ಕ್ರೈಂ ಸುದ್ದಿ:
ಬಸ್ಸು ಚಲಿಸುತ್ತಿರುವಾಗಲೇ ತುಂಡಾಗಿ ಬಿದ್ದ ವಿದ್ಯುತ್ ತಂತಿ – ತಪ್ಪಿದ ಭಾರೀ ಅನಾಹುತ
ಬಸ್ಸು ಚಲಿಸುತ್ತಿರುವಾಗಲೇ ತುಂಡಾಗಿ ಬಿದ್ದ ವಿದ್ಯುತ್ ತಂತಿ – ತಪ್ಪಿದ ಭಾರೀ ಅನಾಹುತ ಬಸ್ಸು ಚಲಿಸುತ್ತಿರುವಾಗಲೇ ವಿದ್ಯುತ್ ತಂತಿ ತುಂಡಾಗಿ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹನಿಯ ಬಳಿ ನಡೆದಿದೆ. ನಗರ ಕಡೆಯಿಂದ ಹೊಸನಗರ ಕಡೆ ದುರ್ಗಾಂಬ ಖಾಸಗಿ ಬಸ್ಸು ಹೋಗುತ್ತಿರುವಾಗ ವಿದ್ಯುತ್ ತಂತಿ ಬಿದ್ದಿದೆ. ಈ ವೇಳೆ ಚಾಲಕ ಸೇರಿದಂತೆ ಪ್ರಯಾಣಿಕರು ಆತಂಕಗೊಳ್ಳುವಂತಾಗಿತ್ತು. ಆದರೆ ವಿದ್ಯುತ್ ಇಲ್ಲದ ಕಾರಣ ಯಾವುದೇ ಅನಾಹುತವಾಗಿಲ್ಲ, ಒಂದು ವೇಳೆ ಈ ಸಂಧರ್ಭದಲ್ಲಿ ವಿದ್ಯುತ್ ಇದ್ದಿದ್ದರೆ ಭಾರಿ ಅನಾಹುತವಾಗುವ…
ಮದ್ಯಪಾನ ಮಾಡಿ ಅಂಬುಲೆನ್ಸ್ ಚಾಲನೆ – ಡ್ರೈವರ್ ಗೆ ಬಿತ್ತು ಭಾರಿ ದಂಡ
ಮದ್ಯಪಾನ ಮಾಡಿ ಅಂಬುಲೆನ್ಸ್ ಚಾಲನೆ – ಡ್ರೈವರ್ ಗೆ ಬಿತ್ತು ಭಾರಿ ದಂಡ ಶಿವಮೊಗ್ಗ ಟ್ರಾಫಿಕ್ ಪೊಲೀಸರು ಮತ್ತೊಂದು ಪ್ರಕರಣದಲ್ಲಿ ದುಬಾರಿ ದಂಡ ವಿಧಿಸಿದ್ಧಾರೆ. ಇತ್ತೀಚೆಗೆಷ್ಟೆ ಕಾರು ಮಾಲೀಕರೊಬ್ಬರಿಗೆ ವಿವಿಧ ಪ್ರಕರಣಗಳಲ್ಲಿ ಕಾಯ್ದೆ ಉಲ್ಲಂಘಿಸಿದ ಆರೋಪದ ಅಡಿಯಲ್ಲಿ 27 ಸಾವಿರ ದಂಡ ವಿಧಿಸಿದ್ದ ಟ್ರಾಫಿಕ್ ಪೊಲೀಶರು ನಿನ್ನೆ ಅಂದರೆ ದಿನಾಂಕ ಜೂನ್ 23, 2025 ರಂದು ವಾಹನ ತಪಾಸಣೆ ವೇಳೆ, ಆಂಬುಲೆನ್ಸ್ ಚಾಲಕನಿಗೆ ಡ್ರಂಕ್ & ಡ್ರೈವ್ ಆರೋಪದ ಅಡಿಯಲ್ಲಿ ಕೋರ್ಟ್ ಮೂಲಕ 13,000 ರೂಪಾಯಿ ದಂಡ…
ಶಿಗ್ಗಾಂವಿ ಪಟ್ಟಣದಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನ ಬರ್ಬರ ಹತ್ಯೆ!
