Headlines

HOSANAGARA |ವೈದ್ಯೆಗೆ ಲೈಂಗಿಕ ಕಿರುಕುಳ – ಪ್ರಕರಣ ದಾಖಲು

ವೈದ್ಯೆಗೆ ಲೈಂಗಿಕ ಕಿರುಕುಳ – ಪ್ರಕರಣ ದಾಖಲು ಹೊಸನಗರ :  ಪತ್ನಿಯ ರಕ್ತ ಪರೀಕ್ಷಾ ವರದಿಯನ್ನು ತೋರಿಸಲು ವೈದ್ಯೆಯೊಬ್ಬರ ಬಳಿ ಹೋದ ಸಂದರ್ಭದಲ್ಲಿ ಆಕೆ ಏಕಾಂಗಿಯಾಗಿರುವುದನ್ನು ಗಮನಿಸಿ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ ವ್ಯಕ್ತಿಯ ವಿರುದ್ಧ ತಾಲ್ಲೂಕಿನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರವಿಗೌಡ ದೋದೋರು (ಕಾನ್‌ಬೈಲು) ಆರೋಪಿತ ವ್ಯಕ್ತಿಯಾಗಿದ್ದು, ಡಿಸೆಂಬರ್‌ 29ರಂದು ಈತ ತನ್ನ ಪತ್ನಿಯ ರಕ್ತ ಪರೀಕ್ಷಾ ವರದಿಯನ್ನು ತೋರಿಸಲು ವೈದ್ಯೆಯೊಬ್ಬರ ಬಳಿ ಹೋಗಿದ್ದಾನೆ. ವರದಿಯನ್ನು ತೋರಿಸುವ ಸಂದರ್ಭದಲ್ಲಿ ವೈದ್ಯೆ ಒಬ್ಬರೇ ಇರುವುದನ್ನು…

Read More

ಪತಿ ಬೈಕ್ ಅಪಘಾತದಲ್ಲಿ ಸಾವು – ವಿಷಯ ತಿಳಿದು ಪತ್ನಿ ಆತ್ಮಹತ್ಯೆ | ಸಾವಿನಲ್ಲೂ ಒಂದಾದ ಪ್ರೀತಿಸಿ ಮದುವೆಯಾಗಿದ್ದ ಜೋಡಿ

ಪತಿ ಬೈಕ್ ಅಪಘಾತದಲ್ಲಿ ಸಾವು – ವಿಷಯ ತಿಳಿದು ಪತ್ನಿ ಆತ್ಮಹತ್ಯೆ | ಸಾವಿನಲ್ಲೂ ಒಂದಾದ ಪ್ರೀತಿಸಿ ಮದುವೆಯಾಗಿದ್ದ ಜೋಡಿ ಹೊಸನಗರ : ಇಲ್ಲಿನ ಮೇಲಿನ ಬೆಸಿಗೆ ಗ್ರಾಮದ ಯುವ ದಂಪತಿಗಳು ದಾರುಣ ಅಂತ್ಯ ಕಂಡಿರುವ ಘಟನೆ ನಡೆದಿದೆ. ಹೊಸನಗರ ತಾಲೂಕು ಮೇಲಿನ ಬೆಸಿಗೆ ಗ್ರಾಮ ಪಂಚಾಯತಿಯ ಸುತ್ತ ಗ್ರಾಮದ ಕಿಲ್ಲೆ ಕ್ಯಾತರ ಕ್ಯಾಂಪಿನ 25ರ ಹರೆಯದ ಮಂಜುನಾಥ ಎಂಬುವವರು ಡಿಸೆಂಬರ್ 31ರ ಸಂಜೆ ಬೈಕಿನಲ್ಲಿ ಶಿಕಾರಿಪುರಕ್ಕೆ ಹೋಗಿದ್ದು ಶಿಕಾರಿಪುರದ ಬಳಿ ಬೈಕ್  ಅಪಘಾತವಾಗಿದ್ದು ಇಂದು ಬೆಳಿಗ್ಗೆ…

