Headlines

ಮನೆ ಕಳವು ಮಾಡಿದ್ದ ಮೂವರ ಬಂಧನ – 26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಮನೆ ಕಳವು ಮಾಡಿದ್ದ ಮೂವರ ಬಂಧನ – 26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ ಭದ್ರಾವತಿ , ಜ. 4: ಮನೆಗಳ್ಳನ ಪ್ರಕರಣಕ್ಕೆ ಸಂಬಂಧಿಸಿದಂತೆ, ಹೊಳೆಹೊನ್ನೂರು ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಆರೋಪಿಗಳಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದ ಘಟನೆ ನಡೆದಿದೆ. ಭದ್ರಾವತಿ ತಾಲೂಕು ತಿಮ್ಲಾಪುರದ ಕೊರಚರಹಟ್ಟಿ ಗ್ರಾಮದ ನಿವಾಸಿಗಳಾದ ದರ್ಶನ್ (21), ಧನಂಜಯ (24) ಹಾಗೂ ರವಿ (23) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. 28-12-2024 ರಂದು ಸದರಿ ಆರೋಪಿಗಳನ್ನು…

Read More

ಕಾಡುಹಂದಿ ಬೇಟೆಯಾಡಿದ ಇಬ್ಬರ ಬಂಧನ

ಕಾಡುಹಂದಿ ಬೇಟೆಯಾಡಿದ ಇಬ್ಬರ ಬಂಧನ ಶಿಕಾರಿಪುರ: ಕಾಡು ಹಂದಿಯನ್ನು ಬೇಟೆಯಾಡಿದ ಅಪರಾಧ ಸಂಬಂಧ ಇಬ್ಬರನ್ನ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕುನಲ್ಲಿ ಬಂಧಿಸಲಾಗಿದೆ.  ಶಿಕಾರಿಪುರ ತಾಲ್ಲೂಕಿನ ಹಾರೋಗೊಪ್ಪ ಬಳಿಯ ಗಂಗಹೊನಸರ ಅರಣ್ಯ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಅರಣ್ಯಾಧಿಕಾರಿಗಳು ದಾವಣಗೆರೆ ಜಿಲ್ಲೆ ನ್ಯಾಮತಿ ತಾಲ್ಲೂಕಿನ ಹಳೇಜೋಗದ ಲೋಕೇಶ್ ಹಾಗೂ ಮೈಲಾರಿ ಎನ್ನುವವರನ್ನು  ಬಂಧಿಸಿದ್ದಾರೆ. ಬೇಟೆಯಾಡಿದ ಕಾಡು ಹಂದಿಯ ಮಾಂಸವನ್ನು ಪಾಲು ಮಾಡಿಕೊಳ್ಳುವಾಗ ಅರಣ್ಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇನ್ನೂ ಈ ಕಾರ್ಯಾಚರಣೆಯ ಸಂದರ್ಭದಲ್ಲಿ ಕೆಲವರು ಪರಾರಿಯಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಸಾಗರ ವಿಭಾಗದ…

Read More

ಬಿರಿಯಾನಿ ತಿನ್ನಲು ಹೋಗಿದ್ದ ವ್ಯಕ್ತಿ ಮೇಲೆ ಬಿಯರ್ ಬಾಟಲ್ , ಮಚ್ಚಿನಿಂದ ಹಲ್ಲೆ – ದೂರು ದಾಖಲು

ಬಿರಿಯಾನಿ ತಿನ್ನಲು ಹೋಗಿದ್ದ ವ್ಯಕ್ತಿ ಮೇಲೆ ಬಿಯರ್ ಬಾಟಲ್ , ಮಚ್ಚಿನಿಂದ ಹಲ್ಲೆ – ದೂರು ದಾಖಲು ಬಿರಿಯಾನಿ ತಿನ್ನಲು ಹೊಟೇಲ್ ಗೆ ಹೋಗಿದ್ದ ವ್ಯಕ್ತಿಯೊಬ್ಬರ ಮೇಲೆ ಮಚ್ಚು ಮತ್ತು ಬಿಯರ್‌ ಬಾಟಲಿಯಿಂದ ಹಲ್ಲೆ ನಡೆಸಿರುವ ಘಟನೆ ಹೊಳೆಹೊನ್ನೂರಿನ ಕನಸಿನಕಟ್ಟೆ ರಸ್ತೆಯ ಬಾರ್ ನಲ್ಲಿ ನಡೆದಿದೆ. ಹೊಳೆಹೊನ್ನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ವ್ಯಕ್ತಿ, ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಳೆಹೊನ್ನೂರಿನ ಉಪ್ಪಾರರ ಬೀದಿಯ ರವಿ ಹಲ್ಲೆಗೊಳಗಾದವರು. ಕನಸಿನಕಟ್ಟೆ ರಸ್ತೆಯಲ್ಲಿರುವ ಬಾರ್‌ನಲ್ಲಿ ಘಟನೆ ಸಂಭವಿಸಿದೆ. ರವಿ…

