Headlines

RIPPONPETE | ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ವಶಕ್ಕೆ

RIPPONPETE | ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ವಶಕ್ಕೆ ರಿಪ್ಪನ್‌ಪೇಟೆ : ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದಾಗ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿ 5 ಮಂದಿಯನ್ನು ವಶಕ್ಕೆ ಪಡೆದ ಘಟನೆ ಕೋಡೂರು ಸಮೀಪದ ಕೋಟೆಕೆರೆಯಲ್ಲಿ ನಡೆದಿದೆ. ಕೋಳಿ ಅಂಕದಲ್ಲಿ ನಿರತರಾಗಿದ್ದ ರಮೇಶ್, ಶೇಷಗಿರಿ , ಹರೀಶ್ , ಚಂದ್ರಪ್ಪ ,ಯುವರಾಜ್ ಎಂಬಾತನನ್ನು  ಮಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಖಚಿತ ಮಾಹಿತಿಯನ್ನಾಧರಿಸಿ ದಾಳಿ ನಡೆಸಿದ ಪೊಲೀಸರು ಕೋಡೂರು ಗ್ರಾಪಂ…

Read More

ಯುವಕ – ಯುವತಿಯ ವಿಡಿಯೋ ಮಾಡಿ ಹಣಕ್ಕಾಗಿ ಬ್ಲಾಕ್ ಮೇಲ್ : ದೂರು ದಾಖಲು

ಯುವಕ- ಯುವತಿಯ ವಿಡಿಯೋ ಮಾಡಿ ಹಣಕ್ಕೆ ಬೇಡಿಕೆ ಶಿವಮೊಗ್ಗ : ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ಚಿತ್ರೀಕರಣ ಮಾಡಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದ ಸಂಬಂಧ ಪ್ರಕರಣ ದಾಖಲಾಗಿದೆ. ಯುವಕ ಮತ್ತು ಯುವತಿ ಬೈಕಿನಲ್ಲಿ ಸಕ್ರೆಬೈಲಿನ ಹೊಟೇಲ್ ಒಂದಕ್ಕೆ ಊಟಕ್ಕೆ ತೆರಳಿದ್ದಾಗ ಘಟನೆ ಸಂಭವಿಸಿದೆ.ಯುವಕ ಊಟದ ಕೊಠಡಿಯಲ್ಲಿ ಬಿಯರ್ ಬಾಟಲಿ ಇಟ್ಟುಕೊಂಡಿದ್ದ. ಆ ಸಂದರ್ಭ ಅಲ್ಲಿಗೆ ಬಂದ ನಾಲ್ವರು ಅಪರಿಚಿತರು ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಬಳಿಕ ಯುವಕ ಮತ್ತು ಯುವತಿಯನ್ನು ಬಲವಂತವಾಗಿ ಆಟೋದಲ್ಲಿ ಶಿವಮೊಗ್ಗಕ್ಕೆ ಕರೆತಂದು ವಿವಿಧೆಡೆ…

Read More

ರಿಪ್ಪನ್‌ಪೇಟೆ : ತಂಬಾಕು ಮಾರಾಟ ಅಂಗಡಿಗಳ ಮೇಲೆ ದಾಳಿ – ದಂಡ ಸಂಗ್ರಹ

ರಿಪ್ಪನ್‌ಪೇಟೆ : ತಂಬಾಕು ಮಾರಾಟ ಅಂಗಡಿಗಳ ಮೇಲೆ ದಾಳಿ – ದಂಡ ಸಂಗ್ರಹ ರಿಪ್ಪನ್‌ಪೇಟೆ : ತಂಬಾಕು ನಿಯಂತ್ರಣ ಕೋಶ, ಆರೋಗ್ಯ ಇಲಾಖೆ ಹಾಗೂ ಪೊಲೀಸ್‌ ಇಲಾಖೆ ಜಂಟಿಯಾಗಿ ಪಟ್ಟಣದ ವಿನಾಯಕ ವೃತ್ತ,ಸಾಗರ ರಸ್ತೆ ಸೇರಿದಂತೆ ಅನೇಕ ಭಾಗಗಳಲ್ಲಿ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ ನಡೆಸಿದೆ. ತಂಬಾಕು ನಿಯಂತ್ರಣ ಕಾಯ್ದೆ-2003ರ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಮತ್ತು ನೇರ-ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜು ಆವರಣದ 100 ಮೀಟರ್‌ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು…