Read More

ಹೊಸ ವರ್ಷಾಚರಣೆಯ ಮತ್ತಿನಲ್ಲಿ ನಿಯಂತ್ರಣ ತಪ್ಪಿ ಎಗರಿದ ಕಾರು ಬೈಕ್ ಗೆ ಡಿಕ್ಕಿ – ಓರ್ವ ಸಾವು

ಹೊಸ ವರ್ಷಾಚರಣೆಯ ಮತ್ತಿನಲ್ಲಿ ನಿಯಂತ್ರಣ ತಪ್ಪಿ ಎಗರಿದ ಕಾರು ಬೈಕ್ ಗೆ ಡಿಕ್ಕಿ – ಓರ್ವ ಸಾವು ಚೇಸ್ ಮಾಡಲು ಹೋಗಿ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಸಿದ್ದಯ್ಯ ರೋಡ್ ಸರ್ಕಲ್ ಬಳಿ ನಡೆದಿದೆ. ಹೊಸ ವರ್ಷದ ಮತ್ತಿನಲ್ಲಿ ಕಾರಿಗೆ ಕಲ್ಲು ಹೊಡೆದು ಬೈಕ್ ಸವಾರ ಪರಾರಿಯಾಗುತ್ತಿದ್ದ. ಇದರಿಂದ ಸಿಟ್ಟಗೆದ್ದ ಕಾರು ಚಾಲಕ ಬೈಕ್ ಚೇಸ್ ಮಾಡಿಕೊಂಡು ಬಂದಿದ್ದ. ಈ ವೇಳೆ ಗಾಯತ್ರಿ ಶಾಲೆ ಬಳಿ…

Read More

SHIVAMOGGA | ಪಾದಚಾರಿಗೆ ಬೈಕ್ ಡಿಕ್ಕಿ – ಸಾವು

SHIVAMOGGA | ಪಾದಚಾರಿಗೆ ಬೈಕ್ ಡಿಕ್ಕಿ – ಸಾವು ಶಿವಮೊಗ : ಸಾಗರ ರಸ್ತೆಯ ಎಪಿಎಂಸಿ ಬಳಿ  ಹೊರಭಾಗದಲ್ಲಿ ಹಿಟ್ ಅಂಡ್ ರನ್ ಘಟನೆ ನಡೆದಿದ್ದು ಈ ಘಟನೆಯಲ್ಲಿ ಪಾದಚಾರಿಯೊಬ್ಬರು ಸಾವಿಗೀಡಾಗಿದ್ದಾರೆ. ಸಾಗರದ ರಸ್ತೆಯಲ್ಲಿ ಬರುವ ಸಾನ್ವಿ ಹೋಟೆಲ್ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ವಾಹನವೊಂದು ಅಪಘಾತ ಪಡಿಸಿ ನಿಲ್ಲಿಸದೆ ಮುಂದೆ ಸಾಗಿದೆ. ಅಪಘಾತದಲ್ಲಿ ಗಾಯಗೊಂಡವನನ್ನು ಸುಧಾಕರ (55) ಎಂದು ಗುರುತಿಸಲಾಗಿದೆ. ಸುಧಾಕರ್ ಶಿಕಾರಿಪುರ ತಾಲೂಕಿನ ಗಾಮ ಗ್ರಾಮದ ನಿವಾಸಿಯಾಗಿದ್ದು, ಶಿವಮೊಗ್ಗದಲ್ಲಿ ಪರಿಚಯಸ್ಥರು ಮನೆಕಟ್ಟಿಸುತ್ತಿದ್ದರಿಂದ ವಾಚರ್…

Read More

ಅಬಕಾರಿ ದಾಳಿ : ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ ವಶ

ಅಬಕಾರಿ ಇಲಾಖೆ ದಾಳಿ : ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ ವಶ ಶಿವಮೊಗ್ಗ ನಗರದ ಸವಳಂಗ ರಸ್ತೆಯ ಫ್ಲೆ ಓವರ್‌ನ ಅಂಡರ್ ಪಾಸ್‌ನಲ್ಲಿ ಡಿ.30 ರಂದು ಅಬಕಾರಿ ದಾಳಿ ನಡೆಸಿ 180 ಮಿ.ಲಿ.ನ ಮ್ಯಾಕ್‌ಡೋವೆಲ್ಸ್ ನಂ-1 ವಿಸ್ಕಿಯ 170 ಬಾಟಲಿಗಳು ಅಂದಾಜು ಮೌಲ್ಯ ರೂ.1,35,000 ದ ಒಟ್ಟು 30,600 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ಜಂಟಿ ಆಯುಕ್ತರು (ಜಾರಿ ಮತ್ತು ತನಿಖೆ) ದಾವಣಗೆರೆ ವಿಭಾಗ, ದಾವಣಗೆರೆ ಹಾಗೂ ಅಬಕಾರಿ ಉಪ ಆಯುಕ್ತರು, ಶಿವಮೊಗ್ಗ ಜಿಲ್ಲೆ ಇವರ…

