Headlines

ಅಯ್ಯಪ್ಪಸ್ವಾಮಿ ಜಾತ್ರೆಯಲ್ಲಿ ಭಕ್ತರ ಮೇಲೆ ಹರಿದ ಕಾರು – ಓರ್ವ ಯುವತಿ ಸಾವು 08 ಜನರಿಗೆ  ಗಂಭೀರ ಗಾಯ

ಅಯ್ಯಪ್ಪಸ್ವಾಮಿ ಜಾತ್ರೆಯಲ್ಲಿ ಭಕ್ತರ ಮೇಲೆ ಹರಿದ ಕಾರು – ಓರ್ವ ಯುವತಿ ಸಾವು 08 ಜನರಿಗೆ  ಗಂಭೀರ ಗಾಯ ಸಿದ್ದಾಪುರ:  ಅಯ್ಯಪ್ಪ ಸ್ವಾಮಿ ಜಾತ್ರಾ ಮಹೋತ್ಸವ ದಲ್ಲಿ  ಭಕ್ತರ ಮೇಲೆ  ಕಾರು ಹರಿದ ಪರಿಣಾಮ   ಓರ್ವ ಯುವತಿ ಸಾವಿಗೀಡಾಗಿ  08 ಭಕ್ತರಿಗೆ ದಲ್ಲಿ ಗಂಭೀರ ಗಾಯ ಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ  ಸಿದ್ದಾ ಪುರದಲ್ಲಿ ನಿನ್ನೆ ಸಂಭವಿಸಿದೆ. ಕಾರು ಚಾಲಕ ರೋಶನ್ ಫರ್ನಾಂಡಿಸ್ ನನ್ನು ಪೊಲೀಸರು ಬಂಧಿಸಿದ್ದಾರೆ.ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿಕೊಂಡು ಬಂದು ಈತ ಜಾತ್ರೆಗೆ ನುಗ್ಗಿಸಿದ್ದಾನೆ….

Read More

ವಿಳಾಸ ಹೇಳಿದ ವ್ಯಾಪಾರಿಗೆ ನಾಲ್ವರಿಂದ ಹಲ್ಲೆ, ಇರಿತ

ವಿಳಾಸ ಹೇಳಿದ ವ್ಯಾಪಾರಿಗೆ ನಾಲ್ವರಿಂದ ಹಲ್ಲೆ, ಇರಿತ ಶಿವಮೊಗ್ಗ : ನಗರದಲ್ಲಿ ನಿನ್ನೆ ವ್ಯಾಪಾರಿಯೊಬ್ಬನ ಮೇಲೆ ಹಲ್ಲೆ ಮಾಡಿ, ಆತನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಲಾಗಿದೆ. ನಗರದ ಕಸ್ತೂರಿ ಬಾ ರಸ್ತೆಯಲ್ಲಿ ನಡೆದಿದೆ, ವ್ಯಾಪಾರ ಕೇಂದ್ರವಾಗಿರುವ ಮುರುಡೇಶ್ವರ ದೇವಾಲಯದ ಬಳಿ,  ರಾತ್ರಿ ಎಂಟು ಗಂಟೆ ಸುಮಾರಿಗೆ ನಾಲ್ವರು ಇಲ್ಲಿನ ಅಂಗಡಿಯೊಂದರ ಬಳಿ ಬಂದು ವಿಳಾಸ ಕೇಳಿದ್ದಾರೆ. ಅಂಗಡಿಯ ಮಾಲೀಕ ಕೇಳಿದ ವಿಳಾಸ ಎಲ್ಲಿದೆ ಎಂದು ತೋರಿಸಿದ್ದಾನೆ. ಅಲ್ಲಿಗೆ ತೆರಳಿದ ನಾಲ್ವರು ಅಲ್ಲಿ ಯಾರು ಇಲ್ಲದ್ದನ್ನು ಗಮನಿಸಿ ಹೊರಕ್ಕೆ…

