ಕ್ರೈಂ ಸುದ್ದಿ:
ಹೊಸನಗರಕ್ಕೆ ಪ್ರವಾಸ ಹೊರಟಿದ್ದ ಕಾರು ಅಪಘಾತ – ಯುವ ವೈದ್ಯೆ ಸಾವು
ಹೊಸನಗರಕ್ಕೆ ಪ್ರವಾಸ ಹೊರಟಿದ್ದ ಕಾರು ಅಪಘಾತ – ಯುವ ವೈದ್ಯೆ ಸಾವು ಶಿವಮೊಗ್ಗ : ಕಾರು ಅಪಘಾತದಲ್ಲಿ ಗಾಯಗೊಂಡು, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವ ವೈದ್ಯೆಯೋರ್ವರು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಜೂ. 19 ರ ಮುಂಜಾನೆ ನಡೆದಿದೆ. ಶಿವಮೊಗ್ಗದ ಆರ್.ಎಂ.ಎಲ್ ನಗರದ ನಿವಾಸಿ ಸನಾ ರಾಬಿಯಾ ಕೌಸರ್ (22) ಮೃತಪಟ್ಟ ಯುವ ವೈದ್ಯೆ ಎಂದು ಗುರುತಿಸಲಾಗಿದೆ.ಇತ್ತೀಚೆಗೆ ಇವರು ಎಂಬಿಬಿಎಸ್ ಪದವಿ ಪೂರ್ಣಗೊಳಿಸಿದ್ದು, ಸಿಮ್ಸ್ ಮೆಡಿಕಲ್ ಕಾಲೇಜ್ ನಲ್ಲಿ ಇಂಟರ್ನ್’ಶಿಪ್ ಮಾಡುತ್ತಿದ್ದರು ಎಂಬ ಮಾಹಿತಿ…
SHOCKING : ಯುವತಿಯ ಕಿರುಕುಳ ತಾಳಲಾರದೇ ‘ಸೆಲ್ಪಿ ವಿಡಿಯೋ’ ಮಾಡಿಟ್ಟು ಯುವಕ ಆತ್ಮಹತ್ಯೆ.!
SHOCKING : ಯುವತಿಯ ಕಿರುಕುಳ ತಾಳಲಾರದೇ ‘ಸೆಲ್ಪಿ ವಿಡಿಯೋ’ ಮಾಡಿಟ್ಟು ಯುವಕ ಆತ್ಮಹತ್ಯೆ.! ಯುವತಿಯ ಕಿರುಕುಳ ತಾಳಲಾರದೇ ಸೆಲ್ಪಿ ವಿಡಿಯೋ ಮಾಡಿಟ್ಟು ಬೆಂಗಳೂರಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೂನ್ 13 ರಂದು ಈ ಘಟನೆ ನಡೆದಿದೆ ಎನ್ನಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ರಾಜಘಟ್ಟ ಕೆರೆಯ ಬಳಿ ಘಟನೆ ನಡೆದಿದೆ. ಸಾವಿಗೂ ಮುನ್ನ ಸೆಲ್ಫಿ ವಿಡಿಯೋ ಮಾಡಿದ ಯುವಕ-ಯುವತಿಯ ಮೋಸ ಮಾಡಿದ ಬಗ್ಗೆ ಬಿಚ್ಚಿಟ್ಟಿದ್ದಾನೆ. ದೊಡ್ಡಬಳ್ಳಾಪುರದ ಮಂಜುನಾಥ್ ಎಂಬ ಯುವಕ ರಾಜಘಟ್ಟ ಕೆರೆಯ ಬಳಿ ವಿಷ ಸೇವಿಸಿ…
SHIVAMOGGA | ಪತ್ನಿ ಮತ್ತು ಅತ್ತೆಯ ಕೊಲೆಗೆ ಯತ್ನಿಸಿದವನಿಗೆ ಶಿಕ್ಷೆ ಪ್ರಕಟ