Read More

ಗಾಂಧಿ ಬಜಾರ್ ನಲ್ಲಿ ಎರಡು ಚೀಲ ಗೋಮಾಂಸ ಪತ್ತೆ

ಗಾಂಧಿ ಬಜಾರ್ ನಲ್ಲಿ ಎರಡು ಚೀಲ ಗೋಮಾಂಸ ಪತ್ತೆ SHIVAMOGGA | ಗಾಂಧಿ ಬಜಾರ್ ನ ಮಸೀದಿಯ ರಸ್ತೆಯಲ್ಲಿ ಮಾಂಸ ಸಾಗಾಣಿಕೆ ವೇಳೆ ಮೂವರ ನಡುವೆ ಗಲಾಟೆಯಾಗಿದ್ದು ಎರಡು ಮೂಟೆ ಮಾಂಸ ಮತ್ತು ಚರ್ಮ, ಗೋಮೂಳೆಗಳು ಪತ್ತೆಯಾಗಿದೆ.  ಗಾಂಧಿ ಬಜಾರ್ ನ ಮಸೀದಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರು ಗೋಮಾಂಸ ಇದೆ ಎನ್ನಲಾದ ಎರಡು ಮೂಟೆಗಳನ್ನ ಹೊತ್ತು ಬರುವಾಗ ಈರ್ವರು ತಡೆದಿದ್ದಾರೆ. ಚೀಲವನ್ನ ಬಿಸಾಕಿ ತಡೆದ ವ್ಯಕ್ತಿಗೆ ಹೊಡೆದು ದ್ವಿಚಕ್ರ ವಾಹನ ಸವಾರಿಬ್ವರು ಪರಾರಿಯಾಗಿದ್ದಾರೆ.  ಈ ವೇಳೆ…

Read More

ಡಾ. ಧನಂಜಯ ಸರ್ಜಿ ಹೆಸರಲ್ಲಿ ಮೂವರಿಗೆ ವಿಷಯುಕ್ತ ಸ್ವೀಟ್ ಬಾಕ್ಸ್ ರವಾನೆ

ಡಾ. ಧನಂಜಯ ಸರ್ಜಿ ಹೆಸರಲ್ಲಿ ಮೂವರಿಗೆ ವಿಷಯುಕ್ತ ಸ್ವೀಟ್ ಬಾಕ್ಸ್ ರವಾನೆ ಶಿವಮೊಗ್ಗ : ಜ. 3: ಹೊಸ ವರ್ಷದ ದಿನದಂದು  ವಿಧಾನ ಪರಿಷತ್ ಸದಸ್ಯ ಡಾ!! ಧನಂಜಯ ಸರ್ಜಿ  ಹೆಸರಿನಲ್ಲಿ, ದುಷ್ಕರ್ಮಿಗಳು ಶಿವಮೊಗ್ಗದ ಮೂವರು ಪ್ರಮುಖರಿಗೆ ಕೋರಿಯರ್ ಮೂಲಕ ವಿಷಯುಕ್ತ ಸ್ವೀಟ್ ಬಾಕ್ಸ್ ರವಾನಿಸಿದ್ದ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ಎನ್ಇಎಸ್ ಸಂಸ್ಥೆಯ ಕಾರ್ಯದರ್ಶಿ ನಾಗರಾಜ್, ವೈದ್ಯರಾದ ಡಾ!!  ಅರವಿಂದ್ ಹಾಗೂ ಡಾ!! ಕೆ ಎಸ್ . ಪವಿತ್ರ ಅವರಿಗೆ ತಮ್ಮ ಹೆಸರಿನಲ್ಲಿ ಸ್ವೀಟ್ ಬಾಕ್ಸ್…

