Headlines

ಬೋರ್‌ವೆಲ್ ಮಂಜೂರಿಗೆ ಲಂಚ: ಅಧಿಕಾರಿಗೆ ಜೈಲು ಹಾಗೂ ₹40 ಸಾವಿರ ದಂಡ

A Shivamogga court sentenced a district manager to two years in prison and fined ₹40,000 for accepting a ₹10,000 bribe under the Ganga Kalyana scheme, following a Lokayukta trap case. ಶಿವಮೊಗ್ಗ: ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿಕ್ಕಿಬಿದ್ದ ಅಧಿಕಾರಿಗೆ ಶಿವಮೊಗ್ಗ ನ್ಯಾಯಾಲಯವು ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ₹40,000 ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ…

Read More

ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಸ್ಟಾಫ್ ನರ್ಸ್ ಚಿಕಿತ್ಸೆ ಫಲಕಾರಿಯಾಗದೆ ಸಾವು

ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಸ್ಟಾಫ್ ನರ್ಸ್ ಚಿಕಿತ್ಸೆ ಫಲಕಾರಿಯಾಗದೆ ಸಾವು A 30-year-old staff nurse who attempted suicide by self-immolation in Sagara has died despite treatment at Manipal KMC Hospital. Family issues are suspected behind the incident. ಸಾಗರ: ಆತ್ಮಹತ್ಯೆಗೆ ಯತ್ನಿಸಿದ್ದ ಡಯಾಗ್ನೋಸ್ಟಿಕ್ ಕೇಂದ್ರದ ಸ್ಟಾಫ್ ನರ್ಸ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ದುರ್ಘಟನೆ ನಡೆದಿದೆ. ಶ್ವೇತಾ (30) ಮೃತ ಮಹಿಳೆಯಾಗಿದ್ದು, ಮಾ.29ರಂದು ಸೊರಬ ತಾಲ್ಲೂಕಿನ ಉಳವಿಯಲ್ಲಿರುವ…

Read More

ಸಿಡಿಲು ಬಡಿದು ಕೋಳಿ ವ್ಯಾಪಾರಿ ದಾರುಣ ಸಾವು: ಅಂಗಡಿಗೆ ಬೆಂಕಿ, ಕೋಳಿಗಳು ಸುಟ್ಟು ಭಸ್ಮ

ಸಿಡಿಲು ಬಡಿದು ಕೋಳಿ ವ್ಯಾಪಾರಿ ದಾರುಣ ಸಾವು: ಅಂಗಡಿಗೆ ಬೆಂಕಿ, ಕೋಳಿಗಳು ಸುಟ್ಟು ಭಸ್ಮ A 45-year-old poultry trader died after being struck by lightning in Ramanagara near Kumsi. The incident also caused a fire in his shop, killing several chickens. ಕುಂಸಿ: ಸಮೀಪದ ರಾಮನಗರದಲ್ಲಿ ಸೋಮವಾರ ಸಂಜೆ ಸಿಡಿಲು ಬಡಿದ ಪರಿಣಾಮ ಕೋಳಿ ವ್ಯಾಪಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತರನ್ನು ಹಾರನಹಳ್ಳಿಯ ಶೇಖ್…

Read More

ಶಾಲಾ ಬಸ್ ಡಿಕ್ಕಿಯಾಗಿ ಒಂದೂವರೆ ವರ್ಷದ ಮಗು ಸಾವು – ಶಿವಮೊಗ್ಗದಲ್ಲೊಂದು ದಾರುಣ ಘಟನೆ

ಶಾಲಾ ಬಸ್ ಡಿಕ್ಕಿಯಾಗಿ ಒಂದೂವರೆ ವರ್ಷದ ಮಗು ಸಾವು – ಶಿವಮೊಗ್ಗದಲ್ಲೊಂದು ದಾರುಣ ಘಟನೆ A tragic accident in Shivamogga where a 1.5-year-old child lost life after being hit by a school bus. Police have registered a case and investigation is underway. ಶಿವಮೊಗ್ಗ: ನಗರದ ಗೋಪಾಲಗೌಡ ಬಡಾವಣೆಯಲ್ಲಿ ಶಾಲಾ ಬಸ್ ಡಿಕ್ಕಿ ಹೊಡೆದ ಪರಿಣಾಮ ಒಂದೂವರೆ ವರ್ಷದ ಮಗು ಮೃತಪಟ್ಟಿರುವ ದಾರುಣ ಘಟನೆ ಇಂದು ಮಧ್ಯಾಹ್ನ…

