Headlines

ಖಾಲಿ ಇರುವ ಉಪನ್ಯಾಸಕರು/ ಶಿಕ್ಷಕರ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ

ಖಾಲಿ ಇರುವ ಉಪನ್ಯಾಸಕರು/ ಶಿಕ್ಷಕರ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ ಮೆಟ್ರೊದಲ್ಲಿ ಉದ್ಯೋಗವಕಾಶ ಬೆಂಗಳೂರಿನ ಮೆಟ್ರೊ ರೈಲು ಕಾರ್ಪೊರೇಷನ್‌ನಲ್ಲಿ 150 ಮೆಂಟೇನರ್ ಹುದ್ದೆಗಳಿಗಾಗಿ ಐ.ಟಿ.ಐ. ಅಥವಾ ಎನ್‌ಸಿವಿಟಿ/ ಎನ್‌ಸಿಟಿವಿಟಿ/ಎನ್‌ಎಸಿಗೆ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಹಾಗೂ 50 ವರ್ಷದೊಳಗಿನ ಅರ್ಹ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಯು 5 ವರ್ಷಗಳಿಗೆ ಗುತ್ತಿಗೆ ಆಧಾರವಾಗಿದ್ದು, ನಂತರ ವೈಯಕ್ತಿಕ ಕಾರ್ಯಕ್ಷಮತೆಗೆ ಅನುಗುಣವಾಗಿ ಅವಧಿ ವಿಸ್ತರಿಸಲಾಗುವುದು. ವೇತನ ₹ 25,000ದಿಂದ ₹ 59,060 (ವಾರ್ಷಿಕ ಬಡ್ತಿ ಶೇ 3) ಮತ್ತು ಬಿಎಂಆರ್‌ಸಿಎಲ್‌ನ…

Read More

ಆತ್ಮಹತ್ಯೆಗೆ ಮುಂದಾದ ಯುವಕನನ್ನು ರಕ್ಷಿಸಿದ 112 ಪೊಲೀಸರು

ಆತ್ಮಹತ್ಯೆಗೆ ಮುಂದಾದ ಯುವಕನನ್ನು ರಕ್ಷಿಸಿದ 112 ಪೊಲೀಸರು ಭದ್ರಾವತಿಯ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಮುಂದಾಗಿದ್ದ ಯುವಕನನ್ನ 112 ಪೊಲೀಸರು ಬಜಾವ್ ಮಾಡಿರುವ ಘಟನೆ ನಡೆದಿದೆ. ಮೇ.7ರಂದು ಭದ್ರಾವತಿ ವೀರಾಪುರ ಗ್ರಾಮದ ಮಹಿಳೆಯೊಬ್ಬರು ಇ.ಆರ್.ಎಸ್.ಎಸ್ – 112 ತುರ್ತು ಸಹಾಯವಾಣಿಗೆ ಕರೆ ಮಾಡಿ, ತನ್ನ ಮಗ ಮನೆಯ ಬಾಗಿಲು ಹಾಕಿಕೊಂಡು ನೇಣು ಬಿಗುದು ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದಾನೆಂದು ದೂರು ಬಂದಿತ್ತು.  ದೂರಿನ ಆಧಾರದ ಮೇರೆಗೆ  ಇ.ಆರ್.ಎಸ್.ಎಸ್ ವಾಹನದ ಅಧಿಕಾರಿಗಳಾದ  ವಿನಯ್ ಕುಮಾರ್ ಸಿಪಿಸಿ – 1618,…

Read More

ಗಾಂಜಾ ಮಾರಾಟ ಮಾಡುತಿದ್ದ ನಾಲ್ವರ ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ಮಚ್ಚೆ, ದರ್ಶನ್, ಕೇಶವ, ನಾಗರಾಜರನ್ನ ಬಂಧಿಸಲಾಗಿದೆ. ಬಂಧಿತರಿಂದ 1 ಕೆಜಿ 225 ಗ್ರಾಂ ಒಣ ಗಾಂಜಾವನ್ನ ಶಿವಮೊಗ್ಗದ ಸಿಇಎನ್ ಪೊಲಿಸರು ವಶಕ್ಕೆ ಪಡೆಯಲಾಗಿದೆ ಶಿವಮೊಗ್ಗ ತಾಲ್ಲೂಕು ಬೊಮ್ಮನಕಟ್ಟೆ ಯಿಂದ ಬಸವಗಂಗೂರು ಕಡೆ ಹೋಗುವ ರಸ್ತೆಯ ಮಧ್ಯದಲ್ಲಿ  ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ  ಮಾಹಿತಿಯ ಮೇರೆಗೆ ಸಿಇಎನ್ ಡಿವೈಎಸ್ಪಿ ಕೃಷ್ಣಮೂರ್ತಿ ನೇತೃತ್ವದಲ್ಲಿ ಸಿಬ್ಬಂದಿಗಳ ತಂಡ ದಾಳಿ ನಡೆದಿದೆ. ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿರಾದ  1.ಆಕಾಶ ಸಿ @…