Read More

ಲೋಕಾಯುಕ್ತ ದಾಳಿ – ಲಕ್ಷಾಂತರ ರೂ ಲಂಚ ಪಡೆಯುತಿದ್ದ ಇಬ್ಬರು ಅಧಿಕಾರಿಗಳ ಬಂಧನ

ಲೋಕಾಯುಕ್ತ ದಾಳಿ – ಲಕ್ಷಾಂತರ ರೂ ಲಂಚ ಪಡೆಯುತಿದ್ದ ಇಬ್ಬರು ಅಧಿಕಾರಿಗಳ ಬಂಧನ ಗುತ್ತಿಗೆದಾರರೊಬ್ಬರಿಗೆ ಹಣ ಮಂಜೂರು ಮಾಡಲು 1.20 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಇಬ್ಬರು ಅಧಿಕಾರಿಗಳನ್ನು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಗೋಂದಿಯ ಭದ್ರಾ ಬಲದಂಡೆ ನಾಲೆಯ ಸಿಲ್ಟ್‌ ತೆಗೆಯುವ ಕಾಮಗಾರಿಯು 2024ರ ಜನವರಿಯಲ್ಲಿ ಪೂರ್ಣಗೊಂಡಿತ್ತು. ಆದರೆ ಟೆಂಡರ್‌ ಹಣ 9.16 ಲಕ್ಷ ರೂ. ಗುತ್ತಿಗೆದಾರರಿಗೆ ಮಂಜೂರಾಗಿರಲಿಲ್ಲ. ಹಾಗಾಗಿ ಗುತ್ತಿಗೆದಾರ ವಿ.ರವಿ ಹಲವು ಬಾರಿ ಹಣ…

Read More

HOSANAGARA |ವೈದ್ಯೆಗೆ ಲೈಂಗಿಕ ಕಿರುಕುಳ – ಪ್ರಕರಣ ದಾಖಲು

ವೈದ್ಯೆಗೆ ಲೈಂಗಿಕ ಕಿರುಕುಳ – ಪ್ರಕರಣ ದಾಖಲು ಹೊಸನಗರ :  ಪತ್ನಿಯ ರಕ್ತ ಪರೀಕ್ಷಾ ವರದಿಯನ್ನು ತೋರಿಸಲು ವೈದ್ಯೆಯೊಬ್ಬರ ಬಳಿ ಹೋದ ಸಂದರ್ಭದಲ್ಲಿ ಆಕೆ ಏಕಾಂಗಿಯಾಗಿರುವುದನ್ನು ಗಮನಿಸಿ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ ವ್ಯಕ್ತಿಯ ವಿರುದ್ಧ ತಾಲ್ಲೂಕಿನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರವಿಗೌಡ ದೋದೋರು (ಕಾನ್‌ಬೈಲು) ಆರೋಪಿತ ವ್ಯಕ್ತಿಯಾಗಿದ್ದು, ಡಿಸೆಂಬರ್‌ 29ರಂದು ಈತ ತನ್ನ ಪತ್ನಿಯ ರಕ್ತ ಪರೀಕ್ಷಾ ವರದಿಯನ್ನು ತೋರಿಸಲು ವೈದ್ಯೆಯೊಬ್ಬರ ಬಳಿ ಹೋಗಿದ್ದಾನೆ. ವರದಿಯನ್ನು ತೋರಿಸುವ ಸಂದರ್ಭದಲ್ಲಿ ವೈದ್ಯೆ ಒಬ್ಬರೇ ಇರುವುದನ್ನು…

Read More

ಪತಿ ಬೈಕ್ ಅಪಘಾತದಲ್ಲಿ ಸಾವು – ವಿಷಯ ತಿಳಿದು ಪತ್ನಿ ಆತ್ಮಹತ್ಯೆ | ಸಾವಿನಲ್ಲೂ ಒಂದಾದ ಪ್ರೀತಿಸಿ ಮದುವೆಯಾಗಿದ್ದ ಜೋಡಿ

