Headlines

ಭಾರಿ ಗಾಳಿ ಮಳೆಗೆ ರಸ್ತೆಗೆ ಮರ ಅಡ್ಡ ಬಿದ್ದು ಸಂಚಾರ ವ್ಯತ್ಯಯ

ಭಾರಿ ಗಾಳಿ ಮಳೆಗೆ ರಸ್ತೆಗೆ ಮರ ಅಡ್ಡ ಬಿದ್ದು ಸಂಚಾರ ವ್ಯತ್ಯಯ ತೀರ್ಥಹಳ್ಳಿ : ಶಿವಮೊಗ್ಗ – ಮಂಗಳೂರು ಹೆದ್ದಾರಿಯ ನಾಲೂರು ಗುಡ್ಡೆಕೆರಿ ಮಾರ್ಗ ಮದ್ಯೆ ಮಳೆ ಜಾಸ್ತಿಯಾದ ಹಿನ್ನಲೆಯಲ್ಲಿ ಬೃಹದಾಕಾರದ ಮರಳ ಉರುಳಿ ಬಿದ್ದಿದ್ದು ವಾಹನ ಸಂಚಾರ ಅಸ್ತವ್ಯಸ್ತ ವಾಗಿದೆ. ಪರ್ಯಾಯ ಮಾರ್ಗವಾಗಿ ಆಗುಂಬೆ ಗುಡ್ಡೆಕೇರಿ ಕೆಂದಲ ಬೈಲು ಶಿರೂರು ಮಾರ್ಗವಾಗಿ ವಾಹನ ಹೋಗಲು ಅನುವು ಮಾಡಲಾಗಿದೆ. ಭಾರಿ ಗಾಳಿ ಮಳೆಗೆ ಬೃಹದಾಕಾರದ ಮರ ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ವ್ಯತ್ಯಯವಾಗಿದೆ.

Read More

ANANDAPURA | ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ ಸರ್ಕಾರಿ ಬಸ್

ANANDAPURA | ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ ಸರ್ಕಾರಿ ಬಸ್ ಆನಂದಪುರ: ಸರಕಾರಿ ಬಸ್ಸುಗಳೆರಡು ಡಿಕ್ಕಿ ಹೊಡೆದ ಪರಿಣಾಮ ಒಂದು ಬಸ್ಸು ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಗುದ್ದಿ ನಿಂತಿರುವ ಘಟನೆ ಆನಂದಪುರ ಸಮೀಪ ಸಾಗರ ರಸ್ತೆಯ ಮುಂಬಾಳು ಕ್ರಾಸ್ ಬಳಿ ಶುಕ್ರವಾರ ಸಂಭವಿಸಿದೆ. ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಹಾಗೂ ಸಾಗರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಸರ್ಕಾರಿ ಬಸ್ ಆನಂದಪುರ ಸಮೀಪ ಸಾಗರ ರಸ್ತೆಯ ಮುಂಬಾಳು ಕ್ರಾಸ್ ನಲ್ಲಿ ಡಿಕ್ಕಿ ಹೊಡೆದು ಪಕ್ಕದ…

Read More

ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು

ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು ಶಿವಮೊಗ್ಗ ಸಮೀಪದ ಕೋಣೆ ಹೊಸೂರು-ತುಪ್ಪೂರು ಬಳಿ ರಸ್ತೆ ಅಪಘಾತ ಸಂಭವಿಸಿದ್ದು ತಾಯಿ ಮತ್ತು ಮೂರು ವರ್ಷದ ಮಗು ಸಾವನ್ನಪ್ಪಿದರೆ, ಪತಿ ಮತ್ತೋರ್ವ…

Read More

ಕಾರು- ಬೈಕ್ ನಡುವೆ ಅಪಘಾತ- ಓರ್ವನ ಸ್ಥಿತಿ ಗಂಭೀರ..!