Read More

ಶಿವಮೊಗ್ಗ | ವಾಕಿಂಗ್ ಗೆ ತೆರಳಿದ್ದ ವ್ಯಕ್ತಿಯ ಕೊಲೆ

ಶಿವಮೊಗ್ಗ | ವಾಕಿಂಗ್ ಗೆ ತೆರಳಿದ್ದ ವ್ಯಕ್ತಿಯ ಕೊಲೆ ಶಿವಮೊಗ್ಗ: ವಾಕಿಂಗ್ ಗೆ ತೆರಳಿದ್ದ ವ್ಯಕ್ತಿಯೊರ್ವನನ್ನು ಕೊಲೆ ಮಾಡಿರುವ ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನ ಹೊಸಕೊಪ್ಪ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ರಸ್ತೆಯಲ್ಲಿ ಶುಕ್ರವಾರ ನಡೆದಿದೆ. ಮೃತರನ್ನು ಹೇಮಣ್ಣ(68) ಎಂದು ಗುರುತಿಸಲಾಗಿದೆ. ಹೇಮಣ್ಣರ ಮೇಲೆ ಈ ಹಿಂದೆಯು ದಾಳಿಯಾಗಿತ್ತು.ಆಗ ಅವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದರು ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹೊಳೆಹೊನ್ನೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Read More

11 ಲಕ್ಷ ಹಣದೊಂದಿಗೆ ಪರಾರಿಯಾದ ಅಂಗಡಿಯಲ್ಲಿ ಕೆಲಸಕ್ಕಿದ್ದ ರಾಜಸ್ಥಾನದ ಯುವಕ

11 ಲಕ್ಷ ಹಣದೊಂದಿಗೆ ಪರಾರಿಯಾದ ಅಂಗಡಿಯಲ್ಲಿ ಕೆಲಸಕ್ಕಿದ್ದ ರಾಜಸ್ಥಾನದ ಯುವಕ ಶಿಕಾರಿಪುರ: ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನೊಬ್ಬ ಮಾಲೀಕರು ತಮ್ಮ ಮನೆಯಲ್ಲಿಟ್ಟಿದ್ದ 11 ಲಕ್ಷ ರೂ. ಹಣ ಕಳ್ಳತನ ಮಾಡಿ ಪರಾರಿಯಾಗಿದ್ದು, ಆತನ ಸುಳಿವು ಸಿಗದ ಹಿನ್ನೆಲೆ ಅಂಗಡಿ ಮಾಲೀಕ ದೂರು ನೀಡಿದ್ದಾರೆ. ಮೇ 2ರಂದು ಮಧ್ಯಾಹ್ನದ ಅಡುಗೆ ಮಾಡುವಂತೆ ಸೂಚಿಸಿ ಸೆಯನ್‌ ಸಿಂಗ್‌ ತಮ್ಮ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹೇಂದ್ರ ಎಂಬಾತನಿಗೆ ಮನೆ ಬೀಗ ಕೊಟ್ಟು ಕಳುಹಿಸಿದ್ದರು.ಸಂಜೆ 4 ಗಂಟೆಯಾದರು ಮಹೇಂದ್ರ ಅಂಗಡಿಗೆ ಹಿಂತಿರುಗಿರಲಿಲ್ಲ. ಕರೆ ಮಾಡಿದಾಗ…

Read More

RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ , ಕೊಲೆ ಯತ್ನ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ

RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ ಆರೋಪ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ ಆರೋಪ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ ಆರೋಪ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ ರಿಪ್ಪನ್ ಪೇಟೆ : ಮನೆಗೆ…

