ಕ್ರೈಂ ಸುದ್ದಿ:
ರಿಪ್ಪನ್ ಪೇಟೆ ಸಮೀಪದಲ್ಲಿ ಬೈಂದೂರು ಶಾಸಕರ ಕಾರು ಸೇರಿದಂತೆ ಮೂರು ಕಾರುಗಳ ನಡುವೆ ಸರಣಿ ಅಪಘಾತ
ರಿಪ್ಪನ್ ಪೇಟೆ ಸಮೀಪದಲ್ಲಿ ಬೈಂದೂರು ಶಾಸಕರ ಕಾರು ಸೇರಿದಂತೆ ಮೂರು ಕಾರುಗಳ ನಡುವೆ ಸರಣಿ ಅಪಘಾತ ರಿಪ್ಪನ್ ಪೇಟೆ ಸಮೀಪದಲ್ಲಿ ಬೈಂದೂರು ಶಾಸಕರ ಕಾರು ಸೇರಿದಂತೆ ಮೂರು ಕಾರುಗಳ ನಡುವೆ ಸರಣಿ ಅಪಘಾತ ರಿಪ್ಪನ್ ಪೇಟೆ ಸಮೀಪದಲ್ಲಿ ಉಡುಪಿ ಜಿಲ್ಲೆಯ ಬೈಂದೂರು ಬಿಜೆಪಿ ಶಾಸಕ ಗುರುರಾಜ್ ಗಂಟಿಹೊಳೆ ಅವರ ಕಾರು ಅಪಘಾತವಾಗಿರುವ ಘಟನೆ ನಡೆದಿದೆ. ಬೆಂಗಳೂರಿನಿಂದ ಉಡುಪಿಗೆ ತೆರಳುವ ವೇಳೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರು ಜಖಂಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ವ್ಯಾಪ್ತಿಯ ರಿಪ್ಪನ್ಪೇಟೆ ಸಮೀಪದಲ್ಲಿರುವ…
ಆಟೋ ಮತ್ತು ಗೂಡ್ಸ್ ವಾಹನಗಳ ನಡುವೆ ಅಪಘಾತ !!
ಆಟೋ ಮತ್ತು ಗೂಡ್ಸ್ ವಾಹನಗಳ ನಡುವೆ ಅಪಘಾತ !! ತೀರ್ಥಹಳ್ಳಿ : ನಿಂತಿದ್ದ ಆಟೋವೊಂದಕ್ಕೆ ಸುಜುಕಿ ಕ್ಯಾರಿ ಶಾಮಿಯಾನ ವಾಹನವೊಂದು ಅತೀ ವೇಗವಾಗಿ ಬಂದು ಓವರ್ ಟೇಕ್ ಮಾಡಲು ಹೋಗಿ ಡಿಕ್ಕಿ ಹೊಡೆದ ಘಟನೆ ಮೇಲಿನಕುರುವಳ್ಳಿಯಲ್ಲಿ ನಡೆದಿದೆ. ಶುಕ್ರವಾರ ಸಂಜೆ ಮೇಲಿನಕುರುವಳ್ಳಿಯ ರೇಷ್ಮೆ ಫಾರಂ ರಸ್ತೆಯ ಎದುರು ಭಾಗದಲ್ಲಿ ಈ ಅಪಘಾತ ಸಂಭವಿಸಿದೆ. ಕಟ್ಟೆಹಕ್ಲು ಭಾಗದ ಶಾಮಿಯಾನ ಹಾಕುವ ಗಾಡಿ ಅತ್ಯಂತ ವೇಗವಾಗಿ ಬಂದಿದೆ. ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಆಟೋವೊಂದಕ್ಕೆ ಡಿಕ್ಕಿ ಹೊಡೆದು ಚರಂಡಿಗೆ…
ಬಸ್ ಹತ್ತುವಾಗ ಮಹಿಳೆಯ ವ್ಯಾನಿಟಿ ಬ್ಯಾಗ್ ನಲ್ಲಿದ್ದ 1.75 ಲಕ್ಷ ರೂ ಕಳ್ಳತನ
ಬಸ್ ಹತ್ತುವಾಗ ಮಹಿಳೆಯ ವ್ಯಾನಿಟಿ ಬ್ಯಾಗ್ ನಲ್ಲಿದ್ದ 1.75 ಲಕ್ಷ ರೂ ಕಳ್ಳತನ ಶಿವಮೊಗ್ಗ : ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ವ್ಯಾನಿಟಿ ಬ್ಯಾಗ್ನಲ್ಲಿದ್ದ ಹಣವನ್ನು ಕಳೆದುಕೊಂಡಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ನಿವಾಸಿ ಪಾಲಾಕ್ಷಮ್ಮ ಅವರ ಮಗಳು ಅಡಮಾನವಿಟ್ಟಿದ್ದ ಒಡವೆಗಳನ್ನು ಬಿಡಿಸಿಕೊಳ್ಳಲು ಹಣ ಬೇಕೆಂದು ಹೇಳಿದ್ದರಿಂದ ತಮ್ಮ ಗ್ರಾಮದ ಬಳಿ ಇರುವ ಕಾವೇರಿ ಗ್ರಾಮೀಣ ಬ್ಯಾಂಕ್ ನಲ್ಲಿ ೧,೭೫,೦೦೦ ಹಣವನ್ನು ಬಿಡಿಸಿಕೊಂಡು ಜೂನ್ ೧೪ರಂದು ಎನ್ಆರ್ ಪುರದಲ್ಲಿರುವ ಅವಳ…