ಕಾರು- ಬೈಕ್ ನಡುವೆ ಅಪಘಾತ- ಓರ್ವನ ಸ್ಥಿತಿ ಗಂಭೀರ..! ಕಾರು- ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಚಾಲಕನ ಸ್ಥಿತಿ ಗಂಭೀರವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬಿಳಲುಕೊಪ್ಪದ್ ಬಳಿ ನಡೆದಿದೆ. ಬೀಳಲುಕೊಪ್ಪದ ಸಮೀಪ ವ್ಯಾಗನರ್ ಕಾರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸಂಪೂರ್ಣ ಜಖಂಗೊಂಡಿದೆ. ಬೈಕ್ ಸವಾರನ ಸ್ಥಿತಿ ಗಂಭೀರವಾಗಿದ್ದು ಮಣಿಪಾಲ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಕೈಗೆ ಕೋಳ ತೊಡಿಸಿರುವಂತೆ ಪ್ರಧಾನಿ ಮೋದಿಯ ಎಡಿಟೆಡ್ ಫೋಟೋ ಜಾಲತಾಣದಲ್ಲಿ ಹರಿಬಿಟ್ಟ ಕಿರಾತಕ – ದೂರು ದಾಖಲು

ಕೈಗೆ ಕೋಳ ತೊಡಿಸಿರುವಂತೆ ಪ್ರಧಾನಿ ಮೋದಿಯ ಎಡಿಟೆಡ್ ಫೋಟೋ ಜಾಲತಾಣದಲ್ಲಿ ಹರಿಬಿಟ್ಟ ಕಿರಾತಕ – ದೂರು ದಾಖಲು ಕೈಗೆ ಕೋಳ ತೊಡಿಸಿರುವಂತೆ ಪ್ರಧಾನಿ ಮೋದಿಯ ಎಡಿಟೆಡ್ ಫೋಟೋ ಜಾಲತಾಣದಲ್ಲಿ ಹರಿಬಿಟ್ಟ ಕಿರಾತಕ – ದೂರು ದಾಖಲು ಕೈಗೆ ಕೋಳ ತೊಡಿಸಿರುವಂತೆ ಪ್ರಧಾನಿ ಮೋದಿಯ ಎಡಿಟೆಡ್ ಫೋಟೋ ಜಾಲತಾಣದಲ್ಲಿ ಹರಿಬಿಟ್ಟ ಕಿರಾತಕ – ದೂರು ದಾಖಲು ಪಾಕಿಸ್ತಾನ ರಾವಲ್ಪಿಂಡಿಯಲ್ಲಿರುವ ಸೆಂಟ್ರಲ್ ಜೈಲ್ ಆಗಿರುವ ಅಡಿಯಾಲ ಜೈಲಿನ ಮುಂದೆ ಭಾರತದ ಪ್ರಧಾನಿ ನರೇಂದ್ರ ಮೋದಿಯ ಕೈಗೆ ಕೋಳ ತೊಡಿಸಿರುವ ಫೊಟೊವನ್ನ‌…

Read More

RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ

RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ ರಿಪ್ಪನ್ ಪೇಟೆ : ಇಲ್ಲಿನ ಅರಸಾಳು ಸಮೀಪದ ಒಂಬತ್ತನೇ ಮೈಲಿಕಲ್ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತವಾಗಿ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕುಂಸಿ ನಿವಾಸಿ ಗೋವಿಂದ್ (41) ಎಂಬಾತನಿಗೆ ಗಂಭೀರ…

