Headlines

ಬಸ್ ಹಾಗೂ ಬೈಕ್ ನಡುವೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು

ಬಸ್ ಹಾಗೂ ಬೈಕ್ ನಡುವೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತಿದ್ದ ದುರ್ಗಾಂಬ ಬಸ್‌ ರಿಪ್ಪನ್ ಪೇಟೆ ಪಟ್ಟಣದ ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಬಳಿಯಲ್ಲಿ ಅಪಘಾತವಾಗಿದ್ದು ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿತ್ತು ರಿಪ್ಪನ್ ಪೇಟೆ : ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಕೆಂಚನಾಲ ಗ್ರಾಪಂ ವ್ಯಾಪ್ತಿಯ ಕಮದೂರು ಗ್ರಾಮದ ನಾಗರಾಜ್ ನಾಯ್ಕ್…

Read More

ಗೃಹರಕ್ಷಕರು ಪೊಲೀಸ್ ಇಲಾಖೆಯ ಬಲಗೈ ಇದ್ದಂತೆ – ಡಿವೈಎಸ್ಪಿ ಅರವಿಂದ್ ಕಲಗುಜ್ಜಿ

ಗೃಹರಕ್ಷಕರು ಪೊಲೀಸ್ ಇಲಾಖೆಯ ಬಲಗೈ ಇದ್ದಂತೆ – ಡಿವೈಎಸ್ಪಿ ಅರವಿಂದ್ ಕಲಗುಜ್ಜಿ ರಿಪ್ಪನ್ ಪೇಟೆ : ಗೃಹರಕ್ಷಕ ದಳದವರು ಪೊಲೀಸ್‌ ಇಲಾಖೆಯೊಂದಿಗೆ ಸಮಾಜದ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಗೃಹರಕ್ಷಕ ದಳ ಪೊಲೀಸ್ ಇಲಾಖೆಯ ಬಲಗೈ ಇದ್ದಂತೆ ಎಂದು ತೀರ್ಥಹಳ್ಳಿ ಉಪ ವಿಭಾಗದ ಡಿವೈಎಸ್ಪಿ ಅರವಿಂದ್ ಅಭಿಪ್ರಾಯ ಪಟ್ಟರು. ಹೊಂಬುಜ ಮಠದ ಆವರಣದಲ್ಲಿ ಜಿಲ್ಲಾ ಗೃಹರಕ್ಷಕ ದಳ ಆಯೋಜಿಸಿದ್ದ 10 ದಿನಗಳ ಗೃಹರಕ್ಷಕರ ವಾರ್ಷಿಕ ಮೂಲ ತರಭೇತಿ ಶಿಬಿರದಲ್ಲಿ ಮಾದಕ ವಸ್ತುಗಳ ಸಾಗಾಣಿಕೆ ಮತ್ತು ಮಾರಾಟದ ಕುರಿತು…

Read More

ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಗಂಭೀರ

ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಗಂಭೀರ ಪೆಟ್ರೋಲ್ ಬಂಕ್ ಬಳಿಯಲ್ಲಿ ಅಪಘಾತವಾಗಿದ್ದು ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿದೆ.ತಕ್ಷಣ ಗಾಯಾಳುವನ್ನು ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗಿದೆ. ರಿಪ್ಪನ್ ಪೇಟೆ : ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಶಿವಮೊಗ್ಗ ರಸ್ತೆಯ ಹೆಚ್ ಪಿ ಪೆಟ್ರೋಲ್…