ANANDAPURA | ಸಾಲಬಾಧೆಗೆ ಬೇಸತ್ತು ಗ್ರಾಪಂ ಮಾಜಿ ಸದಸ್ಯ ಆತ್ಮಹತ್ಯೆ
ಸಾಲಬಾಧೆಗೆ ಬೇಸತ್ತು ಗ್ರಾಪಂ ಮಾಜಿ ಸದಸ್ಯ ಆತ್ಮಹತ್ಯೆ ಸಾಗರ : ಸಾಲ ಬಾಧೆ ತಾಳಲಾರದೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಮೇಘರಾಜ್ ಬಿ ಎಚ್ (43) ಗೌತಮಪುರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ರೈತರಾಗಿರುವ ಮೇಘರಾಜ್ 5 ಲಕ್ಷಕ್ಕೂ ಅಧಿಕ ಸಾಲವನ್ನು ಬೆಳೆಗಾಗಿ ಮಾಡಿರುವ ಮಾಹಿತಿ ತಿಳಿದು ಬಂದಿದೆ. ಕೆನರಾ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗೋಲ್ಡ್ ಲೋನ್ ಹಾಗೂ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಾಲ ಮಾಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ….
ತುಂಗಾ ಸೇತುವೆ ಮೇಲೆ ರೀಲ್ಸ್ ಹುಚ್ಚಾಟ – ಯುವಕನನ್ನು ವಶಕ್ಕೆ ಪಡೆದು ಪೊಲೀಸರಿಂದ ಖಡಕ್ ಎಚ್ಚರಿಕೆ..!
ತುಂಗಾ ಸೇತುವೆ ಮೇಲೆ ರೀಲ್ಸ್ ಹುಚ್ಚಾಟ – ಯುವಕನನ್ನು ವಶಕ್ಕೆ ಪಡೆದು ಪೊಲೀಸರಿಂದ ಖಡಕ್ ಎಚ್ಚರಿಕೆ..! ತೀರ್ಥಹಳ್ಳಿ : ತುಂಗಾ ನದಿಗೆ ಪರ್ಯಾಯವಾಗಿ ಅಡ್ಡಲಾಗಿ ಕಟ್ಟಿರುವ ಹೊಸ ಸೇತುವೆ ಮೇಲೆ ವಾಹನ ಓಡಾಡುವ ಸಂದರ್ಭದಲ್ಲಿ ಯುವಕರು ಹುಚ್ಚಾಟ ಮೆರೆದು ರೀಲ್ಸ್ ಮಾಡಿದ ಘಟನೆ ಬಗ್ಗೆ ಹಲವು ಮಾದ್ಯಮಗಳಲ್ಲಿ ವರದಿಯಾಗಿತ್ತು. ವರದಿ ಬೆನ್ನಲ್ಲೇ ರೀಲ್ಸ್ ಮಾಡಿದ ಯುವಕನನ್ನು ತೀರ್ಥಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ಸುಷ್ಮಾ ರವರು ಕರೆದು ವಿಚಾರಿಸಿ ಎಚ್ಚರಿಕೆ ನೀಡಿದ್ದಾರೆ. ರೀಲ್ಸ್ ಮಾಡಿದ ಯುವಕನ ಮೇಲೆ ಸಣ್ಣದೊಂದು ಕೇಸ್…
ಹೊಸನಗರಕ್ಕೆ ಪ್ರವಾಸ ಹೊರಟಿದ್ದ ಕಾರು ಅಪಘಾತ – ಯುವ ವೈದ್ಯೆ ಸಾವು
