Headlines

ಸೂಟ್‌ಕೇಸಿನಲ್ಲಿ ಬಾಲಕಿ ಶವ ಪತ್ತೆ ಕೇಸ್‌ – ಅತ್ಯಾ*ಚಾರ ನಡೆಸಿ ಕೊಲೆಗೈದ 7 ಮಂದಿ ಬಂಧನ

ಸೂಟ್‌ಕೇಸಿನಲ್ಲಿ ಬಾಲಕಿ ಶವ ಪತ್ತೆ ಕೇಸ್‌ – ಅತ್ಯಾ*ಚಾರ ನಡೆಸಿ ಕೊಲೆಗೈದ 7 ಮಂದಿ ಬಂಧನ ರೈಲ್ವೆ ಬ್ರಿಡ್ಜ್ ಬಳಿ ಸೂಟ್‌ಕೇಸ್‌ನಲ್ಲಿ ಪತ್ತೆಯಾದ 17 ವರ್ಷದ ಯುವತಿಯ ಶವ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಅತ್ಯಾ*ಚಾರ ಮತ್ತು ಕೊಲೆ ಆರೋಪದ ಮೇಲೆ ಬಂಧಿತರ ಪೈಕಿ ಇಬ್ಬರು ಅಪ್ರಾಪ್ತರು ಸೇರಿದ್ದಾರೆ. ಬೆಂಗಳೂರು (ಜೂ.8): ಸಿಲಿಕಾನ್ ಸಿಟಿ ಬೆಂಗಳೂರು ನಗರದ ಹಳೆ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿಯ ರೈಲು ಹಳಿ ಬಳಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿ ಯುವತಿಯ ಶವ ಪ್ರಕರಣಕ್ಕೆ…

Read More

ಶಿರಾಳಕೊಪ್ಪದ ಹಕ್ಲಹಳ್ಳಿಯಲ್ಲಿ 48 ಗೋವುಗಳ ರಕ್ಷಣೆ

ಶಿರಾಳಕೊಪ್ಪದ ಹಕ್ಲಹಳ್ಳಿಯಲ್ಲಿ 48 ಗೋವುಗಳ ರಕ್ಷಣೆ ಸೊರಬ ತಾಲೂಕಿನ ಹಕ್ಲಹಳ್ಳಿಯಲ್ಲಿ 48 ಗೋವುಗಳ ರಕ್ಷಣೆ ಮಾಡಿರುವ ಘಟನೆ ನಡೆದಿದೆ.  ಶಿರಾಳಕೊಪ್ಪದ ಪಿಎಸ್ಐ ಪ್ರಶಾಂತ್ ಅವರ ನೇತೃತ್ವದಲ್ಲಿ ಖಚಿತ ಮಾಹಿತಿ ಮತ್ತು ಖಡಕ್ ದಾಳಿ ಹಿನ್ನಲೆಯಲ್ಲಿ  48 ಗೋವುಗಳ ರಕ್ಷಣೆಯಾಗಿದೆ. ಆದರೂ ಗೋವುಗಳ ವಧೆ ನಡೆದಿದ್ದು 250 ಕೆಜಿ  ಗೋಮಾಂಸ ಪತ್ತೆಯಾಗಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ. ಗ್ರಾಮದ ಸರ್ವೆನಂಬರ್ 63 ರಲ್ಲಿ ಗೋವುಗಳನ್ನ ತಂದು ವದೆ ಮಾಡಲು ಕಟ್ಟಿಹಾಕಲಾಗಿದೆ ಎಂಬ ಖಚಿತ ಮಾಹಿತಿ ಮೇಲೆ ದಾಳಿ ನಡೆದಿದೆ. ಶಿರಾಳಕೊಪ್ಪದಿಂದ 35…

Read More

ಶ್ರೀಗಂಧ ಮರ ಅಕ್ರಮ ಕಡಿತಲೆ – ಆರೋಪಿ ಬಂಧನ , 39 ಕೆ ಜಿ ಶ್ರೀಗಂಧ ವಶಕ್ಕೆ.!

