ಕ್ರೈಂ ಸುದ್ದಿ:
ಕುಂಸಿಯ ವೃದ್ಧೆಯ ಕ್ರೂರ ಹತ್ಯೆ ಕೇಸ್ – ಕೊಲೆಗಾರ ಮಗನಲ್ಲ..!
ಕುಂಸಿಯ ವೃದ್ಧೆಯ ಕ್ರೂರ ಹತ್ಯೆ ಕೇಸ್ – ಕೊಲೆಗಾರ ಮಗನಲ್ಲ..!! ವೃದ್ದೆಯ ಕೈಯಿಂದ ಫಲಾವ್ ತಿಂದು ಹಿಂಬದಿಯಿಂದ ಹತ್ಯೆಗೈದಿದ್ದಇಬ್ಬರು ಯುವಕರ ಬಂಧನ ಶಿವಮೊಗ್ಗ: ತಾಲೂಕಿನ ಕುಂಸಿ ಗ್ರಾಮದಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ 70 ವರ್ಷದ ಬಸಮ್ಮ ಅವರ ಮೇಲೆ ನಡೆದಿದ್ದ ಕ್ರೂರ ಹತ್ಯೆ ರಹಸ್ಯಕ್ಕೆ ಎರಡು ತಿಂಗಳ ಬಳಿಕ ತೆರೆ ಬಿದ್ದಿದೆ. ದೂರದೃಷ್ಟಿಯಿಂದ ರೂಪಿಸಿದ ದರೋಡೆ–ಕೊಲೆ ಯತ್ನದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ದೋಚಿದ್ದ ಚಿನ್ನಾಭರಣ, ಬೈಕ್ ಸೇರಿದಂತೆ ಸಾಕ್ಷ್ಯಾಧಾರಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರು ; ಕುಂಸಿ ಗ್ರಾಮದ…
ಶಿವಮೊಗ್ಗದಲ್ಲಿ ಬಾಣಂತಿ ಸಾವು – ವೈದ್ಯರ ನಿರ್ಲಕ್ಷ್ಯ ಆರೋಪ, ಕುಟುಂಬಸ್ಥರ ಆಕ್ರೋಶ
ಶಿವಮೊಗ್ಗದಲ್ಲಿ ಬಾಣಂತಿ ಸಾವು – ವೈದ್ಯರ ನಿರ್ಲಕ್ಷ್ಯ ಆರೋಪ, ಕುಟುಂಬಸ್ಥರ ಆಕ್ರೋಶ ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿಯೊಬ್ಬರು ಸಾವನ್ನಪ್ಪಿದ ಪ್ರಕರಣ ಬೆಳಕಿಗೆ ಬಂದಿದೆ. ಚಿಕಿತ್ಸೆ ಫಲಕಾರಿಯಾಗದೆ 26 ವರ್ಷದ ನೂರ್ ಅಪ್ ಶಾ ಅವರು ಮೃತಪಟ್ಟಿದ್ದಾರೆ. ಈ ಕುರಿತು ಮೃತ ಮಹಿಳೆಯ ಕುಟುಂಬ ದೊಡ್ಡಪೇಟೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ನವಂಬರ್ 21ರಂದು ನೂರ್ ಅಪ್ ಶಾ ಅವರು ಶಸ್ತ್ರಚಿಕಿತ್ಸೆ ಮೂಲಕ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆದರೆ ಅಪರೇಷನ್ ವೇಳೆ ವೈದ್ಯರು ಎಡವಟ್ಟಿಗೆ…
ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯ ಸರ ಅಪಹರಣ
ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯ ಸರ ಅಪಹರಣ ಶಿವಮೊಗ್ಗ: ಸ್ವಾಮಿ ವಿವೇಕಾನಂದ ಬಡವಾಣೆಯ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ಎದುರು ಮಹಿಳೆಯೊಬ್ಬರು ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಕಳ್ಳರು ಮಹಿಳೆಯ ಸರವನ್ನು ಕದ್ದು ಪರಾರಿಯಾಗಿದ್ದಾರೆ. ಈ ಹಿನ್ನೆಲೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿವೇಕಾನಂದ ಬಡಾವಣೆಯ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜ್ ಎದುರು ರಸ್ತೆಯಲ್ಲಿ ಮಹಿಳೆ ಶಾಪಿಂಗ್ ಮುಗಿಸಿ ಸ್ಕೂಟಿಯಲ್ಲಿ ಮನೆಗೆ ವಾಪಸ್ ಬರುತ್ತಿದ್ದರು. ಈ ವೇಳೆ, ಹಿಂಬದಿಯಿಂದ ಬೈಕ್ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬರು ಏಕಾಏಕಿ ಮಹಿಳೆಯ ಕುತ್ತಿಗೆಗೆ ಕೈ…
ಮದುವೆಯಾದ ಏಳೇ ತಿಂಗಳಿಗೆ ‘ಡೆತ್ ನೋಟ್’ ಬರೆದಿಟ್ಟು ಕಾಲುವೆಗೆ ಹಾರಿ ನವವಿವಾಹಿತೆ ಆತ್ಮಹತ್ಯೆ.!