Read More

ಬಸ್ಸು ಚಲಿಸುತ್ತಿರುವಾಗಲೇ ತುಂಡಾಗಿ ಬಿದ್ದ ವಿದ್ಯುತ್ ತಂತಿ – ತಪ್ಪಿದ ಭಾರೀ ಅನಾಹುತ

ಬಸ್ಸು ಚಲಿಸುತ್ತಿರುವಾಗಲೇ ತುಂಡಾಗಿ ಬಿದ್ದ ವಿದ್ಯುತ್ ತಂತಿ – ತಪ್ಪಿದ ಭಾರೀ ಅನಾಹುತ ಬಸ್ಸು ಚಲಿಸುತ್ತಿರುವಾಗಲೇ ವಿದ್ಯುತ್ ತಂತಿ ತುಂಡಾಗಿ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹನಿಯ ಬಳಿ ನಡೆದಿದೆ. ನಗರ ಕಡೆಯಿಂದ ಹೊಸನಗರ ಕಡೆ ದುರ್ಗಾಂಬ ಖಾಸಗಿ ಬಸ್ಸು ಹೋಗುತ್ತಿರುವಾಗ ವಿದ್ಯುತ್ ತಂತಿ ಬಿದ್ದಿದೆ. ಈ ವೇಳೆ ಚಾಲಕ ಸೇರಿದಂತೆ ಪ್ರಯಾಣಿಕರು ಆತಂಕಗೊಳ್ಳುವಂತಾಗಿತ್ತು. ಆದರೆ ವಿದ್ಯುತ್ ಇಲ್ಲದ ಕಾರಣ ಯಾವುದೇ ಅನಾಹುತವಾಗಿಲ್ಲ, ಒಂದು ವೇಳೆ ಈ ಸಂಧರ್ಭದಲ್ಲಿ ವಿದ್ಯುತ್ ಇದ್ದಿದ್ದರೆ ಭಾರಿ ಅನಾಹುತವಾಗುವ…

Read More

ಮದ್ಯಪಾನ ಮಾಡಿ ಅಂಬುಲೆನ್ಸ್ ಚಾಲನೆ – ಡ್ರೈವರ್ ಗೆ ಬಿತ್ತು ಭಾರಿ ದಂಡ

ಮದ್ಯಪಾನ ಮಾಡಿ ಅಂಬುಲೆನ್ಸ್ ಚಾಲನೆ – ಡ್ರೈವರ್ ಗೆ ಬಿತ್ತು ಭಾರಿ ದಂಡ ಶಿವಮೊಗ್ಗ ಟ್ರಾಫಿಕ್ ಪೊಲೀಸರು ಮತ್ತೊಂದು ಪ್ರಕರಣದಲ್ಲಿ ದುಬಾರಿ ದಂಡ ವಿಧಿಸಿದ್ಧಾರೆ. ಇತ್ತೀಚೆಗೆಷ್ಟೆ ಕಾರು ಮಾಲೀಕರೊಬ್ಬರಿಗೆ ವಿವಿಧ ಪ್ರಕರಣಗಳಲ್ಲಿ ಕಾಯ್ದೆ ಉಲ್ಲಂಘಿಸಿದ ಆರೋಪದ ಅಡಿಯಲ್ಲಿ 27 ಸಾವಿರ ದಂಡ ವಿಧಿಸಿದ್ದ  ಟ್ರಾಫಿಕ್ ಪೊಲೀಶರು ನಿನ್ನೆ ಅಂದರೆ ದಿನಾಂಕ ಜೂನ್ 23, 2025 ರಂದು   ವಾಹನ ತಪಾಸಣೆ ವೇಳೆ, ಆಂಬುಲೆನ್ಸ್  ಚಾಲಕನಿಗೆ ಡ್ರಂಕ್ & ಡ್ರೈವ್ ಆರೋಪದ ಅಡಿಯಲ್ಲಿ ಕೋರ್ಟ್ ಮೂಲಕ 13,000 ರೂಪಾಯಿ ದಂಡ…

Read More

ಶಿಗ್ಗಾಂವಿ ಪಟ್ಟಣದಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನ ಬರ್ಬರ ಹತ್ಯೆ!