ಪತಿ ಬೈಕ್ ಅಪಘಾತದಲ್ಲಿ ಸಾವು – ವಿಷಯ ತಿಳಿದು ಪತ್ನಿ ಆತ್ಮಹತ್ಯೆ | ಸಾವಿನಲ್ಲೂ ಒಂದಾದ ಪ್ರೀತಿಸಿ ಮದುವೆಯಾಗಿದ್ದ ಜೋಡಿ ಹೊಸನಗರ : ಇಲ್ಲಿನ ಮೇಲಿನ ಬೆಸಿಗೆ ಗ್ರಾಮದ ಯುವ ದಂಪತಿಗಳು ದಾರುಣ ಅಂತ್ಯ ಕಂಡಿರುವ ಘಟನೆ ನಡೆದಿದೆ. ಹೊಸನಗರ ತಾಲೂಕು ಮೇಲಿನ ಬೆಸಿಗೆ ಗ್ರಾಮ ಪಂಚಾಯತಿಯ ಸುತ್ತ ಗ್ರಾಮದ ಕಿಲ್ಲೆ ಕ್ಯಾತರ ಕ್ಯಾಂಪಿನ 25ರ ಹರೆಯದ ಮಂಜುನಾಥ ಎಂಬುವವರು ಡಿಸೆಂಬರ್ 31ರ ಸಂಜೆ ಬೈಕಿನಲ್ಲಿ ಶಿಕಾರಿಪುರಕ್ಕೆ ಹೋಗಿದ್ದು ಶಿಕಾರಿಪುರದ ಬಳಿ ಬೈಕ್  ಅಪಘಾತವಾಗಿದ್ದು ಇಂದು ಬೆಳಿಗ್ಗೆ…

Read More

ಹೊಸ ವರ್ಷಾಚರಣೆಯ ಮತ್ತಿನಲ್ಲಿ ನಿಯಂತ್ರಣ ತಪ್ಪಿ ಎಗರಿದ ಕಾರು ಬೈಕ್ ಗೆ ಡಿಕ್ಕಿ – ಓರ್ವ ಸಾವು

ಹೊಸ ವರ್ಷಾಚರಣೆಯ ಮತ್ತಿನಲ್ಲಿ ನಿಯಂತ್ರಣ ತಪ್ಪಿ ಎಗರಿದ ಕಾರು ಬೈಕ್ ಗೆ ಡಿಕ್ಕಿ – ಓರ್ವ ಸಾವು ಚೇಸ್ ಮಾಡಲು ಹೋಗಿ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಸಿದ್ದಯ್ಯ ರೋಡ್ ಸರ್ಕಲ್ ಬಳಿ ನಡೆದಿದೆ. ಹೊಸ ವರ್ಷದ ಮತ್ತಿನಲ್ಲಿ ಕಾರಿಗೆ ಕಲ್ಲು ಹೊಡೆದು ಬೈಕ್ ಸವಾರ ಪರಾರಿಯಾಗುತ್ತಿದ್ದ. ಇದರಿಂದ ಸಿಟ್ಟಗೆದ್ದ ಕಾರು ಚಾಲಕ ಬೈಕ್ ಚೇಸ್ ಮಾಡಿಕೊಂಡು ಬಂದಿದ್ದ. ಈ ವೇಳೆ ಗಾಯತ್ರಿ ಶಾಲೆ ಬಳಿ…

Read More

SHIVAMOGGA | ಪಾದಚಾರಿಗೆ ಬೈಕ್ ಡಿಕ್ಕಿ – ಸಾವು

SHIVAMOGGA | ಪಾದಚಾರಿಗೆ ಬೈಕ್ ಡಿಕ್ಕಿ – ಸಾವು ಶಿವಮೊಗ : ಸಾಗರ ರಸ್ತೆಯ ಎಪಿಎಂಸಿ ಬಳಿ  ಹೊರಭಾಗದಲ್ಲಿ ಹಿಟ್ ಅಂಡ್ ರನ್ ಘಟನೆ ನಡೆದಿದ್ದು ಈ ಘಟನೆಯಲ್ಲಿ ಪಾದಚಾರಿಯೊಬ್ಬರು ಸಾವಿಗೀಡಾಗಿದ್ದಾರೆ. ಸಾಗರದ ರಸ್ತೆಯಲ್ಲಿ ಬರುವ ಸಾನ್ವಿ ಹೋಟೆಲ್ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ವಾಹನವೊಂದು ಅಪಘಾತ ಪಡಿಸಿ ನಿಲ್ಲಿಸದೆ ಮುಂದೆ ಸಾಗಿದೆ. ಅಪಘಾತದಲ್ಲಿ ಗಾಯಗೊಂಡವನನ್ನು ಸುಧಾಕರ (55) ಎಂದು ಗುರುತಿಸಲಾಗಿದೆ. ಸುಧಾಕರ್ ಶಿಕಾರಿಪುರ ತಾಲೂಕಿನ ಗಾಮ ಗ್ರಾಮದ ನಿವಾಸಿಯಾಗಿದ್ದು, ಶಿವಮೊಗ್ಗದಲ್ಲಿ ಪರಿಚಯಸ್ಥರು ಮನೆಕಟ್ಟಿಸುತ್ತಿದ್ದರಿಂದ ವಾಚರ್…

Read More