ಮದುವೆಯಾದ ಏಳೇ ತಿಂಗಳಿಗೆ ‘ಡೆತ್ ನೋಟ್’ ಬರೆದಿಟ್ಟು ಕಾಲುವೆಗೆ ಹಾರಿ ನವವಿವಾಹಿತೆ ಆತ್ಮಹತ್ಯೆ.! ಶಿವಮೊಗ್ಗದಲ್ಲಿ ಪತಿಯ ಕಿರುಕುಳಕ್ಕೆ ಬೇಸತ್ತು ಮದುವೆ ಆದ 6 ತಿಂಗಳಿಗೆ ನವವಿವಾಹಿತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಭದ್ರಾವತಿ ತಾಲೂಕಿನ ಹಂಚಿನ ಸಿದ್ದಾಪುರ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಪತಿ ಹಾಗೂ ಪತಿಯ ಮನೆಯವರ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದೆ. ಆತ್ಮಹತ್ಯೆಗೆ ಶರಣಾದ ನವವಿವಾಹಿತೆಯನ್ನು ಲತಾ (25) ಎಂದು ತಿಳಿದುಬಂದಿದೆ. ಭದ್ರಾವತಿಯ ಹಂಚಿನ ಸಿದ್ದಾಪುರದ ನಿವಾಸಿಯಾಗಿರುವ ಲತಾ ಬಿ…
ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ
ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ ಶಿವಮೊಗ್ಗ: ನಗರದ ಹೊರವಲಯದ ಲಕ್ಷ್ಮೀಪುರದಿಂದ ಶ್ರೀರಾಂಪುರಕ್ಕೆ ಹೋಗುವ ರಿಂಗ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕರಿಬ್ಬರನ್ನು ತುಂಗಾನಗರ ಪೊಲೀಸರು ಬಂಧಿಸಿದ್ದಾರೆ. ಸಿಪಿಐ ಕೆ.ಟಿ. ಗುರುರಾಜ್, ಪಿಎಸ್ ಐ ಎಂ.ರಘುವೀರ್, ಎಎಸ್ ಐ ಚಂದ್ರಾನಾಯ್ಕರ ತಂಡ ದಾಳಿ ಮಾಡಿಟಿಪ್ಪುನಗರದ 37 ವರ್ಷದ ಶಾಹಿದ್ ಖಾನ್ @ಶಾಹಿದ್, ಸೂಳೆಬೈಲಿನ 23 ವರ್ಷದ ಮೊಹಮ್ಮದ್ ಜಾಫರ್ ಸಾದಿಕ್ @ ಜಾಫರ್ ಸಾದಿಖ್ ಅವರನ್ನು ಬಂಧಿಸಿದೆ. ಸ್ಕಾರ್ಪಿಯೋ ವಾಹನದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದು…
ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ – ಸಿಮ್ಸ್ ಡೀನ್ ಆಪ್ತ ಸಹಾಯಕನ ಮನೆ ಮೇಲೆ ರೇಡ್
ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ – ಸಿಮ್ಸ್ ಡೀನ್ ಆಪ್ತನ ಮನೆಗೆ ರೇಡ್ ಶಿವಮೊಗ್ಗ: ನಗರದ ವಿವಿಧ ಭಾಗಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭಾರೀ ದಾಳಿ ನಡೆಸಿದ್ದು, ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್) ಡೀನ್ ಡಾ. ವಿರುಪಾಕ್ಷಪ್ಪ ಅವರ ಆಪ್ತ ಸಹಾಯಕ ಲಕ್ಷ್ಮೀಪತಿ ಅವರ ಮನೆ ಮೇಲೆ ರೇಡ್ ನಡೆದಿದೆ. ಲಕ್ಷ್ಮೀಪತಿ ಅವರ ಶಿವಮೊಗ್ಗದ ಜೆ.ಹೆಚ್. ಪಟೇಲ್ ಬಡಾವಣೆ ಹಾಗೂ ಜಗಳೂರಿನ ಮನೆಯಲ್ಲಿ ಒಂದೇ ಸಮಯದಲ್ಲಿ ದಾಳಿ ನಡೆಸಲಾಗಿದೆ. ಇದಲ್ಲದೆ, ಸಿಮ್ಸ್ ಕಚೇರಿಯ ಮೇಲೂ ಏಕಕಾಲದಲ್ಲಿ…
ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ
ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ತೀರ್ಥಹಳ್ಳಿ: ಪಟ್ಟಣದ ಬಾಳೆಬೈಲು ಆರ್ಎಂಸಿ ಯಾರ್ಡ್ ಸಮೀಪ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣ ಅಂತ್ಯ…
ಸಾಲಬಾಧೆಗೆ ಬೇಸತ್ತು ಕಳೆನಾಶಕ ಸೇವಿಸಿ ವ್ಯಕ್ತಿ ಸಾವು
ಸಾಲಕ್ಕೆ ಬೇಸತ್ತು ಕಳೆನಾಶಕ ಸೇವಿಸಿ ವ್ಯಕ್ತಿ ಸಾವು ರಿಪ್ಪನ್ ಪೇಟೆ : ವಿಪರೀತ ಸಾಲದ ಒತ್ತಡದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಕಳೆನಾಶಕ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಚಂದಳ್ಳಿಯಲ್ಲಿ ನಡೆದಿದೆ. ಚಂದಳ್ಳಿ ಗ್ರಾಮದ ರಾಜು (45) ಮೃತ ವ್ಯಕ್ತಿಯಾಗಿದ್ದಾನೆ. ಮೃತ ರಾಜು ಅವರ ತಾಯಿ ಪುಟ್ಟಮ್ಮ ಅವರ ಹೆಸರಿನಲ್ಲಿ 1 ಎಕರೆ ಖಾತೆ ಜಮೀನು ಹಾಗೂ 3 ಎಕರೆ ಬಗರ್ಹುಕುಂ ಜಮೀನು ಇದ್ದು, ಕೃಷಿ ಸಂಬಂಧಿತ ಕೆಲಸಗಳಿಗೆ ವಿವಿಧ ಸಂಸ್ಥೆಗಳಿಂದ ಸಾಲ ಪಡೆದಿದ್ದರು.ಈ ಸಾಲದ ವಿಚಾರವನ್ನು ಮನಸ್ಸಿಗೆ…
ಶಿವಮೊಗ್ಗ | ಧರ್ಮ ಕೇಳಿ ವ್ಯಾಪಾರಿಯ ಮೇಲೆ ಹಲ್ಲೆ ಕೇಸ್ ಗೆ ಬಿಗ್ ಟ್ವಿಸ್ಟ್!
ಶಿವಮೊಗ್ಗ | ಧರ್ಮ ಕೇಳಿ ವ್ಯಾಪಾರಿಯ ಮೇಲೆ ಹಲ್ಲೆ ಕೇಸ್ ಗೆ ಬಿಗ್ ಟ್ವಿಸ್ಟ್ ಶಿವಮೊಗ್ಗದಲ್ಲಿ ಪಾತ್ರೆ ವ್ಯಾಪಾರಿ ಹರೀಶ್ ಮೇಲೆ ಜಾತಿ ಕೇಳಿ ಹಲ್ಲೆ(assault) ನಡೆಸಿದ ಆರೋಪ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಹರೀಶ್ ಮೇಲಿನ ಪ್ರಕರಣವು ಕೋಮು ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಘಟನೆ ಸಂಬಂಧ ಅರ್ಮಾನ (21), ನಿರಂಜನ್ (20) ಮತ್ತು ಓರ್ವ ಅಪ್ರಾಪ್ತ ಸೇರಿ ಮೂವರನ್ನು ಬಂಧಿಸಲಾಗಿದೆ. ಆ ಬೆನ್ನಲ್ಲೇ ಹಲ್ಲೆ ನಡೆಸಿರೋದು ಅನ್ಯಕೋಮಿನ ಯುವಕರು ಮಾತ್ರವಲ್ಲ, ಗ್ಯಾಂಗ್ನಲ್ಲಿ ಹಿಂದೂಗಳು ಇದ್ದರು ಎಂಬ ವಿಷಯ ಬೆಳಕಿಗೆ…
RIPPONPETE | ಹೊಟ್ಟೆನೋವಿನಿಂದ ಬೇಸತ್ತು ಯುವಕ ಆತ್ಮಹತ್ಯೆ
RIPPONPETE | ಹೊಟ್ಟೆನೋವಿನಿಂದ ಬೇಸತ್ತು ಯುವಕ ಆತ್ಮಹತ್ಯೆ ರಿಪ್ಪನ್ ಪೇಟೆ : ಹಲವಾರು ದಿನಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಂಚನಾಲ ಗ್ರಾಮದಲ್ಲಿ ನಡೆದಿದೆ. ಕೆಂಚನಾಲ ಗ್ರಾಮದ ಕಿರಣ (26) ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಕಿರಣ್ ಮಧ್ಯಪಾನದ ಚಟ ಹೊಂದಿದ್ದು, ಹಲವಾರು ದಿನಗಳಿಂದ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದನು. ಕುಟುಂಬದವರು ಹಲವು ಬಾರಿ ಚಿಕಿತ್ಸೆ ಮಾಡಿಸಿದರೂ ನೋವು ಕಡಿಮೆಯಾಗಿರಲಿಲ್ಲ. ನವೆಂಬರ್ 19ರ ರಾತ್ರಿ ಊಟದ ನಂತರ ಕಿರಣ್ ಔಷಧಿ ಕುಡಿದು ಮಲಗಿದ್ದ. ನವೆಂಬರ್ 20ರ…