Read More

Anandapura | ಕಾರು- ಬಸ್ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

Anandapura | ಕಾರು- ಬಸ್ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು ಶಿವಮೊಗ್ಗ:   ಸಾಗರ ತಾಲ್ಲೂಕು ಆನಂದಪುರ ಸಮೀಪದ ಇವತ್ತು ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಖಾಸಗಿ ಬಸ್‌ ಹಾಗೂ ಕಾರು ನಡುವಿನ ಡಿಕ್ಕಿಯಲ್ಲಿ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನ ದೊಡ್ಡಬಳ್ಳಾಪುರದ ಮೂಲದವರು ಎನ್ನಲಾಗಿದ್ದು, ಅಕ್ಷಯ್‌ ಹಾಗೂ ಶರಣ್‌ ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗಕ್ಕೆ ಪ್ರವಾಸಕ್ಕೆಂದು ಬಂದಿದ್ದರು. ಇಲ್ಲಿನ ಮುರುಘಾಮಠದ ಸಮೀಪ ಇವತ್ತು ಬೆಳಗ್ಗೆ ಈ ಅಪಘಾತ ಸಂಭವಿಸಿದೆ. ಎರಟಿಗಾ ಕಾರು ಧರ್ಮಸ್ಥಳಕ್ಕೆ…

Read More

ತಾಳಗುಪ್ಪ – ಮೈಸೂರು ರೈಲಿನಲ್ಲಿ ಮಾಂಗಲ್ಯ ಸರ ಕಳವು – 72 ಗಂಟೆಗಳಲ್ಲಿ ಪತ್ತೆ

ತಾಳಗುಪ್ಪ – ಮೈಸೂರು ರೈಲಿನಲ್ಲಿ ಮಾಂಗಲ್ಯ ಸರ ಕಳವು – 72 ಗಂಟೆಗಳಲ್ಲಿ ಪತ್ತೆ ತಾಳಗುಪ್ಪ – ಮೈಸೂರು ರಾತ್ರಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮಹಿಳೆಯ ಮಾಂಗಲ್ಯ ಸರ ಕಳ್ಳತನ ಪ್ರಕರಣವನ್ನು ರೈಲ್ವೆ ಪೊಲೀಸರು ಮೂರೇ ದಿನದಲ್ಲಿ ಬೇಧಿಸಿದ್ದಾರೆ. ಆರೋಪಿಯನ್ನು ಬಂಧಿಸಿದ್ದು ಆತನಿಂದ 3 ಲಕ್ಷ ರೂ. ಮೌಲ್ಯದ 60 ಗ್ರಾಂ ತೂಕದ ಮಾಂಗಲ್ಯ ಸರ ವಶಪಡಿಸಿಕೊಂಡಿದ್ದಾರೆ. ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ಧರ್ಮನಾಯ್ಕ್‌ ಬಂಧಿತ ಆರೋಪಿಯಾಗಿದ್ದಾನೆ. ಕದ್ದ ಮಾಂಗಲ್ಯ ಸರವನ್ನು ತನ್ನೂರಿನಲ್ಲಿ ಮಾರಾಟ ಮಾಡಲು ತೆರಳುವಾಗ ಈತ ಸಿಕ್ಕಿಬಿದ್ದಿದ್ದಾನೆ….

Read More

ಬೈಕ್  ವೀಲಿಂಗ್ ಮಾಡಿದ್ದ ಯುವಕನಿಗೆ ದಂಡ

ಬೈಕ್  ವೀಲಿಂಗ್ ಮಾಡಿದ್ದ ಯುವಕನಿಗೆ ದಂಡ ಶಿವಮೊಹ್ಹ: ನಗರದಲ್ಲಿ ಬೈಕ್ ವೀಲಿಂಗ್ ಮಾಡಿದ್ದ ವಿದ್ಯಾರ್ಥಿಯೊಬ್ಬನಿಗೆ 6 ಸಾವಿರ ರೂಪಾಯಿ ದಂಡ ವಿಧಿಸಿ ಶಿವಮೊಗ್ಗ ಜಿಲ್ಲಾ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಗುರುವಾರ ಆದೇಶಿಸಿದೆ. ಆರೋಪಿಯು ನಂಬರ್ ಪ್ಲೇಟ್ ಇಲ್ಲದೇ ನಗರದಲ್ಲಿ ಬೈಕ್ ಓಡಿಸುತ್ತಿದ್ದಾಗ ಪಶ್ಚಿಮ ಸಂಚಾರ ಠಾಣೆ ಪಿಎಸ್‌ಐ ತಿರುಮಲೇಶ್ ನೇತೃತ್ವದಲ್ಲಿ ತಡೆದು ವಿಚಾರಣೆ ಮಾಡಲಾಗಿದೆ. ಆ ವೇಳೆ, ಮೊಬೈಲ್ ಪರಿಶೀಲಿಸಿದಾಗ ಬೈಕ್ ವೀಲಿಂಗ್ ಮಾಡಿದ ವಿಡಿಯೊ ಚಿತ್ರೀಕರಿಸಿದ್ದು, ಇನ್ ಸ್ಟಾಗ್ರಾಂನಲ್ಲಿ ಪತ್ತೆಯಾಗಿತ್ತು. ಆತನ ವಿರುದ್ಧ…

