Headlines

ಸಿಗಂದೂರು ಲಾಂಚ್‌ನಲ್ಲಿ  ಬೆಳಗಾವಿಯ ಕುಟುಂಬದ ಮೇಲೆ ಹಲ್ಲೆ

ಸಿಗಂದೂರು ಲಾಂಚ್‌ನಲ್ಲಿ  ಬೆಳಗಾವಿಯ ಕುಟುಂಬದ ಮೇಲೆ ಹಲ್ಲೆ ಸಾಗರ : ಸಿಗಂದೂರು ಲಾಂಚ್‌ಗೆ  ವಾಹನಗಳನ್ನು ಬಿಡುವ ವಿಚಾರದಲ್ಲಿ ಜಗಳವಾಗಿ ಪ್ರಯಾಣಿಕರ ಮೇಲೆ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ. ಗ್ರಾಮ ಪಂಚಾಯಿತಿ ನೇಮಿಸಿರುವ ಟಿಕೆಟ್ ಕಲೆಕ್ಟರ್ ಸೇರಿ ಹಲವರ ವಿರುದ್ಧ ಕಾರ್ಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮ ಪಂಚಾಯಿತಿ ವತಿಯಿಂದ ನೇಮಕವಾಗಿರುವ ಟಿಕೆಟ್ ಕಲೆಕ್ಟರ್ ಮತ್ತು 10-15 ಸಹಚರರ ವಿರುದ್ದ ಎಫ್‌ಐಆರ್‌ ದಾಖಲಿಸಲಾಗಿದೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಕಡಬಿ ಶಿವಪುರದ ನಿವಾಸಿ ಪ್ರಣತಿ, ತಂದೆ ಪ್ರಸನ್ನ,…

Read More

ANANDAPURA | ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ANANDAPURA | ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ರಾಷ್ಟ್ರೀಯ ಹೆದ್ದಾರಿ 69ರ ಸಾಗರ ರಸ್ತೆಯ ನೇದರಹಳ್ಳಿ ಬಳಿ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಶಿವಮೊಗ್ಗದಿಂದ ಸಾಗರಕ್ಕೆ ತೆರಳುತಿದ್ದ ಕಾರು ನೇದರಹಳ್ಳಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆಗಿದ್ದು ಕಾರಿನಲ್ಲಿ ಗಂಡ, ಹೆಂಡತಿ, ಪುತ್ರಿ ಮೂರು ಜನರು ಪ್ರಯಾಣಿಸುತ್ತಿದ್ದರು. ಸದ್ಯ ಯಾವುದೇ ಪ್ರಾಣಾಪಾಯವಾಗದೆ ಮೂವರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಕಾರು ಪಲ್ಟಿಯಾದ ತಕ್ಷಣ ಸಾಗರ ಶಿವಮೊಗ್ಗಕ್ಕೆ ತೆರಳುತ್ತಿದ್ದ ಬಸ್ಸಿನಿಂದ ಪ್ರಯಾಣಿಕರು…

Read More

ರಿಪ್ಪನ್‌ಪೇಟೆ , ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡುತಿದ್ದ ಮನೆಗಳ್ಳ ಅರೆಸ್ಟ್ – 32 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ವಶಕ್ಕೆ

ರಿಪ್ಪನ್‌ಪೇಟೆ , ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡುತಿದ್ದ ಮನೆಗಳ್ಳ ಅರೆಸ್ಟ್ – 32 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ವಶಕ್ಕೆ ರಿಪ್ಪನ್‌ಪೇಟೆ ಹಾಗೂ ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತರಿಂದ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ರಿಪ್ಪನ್‌ಪೇಟೆ ಠಾಣೆ ವ್ಯಾಪ್ತಿಯ ಕೋಡೂರು , ದೂನ , ನೆವಟೂರು ಸೇರಿದಂತೆ ಐದು ಮನೆ ಕಳ್ಳತನ ಹಾಗೂ ಆನಂದಪುರ ಠಾಣೆ ವ್ಯಾಪ್ತಿಯ ನಾಲ್ಕು ಪ್ರಕರಣದ ಹಾಗೂ ವಿವಿಧ…

Read More

ತುಂಗಾ ಚಾನಲ್‌ಗೆ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ನಾಪತ್ತೆ

ತುಂಗಾ ಚಾನಲ್‌ಗೆ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ನಾಪತ್ತೆ ಶಿವಮೊಗ್ಗ : ಚಾನಲ್‌ಗೆ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆಯೊಬ್ಬರು  ನಾಪತ್ತೆಯಾಗಿದ್ದಾಳೆ. ಅಗ್ನಿಶಾಮಕ ಸಿಬ್ಬಂದಿ ನಾಪತ್ತೆಯಾಗಿರುವ ಮಹಿಳೆಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಶಿವಮೊಗ್ಗದ ರಾಗಿಗುಡ್ಡದ ಬಳಿ ತುಂಗಾ ಚಾನಲ್‌ಗೆ ಬಟ್ಟೆ ತೊಳೆಯಲು ಹೋಗಿದ್ದ ರೇಷ್ಮಾಬಾನು (33) ನಾಪತ್ತೆಯಾಗಿದ್ದಾರೆ. ಕಾಲು ಜಾರಿ ಚಾನಲ್‌ಗೆ ಬಿದ್ದಿರುವ ಶಂಕೆ ಇರುವುದರಿಂದ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Read More