ಶಿಗ್ಗಾಂವಿ ಪಟ್ಟಣದಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನ ಬರ್ಬರ ಹತ್ಯೆ! ಹಾವೇರಿ : ಹಾಡ ಹಗಲೇ ಪ್ರಥಮ ದರ್ಜೆಯ ಗುತ್ತಿದಾರನನ್ನು ಮಾರಕಾಸ್ತ್ರಗಳಿಂದ ಮನಸೋಯಿಚ್ಚೆ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿದೆ.ಲಾಂಗು ಮಚ್ಚುಗಳಿಂದ ತೀವ್ರ ಹಲ್ಲೆಗೊಳಗಾದ ಗುತ್ತಿಗೆದಾರ ನಡು ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಒದ್ದಾಡಿ ಪ್ರಾಣ ಕಳೆದುಕೊಂಡಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ಹೊರವಲಯದ ಗಂಗೆಭಾವಿ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಹಾವೇರಿಯ ಶಿವಾನಂದ ಕುನ್ನೂರು (40) ಹೀಗೆ ಬರ್ಬರವಾಗಿ ಕೊಲೆಯಾಗಿರುವ ಪ್ರಥಮ ದರ್ಜೆ ಗುತ್ತಿಗೆದಾರ.ಆಸ್ತಿ ವಿಚಾರಕ್ಕೆ ಈ…
ಹೊಸನಗರ ಮೆಸ್ಕಾಂ ಲಾರಿಯಿಂದ ಬರೋಬ್ಬರಿ 135 ಲೀ ಡೀಸೆಲ್ ಕಳ್ಳತನ
ಹೊಸನಗರ ಮೆಸ್ಕಾಂ ಲಾರಿಯಿಂದ ಬರೋಬ್ಬರಿ 135 ಲೀ ಡೀಸೆಲ್ ಕಳ್ಳತನ ಹೊಸನಗರ: ಮೆಸ್ಕಾಂ ಹೊಸನಗರ ಉಪವಿಭಾಗದ ದಿನದ ಕೆಲಸ ಮುಗಿಸಿ ಕಚೇರಿ ಎದುರು ಲಾರಿ ನಿಲ್ಲಿಸಿದ್ದ ವೇಳೆ ಬರೋಬ್ಬರಿ 135 ಲೀ ಡೀಸೆಲ್ ಕಳ್ಳತನ ನಡೆದಿರೋ ಘಟನೆ ಶುಕ್ರವಾರ ನಡೆದಿದೆ. ಶುಕ್ರವಾರವಷ್ಟೇ ಟ್ಯಾಂಕ್ ತುಂಬಿಸಿ 30 ರಿಂದ 35 ಕಿಮೀ ಸಂಚರಿಸಿ ಬಳಿಕ ರಾತ್ರಿ ಕಚೇರಿ ಎದುರು ಭಾಗದಲ್ಲಿ ಲಾರಿ ನಿಲ್ಲಿಸಲಾಗಿತ್ತು. ಬೆಳಿಗ್ಗೆ ಎಂದಿನಂತೆ ಲಾರಿ ಚಾಲನೆಗೆ ಮುಂದಾದಾಗ ಡೀಸೆಲ್ ಖಾಲಿ ಆಗಿರುವುದು ಬೆಳಕಿಗೆ ಬಂದಿದೆ. ಕೆಎ…
HOSANAGARA | ಬಸ್ಸು ಮತ್ತು ಕಾರಿನ ನಡುವೆ ಡಿಕ್ಕಿ – ಮೂವರಿಗೆ ಗಾಯ
HOSANAGARA | ಬಸ್ಸು ಮತ್ತು ಕಾರಿನ ನಡುವೆ ಡಿಕ್ಕಿ – ಮೂವರಿಗೆ ಗಾಯ ಹೊಸನಗರ: ತಾಲೂಕಿನ ಹಿಲ್ಕುಂಜಿ ತಿರುವಿನ ಬಳಿ ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಶಿವಮೊಗ್ಗದಿಂದ ಉಡುಪಿ ಕಡೆ ಹೋಗುತ್ತಿದ್ದ ಖಾಸಗಿ ಬಸ್ಸು, ಮಾರಣಕಟ್ಟೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಕಾರು ಸಂಪೂರ್ಣ ಜಖಂಗೊಂಡಿದೆ ಡಿಕ್ಕಿಯ ಹೊಡೆತಕ್ಕೆ ಕಾರು ಧರೆಯಿಂದ ಕೆಳಗೆ ಬೀಳುವ ಹಂತದಲ್ಲಿತ್ತು ಆದರೆ…
ಬೊಮ್ಮನಕಟ್ಟೆಯಲ್ಲಿ ರೌಡಿ ಶೀಟರ್ ಅವಿನಾಶ್ ನ ಬರ್ಬರ ಹತ್ಯೆ