Read More

₹1.50 ಕೋಟಿ ಮೌಲ್ಯದ ಅಡಿಕೆಯೊಂದಿಗೆ ಲಾರಿ ಸಮೇತ ಚಾಲಕ ನಾಪತ್ತೆ

₹1.50 ಕೋಟಿ ಮೌಲ್ಯದ ಅಡಿಕೆಯೊಂದಿಗೆ ಲಾರಿ ಸಮೇತ ಚಾಲಕ ನಾಪತ್ತೆ A lorry carrying arecanut worth ₹1.5 crore from Shivamogga to Bengaluru goes missing as driver and accomplice allegedly abscond with the load; police investigation underway. ಶಿವಮೊಗ್ಗ: ಲಾರಿಯಲ್ಲಿ ಸಾಗಿಸುತ್ತಿದ್ದ ಸುಮಾರು ₹1.50 ಕೋಟಿ ಮೌಲ್ಯದ ಅಡಿಕೆಯನ್ನು ಚಾಲಕ ಹಾಗೂ ಆತನ ಸಹಚರರು ಲಪಟಾಯಿಸಿ ಪರಾರಿಯಾದ ಘಟನೆ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ. ಶಿವಮೊಗ್ಗದ ಮ್ಯಾಮ್‌ಕೋಸ್‌ನಿಂದ ಬೆಂಗಳೂರಿನ ಯಶವಂತಪುರಕ್ಕೆ…

Read More

ಪೋಷಕರು ಭೇದ ಭಾವ ಮಾಡುತಿದ್ದಾರೆ ಎಂದು ತುಂಗ ನದಿಗೆ ಹಾರಲು ಯತ್ನಿಸಿದ ಬಾಲಕ –  ಇಆರ್‌ಎಸ್ ಪೊಲೀಸರಿಂದ ರಕ್ಷಣೆ

ಪೋಷಕರು ಭೇದ ಭಾವ ಮಾಡುತಿದ್ದಾರೆ ಎಂದು ತುಂಗ ನದಿಗೆ ಹಾರಲು ಯತ್ನಿಸಿದ ಬಾಲಕ –  ಇಆರ್‌ಎಸ್ ಪೊಲೀಸರಿಂದ ರಕ್ಷಣೆ A 16-year-old boy in Shivamogga attempted to jump into the Tunga River due to family issues but was rescued in time by ERSS police personnel during night patrol. ಶಿವಮೊಗ್ಗ: ತಂದೆ-ತಾಯಿಗಳು ತಮ್ಮ ಮೇಲೆ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ ಎಂಬ ಮನೋಭಾವದಿಂದ 16 ವರ್ಷದ ಬಾಲಕನೊಬ್ಬ ತುಂಗ ನದಿಗೆ…

Read More

ಭೀಕರ ಅಪಘಾತ: ಜೋಳದ ಲಾರಿಯಡಿ ಬಿದ್ದು ದಂಪತಿಗಳ ಸಾವು

A tragic road accident near HK Junction in Bhadravathi claimed the lives of a couple after their bike got trapped under a maize-loaded lorry. The incident reportedly occurred during an overtaking attempt. ಶಿವಮೊಗ್ಗ: ಜೋಳ ತುಂಬಿಕೊಂಡು ಸಾಗುತ್ತಿದ್ದ ಲಾರಿಯ ಚಕ್ರಕ್ಕೆ ಬೈಕ್ ಸಿಲುಕಿದ ಪರಿಣಾಮ ದಂಪತಿ ಇಬ್ಬರೂ ದಾರುಣವಾಗಿ ಸಾವನ್ನಪ್ಪಿದ ಘಟನೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಎಚ್.ಕೆ. ಜಂಕ್ಷನ್ ಬಳಿ ನಡೆದಿದೆ….