SHIVAMOGGA | ಪತ್ನಿ ಮತ್ತು ಅತ್ತೆಯ ಕೊಲೆಗೆ ಯತ್ನಿಸಿದವನಿಗೆ ಶಿಕ್ಷೆ ಪ್ರಕಟ ಶಿವಮೊಗ್ಗ: ವಿಚ್ಛೇದಿತ ಪತ್ನಿಯ ಮನೆಗೆ ತೆರಳಿ ಆಕೆ ಮತ್ತು ಆಕೆಯ ತಾಯಿಯನ್ನು ಕೊಲೆ ಮಾಡುವ ಉದ್ದೇಶದಿಂದ ಚಾಕುವಿನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದ ಪತಿಗೆ ಜಿಲ್ಲಾ ನ್ಯಾಯಾಲಯ ೨ ವರ್ಷ ಸಾದಾ ಕಾರಾಗೃಹವಾಸ ಶಿಕ್ಷೆ ಮತ್ತು ರೂ ೨೦ ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ವಿದ್ಯಾನಗರದ ವಾಸಿ ರಾಘವೇಂದ್ರ (೩೮) ಶಿಕ್ಷಗೊಳಗಾದವನು. ಈತನು, ತನ್ನ ಹೆಂಡತಿಯೊಂದಿಗೆ ವಿಚ್ಛೇದನ ಮಾಡಿಕೊಂಡಿದ್ದು, ಇಬ್ಬರೂ ಪ್ರತ್ಯೇಕವಾಗಿ ವಾಸವಿದ್ದರು….
ಟೆಂಡರ್ ಬಾಕಿ ಹಣ ಬಿಡುಗಡೆಗೆ ಕಮಿಷನ್ ಕೇಳಿದ ಸೆಕ್ಷನ್ ಆಫಿಸರ್ – 30 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ
ಟೆಂಡರ್ ಬಾಕಿ ಹಣ ಬಿಡುಗಡೆಗೆ ಕಮಿಷನ್ ಕೇಳಿದ ಸೆಕ್ಷನ್ ಆಫಿಸರ್ – 30 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಶಿವಮೊಗ್ಗ: ಸರ್ಕಾರಿ ಕಾಮಗಾರಿಗಳ ಹಣ ಮಂಜೂರು ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸೊರಬ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಆಫೀಸರ್ ಪರಶುರಾಮ್ ಎಚ್. ನಾಗರಾಳ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಸೋಮವಾರ, ಜೂನ್ 16, 2025ರಂದು ದಾಖಲಾದ ಪ್ರಕರಣದನ್ವಯ ಈ ಕಾರ್ಯಾಚರಣೆ ನಡೆದಿದೆ. ಸೊರಬ ತಾಲ್ಲೂಕಿನ ಹಸವಿ ಗ್ರಾಮದ…
ಮಳೆಗೆ ಮನೆಯ ಗೋಡೆ ಕುಸಿದು ಶತಾಯುಷಿ ವೃದ್ದೆ ಸಾವು – ಹಲವರಿಗೆ ಗಾಯ
ಮಳೆಗೆ ಮನೆಯ ಗೋಡೆ ಕುಸಿದು ಶತಾಯುಷಿ ವೃದ್ದೆ ಸಾವು – ಹಲವರಿಗೆ ಗಾಯ ಶಿವಮೊಗ್ಗ , ಜೂ. 16: ಮಳೆಯಿಂದ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ, ವೃದ್ದೆಯೋರ್ವರು ಸ್ಥಳದಲ್ಲಿಯೇ ಮೃತಪಟ್ಟು ಮನೆಯಲ್ಲಿದ್ದ ಇತರೆ ಸದಸ್ಯರಿಗೆ ಸಣ್ಣಪುಟ್ಟ ಗಾಯವಾದ ಘಟನೆ ತಡರಾತ್ರಿ ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಅಡಗಡಿ ಗ್ರಾಮದಲ್ಲಿ ನಡೆದಿದೆ. 100 ವರ್ಷದ ಸಿದ್ದಮ್ಮ ಮೃತಪಟ್ಟವರು.ಇವರು ಹೊನ್ನಾಳಿ ತಾಲೂಕಿನ ಕುಂಕೋವ ಗ್ರಾಮದ ನಿವಾಸಿಯಾಗಿದ್ದಾರೆ. ಇತ್ತೀಚೆಗೆ ಅಡಗಡಿ ಗ್ರಾಮದಲ್ಲಿರುವ ಸಂಬಂಧಿ ಹೇಮಾವತಿ ಎಂಬುವರ ಮನೆಗೆ ಆಗಮಿಸಿದ್ದಾಗ ದುರ್ಘಟನೆ…
