು ಬಳಿ ಮೂರು ಜಾನುವಾರುಗಳನ್ನು  ಅಕ್ರಮವಾಗಿ ಸಾಗಿಸುತ್ತಿದ್ದ ಮೂವರನ್ನು ಆನಂದಪುರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ದಿಂಡದಹಳ್ಳಿ ವಾಸಿಗಳಾದ ಬಸವರಾಜ್, ಮರಿಯಪ್ಪ, ಗುಡ್ಡಪ್ಪ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಬಳ್ಳಿ ಬೈಲಿನಿಂದ ಆನಂದಪುರ ಕಡೆ ತೆರಳುತ್ತಿದ್ದ ಅಶೋಕ್ ಲೈಲ್ಯಾಂಡ್ ವಾಹನವನ್ನು ಪಿಎಸ್ಐ ಪ್ರವೀಣ್ ನೇತೃತ್ವದ ತಂಡ ಪರಿಶೀಲಿಸಿದಾಗ, ಅಕ್ರಮವಾಗಿ ಹಿಂಸಾತ್ಮಕವಾಗಿ ಒಂದು ಎಮ್ಮೆ, ಒಂದು ಕೋಣನ ಮರಿ ಹಾಗೂ ಒಂದು ಹೋರಿ ಕರುವನ್ನು…

Read More

ANANDAPURA | ಗಾಂಜಾ ಅಮಲಿನಲ್ಲಿದ್ದ ಲಾರಿ ಚಾಲಕ ವಶಕ್ಕೆ

ANANDAPURA | ಗಾಂಜಾ ಅಮಲಿನಲ್ಲಿದ್ದ ಲಾರಿ ಚಾಲಕ ವಶಕ್ಕೆ ಗಾಂಜಾ ಸೇವಿಸಿ ವಾಹನ ಚಲಾಯಿಸುತಿದ್ದ ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ನಡೆದಿದೆ. ಆನಂದಪುರ ಪಿಎಸ್ಐ ಪ್ರವೀಣ್ ನೇತೃತ್ವದ ತಂಡ ಆನಂದಪುರ ಪೊಲೀಸ್ ಠಾಣೆಯ ಮುಂಭಾಗ ವಾಹನಗಳ ತಪಾಸಣೆ ನಡೆಸುತ್ತಿರುವಾಗ ಸಾಗರ ಕಡೆಯಿಂದ ಲಾರಿಯೊಂದು ಅಡ್ಡದಿಡ್ಡಿಯಾಗಿ ಚಾಲನೆ ಮಾಡಿಕೊಂಡು ಬರುತ್ತಿರುವುದನ್ನು ಗಮನಿಸಿದ ಪಿಎಸ್ಐ ಪ್ರವೀಣ್ ಮತ್ತು ತಂಡ ವಾಹನವನ್ನು ನಿಲ್ಲಿಸಿ ವಿಚಾರಿಸಿದಾಗ…

Read More

ವೃದ್ಧೆಯ ಸರ ಅಪಹರಣ ಪ್ರಕರಣ – ಇಬ್ಬರು ಸರಗಳ್ಳರ ಬಂಧನ

ವೃದ್ಧೆಯ ಸರ ಅಪಹರಣ ಪ್ರಕರಣ – ಇಬ್ಬರು ಸರಗಳ್ಳರ ಬಂಧನ ಶಿವಮೊಗ್ಗ: ಜೂನ್ 20ರಂದು ಬೆಳಗಿನ ಜಾವ ವೃದ್ಧೆಯೊಬ್ಬರ ಕೊರಳಿನಿಂದ 38 ಗ್ರಾಂ ಬಂಗಾರದ ಸರ ಕಿತ್ತುಕೊಂಡು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಎನ್.ಆರ್.ಪುರ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಚಿಪ್ಸ್ ವ್ಯಾಪಾರಿ ಸಾಗರ್ ಮತ್ತು ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರು ಮಾರಶೆಟ್ಟಿಹಳ್ಳಿ ರಾಕೇಶ್ ಬಂಧಿತ ಆರೋಪಿಗಳು. ಎನ್.ಆರ್.ಪುರ ಪಟ್ಟಣದ ಕುರುಕುಬಳ್ಳಿ ಬಳಿ  64 ವರ್ಷ ವಯಸ್ಸಿನ ಮಹಿಳೆಯೊಬ್ಬರು ವಾಕ್ ಮಾಡುತ್ತಿದ್ದರು .  ಆವೇಳೆ  ಇಬ್ಬರು ಕಳ್ಳರು…

Read More