RIPPONPETE | ಗಂಡು ಮಗು ಆಗಿಲ್ಲವೆಂದು ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ – ಪ್ರಕರಣ ದಾಖಲು

RIPPONPETE | ಗಂಡು ಮಗು ಆಗಿಲ್ಲವೆಂದು ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ – ಪ್ರಕರಣ ದಾಖಲು ಒಂದು ವರ್ಷದ ಹೆಣ್ಣು ಮಗುವನ್ನು ನೆಲಕ್ಕೆ ಅಪ್ಪಳಿಸಿ ಸಾಯಿಸಲು ಮುಂದಾದನಾ ಪಾಪಿ ತಂದೆ..!!?? ರಿಪ್ಪನ್‌ಪೇಟೆ : ಗಂಡು ಮಗು ಆಗಿಲ್ಲ ಎನ್ನುವ ಕಾರಣಕ್ಕೆ ಪತಿಯೊಬ್ಬ ತನ್ನ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಪಟ್ಟಣದ ಸಮೀಪದ ಅರಸಾಳು ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಅರಸಾಳು ಗ್ರಾಮದ ಕಿರಣ್ ಡಿಸೋಜಾ , ಅತ್ತೆ ಸೂರಿನ್ ಡಿಸೋಜಾ , ನಾದಿನಿ ನಿರ್ಮಲ ಮತ್ತು…

Read More

ಮೈಕ್ರೋ ಫೈನಾನ್ಸ್ ನವರು ಮನೆ ಬಾಗಿಲಿಗೆ ಬಂದು ಕಿರಿಕಿರಿ ಮಾಡಿದರೆ ತಕ್ಷಣ ಈ ನಂಬರ್ ಗೆ ಕರೆ ಮಾಡಿ

ಮೈಕ್ರೋ ಫೈನಾನ್ಸ್ ನವರು ಮನೆ ಬಾಗಿಲಿಗೆ ಬಂದು ಕಿರಿಕಿರಿ ಮಾಡಿದರೆ ತಕ್ಷಣ ಈ ನಂಬರ್ ಗೆ ಕರೆ ಮಾಡಿ ಸರ್ಕಾರ ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಬ್ರೇಕ್‌ ಹಾಕುವು ಸಲುವಾಗಿಯೇ ಕಾನೂನು ಜಾರಿ ಮಾಡಿದೆ. ಆದಾಗ್ಯು ಕೊಟ್ಟ ದುಡ್ಡು ವಾಪಸ್‌ ಕೊಡುವಾಗ, ಇಸ್ಕೊಂಡಾಗ  ಇದ್ದ ನಿಯತ್ತು ಇರಬೇಕಲ್ವಾ ಎನ್ನುತ್ತಲೇ ಸಾಲಗಾರರು ಮತ್ತಷ್ಟು ಕಿರುಕುಳ ನೀಡುತ್ತಿರುವ ಬಗ್ಗೆ ವರದಿಗಳು ಕೇಳಿಬಂದಿದೆ. ಶಿವಮೊಗ್ಗದಲ್ಲಿಯು ಇಂತಹ ಸಾಲದ ಕಿರುಕುಳ ಸಾಮಾನ್ಯವಾಗಿದೆ. ಹಣ ಪಡೆದವರು ಸ್ವಲ್ಪ ವೀಕ್‌ ಎಂದು ಗೊತ್ತಾಗುತ್ತಲೇ ಬಾಯಿಗೆ ಬಂದ ಹಾಗೆ…

Read More

ಕರಾವಳಿಯಲ್ಲಿ 20 ಬೈಕ್ ಕದ್ದಿದ್ದ ಸೊರಬದ ಮಣಿಕಂಠ ಬಂಧನ

ಕರಾವಳಿಯಲ್ಲಿ 20 ಬೈಕ್ ಕದ್ದಿದ್ದ ಸೊರಬದ ಮಣಿಕಂಠ ಬಂಧನ ಶಿವಮೊಗ್ಗ: ದಕ್ಷಿಣ ಕನ್ನಡದಲ್ಲಿ ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕು ನಿವಾಸಿಯೊಬ್ಬ ಬೈಕ್‌ ಕಳ್ಳತನ ಪ್ರಕರಣಗಳ ಮಾಸ್ಟರ್‌ ಮೈಂಡ್‌ ಆಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.  ಇಲ್ಲಿ ನಡೆಯುವ ಕಂಬಳ, ಜಾತ್ರೆ ಸೇರಿದಂತೆ, ಬಸ್ಸು, ರೈಲ್ವೆ ನಿಲ್ದಾಣಗಳಲ್ಲಿ ಪಾರ್ಕ್ ಮಾಡಿದ್ದ ಬೈಕ್ ಗಳನ್ನು ಕದಿಯುತ್ತಿದ್ದ ಗ್ಯಾಂಗ್‌ನ್ನು ಪೊಲೀಸರು ಅರೆಸ್ಟ್‌ ಮಾಡಿದ್ದು, ಒಟ್ಟು ಸೊರಬದ ವ್ಯಕ್ತಿ ಸೇರಿ ನಾಲ್ವರನ್ನು ಅರೆಸ್ಟ್‌ ಮಾಡಿದ್ದಾರೆ. ಕಂಕನಾಡಿ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆದಿದೆ. ಶಿವಮೊಗ್ಗ…