Read More

ನಿಲ್ಲಿಸಿದ್ದ ಲಾರಿಯಿಂದ ಡೀಸೆಲ್ ಕಳ್ಳತನ ಮಾಡುತಿದ್ದ ಕಳ್ಳರ ಬಂಧನ

ನಿಲ್ಲಿಸಿದ್ದ ಲಾರಿಯಿಂದ ಡೀಸೆಲ್ ಕಳ್ಳತನ ಮಾಡುತಿದ್ದ ಕಳ್ಳರ ಬಂಧನ ಸೊರಬ: : ರೈಸ್‌ಮಿಲ್  ಆವರಣದಲ್ಲಿ ನಿಲ್ಲಿಸಿದ್ದ ೩ ಲಾರಿಗಳ ಡೀಸೆಲ್ ಟ್ಯಾಂಕ್‌ನಲ್ಲಿದ್ದ ಅಂದಾಜು ೪೫ ಸಾವಿರ ರೂ. ಮೌಲ್ಯದ ಸುಮಾರು ೪೫೦ ಲೀಟರ್ ಡಿಸೇಲ್‌ನ್ನು ಕಳ್ಳತನ ಮಾಡಿಕೊಂಡು  ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ಯುವಕರಿಬ್ಬರನ್ನು ಸೊರಬ ಪೊಲೀಸರು ಬಂಧಿಸಿದ್ದಾರೆ. ಬಂಧಿತರೆಂದರೆ ಶಿವಮೊಗ್ಗದ  ಟಿಪ್ಪುನಗರ ಬಲಭಾಗ ೫ ನೇ ಕ್ರಾಸ್ ವಾಸಿ ಸೋನು (೨೬) ಮತ್ತು  ಭರ್ಮಪ್ಪನಗರದ ಸೈಯದ್ ಹುಸೇನ್ ಅಲಿಯಾಸ್  ಗಫಾರ್ (೨೫). ಇವರಿಂದ ಅಂದಾಜು ಮೌಲ್ಯ…

Read More

ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ವೇಳೆ ಅಕಸ್ಮಾತ್ತಾಗಿ ಗುಂಡು ತಗುಲಿ ಯುವಕ ಸಾವು

ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ವೇಳೆ ಅಕಸ್ಮಾತ್ತಾಗಿ ಗುಂಡು ತಗುಲಿ ಯುವಕ ಸಾವು ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ವೇಳೆ ಅಕಸ್ಮಾತ್ತಾಗಿ ಗುಂಡು ತಗುಲಿ ಯುವಕ ಸಾವು ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ವೇಳೆ ಅಕಸ್ಮಾತ್ತಾಗಿ ಗುಂಡು ತಗುಲಿ ಯುವಕ ಸಾವು ಶಿಕಾರಿಗೆ ಹೋಗಿದ್ದ ವೇಳೆ ಯುವಕನೊಬ್ಬನಿಗೆ ಗುಂಡು ತಗುಲಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಕಟ್ಟೆಹಕ್ಲು ಎಂಬಲ್ಲಿ ನಡೆದಿದೆ. ಮೃತನನ್ನು ಗೌತಮ್ (25) ಎಂದು ಗುರುತಿಸಲಾಗಿದೆ. ಬಸವಾನಿ ಸಮೀಪದ ಕೊಳಾವರ ಗ್ರಾಮದ ಯುವಕ ಸ್ನೇಹಿತರ ಜೊತೆ ಶಿಕಾರಿಗೆ…

Read More

ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು

ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು ಸೊಸೆಗೆ ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಪತಿ ಮತ್ತವನ ಪೋಷಕರು ಮಹಿಳೆಯನ್ನು ಕಲ್ಲಿನಿಂದ ಜಜ್ಜಿ, ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ (Belagavi crime news) ಅಥಣಿ ತಾಲೂಕಿನ ಮಲಬಾದ್​ ಗ್ರಾಮದಲ್ಲಿ ನಡೆದಿದೆ. ರೇಣುಕಾ ಸಂತೋಷ ಹೊನಕಾಂಡೆ (27) ಕೊಲೆಯಾದ ಮೃತ ದುರ್ದೈವಿ. ಸೊಸೆಗೆ ಮಕ್ಕಳಾಗಲಿಲ್ಲವೆಂದು ಕಳೆದ ಶನಿವಾರದಂದು ಮಹಿಳೆಯನ್ನು…

Read More

ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ

ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ ಸರ್ಕಾರಿ ಆಸ್ಪತ್ರೆ ವೈದ್ಯರೊಬ್ಬರು ಶವ ಪರೀಕ್ಷೆ ವರದಿ ನೀಡುವುದಕ್ಕಾಗಿ ಮಂಗಳವಾರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವೈದ್ಯರನ್ನು…

Read More