ಹೊಸನಗರ : ಹೊಸನಗರ ವಲಯದ ಅಕ್ರಮವಾಗಿ ಶ್ರೀಗಂಧಮರ ಮರಗಳನ್ನು ಕಡಿದಿದ್ದ ಆರೋಪಿಯನ್ನು ಬಂಧಿಸಿ, ಪ್ರಕರಣದಲ್ಲಿ ಬಂಧಿಸಲಾಗಿದೆ ಭಾಗಿಯಾಗಿದ್ದ ಇನ್ನೊಬ್ಬ ಆರೋಪಿ ತಪ್ಪಿಸಿಕೊಂಡಿದ್ದಾನೆ. ಇಂದು ಅರಣ್ಯ ಸಂಚಾರಿ ದಳದ ನಿಖರ ಮಾಹಿತಿಯು ಹೊಸನಗರ ವಲಯದ ಕಾರ್ಯಾಚರಣೆಯನ್ನು ನಡೆಸಿ ಕಳ್ಳರಿಂದ 39.300 ಕೆ.ಜಿ. ಶ್ರೀಗಂಧವನ್ನು ವಶಪಡಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ದಯಾಕುಮಾರ ಅಲಿಯಾಸ್ ದಯಾನಂದ್ ಎಂಬಾತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಕೌಶಿಕ್ ಎಂಬಾತನು ತಪ್ಪಿಸಿಕೊಂಡಿದ್ದಾನೆ. ಆತನ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ. ಕಾರ್ಯಚರಣೆಯಲ್ಲಿ ಪೊಲೀಸ್ ಅರಣ್ಯ ಸಂಚಾರಿದಳದ ಪಿಎಸ್ಐ ವಿನಾಯಕ ಕೆ…

Read More

ರಿಪ್ಪನ್‌ಪೇಟೆ – ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ

ರಿಪ್ಪನ್‌ಪೇಟೆ – ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಗವಟೂರು ಬಸ್ ನಿಲ್ದಾಣದ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಗವಟೂರು ಸಮೀಪದ ಮಲ್ಲಾಪುರ ನಿವಾಸಿ ಬಿನು (19) ಬಂಧಿತ ಆರೋಪಿಯಾಗಿದ್ದಾನೆ. ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ. https://youtu.be/Anq8r0tKKWY?si=MMQsI_j5OB6YQezZ ಘಟನೆಯ ಹಿನ್ನಲೆ : ಗವಟೂರು ಬಸ್ ನಿಲ್ದಾಣದ ಬಳಿಯಲ್ಲಿ ರಿಪ್ಪನ್‌ಪೇಟೆ…

Read More

ತೀರ್ಥಹಳ್ಳಿಯಲ್ಲಿ ಹಾಡಹಗಲೇ ಬಿಜೆಪಿ ಮುಖಂಡ , ವಕೀಲ ಮಧುಕರ್ ಮೇಲೆ  ಹಲ್ಲೆ..!

ತೀರ್ಥಹಳ್ಳಿಯಲ್ಲಿ ಹಾಡಹಗಲೇ ಬಿಜೆಪಿ ಮುಖಂಡ , ವಕೀಲ ಮಧುಕರ್ ಮೇಲೆ  ಹಲ್ಲೆ..! ತೀರ್ಥಹಳ್ಳಿ : ಹಾಡಹಗಲೇ  ಯುವ ವಕೀಲ, ಬಿಜೆಪಿ ಮುಖಂಡರಾದ ಮಧುಕರ ಮಯ್ಯ ಎಂಬುವರ ಮೇಲೆ ನಾಲ್ವರಿಂದ  ಮಧುಕರ್ ಮಯ್ಯ ಅವರ ತಲೆಗೆ ರಾಡ್ ನಿಂದ ಹಲ್ಲೆ ನಡೆಸಲಾಗಿದೆ. ಇಂದು 4 ಗಂಟೆಯ ವೇಳೆಗೆ ಪಟ್ಟಣದ ಸಿಬಿನಕೆರೆಯ ಬಳಿ ಮಯ್ಯ ಅವರನ್ನು ಕೋರ್ಟ್ ಬಳಿಯಿಂದ ಬೆನ್ನಟ್ಟಿ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಸದ್ಯಕ್ಕೆ ಅವರನ್ನು ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.  ಹೆಚ್ಚಿನ ಮಾಹಿತಿ ತೀರ್ಥಹಳ್ಳಿ ಪೊಲೀಸ್…