ಶಿಗ್ಗಾಂವಿ ಪಟ್ಟಣದಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನ ಬರ್ಬರ ಹತ್ಯೆ! ಹಾವೇರಿ : ಹಾಡ ಹಗಲೇ ಪ್ರಥಮ ದರ್ಜೆಯ ಗುತ್ತಿದಾರನನ್ನು ಮಾರಕಾಸ್ತ್ರಗಳಿಂದ ಮನಸೋಯಿಚ್ಚೆ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿದೆ.ಲಾಂಗು ಮಚ್ಚುಗಳಿಂದ ತೀವ್ರ ಹಲ್ಲೆಗೊಳಗಾದ ಗುತ್ತಿಗೆದಾರ ನಡು ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಒದ್ದಾಡಿ ಪ್ರಾಣ ಕಳೆದುಕೊಂಡಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ಹೊರವಲಯದ ಗಂಗೆಭಾವಿ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಹಾವೇರಿಯ ಶಿವಾನಂದ ಕುನ್ನೂರು (40) ಹೀಗೆ ಬರ್ಬರವಾಗಿ ಕೊಲೆಯಾಗಿರುವ ಪ್ರಥಮ ದರ್ಜೆ ಗುತ್ತಿಗೆದಾರ.ಆಸ್ತಿ ವಿಚಾರಕ್ಕೆ ಈ…

Read More

ಹೊಸನಗರ ಮೆಸ್ಕಾಂ‌ ಲಾರಿಯಿಂದ ಬರೋಬ್ಬರಿ 135 ಲೀ ಡೀಸೆಲ್ ಕಳ್ಳತನ

ಹೊಸನಗರ ಮೆಸ್ಕಾಂ‌ ಲಾರಿಯಿಂದ ಬರೋಬ್ಬರಿ 135 ಲೀ ಡೀಸೆಲ್ ಕಳ್ಳತನ ಹೊಸನಗರ: ಮೆಸ್ಕಾಂ ಹೊಸನಗರ ಉಪವಿಭಾಗದ ದಿನದ ಕೆಲಸ ಮುಗಿಸಿ ಕಚೇರಿ ಎದುರು ಲಾರಿ‌ ನಿಲ್ಲಿಸಿದ್ದ ವೇಳೆ ಬರೋಬ್ಬರಿ 135 ಲೀ ಡೀಸೆಲ್ ಕಳ್ಳತನ ನಡೆದಿರೋ ಘಟನೆ ಶುಕ್ರವಾರ ನಡೆದಿದೆ. ಶುಕ್ರವಾರವಷ್ಟೇ ಟ್ಯಾಂಕ್ ತುಂಬಿಸಿ 30 ರಿಂದ 35 ಕಿಮೀ ಸಂಚರಿಸಿ ಬಳಿಕ ರಾತ್ರಿ ಕಚೇರಿ ಎದುರು ಭಾಗದಲ್ಲಿ ಲಾರಿ ನಿಲ್ಲಿಸಲಾಗಿತ್ತು. ಬೆಳಿಗ್ಗೆ ಎಂದಿನಂತೆ ಲಾರಿ ಚಾಲನೆಗೆ ಮುಂದಾದಾಗ ಡೀಸೆಲ್‌ ಖಾಲಿ ಆಗಿರುವುದು ಬೆಳಕಿಗೆ ಬಂದಿದೆ. ಕೆಎ…

Read More

HOSANAGARA | ಬಸ್ಸು ಮತ್ತು ಕಾರಿನ ನಡುವೆ ಡಿಕ್ಕಿ – ಮೂವರಿಗೆ ಗಾಯ

HOSANAGARA | ಬಸ್ಸು ಮತ್ತು ಕಾರಿನ ನಡುವೆ ಡಿಕ್ಕಿ – ಮೂವರಿಗೆ ಗಾಯ ಹೊಸನಗರ: ತಾಲೂಕಿನ ಹಿಲ್ಕುಂಜಿ ತಿರುವಿನ ಬಳಿ ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಶಿವಮೊಗ್ಗದಿಂದ ಉಡುಪಿ‌ ಕಡೆ ಹೋಗುತ್ತಿದ್ದ ಖಾಸಗಿ ಬಸ್ಸು, ಮಾರಣಕಟ್ಟೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಕಾರು ಸಂಪೂರ್ಣ ಜಖಂಗೊಂಡಿದೆ ಡಿಕ್ಕಿಯ ಹೊಡೆತಕ್ಕೆ ಕಾರು ಧರೆಯಿಂದ ಕೆಳಗೆ ಬೀಳುವ ಹಂತದಲ್ಲಿತ್ತು ಆದರೆ…

