Headlines

KODURU | ಕಾರುಗಳ ನಡುವೆ ಅಪಘಾತ ಪ್ರಕರಣ – ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

KODURU | ಕಾರುಗಳ ನಡುವೆ ಅಪಘಾತ ಪ್ರಕರಣ – ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರು ಗ್ರಾಪಂ ವ್ಯಾಪ್ತಿಯ ಶಾಂತಪುರ ಸಮೀಪದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಓರ್ವ ಮೃತಪಟ್ಟಿದ್ದಾರೆ. ದಾವಣಗೆರೆ ನಗರದ ನಿವಾಸಿ ಪರಮೇಶ್ವರಪ್ಪ (74) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಶಾಂತಪುರ ಸಮೀಪದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಒಂದು ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಂಬುಲೆನ್ಸ್ ಮೂಲಕ…

Read More

ಗಂಡನ ಮನೆಗೆ ಹೋಗುವುದಾಗಿ ಹೇಳಿ ಹೋದ ಮಹಿಳೆ ಮಗನೊಂದಿಗೆ ನಾಪತ್ತೆ !

ಗಂಡನ ಮನೆಗೆ ಹೋಗುವುದಾಗಿ ಹೇಳಿ ಹೋದ ಮಹಿಳೆ ಮಗನೊಂದಿಗೆ ನಾಪತ್ತೆ ! ಸೊರಬ: ಪತಿ ಮನೆಗೆ ತೆರಳುವುದಾಗಿ ತಿಳಿಸಿದ ಮಹಿಳೆಯೊರ್ವಳು ತನ್ನ ಮಗಳೊಂದಿಗೆ ನಾಪತ್ತೆಯಾಗಿರುವ ಘಟನೆ ತಾಲೂಕಿನ ಆನವಟ್ಟಿ ಸಮೀಪದ ನೆಗವಾಡಿ ತಾಂಡಾದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ನಿವಾಸಿ ಹೊನ್ನಮ್ಮ ಮಹಾದೇವ ಭೋವಿ (೩೦) ಹಾಗೂ ದೀಪ್ತಿ ಮಹಾದೇವ ಭೋವಿ (೮) ನಾಪತ್ತೆಯಾದವರು. ನೆಗವಾಡಿ ತಾಂಡಾ ಗ್ರಾಮದಲ್ಲಿ ಸಹೋದರ ಅನಾರೋಗ್ಯ ವಿಚಾರಿಸಿಕೊಂಡು ಪತಿಯ ಮನೆಗೆ ಹೋಗುವುದಾಗಿ ತಿಳಿಸಿ ಮಗಳೊಂದಿಗೆ ತೆರಳಿದವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ…

Read More

ವಿಷ  ಸೇವಿಸಿ ವ್ಯಕ್ತಿ ಆತ್ಮ*ಹತ್ಯೆ – ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕುಟುಂಬ

ವಿಷ  ಸೇವಿಸಿ ವ್ಯಕ್ತಿ ಆತ್ಮ*ಹತ್ಯೆ – ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕುಟುಂಬ ಶಿವಮೊಗ್ಗ:  ಗಾಡಿಕೊಪ್ಪದ ಸೇವಾಲಾಲ್ ಬೀದಿಯ ನಿವಾಸಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಕುಟುಂಬ ಇದು ಆತ್ಮಹತ್ಯೆ ಅಲ್ಲ, ಅನುಮಾನಾಸ್ಪದ ಸಾವು ಎಂದು ಆರೋಪಿಸಿದೆ. ಗಾಡಿಕೊಪ್ಪದ ನಿವಾಸಿ ಭೋಜ್ಯ ನಾಯ್ಕ (೫೮) ಆತ್ಮಹತ್ಯೆ ಮಾಡಿಕೊಂಡಿರುವವರು.  ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡರೂ ಅವರ ಕುತ್ತಿಗೆಯಲ್ಲಿ ನೇಣು  ಬಿಗಿದ ಕಲೆ ಇರುವುದರಿಂದ ಕುಟುಂಬ ಇದೊಂದು ಅನುಮಾನಸ್ಪದ ಸಾವು ಎಂದು ಆರೋಪಿಸಿದೆ. ಭೋಜ್ಯ ನಾಯ್ಕ್ ಅಣ್ಣ ತಮ್ಮಂದಿರ ನಡುವೆ ಆಸ್ತಿ…