RIPPONPETE | ಮನೆ ಬೀಗ ಮುರಿದು ಚಿನ್ನಾಭರಣ ,ನಗದು ಕಳ್ಳತನ
RIPPONPETE | ಮನೆ ಬೀಗ ಮುರಿದು ಚಿನ್ನಾಭರಣ ,ನಗದು ಕಳ್ಳತನ ಕೊಠಡಿಯೊಳಗಿನ ಗಾಡ್ರೇಜ್ ಬೀರ್ ಮುರಿದು ಅದರಲ್ಲಿದ್ದ ಸುಮಾರು ಸುಮಾರು 3 ಗ್ರಾಂ ಚಿನ್ನಾಭರಣ,30 ಸಾವಿರ ರೂ ಮೌಲ್ಯದ ವಜ್ರದ ಹರಳು ಹಾಗೂ ಸುಮಾರು 26 ಸಾವಿರಕ್ಕೂ ಅಧಿಕ ನಗದು ಕಳ್ಳತನವಾಗಿರುವ ವಿಚಾರ ತಿಳಿದಿದೆ. ರಿಪ್ಪನ್ಪೇಟೆ : ತೀರ್ಥಹಳ್ಳಿ ರಸ್ತೆಯ ಎಸ್ ಆರ್ ಕನ್ವೆನ್ಷನ್ ಹಾಲ್ ಸಮೀಪದಲ್ಲಿ ಮುಖ್ಯ ರಸ್ತೆಯಲ್ಲಿರುವ ಮನೆಯೊಂದರಲ್ಲಿ ರಾತ್ರಿ ವೇಳೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಕಳ್ಳರು ಮನೆಯ ಬಾಗಿಲಿನ ಬೀಗ ಮುರಿದು ಚಿನ್ನಾಭರಣ…
ಮನೇಲಿ ಯಾರಿಲ್ಲ ಬಾ ಎಂದು ಕರೆದ ಪ್ರೇಯಸಿ – ಊಟ ಅರ್ಧಕ್ಕೆ ಬಿಟ್ಟು ನಲ್ಲೆಯ ಬಳಿ ಹೋದವ ಹೆಣವಾದ !! ಏನಿದು ಸ್ಟೋರಿ.!?
ಮನೇಲಿ ಯಾರಿಲ್ಲ ಬಾ ಎಂದು ಕರೆದ ಪ್ರೇಯಸಿ – ಊಟ ಅರ್ಧಕ್ಕೆ ಬಿಟ್ಟು ನಲ್ಲೆಯ ಬಳಿ ಹೋದವ ಹೆಣವಾದ !!? ಏನಿದು ಸ್ಟೋರಿ ‘ಮನೆಯಲ್ಲಿ ಯಾರೂ ಇಲ್ಲ ಬಾ’ ಎಂದು ಪ್ರೇಯಸಿ ಫೋನ್ ಮಾಡಿ ಕರೆದಿದ್ದಳು. ಲವರ್ ಕರೆದಿದ್ದಾಳೆ ಎಂದು ಊಟವನ್ನೂ ಅರ್ಧಕ್ಕೆ ಬಿಟ್ಟು ಆತ ಹೋಗಿದ್ದ. ಆದರೆ, ವಾಪಸ್ ಬರಲೇ ಇಲ್ಲ! ಪ್ರೇಯಸಿಯ ಅಣ್ಣನೇ ಆತನನ್ನು ನೇರವಾಗಿ ಮತ್ತೆ ಬಾರದ ಲೋಕಕ್ಕೆ ಕಳುಹಿಸಿರುವ ಘಟನೆ ಕಲಬುರ್ಗಿ ಜಿಲ್ಲೆಯಲ್ಲಿ ನಡೆದಿದೆ. ನಂತರ ಕುಂಭಮೇಳ, ಕಾಶಿ ಅಯೋಧ್ಯೆ ಎಂದು…
ಗಾಂಜಾ ಮಾರಾಟ ಪ್ರಕರಣ – ತಾಯಿ, ಮಗನಿಗೆ ಜೈಲು ಶಿಕ್ಷೆ