Read More

ಬೊಮ್ಮನಕಟ್ಟೆಯಲ್ಲಿ ರೌಡಿ ಶೀಟರ್ ಅವಿನಾಶ್ ನ ಬರ್ಬರ ಹತ್ಯೆ

ಬೊಮ್ಮನಕಟ್ಟೆಯಲ್ಲಿ ರೌಡಿ ಶೀಟರ್ ಅವಿನಾಶ್ ನ ಬರ್ಬರ ಹತ್ಯೆ ಶಿವಮೊಗ್ಗ ನಗರದ ಹಳೆ ಬೊಮ್ಮನಕಟ್ಟೆಯ ಕೆಂಚಮ್ಮನ ದೇವಸ್ಥಾನದ ಹಿಂಬದಿಯ ಕೆರೆ ಏರಿಯ ಮೇಲೆ ಶನಿವಾರ ತಡರಾತ್ರಿ ವ್ಯಕ್ತಿಯೊಬ್ಬನ ಕೊಲೆ ನಡೆದಿದೆ. ಹಳೇಬೊಮ್ಮನಕಟ್ಟೆಯ ಶೇಖರಪ್ಪ ಎಂಬುವವರ ಪುತ್ರ ಅವಿನಾಶ್ (32) ಕೊಲೆಗೀಡಾದವ. ಅವಿನಾಶ್ 10 ವರ್ಷಗಳ ಹಿಂದೆ ನಡೆದ ರೌಡಿ ಶೀಟರ್ ತಮಿಳುಗಿರಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ. ನಂತರ ನ್ಯಾಯಾಲಯ ಪ್ರಕರಣದಲ್ಲಿ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಪೆರೋಲ್ ಮೇಲೆ ಅವಿನಾಶ್ ಈಚೆಗೆ ಮನೆಗೆ ಬಂದಿದ್ದನು ಎಂದು ತಿಳಿದುಬಂದಿದೆ.ಕೊಲೆ…

Read More

ಸ್ನೇಹಿತನ ಮನೆಯಲ್ಲಿ ಪಾರ್ಟಿ ನಡೆಸುವಾಗ ದುರಂತ – ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರು ಸಾವು

ಸ್ನೇಹಿತನ ಮನೆಯಲ್ಲಿ ಪಾರ್ಟಿ ನಡೆಸುವಾಗ ದುರಂತ – ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರು ಸಾವು ಸ್ನೇಹಿತನ ತೋಟದ ಮನೆಯಲ್ಲಿ ಪಾರ್ಟಿ ನಡೆಸಲು ತೆರಳಿದ್ದ ವೇಳೆ ತಾಲ್ಲೂಕಿನ ಯಡವಾಲದಲ್ಲಿ ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಶನಿವಾರ ತಡರಾತ್ರಿ ಇಬ್ಬರು ಯುವಕರು ಸಾವಿಗೀಡಾಗಿದ್ದಾರೆ. ಯಡವಾಲ ಗ್ರಾಮದ ಕುಮಾರನಾಯ್ಜ ಅವರ ಪುತ್ರ, ಬಿ.ಕಾಂ ಓದುತ್ತಿದ್ದ ಗೌತಮ್ (22) ಹಾಗೂ ಶಿವಮೊಗ್ಗದ ಕುಂಬಾರಗುಂಡಿ ಚೌಡಮ್ಮನ ದೇವಸ್ಥಾನ ಸಮೀಪದ ನಿವಾಸಿ ವಿಜಯ್ ಅವರ ಪುತ್ರ ಚಿರಂಜೀವಿ (22) ಸಾವಿಗೀಡಾದವರು. ಸ್ನೇಹಿತ ಗೌತಮ್ ಸಹೋದರಿ…

Read More