ಬೊಮ್ಮನಕಟ್ಟೆಯಲ್ಲಿ ರೌಡಿ ಶೀಟರ್ ಅವಿನಾಶ್ ನ ಬರ್ಬರ ಹತ್ಯೆ ಶಿವಮೊಗ್ಗ ನಗರದ ಹಳೆ ಬೊಮ್ಮನಕಟ್ಟೆಯ ಕೆಂಚಮ್ಮನ ದೇವಸ್ಥಾನದ ಹಿಂಬದಿಯ ಕೆರೆ ಏರಿಯ ಮೇಲೆ ಶನಿವಾರ ತಡರಾತ್ರಿ ವ್ಯಕ್ತಿಯೊಬ್ಬನ ಕೊಲೆ ನಡೆದಿದೆ. ಹಳೇಬೊಮ್ಮನಕಟ್ಟೆಯ ಶೇಖರಪ್ಪ ಎಂಬುವವರ ಪುತ್ರ ಅವಿನಾಶ್ (32) ಕೊಲೆಗೀಡಾದವ. ಅವಿನಾಶ್ 10 ವರ್ಷಗಳ ಹಿಂದೆ ನಡೆದ ರೌಡಿ ಶೀಟರ್ ತಮಿಳುಗಿರಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ. ನಂತರ ನ್ಯಾಯಾಲಯ ಪ್ರಕರಣದಲ್ಲಿ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಪೆರೋಲ್ ಮೇಲೆ ಅವಿನಾಶ್ ಈಚೆಗೆ ಮನೆಗೆ ಬಂದಿದ್ದನು ಎಂದು ತಿಳಿದುಬಂದಿದೆ.ಕೊಲೆ…
ಸ್ನೇಹಿತನ ಮನೆಯಲ್ಲಿ ಪಾರ್ಟಿ ನಡೆಸುವಾಗ ದುರಂತ – ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರು ಸಾವು
ಸ್ನೇಹಿತನ ಮನೆಯಲ್ಲಿ ಪಾರ್ಟಿ ನಡೆಸುವಾಗ ದುರಂತ – ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರು ಸಾವು ಸ್ನೇಹಿತನ ತೋಟದ ಮನೆಯಲ್ಲಿ ಪಾರ್ಟಿ ನಡೆಸಲು ತೆರಳಿದ್ದ ವೇಳೆ ತಾಲ್ಲೂಕಿನ ಯಡವಾಲದಲ್ಲಿ ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಶನಿವಾರ ತಡರಾತ್ರಿ ಇಬ್ಬರು ಯುವಕರು ಸಾವಿಗೀಡಾಗಿದ್ದಾರೆ. ಯಡವಾಲ ಗ್ರಾಮದ ಕುಮಾರನಾಯ್ಜ ಅವರ ಪುತ್ರ, ಬಿ.ಕಾಂ ಓದುತ್ತಿದ್ದ ಗೌತಮ್ (22) ಹಾಗೂ ಶಿವಮೊಗ್ಗದ ಕುಂಬಾರಗುಂಡಿ ಚೌಡಮ್ಮನ ದೇವಸ್ಥಾನ ಸಮೀಪದ ನಿವಾಸಿ ವಿಜಯ್ ಅವರ ಪುತ್ರ ಚಿರಂಜೀವಿ (22) ಸಾವಿಗೀಡಾದವರು. ಸ್ನೇಹಿತ ಗೌತಮ್ ಸಹೋದರಿ…
ರಿಪ್ಪನ್ ಪೇಟೆ ಸಮೀಪದಲ್ಲಿ ಬೈಂದೂರು ಶಾಸಕರ ಕಾರು ಸೇರಿದಂತೆ ಮೂರು ಕಾರುಗಳ ನಡುವೆ ಸರಣಿ ಅಪಘಾತ
ರಿಪ್ಪನ್ ಪೇಟೆ ಸಮೀಪದಲ್ಲಿ ಬೈಂದೂರು ಶಾಸಕರ ಕಾರು ಸೇರಿದಂತೆ ಮೂರು ಕಾರುಗಳ ನಡುವೆ ಸರಣಿ ಅಪಘಾತ ರಿಪ್ಪನ್ ಪೇಟೆ ಸಮೀಪದಲ್ಲಿ ಬೈಂದೂರು ಶಾಸಕರ ಕಾರು ಸೇರಿದಂತೆ ಮೂರು ಕಾರುಗಳ ನಡುವೆ ಸರಣಿ ಅಪಘಾತ ರಿಪ್ಪನ್ ಪೇಟೆ ಸಮೀಪದಲ್ಲಿ ಉಡುಪಿ ಜಿಲ್ಲೆಯ ಬೈಂದೂರು ಬಿಜೆಪಿ ಶಾಸಕ ಗುರುರಾಜ್ ಗಂಟಿಹೊಳೆ ಅವರ ಕಾರು ಅಪಘಾತವಾಗಿರುವ ಘಟನೆ ನಡೆದಿದೆ. ಬೆಂಗಳೂರಿನಿಂದ ಉಡುಪಿಗೆ ತೆರಳುವ ವೇಳೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರು ಜಖಂಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ವ್ಯಾಪ್ತಿಯ ರಿಪ್ಪನ್ಪೇಟೆ ಸಮೀಪದಲ್ಲಿರುವ…
ಆಟೋ ಮತ್ತು ಗೂಡ್ಸ್ ವಾಹನಗಳ ನಡುವೆ ಅಪಘಾತ !!