Read More

ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ – ಸಿಸಿಟಿವಿ ದೃಶ್ಯಾವಳಿ ವೈರಲ್

ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ – ಸಿಸಿಟಿವಿ ದೃಶ್ಯಾವಳಿ ವೈರಲ್ ಹಳೇ ದ್ವೇಷ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೇ ಗ್ರಾಪಂ ಸದಸ್ಯನೊಬ್ಬನ ಮೇಲೆ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಹೊಸನಗರ ತಾಲ್ಲೂಕಿನ ನಿಟ್ಟೂರು ಗ್ರಾಮದಲ್ಲಿ ಭಾನುವಾರ ನಡೆದಿದ್ದು ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಲ್ಲೆಯ ಸಿಸಿಟಿವಿ ದೃಶ್ಯ ವೈರಲ್ ಆಗಿದೆ. ನಿಟ್ಟೂರು ಗ್ರಾಪಂ ಕಾಂಗ್ರೆಸ್ ಬೆಂಬಲಿತ ಸದಸ್ಯ ನಾಗೋಡಿ ವಿಶ್ವನಾಥ್ ಎಂಬುವವರ ಮೇಲೆ ದೇವರಾಜ್ ಎಂಬಾತ…

Read More

ಮದುವೆಯಾಗಿಲ್ಲವೆಂದು ಮನನೊಂದು ನೇಣು ಬಿಗಿದುಕೊಂಡು ಯುವಕ ಆತ್ಮ*ಹತ್ಯೆ

ಮದುವೆಯಾಗಿಲ್ಲವೆಂದು ಮನನೊಂದು ನೇಣು ಬಿಗಿದುಕೊಂಡು ಯುವಕ ಆತ್ಮ*ಹತ್ಯೆ ANANDAPURA | ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ಯುವಕನೊಬ್ಬ ನೇಣಿಗೆ ಶರಣಾದ ಘಟನೆ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ. ಆಚಾಪುರ ಗ್ರಾಪಂ ವ್ಯಾಪ್ತಿಯ ಕೈರಾ ಗ್ರಾಮದ ನಿವಾಸಿ ಸಂದೀಪ್ (33) ಮೃತ ವ್ಯಕ್ತಿಯಾಗಿದ್ದಾರೆ. ವಯಸ್ಸಾದರೂ ಮದುವೆಯಾಗಿಲ್ಲವೆಂದು ಮನನೊಂದಿದ್ದ ಸಂದೀಪ ಕೈರಾ ಗ್ರಾಮದಲ್ಲಿರು ತಮ್ಮ ತೋಟದ ಶೆಡ್ ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಮಂಗಳೂರಿನಿಂದ ಜೋಗಕ್ಕೆ ತೆರಳುತಿದ್ದ ಪ್ರವಾಸಿ ಬಸ್ ಮಗುಚಿ ಹಲವರಿಗೆ ಗಂಭೀರ ಗಾಯ – ಮಣಿಪಾಲ್ , ಮಂಗಳೂರಿಗೆ ಗಾಯಾಳುಗಳ ರವಾನೆ

ಮಂಗಳೂರಿನಿಂದ ಜೋಗಕ್ಕೆ ತೆರಳುತಿದ್ದ ಪ್ರವಾಸಿ ಬಸ್ ಮಗುಚಿ ಹಲವರಿಗೆ ಗಂಭೀರ ಗಾಯ – ಮಣಿಪಾಲ್ , ಮಂಗಳೂರಿಗೆ ಗಾಯಾಳುಗಳ ರವಾನೆ ಶಿವಮೊಗ್ಗ : ಮಂಗಳೂರಿನಿಂದ ಜೋಗಕ್ಕೆ ಹೊರಟಿದ್ದ ಖಾಸಗಿ ಬಸ್ ಸಾಗರದ ಮುಪ್ಪಾನೆ ಬಳಿ ಪಲ್ಟಿಯಾಗಿ ಬಸ್ ನಲ್ಲಿದ್ದ 27 ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಮಂಗಳೂರಿನಿಂದ ಭಟ್ಕಳ ಮತ್ತು ಜೋಗಕ್ಕೆ ಬರುತ್ತಿದ್ದ ಖಾಸಗಿ ಟ್ರಾವೆಲ್ಸ್ ಬಸ್ ಸಾಗರದ ಮುಪ್ಪಾನೆ ಬಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪ್ರಯಾಣಿಕರೆಲ್ಲಾರೂ ಮಂಗಳೂರು ಮೂಲದವರೆಂದು ತಿಳಿದುಬಂದಿದ್ದು ಬಸ್…