ಗಾಂಜಾ ಮಾರಾಟ ಪ್ರಕರಣ – ತಾಯಿ, ಮಗನಿಗೆ ಜೈಲು ಶಿಕ್ಷೆ ನ್ಯಾಯಾಧೀಶರಾದ ಮಂಜುನಾಥ್ ನಾಯಕ್ ಅವರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಸುರೇಶ್ ಕುಮಾರ್ ಎ ಎಂ ಅವರು ವಾದ ಮಂಡಿಸಿದ್ದರು. ಶಿವಮೊಗ್ಗ : ಗಾಂಜಾ ಮಾರಾಟ ಪ್ರಕರಣದಲ್ಲಿ ತಾಯಿ, ಮಗನಿಗೆ ಜೈಲು ಶಿಕ್ಷೆ ವಿಧಿಸಿ ಶಿವಮೊಗ್ಗ ನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೂನ್ 13 ರಂದು ತೀರ್ಪು ನೀಡಿದೆ. ಶಿಕಾರಿಪುರ ಪಟ್ಟಣದ ನಿವಾಸಿಗಳಾದ ಯಾಸಿರ್ ಪಾಷಾ (27) ಹಾಗೂ…
ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಶಿವಮೊಗ್ಗದ 88 ವರ್ಷದ ವೃದ್ಧನಿಗೆ 17 ಲಕ್ಷ ರೂ ವಂಚನೆ
ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಶಿವಮೊಗ್ಗದ 88 ವರ್ಷದ ವೃದ್ಧನಿಗೆ 17 ಲಕ್ಷ ರೂ ವಂಚನೆ ಶಿವಮೊಗ್ಗ: ನಗರದ ಗಾಂಧಿನಗರ ಬಡಾವಣೆಯಲ್ಲಿ 88 ವರ್ಷದ ವೃದ್ಧರೊಬ್ಬರಿಗೆ “ಡಿಜಿಟಲ್ ಅರೆಸ್ಟ್’ನ ನಾಟಕವಾಡಿ ಬರೋಬ್ಬರಿ 17.60 ಲಕ್ಷ ರೂ. ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ವಾಟ್ಸ್ಆಯಪ್ ವೀಡಿಯೋ ಕರೆ ಮೂಲಕ ಸಂಪರ್ಕಿಸಿ, ಮುಂಬಯಿಯ ಕೊಲಾ ಪೊಲೀಸ್ ಠಾಣೆ ಅಧಿಕಾರಿಯೆಂದು ವಂಚಕರು ಪರಿಚಯಿಸಿಕೊಂಡು ವ್ಯಕ್ತಿಯೊಬ್ಬರ ಫೋಟೋ ಕಳುಹಿಸಿ, ಮನಿ ಲಾಂಡ್ರಿಂಗ್ ಕೇಸ್ನಲ್ಲಿ ಬಂಧಿತರಾಗಿದ್ದಾರೆ. ಇವರ ಅಕ್ರಮ ಹಣ ನಿಮ್ಮ ಖಾತೆಗೆ ವರ್ಗಾವಣೆಯಾಗಿದೆ ಎಂದು…
ANANDAPURA | ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ
ANANDAPURA | ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಆನಂದಪುರ ಸಮೀಪದ ರೈಲ್ವೆ ಗೇಟ್ ಬಳಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ರಿಪ್ಪನ ಪೇಟೆ ಯಿಂದ ಆನಂದಪುರ ಕಡೆ ತೆರಳುತ್ತಿದ್ದ ಕಾರಿಗೂ ಹಾಗೂ ಆನಂದಪುರದಿಂದ ತೀರ್ಥಹಳ್ಳಿ ಕಡೆ ತೆರಳುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು. ತೀರ್ಥಹಳ್ಳಿ ಮೂಲದ ಬೈಕ್ ಸವಾರರಿಗೆ ಸಣ್ಣಪುಟ್ಟ…