Read More

ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು

ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು ಕ್ರಿಕೆಟ್ ವಿಚಾರವಾಗಿ ನಡೆದ ಹತ್ಯೆ ಪ್ರಕರಣ ಸಂಬಂಧ ಬಂಧಿಸಲು ಹೋದಾಗ ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ. ಅರುಣ್ ಕುಮಾರ್ (19) ಎಂಬಾತನ ಕಾಲಿಗೆ ಹೊಸಮನೆ ಠಾಣೆ ಪಿಎಸ್‌ಐ ಗುಂಡು ಹಾರಿಸಿದ್ದಾರೆ. ಅರುಣ್ ಕುಮಾರ್ ವಿರುದ್ಧ ಐದು ಪ್ರಕರಣಗಳಿದ್ದು , ನಿನ್ನೆ ಭದ್ರಾವತಿಯಲ್ಲಿ ಕ್ರಿಕೆಟ್ ವಿಚಾರದಲ್ಲಿ ನಡೆದ ಕೊಲೆ ಕೇಸಿನಲ್ಲಿ A3 ಆರೋಪಿಯಾಗಿದ್ದು ಈತನನ್ನು ಬಂಧಿಸಲು…

Read More

ಏಳು ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ ..!

ಏಳು ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ ..! ಏಳು ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ ..! ಏಳು ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ ..! ಏಳು ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ ..! ಏಳು ವರ್ಷದ ಮಗಳ ಮೇಲೆ ತಂದೆಯೇ ಅತ್ಯಾಚಾರ ಎಸಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದ್ದು ಮಲ್ಲಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂರ್ತಿ ಅತ್ಯಾಚಾರ ಆರೋಪಿಯಾಗಿದ್ದಾನೆ. 2ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಸಂತ್ರಸ್ತ ಬಾಲಕಿ ಮೇ 2ರಂದು ಬಾಲಕಿ ಸ್ನಾನ…

Read More

HOSANAGARA | ಕೌಟುಂಬಿಕ ಕಲಹ ವಿಕೋಪಕ್ಕೆ – ಓರ್ವನ ಕೊಲೆ

HOSANAGARA | ಕೌಟುಂಬಿಕ ಕಲಹ ವಿಕೋಪಕ್ಕೆ – ಓರ್ವನ ಕೊಲೆ HOSANAGARA | ಕೌಟುಂಬಿಕ ಕಲಹ ವಿಕೋಪಕ್ಕೆ – ಓರ್ವನ ಕೊಲೆ HOSANAGARA | ಕೌಟುಂಬಿಕ ಕಲಹ ವಿಕೋಪಕ್ಕೆ – ಓರ್ವನ ಕೊಲೆ ಹೊಸನಗರ : ಕೌಟುಂಬಿಕ ಕಲಹಕ್ಕೆ ಹೊಡೆದಾಡಿಕೊಂಡು ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ತಾಲೂಕಿನ ನಿಟ್ಟೂರು ಸಮೀಪದ ಕರ್ಕಮುಡಿಯಲ್ಲಿ ಭಾನುವಾರ ನಡೆದಿದೆ. ದೇವಿಚಂದ್ರ (52) ಮೃತ ದುರ್ದೈವಿ. ದೇವಿಚಂದ್ರನ ಬಾವ ಓಂಕಾರ್ ಮನೆಯಲ್ಲಿ ನಾಗಚೌಡಿ ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ರಮವಿತ್ತು. ಪೂಜೆಗೆ ಅಕ್ಕನ ಗಂಡ ದೇವಿಚಂದ್ರ…

Read More

ಅರಸಾಳುವಿನಲ್ಲಿ ಭೀಕರ ಬೈಕ್ ಅಪಘಾತ – ಯುವಕ ಸ್ಥಳದಲ್ಲಿಯೇ ಸಾವು

ಅರಸಾಳುವಿನಲ್ಲಿ ಭೀಕರ ಬೈಕ್ ಅಪಘಾತ – ಯುವಕ ಸಾವು ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಅರಸಾಳು ಕೆರೆ ಏರಿ ಮೇಲೆ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತವಾಗಿ ಯುವಕನೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ. ಮೃತಪಟ್ಟ ಯುವಕನನ್ನು ಅರಸಾಳು ಗ್ರಾಮದ ಅನೂಪ್ ( 22) ಎಂದು ಗುರುತಿಸಲಾಗಿದೆ. ಖಾಸಗಿ ಮೆಡಿಕಲ್ ಕಂಪನಿಯಲ್ಲಿ ರೆಪ್ ಆಗಿ ಕಾರ್ಯನಿರ್ವಹಿಸುತಿದ್ದ ಅನೂಪ್ ಕಾರ್ಯನಿಮಿತ್ತ ರಿಪ್ಪನ್ ಪೇಟೆಗೆ ತೆರಳಿ ಅರಸಾಳುವಿಗೆ ಹಿಂದಿರುಗುತಿದ್ದಾಗ ಅರಸಾಳು ಗ್ರಾಮದ ಕೆರೆ ಏರಿ ಮೇಲಿನ…

Read More