ಚಿನ್ನಾಭರಣಕ್ಕಾಗಿ ಕೆಲಸ ಕೊಟ್ಟ ಮೇಸ್ತ್ರಿಯ ಕೊಲೆ – ಉಂಗುರ ತೆಗೆಯಲಾಗದೇ ಬೆರಳನ್ನೇ ಕಟ್ ಮಾಡಿದ ಹಂತಕರು
ಚಿನ್ನಾಭರಣಕ್ಕಾಗಿ ಕೆಲಸ ಕೊಟ್ಟ ಮೇಸ್ತ್ರಿಯ ಕೊಲೆ – ಉಂಗುರ ತೆಗೆಯಲಾಗದೇ ಬೆರಳನ್ನೇ ಕಟ್ ಮಾಡಿದ ಹಂತಕರು ಹಾಸನ: ಚಿನ್ನಾಭರಣಕ್ಕಾಗಿ ಕೆಲಸ ಕೊಟ್ಟ ಮೇಸ್ತ್ರಿಯನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅರಸೀಕೆರೆ ನಗರದಲ್ಲಿ ನಡೆದಿದೆ. ವಿಜಯ್ ಕುಮಾರ್ (46) ಕೊಲೆಯಾದ ಮೇಸ್ತ್ರಿ. ಶುಕ್ರವಾರ ತಡರಾತ್ರಿ ಇಬ್ಬರು ಬಿಹಾರ ಮೂಲದ ಕಾರ್ಮಿಕರು ಕೊಲೆ ಮಾಡಿದ್ದಾರೆ ಎಂದು ಈಟಿವಿ ಭಾರತಕ್ಕೆ ಪೊಲೀಸ್ ಮೂಲಗಳು ತಿಳಿಸಿವೆ. ಅರಸೀಕೆರೆ ಕೆಎಸ್ಆರ್ಟಿಸಿ ಡಿಪೋ ಸಮೀಪ ಇರುವ ಪೆಟ್ರೋಲ್ ಬಂಕ್ ಮುಂಭಾಗ ಒಂದು ಕಟ್ಟಡ ನಿರ್ಮಾಣವಾಗುತ್ತಿದ್ದು, ಕಟ್ಟಡ…