Read More

ಕತ್ತು ಹಿಸುಕಿ ಯುವಕನ ಕೊಲೆ – ತಂಗಿಯ ಗಂಡನಿಂದಲೇ ಸುಪಾರಿ : ಮೂವರು ಸೆರೆ

ಕತ್ತು ಹಿಸುಕಿ ಯುವಕನ ಕೊಲೆ – ತಂಗಿಯ ಗಂಡನಿಂದಲೇ ಸುಪಾರಿ : ಮೂವರು ಸೆರೆ ಶಿವಮೊಗ್ಗ :  ಭಧ್ರಾವತಿ ತಾಲ್ಲೂಕು ಕಾರೇಹಳ್ಳಿ ಗ್ರಾಮದ ಬಳಿಯ ಓರ್ವನನ್ನು ಕೊಲೆ ಮಾಡಿ ಖಾಲಿ ಜಾಗದಲ್ಲಿ ಎಸೆದುಹೋಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇಲ್ಲಿನ ತಾಳಯೆಣ್ಣೆ ಪ್ಯಾಕ್ಟರಿ ಬಳಿ ಘಟನೆ ನಡೆದಿದೆ. ನಿರ್ಜನ ಪ್ರದೇಶದಲ್ಲಿ ಸಿಕ್ಕ ಮೃತದೇಹವನ್ನು ಮೈದೊಳಲು ಮಲ್ಲಾಪುರದ ನಿವಾಸಿ ಪರುಶುರಾಮ್‌ ಎಂದು ಗುರುತಿಸಲಾಗಿದೆ. ಈತನ ತಂಗಿ ಗಂಡನೇ ಪ್ರಕರಣದ ಪ್ರಮುಖ ಆರೋಪಿ ಎನ್ನುವುದು ಬೆಳಕಿಗೆ ಬಂದಿದೆ.  ಪ್ರಕರಣದಲ್ಲಿ ತರೀಕೆರೆ…

Read More

ದಾರಿಹೋಕನನ್ನು ವಂಚಿಸಿ ಉಂಗುರ ದೋಚಿದ ಬೈಕ್ ಸವಾರರು

ದಾರಿಹೋಕನನ್ನು ವಂಚಿಸಿ ಉಂಗುರ ದೋಚಿದ ಬೈಕ್ ಸವಾರರು ಶಿವಮೊಗ್ಗ: ದಾರಿಯಲ್ಲಿ ಸಿಗುವ ವ್ಯಕ್ತಿಗಳು ನಂಬಿಕೆಯನ್ನು ಬಂಡವಾಳ ಮಾಡಿಕೊಂಡು ಹೇಗೆಲ್ಲಾ ಯಾಮಾರಿಸುತ್ತಾರೆ ಎಂಬುದಕ್ಕೆ ಸಾಕ್ಷಿ ಎನ್ನುವಂತಹ ಪ್ರಕರಣವೊಂದು ಶಿವಮೊಗ್ಗದ ದೊಡ್ಡಪೇಟೆ ಪೊಲೀಸಸ್‌ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ವೀರಶೈವ ರುದ್ರಭೂಮಿಯ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನ ಸ್ಕೂಟರ್‌ನಲ್ಲಿ ಬಂದ ಇಬ್ಬರು ಮಾತನಾಡಿಸಿದ್ದಾರೆ. ಕರುಬರಪಾಳ್ಯದ ದುರ್ಗಮ್ಮನ ದೇವಸ್ಥಾನದ ಹುಂಡಿಗೆ ಹಣ ಹಾಕಬೇಕು. ಆದರೆ ದೇವಸ್ಥಾನದ ಬಾಗಿಲು ಹಾಕಿದೆ. ಆ ದುಡ್ಡನ್ನ ನಿಮಗೆ ಕೊಡುತ್ತೇವೆ. ಸಂಜೆ ನೀವೆ ಹಾಕಬಹುದಾ ಎಂದು ಕೇಳಿದ್ದಾರೆ….

Read More

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರಿಗೆ ಗಾಯ

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರಿಗೆ ಗಾಯ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರು ಗ್ರಾಪಂ ವ್ಯಾಪ್ತಿಯ ಶಾಂತಪುರ ಸಮೀಪದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಶಾಂತಪುರ ಸಮೀಪದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಒಂದು ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಂಬುಲೆನ್ಸ್ ಮೂಲಕ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದ್ದು ಇನ್ನೊಂದು ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ರಿಪ್ಪನ್‌ಪೇಟೆ ಪೊಲೀಸರು…

Read More

HUMCHA | ಮನೆ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಹಾಗೂ ಬೈಕ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

HUMCHA | ಮನೆ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಹಾಗೂ ಬೈಕ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ಎರಡು ಟ್ರ್ಯಾಕ್ಟರ್ ಹಾಗೂ ಇಂದು ಬೈಕ್ ಗೆ ಕಿಡಿಗೇಡಿಗಳು ರಾತ್ರಿ ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಪಂ ವ್ಯಾಪ್ತಿಯ ಹೊಸಗದ್ದೆ ಗ್ರಾಮದಲ್ಲಿ ನಡೆದಿದೆ. ಹೊಸಗದ್ದೆ ಗ್ರಾಮದ ಲತೇಶ್ ಎಂಬುವವರು ತಮ್ಮ ಮನೆಯ ಮುಂಭಾಗದಲ್ಲಿ ಎರಡು ಟ್ರ್ಯಾಕ್ಟರ್ ಹಾಗೂ ಒಂದು ಬೈಕ್ ನ್ನು ಬುಧವಾರ ರಾತ್ರಿ ನಿಲ್ಲಿಸಿದ್ದರು.ತಡರಾತ್ರಿ ಯಾರೋ ಕಿಡಿಗೇಡಿಗಳು…

Read More