Read More

ಹೆದ್ದಾರಿಯಲ್ಲಿ ಜೀಪ್ ಪಲ್ಟಿ – ಮೂವರು ಸಾವು , ನಾಲ್ವರ ಸ್ಥಿತಿ ಗಂಭೀರ

ಹೆದ್ದಾರಿಯಲ್ಲಿ ಜೀಪ್ ಪಲ್ಟಿ – ಮೂವರು ಸಾವು , ನಾಲ್ವರ ಸ್ಥಿತಿ ಗಂಭೀರ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ನೆಗವಾಡಿ ಗ್ರಾಮ ಸಮೀಪದ ಹಿರೇಮಾಗಡಿ ಕ್ರಾಸ್‌ನ ರಾಜ್ಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಜೀಪ್ ವಿದ್ಯುತ್ ಕಂಬಗಳಿಗೆ ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಘಟನೆ ನಡೆದಿದೆ. ಕಣಸೋಗಿಯಿಂದ ಎಸ್.ಎನ್. ಕೊಪ್ಪ ಕಡೆಗೆ ಹೋಗುತ್ತಿದ್ದ ಜೀಪ್‌ನಲ್ಲಿ ಕಬ್ಬೂರು, ಕೊಪ್ಪ, ಕಣಸೋಗಿ ಗ್ರಾಮದ 8 ಜನ ಪ್ರಯಾಣಿಸುತ್ತಿದ್ದರು. ಹೆದ್ದಾರಿ ಅಂಚಿನಲ್ಲಿದ್ದ ಸಿಮೆಂಟ್ ಕಂಬಗಳಿಗೆ ಜೀಪ್‌…

Read More

ಎರಡು ಬೈಕ್ ಗಳ ನಡುವೆ ಡಿಕ್ಕಿ: ಓರ್ವ ಗಂಭೀರ

ಎರಡು ಬೈಕ್ ಗಳ ನಡುವೆ ಡಿಕ್ಕಿ: ಓರ್ವ ಗಂಭೀರ ಶಿವಮೊಗ್ಗ ಜಿಲ್ಲೆಯ  ತೀರ್ಥಹಳ್ಳಿ ತಾಲ್ಲೂಕಿನ ಬೇಗುವಳ್ಳಿ ಬಳಿ ಭೀಕರ ಬೈಕ್ ಅಪಘಾತ ಸಂಭವಿಸಿದೆ. ಎರಡು ಬೈಕ್‌ಗಳ ನಡುವೆ ಡಿಕ್ಕಿಯಾಗಿದ್ದು, ನಾಲ್ಕು ಮಂದಿಗೆ ಗಾಯಗಳಾಗಿದೆ. ಈ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ. ಇಲ್ಲಿನ ಬೆಜ್ಜವಳ್ಳಿ ಜಾತ್ರೆಗೆ ಹೋಗಿ ವಾಪಸ್‌ ಆಗುತ್ತಿದ್ದ ಮಂಡಗದ್ದೆ ಸಮೀಪದ ದಂಪತಿಗಳಿದ್ದ ಬೈಕ್‌ಗೆ ಮೇಲಿನ ತೂದೂರು, ಬೇಗುವಳ್ಳಿ ನಿವಾಸಿಗಳಿದ್ದ ಬೈಕ್‌ ಹಿಂದಿನಿಂದ ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಒಬ್ಬನ ಸ್ಥಿತಿ ಗಂಭೀರವಾಗಿದೆ. ಘಟನೆಯಲ್ಲಿ ಮಂಡಗದ್ದೆಯ…

Read More

ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ; ಆರೋಪಿ ಪೊಲೀಸ್‌ ವಶಕ್ಕೆ

ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ; ಆರೋಪಿ ಪೊಲೀಸ್‌ ವಶಕ್ಕೆ ಅಣ್ಣನೇ ತಮ್ಮನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ�ಅನುಪಿನಕಟ್ಟೆಯ ಲಂಬಾಣಿ ತಾಂಡಾದಲ್ಲಿ ರವಿವಾರ ಬೆಳಗ್ಗೆ ನಡೆದಿದೆ. ಗಿರೀಶ್‌ ನಾಯ್ಕ (30) ಮೃತ ವ್ಯಕ್ತಿ. ಲಂಬಾಣಿ ತಾಂಡಾದ ಮನೆಯೊಳಗೆ ಲೋಕೇಶ್‌ ನಾಯ್ಕ ಎಂಬಾತ ತನ್ನ ಸಹೋದರ ಗಿರೀಶ್‌ನನ್ನು ಕೊಲೆ ಮಾಡಿದ್ದಾನೆ. ವೈಯಕ್ತಿಕ ಕಾರಣಕ್ಕೆ ಇಬ್ಬರ ಮಧ್ಯೆ ಗಲಾಟೆಯಾಗಿ ಹತ್ಯೆಯಾಗಿದೆ ಎಂದು ಹೇಳಲಾಗುತ್ತಿದೆ. ಗಿರೀಶನ ತಲೆ ಭಾಗಕ್ಕೆ ತೀವ್ರ ಗಾಯವಾಗಿ, ರಕ್ತಸ್ರಾವ ಉಂಟಾಗಿ ಸಾವನ್ನಪ್ಪಿದ್ದಾನೆ. ಲೋಕೇಶ್‌ನನ್ನು ವಶಕ್ಕೆ ಪಡೆಯಲಾಗಿದೆ….