Read More

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ವೃದ್ದೆಯ ಮಾಂಗಲ್ಯ ಸರ ಅಪಹರಿಸಿದ್ದ ಆರೋಪಿಯ ಬಂಧನ

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ವೃದ್ದೆಯ ಮಾಂಗಲ್ಯ ಸರ ಅಪಹರಿಸಿದ್ದ ಆರೋಪಿಯ ಬಂಧನ ಸಾಗರ : ಸಂಜೆ ವೇಳೆ ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿ, ವೃದ್ದೆಯ ಮಾಂಗಲ್ಯ ಸರ ಅಪಹರಿಸಿ ಪರಾರಿಯಾಗಿದ್ದ ಆರೋಪಿಯನ್ನು, ಘಟನೆ ನಡೆದ 24 ಗಂಟೆಯೊಳಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಸಫಲರಾಗಿದ್ದಾರೆ. ಸಾಗರ ತಾಲೂಕು ಶೆಡ್ತಿಕೆರೆ ಗ್ರಾಮದ ನಿವಾಸಿ, ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ರವಿಕುಮಾರ್ ಸಿ (39) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.ಆರೋಪಿಯಿಂದ ಕಳವು…

Read More

8 ತಿಂಗಳ ಗರ್ಭಿಣಿ ಪತ್ನಿಯನ್ನು ಮಗನ ಕಣ್ಣೆದುರೇ ಹತ್ಯೆಗೈದು ಠಾಣೆಗೆ ಶರಣಾದ ಪಾಪಿ ಪತಿ!

8 ತಿಂಗಳ ಗರ್ಭಿಣಿ ಪತ್ನಿಯನ್ನು ಮಗನ ಕಣ್ಣೆದುರೇ ಹತ್ಯೆಗೈದು ಠಾಣೆಗೆ ಶರಣಾದ ಪಾಪಿ ಪತಿ! ತುಮಕೂರು : ಎಂಟು ತಿಂಗಳ ಗರ್ಭಿಣಿ ಹೆಣ್ಣು 8 ವರ್ಷದ ಮಗನ ಕಣ್ಣೆದುರುಗಡೆನೇ ನೇಣು ಬಿಗಿದು ಕೊಲೆ ಮಾಡಿ ಬಳಿಕ ಪತಿ ಠಾಣೆಗೆ ಹೋಗಿ ಶರಣಾಗಿರುವ ಘಟನೆ ತುಮಕೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ನಿನ್ನೆ ನಡೆದಿದೆ. ಕೊಲೆಯಾದ ಗರ್ಭಿಣಿಯ ಹೆಸರು ನಗ್ಮಾ ಎಂದು ತಿಳಿದು ಬಂದಿದ್ದು ಇನ್ನೂ ಪಾಪಿ ಪತಿಯ ಹೆಸರು ಸೈಯದ್ ಎಂದು ತಿಳಿದುಬಂದಿದೆ. ಹೌದು ತುಮಕೂರು ನಗರದ…

Read More

ತೋಟದಲ್ಲಿ ಮೇಕೆ ಮೇಯಿಸುತಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ – ಕ್ಷುಲ್ಲಕ ಕಾರಣಕ್ಕೆ ವಿಕೃತಿ ಮೆರೆದ ಪಾಪಿಗಳು

ತೋಟದಲ್ಲಿ ಮೇಕೆ ಮೇಯಿಸುತಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ – ಕ್ಷುಲ್ಲಕ ಕಾರಣಕ್ಕೆ ವಿಕೃತಿ ಮೆರೆದ ಪಾಪಿಗಳು ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ತೋಟದಲ್ಲಿ ಮೇಕೆ ಮೇಯಿಸುತ್ತಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದಲ್ಲಿ ನಡೆದಿದೆ. ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದ 50 ವರ್ಷದ ದಲಿತ ಮಹಿಳೆ ಮೇಲೆ ತೋಟದ ಮಾಲೀಕ ಹಲ್ಲೆ ನಡೆಸಿದ್ದಾನೆ.ಅವರನ್ನು ಸ್ಥಳೀಯರು ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ತೋಟದಲ್ಲಿ ಮಹಿಳೆ ಮೇಕೆಗಳನ್ನ ಮೇಯಿಸುತ್ತಿದ್ದಾಳೆಂದು ಆಕ್ರೋಶಗೊಂಡ…

Read More