ಆಟೋ ಮತ್ತು ಗೂಡ್ಸ್ ವಾಹನಗಳ ನಡುವೆ ಅಪಘಾತ !! ತೀರ್ಥಹಳ್ಳಿ : ನಿಂತಿದ್ದ ಆಟೋವೊಂದಕ್ಕೆ ಸುಜುಕಿ ಕ್ಯಾರಿ ಶಾಮಿಯಾನ ವಾಹನವೊಂದು ಅತೀ ವೇಗವಾಗಿ ಬಂದು ಓವರ್ ಟೇಕ್ ಮಾಡಲು ಹೋಗಿ ಡಿಕ್ಕಿ ಹೊಡೆದ ಘಟನೆ ಮೇಲಿನಕುರುವಳ್ಳಿಯಲ್ಲಿ ನಡೆದಿದೆ. ಶುಕ್ರವಾರ ಸಂಜೆ ಮೇಲಿನಕುರುವಳ್ಳಿಯ ರೇಷ್ಮೆ ಫಾರಂ ರಸ್ತೆಯ ಎದುರು ಭಾಗದಲ್ಲಿ ಈ ಅಪಘಾತ ಸಂಭವಿಸಿದೆ. ಕಟ್ಟೆಹಕ್ಲು ಭಾಗದ ಶಾಮಿಯಾನ ಹಾಕುವ ಗಾಡಿ ಅತ್ಯಂತ ವೇಗವಾಗಿ ಬಂದಿದೆ. ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಆಟೋವೊಂದಕ್ಕೆ ಡಿಕ್ಕಿ ಹೊಡೆದು ಚರಂಡಿಗೆ…
ಬಸ್ ಹತ್ತುವಾಗ ಮಹಿಳೆಯ ವ್ಯಾನಿಟಿ ಬ್ಯಾಗ್ ನಲ್ಲಿದ್ದ 1.75 ಲಕ್ಷ ರೂ ಕಳ್ಳತನ
ಬಸ್ ಹತ್ತುವಾಗ ಮಹಿಳೆಯ ವ್ಯಾನಿಟಿ ಬ್ಯಾಗ್ ನಲ್ಲಿದ್ದ 1.75 ಲಕ್ಷ ರೂ ಕಳ್ಳತನ ಶಿವಮೊಗ್ಗ : ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ವ್ಯಾನಿಟಿ ಬ್ಯಾಗ್ನಲ್ಲಿದ್ದ ಹಣವನ್ನು ಕಳೆದುಕೊಂಡಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ನಿವಾಸಿ ಪಾಲಾಕ್ಷಮ್ಮ ಅವರ ಮಗಳು ಅಡಮಾನವಿಟ್ಟಿದ್ದ ಒಡವೆಗಳನ್ನು ಬಿಡಿಸಿಕೊಳ್ಳಲು ಹಣ ಬೇಕೆಂದು ಹೇಳಿದ್ದರಿಂದ ತಮ್ಮ ಗ್ರಾಮದ ಬಳಿ ಇರುವ ಕಾವೇರಿ ಗ್ರಾಮೀಣ ಬ್ಯಾಂಕ್ ನಲ್ಲಿ ೧,೭೫,೦೦೦ ಹಣವನ್ನು ಬಿಡಿಸಿಕೊಂಡು ಜೂನ್ ೧೪ರಂದು ಎನ್ಆರ್ ಪುರದಲ್ಲಿರುವ ಅವಳ…