Read More

HOSANAGARA | ನಿಯಂತ್ರಣ ತಪ್ಪಿ ಧರೆಗೆ ಅಪ್ಪಳಿಸಿದ ಬೈಕ್ – ಓರ್ವ ಸಾವು

HOSANAGARA | ನಿಯಂತ್ರಣ ತಪ್ಪಿ ಧರೆಗೆ ಅಪ್ಪಳಿಸಿದ ಬೈಕ್ – ಓರ್ವ ಸಾವು ಹೊಸನಗರ ; ಸವಾರನ ನಿಯಂತ್ರಣ ತಪ್ಪಿ ಬೈಕಿನಿಂದ ಬಿದ್ದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಸೊನಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಳಗಿ ಬಳಿ ಶನಿವಾರ ಸಂಭವಿಸಿದೆ. ಸೊನಲೆಯ ವಾಸಿ ಸುಮಂತ್ (30) ಸಾವನ್ನಪ್ಪಿದ ಯುವಕನಾಗಿದ್ದಾನೆ. ಸೊನಲೆಯಿಂದ ಹೊಸನಗರದ ಕಡೆಗೆ ಬರುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಧರೆಗೆ ಅಪ್ಪಳಿಸಿ ಈ ಘಟನೆ ನಡೆದಿದೆ. ಸುಮಂತ್ ನಾಗರಾಜ್ ಅವರ ಏಕಮಾತ್ರ…

Read More

ನವಜಾತ ಶಿಶುವನ್ನು ಚೀಲದಲ್ಲಿಟ್ಟು ಬಿಟ್ಟು ಹೋದ ಅಪರಿಚಿತರು

ನವಜಾತ ಶಿಶುವನ್ನು ಚೀಲದಲ್ಲಿಟ್ಟು ಬಿಟ್ಟು ಹೋದ ಅಪರಿಚಿತರು ಶಿವಮೊಗ್ಗ ನಗರದ ಹೊರವಲಯದಲ್ಲಿ ಪುಟ್ಟ ಮಗುವೊಂದನ್ನು ಚೀಲದಲ್ಲಿಟ್ಟು ಹೋಗಿರುವ ಘಟನೆಯೊಂದು ನಡೆದಿದೆ. ಶಿವಮೊಗ್ಗ ನಗರದ ಶ್ರೀರಾಮಪುರದ ಬಳಿಯಲ್ಲಿ ನವಜಾತ ಶಿಶುವೊಂದನ್ನು ಕೈ ಚೀಲದಲ್ಲಿ ಇಟ್ಟು ಹೋಗಿದ್ದಾರೆ. ಸಾಗರ ರಸ್ತೆಯ ಸಮೀಪದಲ್ಲಿಯೇ ಮಗುವನ್ನ ಬಿಟ್ಟು ಹೋಗಲಾಗಿದೆ. ಸ್ಥಳೀಯರು ಮಗುವನ್ನ ಗಮನಿಸಿ ತಕ್ಷಣವೇ ಆರೈಕೆ ಮಾಡಿದ್ದಾರೆ. ಮಗುವಿಗೆ ಬಿಸಿ ನೀರು ತಂದು ಸ್ನಾನ ಮಾಡಿಸಿ, ಚಳಿಯಾಗದಿರಲೆಂದು ಮಪ್ಲರ್‌ ಕಟ್ಟಿದ್ದಾರೆ. ಪಂಚೆಯಲ್ಲಿ ಮಗುವನ್ನ ಸುತ್ತಿ , ಅದಕ್ಕೊಂದು ಚಿಕ್ಕ ಡ್ರೆಸನ್ನ ಸಹ ಹಾಕಿದ್ದಾರೆ….