ಹೊಸನಗರಕ್ಕೆ ಪ್ರವಾಸ ಹೊರಟಿದ್ದ ಕಾರು ಅಪಘಾತ – ಯುವ ವೈದ್ಯೆ ಸಾವು ಶಿವಮೊಗ್ಗ : ಕಾರು ಅಪಘಾತದಲ್ಲಿ ಗಾಯಗೊಂಡು, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವ ವೈದ್ಯೆಯೋರ್ವರು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಜೂ. 19 ರ ಮುಂಜಾನೆ ನಡೆದಿದೆ. ಶಿವಮೊಗ್ಗದ ಆರ್.ಎಂ.ಎಲ್ ನಗರದ ನಿವಾಸಿ ಸನಾ ರಾಬಿಯಾ ಕೌಸರ್ (22) ಮೃತಪಟ್ಟ ಯುವ ವೈದ್ಯೆ ಎಂದು ಗುರುತಿಸಲಾಗಿದೆ.ಇತ್ತೀಚೆಗೆ ಇವರು ಎಂಬಿಬಿಎಸ್ ಪದವಿ ಪೂರ್ಣಗೊಳಿಸಿದ್ದು, ಸಿಮ್ಸ್ ಮೆಡಿಕಲ್ ಕಾಲೇಜ್ ನಲ್ಲಿ ಇಂಟರ್ನ್’ಶಿಪ್ ಮಾಡುತ್ತಿದ್ದರು ಎಂಬ ಮಾಹಿತಿ…
SHOCKING : ಯುವತಿಯ ಕಿರುಕುಳ ತಾಳಲಾರದೇ ‘ಸೆಲ್ಪಿ ವಿಡಿಯೋ’ ಮಾಡಿಟ್ಟು ಯುವಕ ಆತ್ಮಹತ್ಯೆ.!
SHOCKING : ಯುವತಿಯ ಕಿರುಕುಳ ತಾಳಲಾರದೇ ‘ಸೆಲ್ಪಿ ವಿಡಿಯೋ’ ಮಾಡಿಟ್ಟು ಯುವಕ ಆತ್ಮಹತ್ಯೆ.! ಯುವತಿಯ ಕಿರುಕುಳ ತಾಳಲಾರದೇ ಸೆಲ್ಪಿ ವಿಡಿಯೋ ಮಾಡಿಟ್ಟು ಬೆಂಗಳೂರಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೂನ್ 13 ರಂದು ಈ ಘಟನೆ ನಡೆದಿದೆ ಎನ್ನಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ರಾಜಘಟ್ಟ ಕೆರೆಯ ಬಳಿ ಘಟನೆ ನಡೆದಿದೆ. ಸಾವಿಗೂ ಮುನ್ನ ಸೆಲ್ಫಿ ವಿಡಿಯೋ ಮಾಡಿದ ಯುವಕ-ಯುವತಿಯ ಮೋಸ ಮಾಡಿದ ಬಗ್ಗೆ ಬಿಚ್ಚಿಟ್ಟಿದ್ದಾನೆ. ದೊಡ್ಡಬಳ್ಳಾಪುರದ ಮಂಜುನಾಥ್ ಎಂಬ ಯುವಕ ರಾಜಘಟ್ಟ ಕೆರೆಯ ಬಳಿ ವಿಷ ಸೇವಿಸಿ…
SHIVAMOGGA | ಪತ್ನಿ ಮತ್ತು ಅತ್ತೆಯ ಕೊಲೆಗೆ ಯತ್ನಿಸಿದವನಿಗೆ ಶಿಕ್ಷೆ ಪ್ರಕಟ
SHIVAMOGGA | ಪತ್ನಿ ಮತ್ತು ಅತ್ತೆಯ ಕೊಲೆಗೆ ಯತ್ನಿಸಿದವನಿಗೆ ಶಿಕ್ಷೆ ಪ್ರಕಟ ಶಿವಮೊಗ್ಗ: ವಿಚ್ಛೇದಿತ ಪತ್ನಿಯ ಮನೆಗೆ ತೆರಳಿ ಆಕೆ ಮತ್ತು ಆಕೆಯ ತಾಯಿಯನ್ನು ಕೊಲೆ ಮಾಡುವ ಉದ್ದೇಶದಿಂದ ಚಾಕುವಿನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದ ಪತಿಗೆ ಜಿಲ್ಲಾ ನ್ಯಾಯಾಲಯ ೨ ವರ್ಷ ಸಾದಾ ಕಾರಾಗೃಹವಾಸ ಶಿಕ್ಷೆ ಮತ್ತು ರೂ ೨೦ ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ವಿದ್ಯಾನಗರದ ವಾಸಿ ರಾಘವೇಂದ್ರ (೩೮) ಶಿಕ್ಷಗೊಳಗಾದವನು. ಈತನು, ತನ್ನ ಹೆಂಡತಿಯೊಂದಿಗೆ ವಿಚ್ಛೇದನ ಮಾಡಿಕೊಂಡಿದ್ದು, ಇಬ್ಬರೂ ಪ್ರತ್ಯೇಕವಾಗಿ ವಾಸವಿದ್ದರು….