Read More

ಅಂತರರಾಜ್ಯ ಕಳ್ಳನ ಕಾಲಿಗೆ ಪೊಲೀಸರ ಗುಂಡೇಟು

ಅಂತರರಾಜ್ಯ ಕಳ್ಳನ ಕಾಲಿಗೆ ಪೊಲೀಸರ ಗುಂಡೇಟು ಶಿವಮೊಗ್ಗದಲ್ಲಿ ಕುಖ್ಯಾತ ಅಂತರರಾಜ್ಯ ಕಳ್ಳ ಮಂಜುನಾಥ್ ಅಲಿಯಾಸ್ ಕಲ್ಕೆರೆ ಮಂಜನನ್ನು ಬಂಧಿಸುವ ಕಾರ್ಯಾಚರಣೆ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ. ಜಯನಗರ ಠಾಣೆ ಪೊಲೀಸರು ಇಂದು (ಗುರುವಾರ, ಜೂನ್ 5, 2025) ಬೆಳಗ್ಗೆ ಈ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಗಳೂರು ಕಲ್ಕೆರೆ ಮೂಲದ 47 ವರ್ಷ ಮಂಜ, ಕುಖ್ಯಾತ ಕಳ್ಳನಾಗಿದ್ದು, ಆತನ ವಿರುದ್ಧ ಹಲವು ಪ್ರಕರಣಗಳಿವೆ. ಈತ ಕಳೆದ ಕೆಲವು ದಿನಗಳಿಂದ ಕಲ್ಕೆರೆ ಮಂಜ ಶಿವಮೊಗ್ಗದಲ್ಲಿ ಓಡಾಡುತ್ತಿದ್ದ. ಈ ಸಂಬಂಧ …

Read More

ಕಾರು-ಬಸ್ ಮಧ್ಯೆ ಅಪಘಾತ: ಓರ್ವ ಸಾವು, ಎಂಟು ಮಂದಿಗೆ ಗಾಯ

ಕಾರು-ಬಸ್ ಮಧ್ಯೆ ಅಪಘಾತ: ಓರ್ವ ಸಾವು, ಎಂಟು ಮಂದಿಗೆ ಗಾಯ ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಪ್ರದೀಪ್ ಎಂಬವರು ಮೃತಪಟ್ಟಿದ್ದಾರೆ. ಬಸ್ ನಲ್ಲಿದ್ದ ಎಂಟು ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಶಿವಮೊಗ್ಗ: ಬಸ್ ಹಾಗೂ ಕಾರೊಂದರ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟು, ಎಂಟು ಮಂದಿ ಗಾಯಗೊಂಡ ಘಟನೆ ಶಿವಮೊಗ್ಗ ನಗರದ ಎಲ್‌ಎಲ್‌ಆರ್ ರಸ್ತೆಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಪ್ರಯಾಣಿಕರನ್ನು ಕರೆದುಕೊಂಡು ಬರುತ್ತಿದ್ದ ಬಸ್ ನಗರದ ಎಲ್.ಎಲ್.ಆರ್.ರಸ್ತೆಗೆ ಬಂದಾಗ ಕಾರಿಗೆ ಢಿಕ್ಕಿ…

Read More

RCB ಸಂಭ್ರಮಾಚರಣೆ ವೇಳೆ ಭೀಕರ ಅಪಘಾತ : ಯುವಕ ದುರ್ಮರಣ!