Read More

ಬಡ್ಡಿ ಕಿರುಕುಳ – ಮಹಿಳೆಯನ್ನು ವಶಕ್ಕೆ ಪಡೆದ ರಿಪ್ಪನ್‌ಪೇಟೆ ಪೊಲೀಸರು

ಬಡ್ಡಿ ಕಿರುಕುಳ – ಮಹಿಳೆಯನ್ನು ವಶಕ್ಕೆ ಪಡೆದ ರಿಪ್ಪನ್‌ಪೇಟೆ ಪೊಲೀಸರು ರಿಪ್ಪನ್‌ಪೇಟೆ : ಸಾಲಕ್ಕೆ ಬಡ್ಡಿ ಕಟ್ಟುವಂತೆ ಕಿರುಕುಳ ನೀಡುತ್ತಿದ್ದ ಹಾಗೂ ಜೀವ ಬೆದರಿಕೆ ಒಡ್ಡುತಿದ್ದ ಮಹಿಳೆಯೊಬ್ಬಳನ್ನು ರಿಪ್ಪನ್‌ಪೇಟೆ ಠಾಣೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಜೇನಿ ಗ್ರಾಮದ ಶ್ರುತಿ ಬಂಧಿತ ಆರೋಪಿಯಾಗಿದ್ದಾರೆ. ಚಿಕ್ಕಜೇನಿ ನಿವಾಸಿ ಪೂಜಾಶ್ರೀ ಎಂಬುವವರು ಶ್ರುತಿ ಎಂಬುವರಿಂದ ₹50 ಸಾವಿರ ಕೈ ಸಾಲ ಮಾಡಿದ್ದರು. ಇದಕ್ಕೆ ಪ್ರತಿ ತಿಂಗಳು ಬಡ್ಡಿ ಕಟ್ಟುತ್ತಿದ್ದರು.ಹಾಗೇಯೆ ಇತ್ತೀಚೆಗೆ ಅಸಲು ಹಣವನ್ನು ಸಹ ತೀರಿಸಿದ್ದರು.ಆದರೆ…

Read More

ಗಾಂಜಾ ಮಾರಾಟ ಮಾಡಲು ಬೈಕ್ ಕಳ್ಳತನಗೈದಿದ್ದ ಮೂವರು ಆರೋಪಿಗಳ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು

ಗಾಂಜಾ ಮಾರಾಟ ಮಾಡಲು ಬೈಕ್ ಕಳ್ಳತನಗೈದಿದ್ದ ಮೂವರು ಆರೋಪಿಗಳ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು ಬಂಕಾಪುರ : ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ನ್ನು ಕಳ್ಳತನಗೈದು ಗಾಂಜಾ ಮಾರಾಟ ಮಾಡುತಿದ್ದ ಮೂವರು ಆರೋಪಿಗಳನ್ನು ಒಂದೇ ದಿನದಲ್ಲಿ ಹೆಡೆಮುರಿ ಕಟ್ಟುವಲ್ಲಿ ಬಂಕಾಪುರ ಪಿಎಸ್‌ಐ ನಿಂಗರಾಜ್ ಕೆ ವೈ ನೇತೃತ್ವದ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಕಾಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ: 15-02-2025 ರಂದು ಮೊಹ್ಮದ್ ಅಕ್ಬರ್ ಎಂಬುವವರು ತಮ್ಮ ಮನೆಯ ಮುಂದೆ ನಿಲ್ಲಿಸಿದ ಬಜಾಜ್ ಪ್ಲಾಟಿನಾ ಬೈಕ್ ನ್ನು ಯಾರೋ…