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ | ಅರಣ್ಯ ಇಲಾಖೆಯ ಕಾರ್ಯಾಚರಣೆ , ಕರಡಿ ಸೆರೆ

A bear entered Shivamogga Airport premises in Sogane, creating panic after being spotted in nearby Vinayaka Nagar. Forest officials have launched a search operation. ಶಿವಮೊಗ್ಗ: ನಗರದ ಸೋಗಾನೆ ಪ್ರದೇಶದಲ್ಲಿರುವ ವಿಮಾನ ನಿಲ್ದಾಣದ ಒಳಗೆ ಕರಡಿ ನುಗ್ಗಿದ ಘಟನೆ ಸೋಮವಾರ ಬೆಳಿಗ್ಗೆ ಆತಂಕ ಸೃಷ್ಟಿಸಿದೆ. ಆಹಾರ ಅರಸುತ್ತ ಬಂದಿದ್ದ ಕರಡಿಯೊಂದು ಮೊದಲಿಗೆ ವಿಮಾನ ನಿಲ್ದಾಣದ ಪಕ್ಕದ ವಿನಾಯಕ ನಗರದಲ್ಲಿ ಕಾಣಿಸಿಕೊಂಡಿದೆ. ಸ್ಥಳೀಯ ಮನೆಗಳು ಹಾಗೂ ತೋಟಗಳ ಸುತ್ತ ಕರಡಿ…

Read More

ಹಳ್ಳಕ್ಕೆ ಉರುಳಿದ ಖಾಸಗಿ ಬಸ್: ಹಲವರಿಗೆ ಗಾಯ, ಇಬ್ಬರ ಕಾಲು ಮುರಿತ

ಹಳ್ಳಕ್ಕೆ ಉರುಳಿದ ಖಾಸಗಿ ಬಸ್: ಹಲವರಿಗೆ ಗಾಯ, ಇಬ್ಬರ ಕಾಲು ಮುರಿತ A private bus from Davanagere to Bhadravathi fell into a stream near Kagehalli in Shivamogga district, injuring several passengers, with two suffering leg fractures ಶಿವಮೊಗ್ಗ : ದಾವಣಗೆರೆಯಿಂದ ಭದ್ರಾವತಿಗೆ ತೆರಳುತ್ತಿದ್ದ ಖಾಸಗಿ ಬಸ್‌ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಪರಿಣಾಮ ಹಲವರು ಗಾಯಗೊಂಡ ಘಟನೆ ಭದ್ರಾವತಿ ತಾಲ್ಲೂಕಿನ ವೀರಾಪುರ ಸಮೀಪದ ಕಾಗೆಹಳ್ಳದಲ್ಲಿ ಸೋಮವಾರ ನಡೆದಿದೆ….

Read More

ಬಂಪರ್ ಬಹುಮಾನದ ಆಮಿಷ: ಸಾರ್ವಜನಿಕರಿಗೆ 3 ಕೋಟಿಗೂ ಅಧಿಕ ವಂಚನೆ ಆರೋಪ – ‘ಆಯಾನ್ ಗ್ರೂಪ್’ ಮಾಲೀಕರ ವಿರುದ್ಧ ದೂರು

A massive ₹3 crore fraud by Ayaan Group owners Abdul Razak and Sheikh Fazal exposed. Over 1960 people were duped through fake bumper prize schemes in Karnataka. ಹೊಸನಗರ: ಆಕರ್ಷಕ ಗೃಹೋಪಯೋಗಿ ವಸ್ತುಗಳು ಹಾಗೂ ನಗದು ಬಹುಮಾನದ ಆಮಿಷವೊಡ್ಡಿ, ಸಾರ್ವಜನಿಕರಿಂದ ಕೋಟ್ಯಾಂತರ ರೂಪಾಯಿ ಹಣ ಸಂಗ್ರಹಿಸಿ ವಂಚಿಸಿರುವ ಬೃಹತ್ ಜಾಲವೊಂದು ಬೆಳಕಿಗೆ ಬಂದಿದೆ. ಉಡುಪಿ ಮೂಲದ ‘ಆಯಾನ್ ಗ್ರೂಪ್’ ಮಾಲೀಕರು ಬರೋಬ್ಬರಿ 3 ಕೋಟಿಗೂ ಅಧಿಕ ಹಣವನ್ನು…

Read More