RCB ಸಂಭ್ರಮಾಚರಣೆ ವೇಳೆ ಭೀಕರ ಅಪಘಾತ : 2 ಬೈಕ್ ಮಧ್ಯ ಡಿಕ್ಕಿಯಾಗಿ ಯುವಕ ದುರ್ಮರಣ! ಶಿವಮೊಗ್ಗ : ನಿನ್ನೆ ಗುಜರಾತಿನ ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ತಂಡವನ್ನು 6 ರನ್ ಗಳಿಂದ ಸೋಲಿಸಿ ಚೊಚ್ಚಲ ಐಪಿಎಲ್ ಟ್ರೋಫಿಯನ್ನು ಎತ್ತಿ ಹಿಡಿದಿದೆ. ಈ ಹಿನ್ನೆಲೆ, ನಿನ್ನೆ ರಾತ್ರಿಯಿಂದ ರಾಜ್ಯಾದ್ಯಂತ ಸಂಭ್ರಮಾಚರಣೆ ಜೋರಾಗಿದ್ದು, ಇದೀಗ ಸಂಭ್ರಮಾಚರಣೆಯ ವೇಳೆ 2 ಬೈಕಗಳು ಮುಖಾಮುಖಿ ಡಿಕ್ಕಿ ಹೊಡೆದು…

Read More

ಲಾರಿ ಹರಿದು ಮೂರು ವರ್ಷದ ಬಾಲಕ ಸಾವು

ಲಾರಿ ಹರಿದು ಮೂರು ವರ್ಷದ ಬಾಲಕ ಸಾವು ಅಂಗನವಾಡಿಯಲ್ಲಿದ್ದ ಬಾಲಕ ಅಜ್ಜಿಯನ್ನು ಕಂಡು ರಸ್ತೆ ದಾಟುತ್ತಿರುವ ವೇಳೆ ಘಟನೆ ಸಂಭವಿಸಿದೆ. ಲಾರಿ ಚಾಲಕನ ಅಜಾಗರೂಕತೆ ಮತ್ತು ಅತಿವೇಗವೇ ಬಾಲಕನ ಸಾವಿಗೆ ಕಾರಣ ಎಂದು ಮೃತ ಬಾಲಕನ ಅಜ್ಜಿ ನಸೀಮಾ  ಬಾನು ದೂರಿದ್ದಾರೆ.. ಸೊರಬ: ರಸ್ತೆ ದಾಟುವಾಗ ಲಾರಿಯೊಂದು ಬಾಲಕನ ಮೇಲೆ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ತಾಲೂಕಿನ ಕೆರೆಕೊಪ್ಪ ಗ್ರಾಮದಲ್ಲಿ  ಸೋಮವಾರ ನಡೆದಿದೆ. ಶಿರಸಿಯ ಅತಾವುಲ್ಲಾ ಖಾನ್ ಹಾಗೂ ಫರೀನಾ ಬೇಗಂ ಅವರ…

Read More

ವೈದ್ಯಕೀಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಸಾವು

ವೈದ್ಯಕೀಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಸಾವು ವೈದ್ಯಕೀಯ ಶಿಕ್ಷಣವನ್ನ ಮುಗಿಸಿ ಇಂಟರ್ ಶಿಪ್ ನ್ನ ಮುಗಿಸುವ ಹಂತದಲ್ಲಿದ್ದ ವೇಳೆ ವಿದ್ಯಾರ್ಥಿನಿ ವಿಷ್ಣುಪ್ರಿಯ ಎಂಬ ಸುಮಾರು 22 ವರ್ಷದ ಯುವತಿ ನೇಣಿಗೆ ಶರಣಾಗಿದ್ದಾರೆ. ಶಿವಮೊಗ್ಗ ನಗರದ ಸುಬ್ಬಯ್ಯ ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸುಬ್ಬಯ್ಯ ಮೆಡಿಕಲ್ ಕಾಲೇಜಿನ ವೈದ್ಯಕೀಯ ಇಂಟರ್ ಶಿಪ್ ವಿದ್ಯಾರ್ಥಿನಿ ವಿಷ್ಣು ಪ್ರಿಯ ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾಗಿದ್ದಾರೆ.  ವೈದ್ಯಕೀಯ ಶಿಕ್ಷಣವನ್ನ ಮುಗಿಸಿ ಇಂಟರ್…

Read More