Read More

HOSANAGARA | ಇಬ್ಬರು ಶ್ರೀಗಂಧ ಚೋರರ ಬಂಧನ

HOSANAGARA | ಇಬ್ಬರು ಶ್ರೀಗಂಧ ಚೋರರ ಬಂಧನ ಹೊಸನಗರ : ತಾಲ್ಲೂಕಿನ ಕೆರೆಹಳ್ಳಿ ಹೋಬಳಿ ಹೊಸಳ್ಳಿ ಗ್ರಾಮದ ಸ. ನಂ.18 ರ ಸರ್ಕಾರಿ ಅರಣ್ಯ ಪ್ರದೇಶದಲ್ಲಿ ಶ್ರೀಗಂಧ ಮರವನ್ನು ಅಕ್ರಮವಾಗಿ ಕಡಿತಲೆ ಮಾಡಿ ತುಂಡುಗಳನ್ನಾಗಿ ಪರಿವರ್ತಿಸಿ ಬೈಕಿನಲ್ಲಿ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ಶ್ರೀಗಂಧ ಚೋರರನ್ನು ಅರಣ್ಯಾಧಿಕಾರಿಗಳು ಬಂಧಿಸಿದ ಘಟನೆ ಶನಿವಾರ ನಡೆದಿದೆ. ಬಂಧಿತರನ್ನು ಹೊಸಕೆಸರೆ ಗ್ರಾಮದ ಸೊಪ್ಪಿನಮಲ್ಲೆ ವಾಸಿ ದಿನೇಶ್ ಅಲಿಯಾಸ್ ವಿಜೇತ (31) ಮತ್ತು ಹಿರಿಯೋಗಿ ಗ್ರಾಮದ ಮಾವಿನಕಟ್ಟೆ ವಾಸಿ ರಾಘವೇಂದ್ರ (32) ಎಂದು ಗುರುತಿಸಲಾಗಿದೆ….

Read More

ಬಿಬಿಎ ವಿದ್ಯಾರ್ಥಿ ನೇಣು ಬಿಗಿದುಕೊಂಡು ಸಾವು

ಬಿಬಿಎ ವಿದ್ಯಾರ್ಥಿ ನೇಣು ಬಿಗಿದುಕೊಂಡು ಸಾವು ಶಿವಮೊಗ್ಗದಲ್ಲಿ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಹೊಸಮನೆ 6 ನೇ ತಿರುವಿನ ನಿವಾಸಿ ಮನೋಜ್ (22) ಮೃತ ದುರ್ಧೈವಿಯಾಗಿದ್ದಾನೆ. ಶಿವಮೊಗ್ಗದ JNNC ಕಾಲೇಜಿನಲ್ಲಿ ಬಿಬಿಎ ಓದುತ್ತಿದ್ದ ಮನೋಜ್ ನೇಣಿಗೆ ಶರಣಾಗಿದ್ದಾನೆ. ಈತ ಕಾಂಗ್ರೆಸ್ ಮುಖಂಡ ಫ್ಲವರ್ ಕುಮಾರ್ ಅವರ ಪುತ್ರನಾಗಿದ್ದಾನೆ. ಆತ್ಮಹತ್ಯೆಗೆ ಯಾವುದೇ ನಿಖರ ಕಾರಣ ತಿಳಿದುಬಂದಿಲ್ಲ,ನಿನ್ನೆ ಸಂಜೆಯೇ ಯುವಕನ ಮೃತದೇಹವನ್ನು ಮೆಗ್ಗಾನ್ ಮರಣೋತ್ತರ ಪರೀಕ್ಷೆಗೆ ಸಾಗಿಸಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ…

Read More

ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಸಾವು – ವೈದ್ಯರ ನಿರ್ಲಕ್ಷ್ಯವೆಂದು ಕುಟುಂಬಸ್ಥರ ಆರೋಪ

ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಸಾವು – ವೈದ್ಯರ ನಿರ್ಲಕ್ಷ್ಯವೆಂದು ಕುಟುಂಬಸ್ಥರ ಆರೋಪ ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬಾಣಂತಿಯೊಬ್ಬರು ಸಾವನ್ನಪ್ಪಿದ್ದು, ಇದು ವೈದ್ಯರ ನಿರ್ಲಕ್ಷ ಎಂದು ಕುಟುಂಬ ಆರೋಪಿಸಿದೆ. ಆದರೆ ಈ ಬಗ್ಗೆ  ಸ್ಪಷ್ಟೀಕರಣ ನೀಡಿದ ಡಿಹೆಚ್ ಒ ಡಾ.ನಟರಾಜ್ ಇಲ್ಲಿ ವೈದ್ಯರ ನಿರ್ಲಕ್ಷ ತೋರಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕಳೆದ ವರ್ಷ 2024 ರಲ್ಲಿ ಮದುವೆಯಾಗಿದ್ದ ಸೀಗೆಹಳ್ಳದ ನಿವಾಸಿ ಮಂಜುಳ(25) ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ಹೆರಿಗೆ ಹಿನ್ನಲೆಯಲ್ಲಿ ದಾಖಲಾಗಿದ್ದರು. ಗಂಡು ಮಗುವಿಗೆ ಜನ್ಮ ನೀಡಿದ…

Read More

ರಸ್ತೆ ಅಪಘಾತ – ತೀರ್ಥಹಳ್ಳಿಯ ಮೂಡ್ ಬಾರ್ ನ ಕ್ಯಾಶಿಯರ್ ಸಾವು

ರಸ್ತೆ ಅಪಘಾತ – ತೀರ್ಥಹಳ್ಳಿಯ ಮೂಡ್ ಬಾರ್ ನ ಕ್ಯಾಶಿಯರ್ ಸಾವು ತೀರ್ಥಹಳ್ಳಿ : ಪಟ್ಟಣದ ಯಡೆಹಳ್ಳಿ ಕೆರೆಯ ಬಳಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ತೀರ್ಥಹಳ್ಳಿಯ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ತೀರ್ಥಹಳ್ಳಿಯ ಬಸ್ ನಿಲ್ದಾಣದ ಬಳಿಯ ಮೂಡ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಕ್ಯಾಶಿಯರ್ ಆಗಿ ಕಾರ್ಯ ನಿರ್ವಹಿಸುತಿದ್ದ ಸುಮಂತ್ ಬೈಕ್ ಅಪಘಾತದಲ್ಲಿ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮೃತ ಸುಮಂತ್ ರವರ ತಂದೆ ಜಯರಾಮ್ ರವರು ಕೃಷಿ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮೃತ…

Read More

ಎಟಿಎಂ ಕಾರ್ಡ್ ಬದಲಿಸಿ ಹಣ ವಂಚಿಸುತಿದ್ದ ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

ಎಟಿಎಂ ಕಾರ್ಡ್ ಬದಲಿಸಿ ಹಣ ವಂಚಿಸುತಿದ್ದ ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ ಸಾಗರ: ಅಕ್ಟೋಬರ್  ೨೦೨೪ರಲ್ಲಿ ಕಾರ್ಗಲ್ ಟೌನ್ ಕೆನರಾ ಬ್ಯಾಂಕ್ ಎಟಿಎಂ ನಲ್ಲಿ  ವೃದ್ದನನ್ನು ವಂಚಿಸಿ, ಅವರಿಂದ ಎಟಿಎಂ ಕಾರ್ಡ್ ನ ಪಿನ್ ಪಡೆದು ರೂ ೧,೪೯,೯೯೯ ಹಣವನ್ನು ಡ್ರಾ ಮಾಡಿಕೊಂಡ ಪ್ರಕರಣದ ಆರೋಪಿಗಳನ್ನು ಸಾಗರ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣ ರಾಜ್ಯದ ರೋಹನ್ ತಲ್ ಜಿಲ್ಲೆಯ  ಜೋಗಿಂದರ್ ಮತ್ತು  ಮುಖೇಶ್ (೪೮) ಇವರನ್ನು  ದಸ್ತಗಿರಿ ಮಾಡಿ, ಆರೋಪಿಗಳಿಂದ ಕಾರ್ಗಲ್ ಪೊಲೀಸ್ ಠಾಣೆ…

Read More