Read More

RIPPONPETE | ಗವಟೂರು ಬಳಿಯಲ್ಲಿ ಹಿಟ್ ಆಂಡ್ ರನ್ ಗೆ ಬೈಕ್ ಸವಾರ ಸಾವು

RIPPONPETE | ಗವಟೂರು ಬಳಿಯಲ್ಲಿ ಹಿಟ್ ಆಂಡ್ ರನ್ ಗೆ ಬೈಕ್ ಸವಾರ ಸಾವು ರಿಪ್ಪನ್‌ಪೇಟೆ : ಇಲ್ಲಿನ ಗವಟೂರು ಬಳಿಯಲ್ಲಿ ಬೆಳ್ಳಂಬೆಳ್ಳಗ್ಗೆ ಬೈಕ್ ಗೆ ಅಪರಿಚಿತ ವಾಹನವೊಂದು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಗವಟೂರು ಸಮೀಪದ ಬಿಳಿಕಿ ನಿವಾಸಿ ಸಂಜೀವ್ ಪೂಜಾರಿ (65) ಮೃತ ದುರ್ಧೈವಿಯಾಗಿದ್ದಾರೆ. ಟಿವಿಎಸ್ ಎಕ್ಸೆಲ್ ಬೈಕ್ ನಲ್ಲಿ ಇಂದು ಬೆಳಿಗ್ಗೆ ಮನೆಯಿಂದ ರಿಪ್ಪನ್‌ಪೇಟೆ ಹೊರಡುತಿದ್ದಾಗ ಗವಟೂರು ಸರ್ಕಾರಿ ಶಾಲೆಯ ಸಮೀಪದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಬೈಕ್ ಸವಾರನಿಗೆ…

Read More

ಅಕ್ರಮ ಬಂಧನದಲ್ಲಿರಿಸಿದ್ದ ಮುಶಿಯಾ (ಕಪ್ಪು ಮೂತಿಯ ಬುಕ್ಕ) ರಕ್ಷಣೆ – ಓರ್ವ ಬಂಧನ

ಅಕ್ರಮ ಬಂಧನದಲ್ಲಿರಿಸಿದ್ದ ಮುಶಿಯಾ (ಕಪ್ಪು ಮೂತಿಯ ಬುಕ್ಕ) ರಕ್ಷಣೆ – ಓರ್ವ ಬಂಧನ ಅಕ್ರಮವಾಗಿ ಬಂಧನದಲ್ಲಿರಿಸಿದ್ದ ಮುಶಿಯಾ ( ಗ್ರೇ ಲಂಗೂರು) ನನ್ನು ಪೊಲೀಸ್ ಅರಣ್ಯ ಸಂಚಾರಿ ದಳ ಸಾಗರ ಪತ್ತೆ ಹಚ್ವಿ ಆರೋಪಿಯನ್ನು ವಶಕ್ಕೆ ಪಡೆದಿರುವ ಘಟನೆ ಸಾಗರ ತಾಲೂಕಿನ ಗಡಿಕಟ್ಟೆ ಬಳಿಯಲ್ಲಿ ನಡೆದಿದೆ. ಅಕ್ರಮವಾಗಿ ಕಾಡಿನಿಂದ ಸೆರೆ ಹಿಡಿದು ಬಂಧನದಲ್ಲಿ ಇರಿಸಿದ್ದ  ಗ್ರೇ ಲಂಗೂರ್ (Semnopythecus Entellus) ಶೆಡ್ಯೂಲ್ ll ಸಸ್ತನಿ ಯನ್ನು ಆರೋಪಿಯ ಬಂಧನದಿಂದ ರಕ್ಷಿಸಿ, ವನ್ಯಜೀವಿ ಪ್ರಕರಣ ದಾಖಲಿಸಿ ಓರ್ವ ಆರೋಪಿಯನ್ನು…

Read More