Read More

ವಾಟ್ಸಪ್ ಸ್ಟೇಟಸ್ ಗೆ ವಿ*ಷ ಕುಡಿಯುವ ವೀಡಿಯೋ ಅಪ್ಲೋಡ್ ಮಾಡಿ ಯುವಕ ಆತ್ಮ ಹ*ತ್ಯೆಗೆ ಯತ್ನ

ವಾಟ್ಸಪ್ ಸ್ಟೇಟಸ್ ಗೆ ವಿ*ಷ ಕುಡಿಯುವ ವೀಡಿಯೋ ಅಪ್ಲೋಡ್ ಮಾಡಿ ಯುವಕ ಆತ್ಮ ಹ*ತ್ಯೆಗೆ ಯತ್ನ ಹೊಸನಗರ ತಾಲೂಕು ನಗರ ಹೋಬಳಿಯ ಬೈಸೆ ಗ್ರಾಮದ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ಸಂಜೆ ನಡೆದಿದ್ದು, ವಿಷ ಸೇವನೆಯ ವಿಡಿಯೋ ಮಾಡಿ ವಾಟ್ಸಪ್ ಸ್ಟೇಟಸ್ ಗೆ ಹಾಕಿಕೊಂಡಿರುವ ಯುವಕನ ಸ್ಥಿತಿ ಚಿಂತಾಜನಕವಾಗಿದೆ. ರಾಕೇಶ ಜೋಗಿ ಎಂಬ 27 ವರ್ಷದ ಯುವಕ ವಿಷ ಸೇವನೆ ಮಾಡಿರುವ ವಿಡಿಯೋ ಮಾಡಿಕೊಂಡು ವಾಟ್ಸಪ್ ಸ್ಟೇಟಸ್ ಗೆ ಹಾಕಿಕೊಂಡಿದ್ದಾನೆ.  ಆತನನ್ನ ಮೊದಲು…

Read More

ಅಧಿಕಾರಿಗಳ ದಿಡೀರ್ ದಾಳಿ – 60 ಮೆಟ್ರಿಕ್ ಟನ್ ಮರಳು ವಶಕ್ಕೆ

ಅಧಿಕಾರಿಗಳ ದಿಡೀರ್ ದಾಳಿ – 60 ಮೆಟ್ರಿಕ್ ಟನ್ ಮರಳು ವಶಕ್ಕೆ ಶಿವಮೊಗ್ಗ: ತಾಲೂಕಿನ ಹಾಡೋನಹಳ್ಳಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ವಿಷಯ ತಿಳಿದು ಬರುತ್ತಿದ್ದಂತೆ, ತಹಶೀಲ್ದಾರ್ ರಾಜೀವ್, ಶಿವಮೊಗ್ಗ ಗ್ರಾಮಾಂತರ ಪೊಲೀಸರು ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಪ್ರಿಯಾ ನೇತೃತ್ವದಲ್ಲಿ ದಾಳಿ ನಡೆಸಿ 60 ಮೆಟ್ರಿಕ್ ಟನ್ ಮರಳು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಹಲವು ದಿನಗಳ ಹಿಂದೆ ಹಾಡೋನಹಳ್ಳಿಯಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದೆ ಎಂಬ ಮಾಹಿತಿ ತಿಳಿಯುತ್ತಿದ್ದಂತೆ ದಾಳಿ ನಡೆಸಿದ ಗಣಿ ಮತ್ತು ಭೂ…

Read More

ತೀರ್ಥಹಳ್ಳಿ | ಸಿಡಿಯದ ಪಟಾಕಿಗಳನ್ನು ಸಂಗ್ರಹಿಸಿದ ಬಾಲಕ – ಏಕಾಏಕಿ ಬ್ಲಾಸ್ಟ್ ಆಗಿ ಗಂಭೀರ ಗಾಯ!

ತೀರ್ಥಹಳ್ಳಿ | ಸಿಡಿಯದ ಪಟಾಕಿಗಳನ್ನು ಸಂಗ್ರಹಿಸಿದ ಬಾಲಕ – ಏಕಾಏಕಿ ಬ್ಲಾಸ್ಟ್ ಆಗಿ ಗಂಭೀರ ಗಾಯ! ಪಟಾಕಿ ಸಿಡಿದ ಪರಿಣಾಮ 9 ವರ್ಷದ ಬಾಲಕನ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಪಟಾಕಿ ಸಿಡಿದ ಪರಿಣಾಮ ಬಾಲಕನಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದಲ್ಲಿ ನಡೆದಿದೆ. ಬಾಲಕನ ಮೈ, ಕೈಗಳಿಗೆ ಹಾಗೂ ಎರಡು ಕಣ್ಣುಗಳಿಗೆ ಗಾಯಗಳಗಿವೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ಗಾಯಗೊಂಡಿರುವ 9 ವರ್ಷದ ಬಾಲಕ ತೇಜು ಎಂದು ತಿಳಿದುಬಂದಿದೆ. ಜನವರಿ…

Read More