ಟೆಂಡರ್ ಬಾಕಿ ಹಣ ಬಿಡುಗಡೆಗೆ ಕಮಿಷನ್ ಕೇಳಿದ ಸೆಕ್ಷನ್ ಆಫಿಸರ್ – 30 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ
ಟೆಂಡರ್ ಬಾಕಿ ಹಣ ಬಿಡುಗಡೆಗೆ ಕಮಿಷನ್ ಕೇಳಿದ ಸೆಕ್ಷನ್ ಆಫಿಸರ್ – 30 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಶಿವಮೊಗ್ಗ: ಸರ್ಕಾರಿ ಕಾಮಗಾರಿಗಳ ಹಣ ಮಂಜೂರು ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸೊರಬ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಆಫೀಸರ್ ಪರಶುರಾಮ್ ಎಚ್. ನಾಗರಾಳ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಸೋಮವಾರ, ಜೂನ್ 16, 2025ರಂದು ದಾಖಲಾದ ಪ್ರಕರಣದನ್ವಯ ಈ ಕಾರ್ಯಾಚರಣೆ ನಡೆದಿದೆ. ಸೊರಬ ತಾಲ್ಲೂಕಿನ ಹಸವಿ ಗ್ರಾಮದ…
ಮಳೆಗೆ ಮನೆಯ ಗೋಡೆ ಕುಸಿದು ಶತಾಯುಷಿ ವೃದ್ದೆ ಸಾವು – ಹಲವರಿಗೆ ಗಾಯ
ಮಳೆಗೆ ಮನೆಯ ಗೋಡೆ ಕುಸಿದು ಶತಾಯುಷಿ ವೃದ್ದೆ ಸಾವು – ಹಲವರಿಗೆ ಗಾಯ ಶಿವಮೊಗ್ಗ , ಜೂ. 16: ಮಳೆಯಿಂದ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ, ವೃದ್ದೆಯೋರ್ವರು ಸ್ಥಳದಲ್ಲಿಯೇ ಮೃತಪಟ್ಟು ಮನೆಯಲ್ಲಿದ್ದ ಇತರೆ ಸದಸ್ಯರಿಗೆ ಸಣ್ಣಪುಟ್ಟ ಗಾಯವಾದ ಘಟನೆ ತಡರಾತ್ರಿ ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಅಡಗಡಿ ಗ್ರಾಮದಲ್ಲಿ ನಡೆದಿದೆ. 100 ವರ್ಷದ ಸಿದ್ದಮ್ಮ ಮೃತಪಟ್ಟವರು.ಇವರು ಹೊನ್ನಾಳಿ ತಾಲೂಕಿನ ಕುಂಕೋವ ಗ್ರಾಮದ ನಿವಾಸಿಯಾಗಿದ್ದಾರೆ. ಇತ್ತೀಚೆಗೆ ಅಡಗಡಿ ಗ್ರಾಮದಲ್ಲಿರುವ ಸಂಬಂಧಿ ಹೇಮಾವತಿ ಎಂಬುವರ ಮನೆಗೆ ಆಗಮಿಸಿದ್ದಾಗ ದುರ್ಘಟನೆ…